Tuesday, July 28, 2026

bidar

Bidar News: ಬೀದರ್‌ನಲ್ಲಿ ಅಕ್ರಮ ಶಸ್ತ್ರಾಸ್ತ್ರ ಮಾರಾಟ ಜಾಲ ಭೇದಿಸಿದ ಪೊಲೀಸರು

Bidar News: ಬೀದರ್: ಬೀದರ್ ಪೋಲೀಸರು ಅಕ್ರಮ ಶಸ್ತ್ರಾಸ್ತ್ರ ಮಾರಾಟ ಜಾಲ ಭೇದಿಸಿದ್ದಾರೆ. ಸ್ಥಳೀಯರು ಪೋಲೀಸರು ಕಾರ್ಯಾಚರಣೆ ನಡೆಸಿ, ನಗರದಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದು, ಅಕ್ರಮವಾಗಿ ಮಾರಲು ತಂದಿದ್ದ 6.73 ಲಕ್ಷ ರೂಪಾಯಿ ಮೌಲ್ಯದ ಶಸ್ತ್ರಾಸ್ತ್ರಗಳನ್ನು ಜಪ್ತಿ ಮಾಡಿದ್ದಾರೆ. ಬೀದರ್‌ನಲ್ಲಿ ಸುದ್ದಿಗೋಷ್ಠಿ ನಡೆಸಿ, ಈ ಬಗ್ಗೆ ಮಾಹಿತಿ ನೀಡಿರುವ, ಎಸ್‌ಪಿ ಪ್ರದೀಪ್ ಗುಂಟಿ, ಬೀದರ್ ಮೂಲದ...

Bidar Crime News: ಎದುರು ಮನೆಯ ಯುವತಿ ಜತೆ ಪತಿಯ ಲವ್ವಿಡವ್ವಿ ಪ್ರಶ್ನಿಸಿದ್ದಕ್ಕೆ ಪತ್ನಿಯ ಹ*ತ್ಯೆ

Bidar News: ಬೀದರ್: ಎದುರು ಮನೆ ಹುಡುಗಿ ಜತೆಗೆ ಪತಿ ಪ್ರೀತಿಯಲ್ಲಿ ಬಿದ್ದಿದ್ದು, ಇದನ್ನು ಪ್ರಶ್ನಿಸಿದ ಪತ್ನಿಯನ್ನೇ ಹತ್ಯೆ ಮಾಡಿರುವ ಅಮಾನವೀಯ ಘಟನೆ ಬೀದರ್‌ನಲ್ಲಿ ನಡೆದಿದೆ. ಬೀದರ್‌ನ ಭಾಲ್ಕಿ ತಾಲೂಕಿನ ಗಾಯಮುಖ ದೇವಸ್ಥಾನದ ಬಳಿ ಅರಣ್ಯ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ಪತಿ ಪತ್ನಿಯನ್ನು ತವರುಮನೆಗೆ ಕರೆದ``ಯ್ಯುತ್ತೇನೆ ಬಾ ಎಂದು ಹೇಳಿ, ಅರಣ್ಯ ಪ್ರದೇಶದಲ್ಲಿ ಪತ್ನಿಯ...

Bidar: ಲಾಂಗು-ಮಚ್ಚು ಹಿಡಿದು ದರೋಡೆಗಿಳಿದ ಕಳ್ಳರು: ಭಾಲ್ಕಿ ನಗರದಲ್ಲಿ ಆತಂಕದ ವಾತಾವರಣ

Bidar News: ಬೀದರ್: ಬೀದರ್‌ನ ಭಾಲ್ಕಿ ನಗರ ನಿವಾಸಿಗಳು, ಇದೀಗ ಕಳ್ಳತನದ ಆತಂಕದಲ್ಲೇ ದಿನಗಳೆಯುತ್ತಿದ್ದಾರೆ. ಮನೆ ಬಿಟ್ಟು ಹೋಗಲು ಹೆದರಿಕೆಯಾಗಿದ್ದು, ಮನೆಯಲ್ಲೇ ಇದ್ದರೂ ಯಾವಾಗ ಕಳ್ಳರು ಬಂದು ಅಟ್ಯಾಕ್ ಮಾಡಿ ಬಿಡ್ತಾರೋ ಅನ್ನೋ ಹೆದರಿಕೆಯಲ್ಲೇ ಜನ ದಿನ ದೂಡುವಂತಾಗಿದೆ. ಭಾಲ್ಕಿ ನಗರದ ಲೆಕ್ಚರ್ ಕಲೋನಿಯಲ್ಲಿ ಕಳ್ಳತನ ನಡೆದಿದ್ದು, ಕಳ್ಳರು ಯಾರಿಗೂ ಅಂಜದೇ, ಲಾಂಗು-ಮಚ್ಚು ಹಿಡಿದು ಕಳ್ಳತನಕ್ಕೆ...

