Wednesday, January 21, 2026

bidadi

ಬಿಗ್‌ಬಾಸ್ ಅಶ್ವಿನಿ ಗೌಡ ಮೇಲೆ ಕೇಸ್‌ ದಾಖಲು

ಬಿಗ್‌ಬಾಸ್‌ 12ನೇ ಸೀಸನ್‌ನಲ್ಲಿ ಸ್ಪರ್ಧಿಗಳ ನಡುವೆ ಗೆಳೆತನಕ್ಕಿಂತಲೂ ಜಾಸ್ತಿ ಜಗಳ-ಮನಸ್ತಾಪಗಳು ಹೆಚ್ಚಾಗುತ್ತಿವೆ. ಈ 3 ವಾರಗಳಲ್ಲಿ ಅಶ್ವಿನಿ ಗೌಡ, ಬಿಗ್‌ಬಾಸ್‌ ಮನೆಯ ಗಟ್ಟಿ ಸ್ಪರ್ಧಿ ಎನಿಸಿಕೊಂಡಿದ್ದಾರೆ. ಮನೆಯ ಇತರೆ ಸದಸ್ಯರ ಮೇಲೆ ಪ್ರಭಾವ ಬೀರಿದ್ದರು. ಆದರೆ ಕಳೆದ ವಾರ ರಕ್ಷಿತ ಶೆಟ್ಟಿ ಕುರಿತಾಗಿ ಅಶ್ವಿನಿ ಮತ್ತು ಜಾನ್ವಿ ನಡೆದುಕೊಂಡ ರೀತಿ, ಕೊಟ್ಟ ಹಿಂಸೆಗೆ, ಮನೆಯವರಿಂದಲೇ...

ಬೇಡಿಕೆ ಕುಸಿದಿದ್ದರಿಂದ, ಎಲೆಕ್ಟ್ರಿಕ್ ಉತ್ಪನ್ನಗಳ ಉತ್ಪಾದನಾ ಕಂಪನಿ ಮಿಟ್ಸುಬಿಷಿಗೆ ಬೀಗ ..!

ರಾಮನಗರ: ಉತ್ಪನ್ನಗಳ ಬೇಡಿಕೆ ಕುಸಿತ ಹಿನ್ನೆಲೆ, ಮಿಟ್ಸುಬಿಷಿ ಎಲೆಕ್ಟ್ರಿಕ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಕಂಪನಿಯು ಬಿಡದಿಯಲ್ಲಿರುವ ಉತ್ಪದನಾ ಘಟಕದ ಟ್ರಾಕ್ಷನ್ ಮೋಟಾರ್ ಮತ್ತು ವಿವಿವಿಎಫ್ ಇನ್ವರ್ಟರ್ ಗಳ ಉತ್ಪಾದನೆ ಸ್ಥಗಿತಗೊಳಿಸಿದೆ. ಉತ್ಪನ್ನಗಳಿಗೆ ಬೇಡಿಕೆ ಕುಸಿದಿದ್ದರಿಂದ ಕಂಪನಿ ಈ ಕ್ರಮ ಕೈಗೊಂಡಿದ್ದು,ಕಾರ್ಖಾನೆಯಲ್ಲಿರುವ ತನ್ನ 6 ಕಾರ್ಮಿಕರನ್ನು ನವೆಂಬರ್ 5ರಿಂದ ಸೇವೆಯಿಂದ ತೆಗೆದಿದೆ. ಕಂಪನಿಯಲ್ಲಿ ಕೆಲೆಸ ಮಾಡುತ್ತಿದ್ದ ಕೆಲಸಗಾರರಿಗೆ ...
- Advertisement -spot_img

Latest News

Political News: ಕಾಂಗ್ರೆಸ್ ಸರ್ಕಾರದಲ್ಲಿ ರಾಸಲೀಲೆ–ವಸೂಲಿ ಕೇಂದ್ರಗಳಾಗಿವೆ ಪೊಲೀಸ್ ಇಲಾಖೆ!- R.Ashok

Political News: ಡಿಜಿಪಿ ರಾಮಚಂದ್ರರಾವ್ ರಾಸಲೀಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್.ಅಶೋಕ್ ಅಸಮಾಧಾನ ವ್ಯಕ್ತಪಡಿಸಿದ್ದು, ಕಾಂಗ್ರೆಸ್ ಆಡಳಿತ ವೈಖರಿ ನೋಡಿ ಕಿಡಿಕಾರಿದ್ದಾರೆ. ಕರ್ನಾಟಕದ ಇತಿಹಾಸದಲ್ಲೇ ಇಂತಹ ನಾಚಿಕೆಗೇಡಿನ ಸ್ಥಿತಿಯನ್ನು...
- Advertisement -spot_img