Monday, December 22, 2025

Bidar Civic Issues

ದುಡ್ಡು ಕೊಟ್ಟಿಲ್ಲ ಅಂದ್ರೆ ಸರ್ಟಿಫಿಕೇಟ್ ಸಿಗೋದಿಲ್ಲ – ಇಲ್ಲಿ ನೋಡಿ ಸಚಿವರೇ!!!

ಬೀದರ್ ಜಿಲ್ಲೆಯ ಪೌರಾಡಳಿತ ಇಲಾಖೆಯ ಕಾರ್ಯವೈಖರಿ ಜನರಲ್ಲಿ ತೀವ್ರ ಆಕ್ರೋಶ ಹುಟ್ಟಿಸಿದೆ. ಹುಟ್ಟುವುದಕ್ಕೂ ಹಣ ಕೊಡ್ಬೇಕು. ಸಾಯುವುದಕ್ಕೂ ಹಣ ಕೊಡ್ಬೇಕು ಅಂದ್ರೆ ಜನ ಸಾಮಾನ್ಯರು ಏನು ಮಾಡಬೇಕು? ಅನ್ನೋ ಪ್ರಶ್ನೆ ಬೀದರ್‌ನ ಬೀದಿಗಳಲ್ಲಿ ಕೇಳಿಬರುತ್ತಿದೆ. ಯಾಕಂದ್ರೆ ಬೀದರ್ ಮಹಾನಗರ ಪಾಲಿಕೆಯಲ್ಲಿ ಭ್ರಷ್ಟಾಚಾರದ ಹೊಸ ಅಧ್ಯಾಯ ಬೆಳಕಿಗೆ ಬಂದಿದೆ. ಒಂದು ಹುಟ್ಟಿನ ದಾಖಲೆ ಪಡೆಯಲು, ಅಥವಾ...
- Advertisement -spot_img

Latest News

ಗ್ರಾಮ ಅಭಿವೃದ್ಧಿ ಸಭೆಯಲ್ಲಿ ಶಾಸಕರ ತೀವ್ರ ಅಸಮಾಧಾನ!

ಶಿಗ್ಗಾಂವ-ಸವಣೂರು ಶಾಸಕ ಯಾಸೀರ ಖಾನ್ ಪಠಾಣ್ ವಿವಿಧ ಅಭಿವೃದ್ಧಿ ಕಾಮಗಾರಿ ಸಭೆಗಳ ವೇಳೆ ಅಧಿಕಾರಿಗಳ ಕಾರ್ಯವೈಖರಿಯ ಮೇಲೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಗ್ರಾಮಸ್ಥರು ಅಧಿಕೃತ ಕ್ರಮದಲ್ಲಿ...
- Advertisement -spot_img