ಮರಳು ಮಾಫಿಯಾ ಅಟ್ಟಹಾಸ! ಅಕ್ರಮ ಮರಳು ತಡೆಯಲು ಹೋದವರಿಗೆ ಗಂಡಾಂತರ?

ಬೀದರ್‌ನಲ್ಲಿ ಅಕ್ರಮ ಮರಳು ಮಾಫಿಯಾದ ಅಟ್ಟಹಾಸ ಮುಂದುವರಿದಿದೆ! ಸರ್ಕಾರಿ ಅಧಿಕಾರಿಗಳ ಮೇಲೆಯೇ ಹಲ್ಲೆ ನಡೆಸಿರುವ ಘಟನೆ ಇದೀಗ ಭಾರೀ ಆಕ್ರೋಶಕ್ಕೆ ಕಾರಣವಾಗಿದೆ. ಮರಳು ಲಾರಿಯನ್ನು ತಡೆದ ಕಾರಣಕ್ಕೆ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳ ಮೇಲೆ ಗುಂಡಾಗಿರಿ ಪ್ರದರ್ಶಿಸಿರುವ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬೀದರ್ ಜಿಲ್ಲೆಯ ಔರಾದ್ ಪಟ್ಟಣದ ಮುಖ್ಯ ರಸ್ತೆಯಲ್ಲಿ ಅಕ್ರಮ ಮರಳು...

ಬೀದರ್ ವಿಮಾನ ಹಾರಾಟ ಬಂದ್; ಜನರಿಗೆ ಕೈ ಕೊಟ್ಟ ಸ್ಟಾರ್ ಏರ್!

ಬೀದರ್ ಮತ್ತು ಬೆಂಗಳೂರು ನಡುವಿನ ವಿಮಾನಯಾನ ಸೇವೆ ಮತ್ತೊಮ್ಮೆ ಸ್ಥಗಿತಗೊಂಡಿದ್ದು, ಪ್ರಯಾಣಿಕರಲ್ಲಿ ನಿರಾಸೆ ಮೂಡಿಸಿದೆ. ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಉಡಾನ್ ಯೋಜನೆಯಡಿ ಈ ಮಾರ್ಗಕ್ಕೆ ಸಬ್ಸಿಡಿ ನೀಡಲಾಗುತ್ತಿತ್ತು. ಆದರೆ ಮೂರು ವರ್ಷದ ರಿಯಾಯಿತಿ ಅವಧಿ ಪೂರ್ಣಗೊಂಡ ನಂತರ ಕಾರ್ಯಾಚರಣೆಯ ವೆಚ್ಚ ಹೆಚ್ಚಾಗಿದ್ದು, ಖಾಸಗಿ ವಿಮಾನಯಾನ ಸಂಸ್ಥೆಗಳು ನಷ್ಟದ ನೆಪ ನೀಡಿ ಸೇವೆ ಸ್ಥಗಿತಗೊಳಿಸಲು ಮುಂದಾಗಿವೆ. ಈ ಹಿಂದೆ...

