Wednesday, August 19, 2026

bidadi

ಡಿಕೆಶಿ VS ಪರಮೇಶ್ವರ್ – 2ನೇ ವಿಮಾನ ನಿಲ್ದಾಣಕ್ಕೆ ಸರ್ಕಾರದ ಒಳಗೇ ಶುರುವಾಯ್ತಾ ಗೊಂದಲ?

ಬೆಂಗಳೂರಿಗೆ ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಬೇಕು ಎನ್ನುವುದೇನೋ ಸರಿಯಷ್ಟೇ. ಆದರೆ ಅದು ಎಲ್ಲಿ ನಿರ್ಮಾಣವಾಗಬೇಕು ಎನ್ನುವುದೇ ಈಗ ದೊಡ್ಡ ಪ್ರಶ್ನೆಯಾಗಿದೆ. ಕನಕಪುರದಲ್ಲಾ, ಬಿಡದಿಯಲ್ಲಾ ಅಥವಾ ತುಮಕೂರಿನಲ್ಲಾ ಎನ್ನುವ ಚರ್ಚೆ ರಾಜ್ಯ ರಾಜಕಾರಣದಲ್ಲಿ ಭಾರಿ ಸದ್ದು ಮಾಡುತ್ತಿದೆ. ಈ ವಿಚಾರದಲ್ಲಿ ಸ್ವತಃ ಆಡಳಿತಾರೂಢ ಸರ್ಕಾರದಲ್ಲೇ ಭಿನ್ನಾಭಿಪ್ರಾಯಗಳು ಎದ್ದು ಕಾಣುತ್ತಿದ್ದು, ನಾಯಕರ ನಡುವೆ ಸಣ್ಣ ಗೊಂದಲ...

ಬಿಗ್‌ಬಾಸ್ ಅಶ್ವಿನಿ ಗೌಡ ಮೇಲೆ ಕೇಸ್‌ ದಾಖಲು

ಬಿಗ್‌ಬಾಸ್‌ 12ನೇ ಸೀಸನ್‌ನಲ್ಲಿ ಸ್ಪರ್ಧಿಗಳ ನಡುವೆ ಗೆಳೆತನಕ್ಕಿಂತಲೂ ಜಾಸ್ತಿ ಜಗಳ-ಮನಸ್ತಾಪಗಳು ಹೆಚ್ಚಾಗುತ್ತಿವೆ. ಈ 3 ವಾರಗಳಲ್ಲಿ ಅಶ್ವಿನಿ ಗೌಡ, ಬಿಗ್‌ಬಾಸ್‌ ಮನೆಯ ಗಟ್ಟಿ ಸ್ಪರ್ಧಿ ಎನಿಸಿಕೊಂಡಿದ್ದಾರೆ. ಮನೆಯ ಇತರೆ ಸದಸ್ಯರ ಮೇಲೆ ಪ್ರಭಾವ ಬೀರಿದ್ದರು. ಆದರೆ ಕಳೆದ ವಾರ ರಕ್ಷಿತ ಶೆಟ್ಟಿ ಕುರಿತಾಗಿ ಅಶ್ವಿನಿ ಮತ್ತು ಜಾನ್ವಿ ನಡೆದುಕೊಂಡ ರೀತಿ, ಕೊಟ್ಟ ಹಿಂಸೆಗೆ, ಮನೆಯವರಿಂದಲೇ...

ಬೇಡಿಕೆ ಕುಸಿದಿದ್ದರಿಂದ, ಎಲೆಕ್ಟ್ರಿಕ್ ಉತ್ಪನ್ನಗಳ ಉತ್ಪಾದನಾ ಕಂಪನಿ ಮಿಟ್ಸುಬಿಷಿಗೆ ಬೀಗ ..!

ರಾಮನಗರ: ಉತ್ಪನ್ನಗಳ ಬೇಡಿಕೆ ಕುಸಿತ ಹಿನ್ನೆಲೆ, ಮಿಟ್ಸುಬಿಷಿ ಎಲೆಕ್ಟ್ರಿಕ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಕಂಪನಿಯು ಬಿಡದಿಯಲ್ಲಿರುವ ಉತ್ಪದನಾ ಘಟಕದ ಟ್ರಾಕ್ಷನ್ ಮೋಟಾರ್ ಮತ್ತು ವಿವಿವಿಎಫ್ ಇನ್ವರ್ಟರ್ ಗಳ ಉತ್ಪಾದನೆ ಸ್ಥಗಿತಗೊಳಿಸಿದೆ. ಉತ್ಪನ್ನಗಳಿಗೆ ಬೇಡಿಕೆ ಕುಸಿದಿದ್ದರಿಂದ ಕಂಪನಿ ಈ ಕ್ರಮ ಕೈಗೊಂಡಿದ್ದು,ಕಾರ್ಖಾನೆಯಲ್ಲಿರುವ ತನ್ನ 6 ಕಾರ್ಮಿಕರನ್ನು ನವೆಂಬರ್ 5ರಿಂದ ಸೇವೆಯಿಂದ ತೆಗೆದಿದೆ. ಕಂಪನಿಯಲ್ಲಿ ಕೆಲೆಸ ಮಾಡುತ್ತಿದ್ದ ಕೆಲಸಗಾರರಿಗೆ ...
- Advertisement -spot_img

Latest News

Haveri: ವಂದೇ ಮಾತರಂಗೆ ಅಗೌರವ ಆರೋಪ: ಬಿಜೆಪಿ ಯುವ ಮೋರ್ಚಾದಿಂದ ಕ್ಷಮೆಯಾಚನೆಗೆ ಆಗ್ರಹ

Haveri News: ಹಾನಗಲ್: ವಂದೇ ಮಾತರಂ ಗೀತೆಗೆ ಅಗೌರವ ತೋರಿಸಲಾಗಿದೆ ಎಂದು ಆರೋಪಿಸಿ ಬಿಜೆಪಿ ಯುವ ಮೋರ್ಚಾ ಹಾನಗಲ್ ಮಂಡಲದ ವತಿಯಿಂದ ರಾಜ್ಯಪಾಲರಿಗೆ ಮನವಿ ಸಲ್ಲಿಸಿ,...
- Advertisement -spot_img