Wednesday, March 25, 2026

Bidar Civic Issues

ದುಡ್ಡು ಕೊಟ್ಟಿಲ್ಲ ಅಂದ್ರೆ ಸರ್ಟಿಫಿಕೇಟ್ ಸಿಗೋದಿಲ್ಲ – ಇಲ್ಲಿ ನೋಡಿ ಸಚಿವರೇ!!!

ಬೀದರ್ ಜಿಲ್ಲೆಯ ಪೌರಾಡಳಿತ ಇಲಾಖೆಯ ಕಾರ್ಯವೈಖರಿ ಜನರಲ್ಲಿ ತೀವ್ರ ಆಕ್ರೋಶ ಹುಟ್ಟಿಸಿದೆ. ಹುಟ್ಟುವುದಕ್ಕೂ ಹಣ ಕೊಡ್ಬೇಕು. ಸಾಯುವುದಕ್ಕೂ ಹಣ ಕೊಡ್ಬೇಕು ಅಂದ್ರೆ ಜನ ಸಾಮಾನ್ಯರು ಏನು ಮಾಡಬೇಕು? ಅನ್ನೋ ಪ್ರಶ್ನೆ ಬೀದರ್‌ನ ಬೀದಿಗಳಲ್ಲಿ ಕೇಳಿಬರುತ್ತಿದೆ. ಯಾಕಂದ್ರೆ ಬೀದರ್ ಮಹಾನಗರ ಪಾಲಿಕೆಯಲ್ಲಿ ಭ್ರಷ್ಟಾಚಾರದ ಹೊಸ ಅಧ್ಯಾಯ ಬೆಳಕಿಗೆ ಬಂದಿದೆ. ಒಂದು ಹುಟ್ಟಿನ ದಾಖಲೆ ಪಡೆಯಲು, ಅಥವಾ...
- Advertisement -spot_img

Latest News

Bollywood: ಧುರಂಧರ್-2 ಸಿನಿಮಾ ಎಫೆಕ್ಟ್: ಪಾಕಿಸ್ತಾನದಲ್ಲಿ ಭಾರತೀಯ ಸ್ಪೈಗಾಗಿ ಹುಡುಕಾಟ..?

Bollywood: ಸದ್ಯ ಭಾರತದಲ್ಲಿ ಸಖತ್ ಸೌಂಡ್ ಮಾಡುತ್ತಿರುವ ಸಿನಿಮಾ ಅಂದ್ರೆ ಅದು ಧುರಂಧರ್ 2. ಆದಿತ್ಯ ಧರ್ ನಿರ್ದೇಶಿಸಿರುವ, ರಣ್ಬೀರ್ ಸಿಂಗ್ ಮುಖ್ಯ ಪಾತ್ರದಲ್ಲಿ ನಟಿಸಿರುವ...
- Advertisement -spot_img