Bidar: ರಸ್ತೆ ಕಸ ಗುಡಿಸುತ್ತಿದ್ದ ಮಹಿಳೆಯ ಮೇಲೆ ಹರಿದ ಪೊಲೀಸ್ ಪೇದೆಯ ಕಾರು, ಗಂಭೀರ ಗಾಯ

Bidar News: ಬೀದ‌ರ್: ರಭಸವಾಗಿ ಬಂದ ಪೊಲೀಸ್ ಪೇದೆಯ ಕಾರು ರಸ್ತೆ ಗುಡಿಸುತ್ತಿದ್ದ ಮಹಿಳೆಯ ಮೇಲೆ ಹರಿದು, ಮಹಿಳೆಗೆ ಗಾಯಗೊಂಡ ಘಟನೆ ಭಾಲ್ಕಿ ನಗರದಲ್ಲಿ ಶುಕ್ರವಾರ ಬೆಳಿಗ್ಗೆ ನಡೆದಿದೆ. ಜ್ಞಾನಾಬಾಯಿ (55) ಗಾಯಗೊಂಡ ಮಹಿಳೆ. ಮೆಹಕರ್‌ ಪೊಲೀಸ್ ಠಾಣೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಪೊಲೀಸ್‌ ಪೇದೆ ಉಮಾಕಾಂತ್ ಅವರ ಕಾರು ಮಹಿಳೆಯ ಮೇಲೆ ಹರಿದಿದೆ. ಶುಕ್ರವಾರ ಬೆಳಿಗ್ಗೆ ಭಾಲ್ಕಿಯ ಚಿನ್ನದ...

Bidar News: ಮಳೆ ಬಂತೆಂದು ಮರದ ಕೆಳಗೆ ನಿಂತ ಯುವಕ ಸಿಡಿಲು ಬಡಿದು ಸಾ*!

Bidar News: ಸಿಡಿಲು ಬಡಿದು ಯುವಕನೊಬ್ಬ ಸಾವನ್ನಪ್ಪಿರುವ ಘಟನೆ ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ಬಾದಲಗಾಂವ್ ಗ್ರಾಮದಲ್ಲಿ ಮಂಗಳವಾರದಂದು (ಮಾ.31) ನಡೆದಿದೆ. ರಾಹುಲ್ ರಮೇಶ ಭಾಸ್ಕರೆ (25) ಮೃತ ಯುವಕ ಎಂದು ತಿಳಿದು ಬಂದಿದೆ. ಕೆಲಸದ ಸಂಬಂಧ ಗ್ರಾಮದ ಹೊರವಲಯಕ್ಕೆ ಹೋಗಿದ್ದರು. ಮಳೆ ಬರುತ್ತಿರುವುದು ಕಂಡು ಮರದ ಕೆಳಗೆ ನಿಂತಿದ್ದ ವೇಳೆ ಸಿಡಿಲು ಅಪ್ಪಳಿಸಿದ ಪರಿಣಾಮ...

Bidar: ಬೀದರ್‌ನಲ್ಲಿ ಸಂಭ್ರಮದ ರಂಜಾನ್ ಆಚರಣೆ: ಈದ್ಗಾ ಮೈದಾನದಲ್ಲಿ ಸಾಮೂಹಿಕ ಪ್ರಾರ್ಥನೆ

Bidar: 1 ತಿಂಗಳ ಉಪವಾಸದ ಬಳಿಕ ದೇಶದಲ್ಲಿ ಮುಸ್ಲಿಂ ಬಾಂಧವರು ಪವಿತ್ರ ರಂಜಾನ್ ಹಬ್ಬವನ್ನು ಆಚರಿಸಿದರು. ಅದೇ ರೀತಿ ಬೀದರ್‌ನಲ್ಲೂ ಕೂಡ ಸಂಭ್ರಮದ ರಂಜಾನ್ ಹಬ್ಬ ನಡೆದಿದೆ. ಬೀದರ್‌ನ ಈದ್ಗಾ ಮೈದಾನದಲ್ಲಿ ಮುಸ್ಲಿಂ ಬಾಂಧವರು ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದ್ದಾರೆ. ಬಸವಕಲ್ಯಾಣ, ಹುಮನಾಬಾದ್, ಔರಾದ್, ಭಾಲ್ಕಿ ಸೇರಿದಂತೆ ಬೀದರ್ ಜಿಲ್ಲೆಯಾದ್ಯಂತ ರಂಜಾನ್ ಹಬ್ಬದ ಸಂಭ್ರಮ ಜೋರಾಗಿತ್ತು. ಪೌರಾಡಳಿತ ಸಚಿವ...

