ಶ್ರೀ ಕೇತಕಿ ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಸಂಸ್ಥೆ ಬೀದರ್ ಹಾಗೂ ಹಣ್ಮು ಪಾಜಿ ಗೆಳೆಯರ ಬಳಗದ ವತಿಯಿಂದ 70ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನ ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ 2025ನೇ ಸಾಲಿನ ರಾಜ್ಯ ಮಟ್ಟದ ಕನ್ನಡ ಸಾರಥಿ ಪ್ರಶಸ್ತಿ ಪುರಸ್ಕೃತರು ಕರ್ನಾಟಕ ಸರ್ಕಾರ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರಾದ ಡಾ.ನಾಗಲಕ್ಷೀ ಚೌಧರಿ ಭಾಗಿಯಾಗಿದ್ದರು.
ಶಿಕ್ಷಣ...
Tumakuru News: ಕರ್ನಾಟಕ ರತ್ನ, ಪದ್ಮ ವಿಭೂಷಣ, ತ್ರಿವಿಧ ದಾಸೋಹಿಗಳು ಆದ ಶ್ರೀ ಶ್ರೀ ಶ್ರೀ ಶಿವಕುಮಾರ ಮಹಾಸ್ವಾಮೀಜಿಯವರ 07ನೇ ವರ್ಷದ ಪುಣ್ಯ ಸ್ಮರಣೋತ್ಸವವನ್ನು ಆಚರಿಸಲಾಯಿತು.
ತಿಪಟೂರು...