Wednesday, June 24, 2026

Bidar District News

ಗಾಣಗಾಪುರ ಯಾತ್ರೆ ಮಧ್ಯೆ ಮೂವರ ದುರಂತ ಅಂತ್ಯ

ಬೀದರ್‌ ಜಿಲ್ಲೆಯ ಭಾಲ್ಕಿ ತಾಲೂಕಿನ ನೀಲಮ್ಮನಳ್ಳಿ ತಾಂಡಾ ಬಳಿ ಇಂದು ಬೆಳಿಗ್ಗೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಕಾರು ಮತ್ತು ಕೊರಿಯರ್‌ ವಾಹನ ಮುಖಾಮುಖಿ ಡಿಕ್ಕಿಯಾಗಿ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ದುರ್ಮರಣ ಹೊಂದಿದ್ದಾರೆ. ಅಪಘಾತದಲ್ಲಿ ಮೃತಪಟ್ಟವರು ತೆಲಂಗಾಣ ಮೂಲದವರಾಗಿದ್ದು, ರಾಜಪ್ಪ, ನವೀನ್‌ ಹಾಗೂ ನಾಗರಾಜ್‌ ಎಂದು ಗುರುತಿಸಲಾಗಿದೆ. ಇವರು ತೆಲಂಗಾಣದಿಂದ ಕಲಬುರಗಿಯ ಗಾಣಗಾಪುರ ದತ್ತಾತ್ರೇಯ ದೇಗುಲಕ್ಕೆ...

PDO ಗೇಟ್ ಪಾಸ್ ಬೆನ್ನಲ್ಲೇ ಮತ್ತೊಬ್ಬ ನೌಕರನ ಅಮಾನತು!

PDO ಗೇಟ್ ಪಾಸ್ ನೀಡಿದ ಬೆನ್ನಲ್ಲೇ ಈಗ ಮತ್ತೊಬ್ಬ ನೌಕರರನ್ನ ಅಮಾನತುಗೊಳಿಸಲಾಗಿದೆ. ಆರ್‌ಎಸ್‌ಎಸ್ ಪಥಸಂಚಲನದಲ್ಲಿ ಭಾಗವಹಿಸಿದ ಆರೋಪದ ಮೇಲೆ ಮತ್ತೊಬ್ಬ ಸರ್ಕಾರಿ ನೌಕರನನ್ನು ಸರ್ಕಾರ ಅಮಾನತು ಮಾಡಲಾಗಿದೆ. ಈ ಹಿಂದೆ ರಾಯಚೂರು ಜಿಲ್ಲೆಯ ಗ್ರಾಮ ಪಂಚಾಯ್ತಿ ಪಿಡಿಒಗೆ ಅಮಾನತು ಆದೇಶ ಜಾರಿಯಾಗಿದ್ದರೆ, ಈಗ ಬೀದರ್ ಜಿಲ್ಲೆಯ ಬಸವಕಲ್ಯಾಣದಲ್ಲಿ ಕಾರ್ಯನಿರ್ವಹಿಸುತ್ತಿವ ಅಡುಗೆ ಸಹಾಯಕನ ಮೇಲೆ ಕ್ರಮ ಜರುಗಿಸಲಾಗಿದೆ. ಮೆಟ್ರಿಕ್...
- Advertisement -spot_img

Latest News

Sandalwood News: ನವಿಲುಗರಿ ಬಳಸಿ ರೀಲ್ಸ್ ಮಾಡಿದ್ದಕ್ಕೆ ಕ್ಷಮೆ ಕೇಳಿದ ನಟಿ ನಿವೇದಿತಾ ಗೌಡ

Sandalwood News: ಯಾವಾಗಲೂ ಏನಾದರೂ ಡಿಫ್ರೆಂಟ್ ಆಗಿ ಮಾಡಬೇಕು ಅನ್ನೋ ತವಕದಲ್ಲಿರುವ ನಟ, ಡಾನ್ಸರ್ ಕಿಶನ್ ಈ ಬಾರಿ ನಟಿ ನಿವೇದಿತಾ ಜತೆ ಸೇರಿ, ನವಿಲುಗರಿ...
- Advertisement -spot_img