Tuesday, June 23, 2026

Bidar Civic Issues

ದುಡ್ಡು ಕೊಟ್ಟಿಲ್ಲ ಅಂದ್ರೆ ಸರ್ಟಿಫಿಕೇಟ್ ಸಿಗೋದಿಲ್ಲ – ಇಲ್ಲಿ ನೋಡಿ ಸಚಿವರೇ!!!

ಬೀದರ್ ಜಿಲ್ಲೆಯ ಪೌರಾಡಳಿತ ಇಲಾಖೆಯ ಕಾರ್ಯವೈಖರಿ ಜನರಲ್ಲಿ ತೀವ್ರ ಆಕ್ರೋಶ ಹುಟ್ಟಿಸಿದೆ. ಹುಟ್ಟುವುದಕ್ಕೂ ಹಣ ಕೊಡ್ಬೇಕು. ಸಾಯುವುದಕ್ಕೂ ಹಣ ಕೊಡ್ಬೇಕು ಅಂದ್ರೆ ಜನ ಸಾಮಾನ್ಯರು ಏನು ಮಾಡಬೇಕು? ಅನ್ನೋ ಪ್ರಶ್ನೆ ಬೀದರ್‌ನ ಬೀದಿಗಳಲ್ಲಿ ಕೇಳಿಬರುತ್ತಿದೆ. ಯಾಕಂದ್ರೆ ಬೀದರ್ ಮಹಾನಗರ ಪಾಲಿಕೆಯಲ್ಲಿ ಭ್ರಷ್ಟಾಚಾರದ ಹೊಸ ಅಧ್ಯಾಯ ಬೆಳಕಿಗೆ ಬಂದಿದೆ. ಒಂದು ಹುಟ್ಟಿನ ದಾಖಲೆ ಪಡೆಯಲು, ಅಥವಾ...
- Advertisement -spot_img

Latest News

₹5,500 ಕೋಟಿ ಖರ್ಚು! ಸಿಕ್ಕಿದ್ದು 98% ಗುಂಡಿ, 2% ರಸ್ತೆ ಮಾತ್ರ: ಬೆಂಗಳೂರು ರಸ್ತೆ ಬಗ್ಗೆ ತೇಜಸ್ವಿ ಸೂರ್ಯ ಅಸಮಾಧಾನ

Political News: ಬೆಂಗಳೂರಿನಲ್ಲಿರುವ ರಸ್ತೆಗಳಲ್ಲಿ ಗುಂಡಿಗಳೇ ಹೆಚ್ಚಿದ್ದು, ಆಗಾಗ ಅಪಘಾತವಾಗಿ ಪ್ರಾಣಾಪಾಯಗಳ ಸಂಖ್ಯೆ ಹೆಚ್ಚುತ್ತಲೇ ಇರುವುದು ಆತಂಕಕಾರಿ ಸಂಗತಿ. ಈ ಬಗ್ಗೆ ಧ್ವನಿ ಎತ್ತಿರುವ ತೇಜಸ್ವಿ...
- Advertisement -spot_img