Wednesday, September 2, 2026

bidadi township

ಬಿಡದಿ ರೈತರ ದಂಗಲ್- ಅಖಾಡಕ್ಕೆ HDD ಎಂಟ್ರಿ ! : ರೈತರ ಹೋರಾಟಕ್ಕೆ ದಳಪತಿ ಆಗಮನ

ಬಿಡದಿಯಲ್ಲಿ ಟೌನ್‌ಶಿಪ್ ಯೋಜನೆಗಾಗಿ ನಡೆಯುತ್ತಿರುವ ಭೂಸ್ವಾಧೀನಕ್ಕೆ ವಿರೋಧವಾಗಿ ರೈತರು ಕಳೆದ 13 ದಿನಗಳಿಂದ ಧರಣಿ ನಡೆಸುತ್ತಿದ್ದಾರೆ. ಈ ಹೋರಾಟಕ್ಕೆ ಈಗ ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡರು ಸೇರಿದಂತೆ ಹಲವು ದಳಪತಿಗಳು ಬೆಂಬಲ ನೀಡಲು ಆಗಮಿಸುತ್ತಿದ್ದು, ಹೋರಾಟದ ಕಿಚ್ಚು ಇನ್ನಷ್ಟು ತೀವ್ರಗೊಳ್ಳುವ ಸಾಧ್ಯತೆ ಇದೆ. ಬಿಡದಿ ಹೋಬಳಿಯ ಕಂಚುಗಾರನಹಳ್ಳಿ ಮತ್ತು ಬೈರಮಂಗಲ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳಲ್ಲಿ...

ರೈತರ ಬಗ್ಗೆ ಮಾತಾಡುವಾಗ ಎಚ್ಚರ ಇರಲಿ..

ರೈತರು ಧಿಕ್ಕಾರ ಕೂಗಲು ಮಾತ್ರ ಸಾಧ್ಯ ಎಂದು ಡಿ.ಕೆ. ಶಿವಕುಮಾರ್ ಹೇಳಿ‌ದ್ದಾರೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಗುಡುಗಿದ್ದಾರೆ. ಬಿಡದಿ ಸ್ಮಾರ್ಟ್‌ ಸಿಟಿ ವಿರುದ್ಧ ರೈತರ ಆಕ್ರೋಶ ಭುಗಿಲೆದ್ದಿದೆ. ಬೆಂಗಳೂರು ದಕ್ಷಿಣ ಭಾಗದ ರೈತರು ಪ್ರತಿಭಟನೆಗೆ ಮುಂದಾಗಿದ್ರು. ಈ ವೇಳೆ ಸ್ಥಳಕ್ಕೆ ಆಗಮಿಸಿದ್ದ ಡಿಕೆಶಿ, ಗರಂ ಆಗಿ ರೈತರ ಬಗ್ಗೆ ಕೇವಲವಾಗಿ ಮಾತನಾಡಿದ್ರು. ನೀವು...

ಬಿಡದಿ ಟೌನ್‌ ಶಿಪ್‌ಗೆ ವಿರೋಧಿಸಿದ ಸಂಸದ : ರೈತರ ಹಿತಕ್ಕಾಗಿ ಸಿಎಂಗೆ ಪತ್ರ..

ಬೆಂಗಳೂರು : ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಟೌನ್‌ಶಿಪ್ ನಿರ್ಮಾಣಕ್ಕೆ ರಾಮನಗರ ತಾಲೂಕಿನ ಬಿಡದಿ ಹೋಬಳಿ ಸುತ್ತಮುತ್ತಲಿನ ಗ್ರಾಮಸ್ಥರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಅಲ್ಲದೆ, ಹೋರಾಟ ಸಮಿತಿಯನ್ನು ರಚನೆ ಮಾಡಿಕೊಂಡು ಬಿಡದಿಯಿಂದ ರಾಮನಗರದವರೆಗೆ ಬೃಹತ್ ಪಾದಯಾತ್ರೆ ನಡೆಸುವುದಾಗಿಯೂ ಎಚ್ಚರಿಸಿದ್ದಾರೆ. ಇದಕ್ಕೆ ಪೂರಕವಾಗಿ ಬಿಡದಿ ಉಪನಗರ ಯೋಜನೆಯನ್ನು ಕೈ ಬಿಡುವಂತೆ ಇದೀಗ ಸಂಸದ ಡಾ.ಸಿ.ಎನ್.‌...
- Advertisement -spot_img

Latest News

Hubli: ದಾದಾಪೀರ್ ಹ* ಕೇಸ್‌ನಲ್ಲಿ ರೋಚಕ ಟ್ವಿಸ್ಟ್: ಮಾಡೋದೆಲ್ಲಾ ಮಾಡಿ ದೇವರಿಗೆ ಮುಡಿ ನೀಡಿದ್ದ ಪಾಪಿಗಳು

Hubli News: ಹುಬ್ಬಳ್ಳಿಯಲ್ಲಿ ಹಾಡಹಗಲೇ ನಡು ರಸ್ತೆಯಲ್ಲಿ ಯುವಕನ ಮಾರಕಾಸ್ತ್ರಗಳಿಂದ ಭೀಕರ ಹತ್ಯೆ ಪ್ರಕರಣಕ್ಕೆ ರೋಚಕ ಟ್ವಿಸ್ಟ್ ಸಿಕ್ಕಿದೆ. ದಾದಾಪೀರ್ ಹತ್ಯೆ ಪ್ರಕರಣದಲ್ಲಿ ಒಟ್ಟು ಆರು...
- Advertisement -spot_img