Sunday, August 9, 2026

Bidar Corruption

ದುಡ್ಡು ಕೊಟ್ಟಿಲ್ಲ ಅಂದ್ರೆ ಸರ್ಟಿಫಿಕೇಟ್ ಸಿಗೋದಿಲ್ಲ – ಇಲ್ಲಿ ನೋಡಿ ಸಚಿವರೇ!!!

ಬೀದರ್ ಜಿಲ್ಲೆಯ ಪೌರಾಡಳಿತ ಇಲಾಖೆಯ ಕಾರ್ಯವೈಖರಿ ಜನರಲ್ಲಿ ತೀವ್ರ ಆಕ್ರೋಶ ಹುಟ್ಟಿಸಿದೆ. ಹುಟ್ಟುವುದಕ್ಕೂ ಹಣ ಕೊಡ್ಬೇಕು. ಸಾಯುವುದಕ್ಕೂ ಹಣ ಕೊಡ್ಬೇಕು ಅಂದ್ರೆ ಜನ ಸಾಮಾನ್ಯರು ಏನು ಮಾಡಬೇಕು? ಅನ್ನೋ ಪ್ರಶ್ನೆ ಬೀದರ್‌ನ ಬೀದಿಗಳಲ್ಲಿ ಕೇಳಿಬರುತ್ತಿದೆ. ಯಾಕಂದ್ರೆ ಬೀದರ್ ಮಹಾನಗರ ಪಾಲಿಕೆಯಲ್ಲಿ ಭ್ರಷ್ಟಾಚಾರದ ಹೊಸ ಅಧ್ಯಾಯ ಬೆಳಕಿಗೆ ಬಂದಿದೆ. ಒಂದು ಹುಟ್ಟಿನ ದಾಖಲೆ ಪಡೆಯಲು, ಅಥವಾ...
- Advertisement -spot_img

Latest News

Hubli News: ಜನರ ಭಕ್ತಿಯ ದುರುಪಯೋಗ: ಮಾರ್ಡನ್ ಅವಧೂತನ ಅಸಲಿ ಮುಖ ಬಯಲು

Hubli News: ಜನ ಮರಳೋ… ಜಾತ್ರೆ ಮರಳೋ… ಮಾನವ ಚಂದ್ರನ ಮೇಲೆ ವಾಸಿಸುವ ಕನಸು ಕಾಣುತ್ತಿದ್ದಾನೆ. ವಿಜ್ಞಾನ, ತಂತ್ರಜ್ಞಾನ ದಿನದಿಂದ ದಿನಕ್ಕೆ ಹೊಸ ಎತ್ತರಕ್ಕೆ ಏರುತ್ತಿದೆ....
- Advertisement -spot_img