ಬಿಸಿಲಿನ ಬೇಗೆಯಿಂದ ಕಂಗೆಟ್ಟಿದ್ದ ಜನರಿಗೆ ತಂಪೆರದ ಮಳೆರಾಯ!

ಗಡಿ ಜಿಲ್ಲೆ ಬೀದರ್‌ನಲ್ಲಿ ಅಕಾಲಿಕ ಮಳೆಯ ಅಬ್ಬರ ಜೋರಾಗಿದೆ. ಭಾರೀ ಗಾಳಿ, ಗುಡುಗು ಮತ್ತು ಸಿಡಿಲಿನೊಂದಿಗೆ ಸುರಿದ ಧಾರಾಕಾರ ಮಳೆ ಜನಜೀವನವನ್ನು ತತ್ತರಗೊಳಿಸಿದೆ. ಜಿಲ್ಲೆಯ ಹಲವೆಡೆ ಆಲಿಕಲ್ಲು ಮಳೆ ಸುರಿದ ಪರಿಣಾಮ ಜನರು ಹೈರಾಣಾಗಿದ್ದಾರೆ. ಬೀದರ್, ಹುಮನಾಬಾದ್, ಔರಾದ್ ಹಾಗೂ ಬಸವಕಲ್ಯಾಣ ಸೇರಿದಂತೆ ಜಿಲ್ಲೆಯ ವಿವಿಧ ಭಾಗಗಳಲ್ಲಿ ಆಲಿಕಲ್ಲು ಮಳೆ ಕಂಡುಬಂದಿದೆ. ಇನ್ನೊಂದೆಡೆ, ಮನೆಗಳ ಮುಂದೆ ಬಿದ್ದ...

Bidar News: ಬೈಕ್‌ ಮೇಲೆ ಗಾಂಜಾ ಸಾಗಣೆ: 38 ಕೆಜಿ 950 ಗ್ರಾಂ ಗಾಂಜಾ ಸಂತಪುರ ಪೊಲೀಸರ ವಶಕ್ಕೆ

Bidar News: ಸಂತಪೂರ ಪೊಲೀಸ್ ಠಾಣೆ ವ್ಯಾಪ್ತಿಯ ಜಂಬಗಿ ಗ್ರಾಮದ ಬಳಿ ಗಾಂಜಾ ಸಾಗಾಟ ನಡೆಯುತ್ತಿದೆ ಎಂಬ ಮಾಹಿತಿಯ ಮೇರೆಗೆ ಪೊಲೀಸರು ಜಂಬಗಿ ಗ್ರಾಮದ ಶ್ರೀ ದತ್ತ ಮಂದಿರದ ಸಮೀಪ ವಾಹನ ತಪಾಸಣೆ ನಡೆಸಿದ ವೇಳೆ ಬೈಕ್ ಮೇಲೆ ಇಬ್ಬರು ವ್ಯಕ್ತಿಗಳು ಚೀಲಗಳಲ್ಲಿ ಸುಮಾರು 38 ಕೆಜಿ 950 ಗ್ರಾಂ ಗಾಂಜಾ ಸಾಗಿಸುತ್ತಿರುವುದು ಪತ್ತೆಯಾಗಿದೆ....
- Advertisement -spot_img

Latest News

ಉಚಿತ ಕರೆಂಟ್ ಕನಸು ಭಗ್ನ- ಬಾಡಿಗೆದಾರರು ತಪ್ಪದೇ ತಿಳಿಯಬೇಕಾದ ಗೃಹಜ್ಯೋತಿ ರೂಲ್ಸ್!

ನೀವೇನಾದ್ರೂ ಹೊಸ ಮನೆಗೆ ಬಾಡಿಗೆಗೆ ಹೋಗುವ ಯೋಚನೆಯಲ್ಲಿದ್ದೀರಾ? ಹಾಗಾದ್ರೆ ಸರ್ಕಾರದ ಜನಪ್ರಿಯ 'ಗೃಹಜ್ಯೋತಿ' ಉಚಿತ ವಿದ್ಯುತ್ ಯೋಜನೆಯ ಸೌಲಭ್ಯ ನಿಮಗೆ ಸಿಗದೇ ಹೋಗಲು ಇಲ್ಲೊಂದು ಸಣ್ಣ...
- Advertisement -spot_img