Friday, September 11, 2026

bidar

ಬೀದರ್‌ ನಲ್ಲಿ ಶೂಟ್‌ಔಟ್ ಮಾಡಿ 83 ಲಕ್ಷ ದರೋಡೆ ಪ್ರಕರಣ: ದರೋಡೆಕೋರರ ಬಂಧನ

Bidar News: 2025ರ ಜನವರಿ 16ರಂದು ಬೀದರ್‌ ನಗರದ ಹೃದಯಭಾಗದಲ್ಲೇ ಈ ಶೂಟ್‌ಔಟ್‌ ನಡೆದಿತ್ತು. ಎಟಿಎಂಗೆ ಹಣ ತುಂಬಿಸಲು ತೆರಳುತ್ತಿದ್ದ ಸಿಎಂಎಸ್‌ ವಾಹನವನ್ನು ಗುರಿಯಾಗಿಸಿಕೊಂಡಿದ್ದ ದರೋಡೆಕೋರರು, ಇಬ್ಬರ ಮೇಲೆ ಗುಂಡು ಹಾರಿಸಿ 83 ಲಕ್ಷ ರೂಪಾಯಿ ಹಣವನ್ನು ದೋಚಿಕೊಂಡು ಪರಾರಿಯಾಗಿದ್ದರು. ಗುಂಡಿನ ದಾಳಿಯಲ್ಲಿ ಓರ್ವ ವ್ಯಕ್ತಿ ಮೃತಪಟ್ಟಿದ್ದರೆ, ಮತ್ತೋರ್ವ ಗಾಯಗೊಂಡಿದ್ದರು. ಘಟನೆ ಬಳಿಕ ಆರೋಪಿಗಳ ಪತ್ತೆಗೆ...

ಬೀದರ್‌ನಲ್ಲಿ ಹೈ-ವೋಲ್ಟೇಜ್ ಪ್ರಗತಿ ಪರಿಶೀಲನೆ-ಯತೀಂದ್ರ ಸಿದ್ದರಾಮಯ್ಯ

ಬೀದರ್‌ನಲ್ಲಿ ನಗರಾಭಿವೃದ್ಧಿ ಸಚಿವ ಯತೀಂದ್ರ ಸಿದ್ದರಾಮಯ್ಯ ನೇತೃತ್ವದಲ್ಲಿ ಮಹತ್ವದ ಪ್ರಗತಿ ಪರಿಶೀಲನಾ ಸಭೆ ಆರಂಭವಾಗಿದೆ. ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆಯುತ್ತಿರುವ ಸಭೆಯಲ್ಲಿ ಬೀದರ್ ನಗರಾಭಿವೃದ್ಧಿ ಪ್ರಾಧಿಕಾರ ಹಾಗೂ ಬೀದರ್ ಮಹಾನಗರ ಪಾಲಿಕೆಯ ವಿವಿಧ ಕಾಮಗಾರಿಗಳ ಪ್ರಗತಿ ಕುರಿತು ಸಚಿವರು ಅಧಿಕಾರಿಗಳಿಂದ ಮಾಹಿತಿ ಪಡೆಯುತ್ತಿದ್ದಾರೆ. ನಗರಾಭಿವೃದ್ಧಿ ಸಚಿವರಾದ ಬಳಿಕ ಮೊದಲ ಬಾರಿಗೆ ಯತೀಂದ್ರ ಸಿದ್ದರಾಮಯ್ಯ ಬೀದರ್‌ಗೆ...

Bidar News: ಗುಂಡಿಗಳ ನಗರವಾಗಿ ಬದಲಾಗಿದೆಯೇ ಬೀದರ್? ರಸ್ತೆ ಅವಸ್ಥೆಗೆ ಜನರ ಆಕ್ರೋಶ..

Bidar News: ಬೀದರ್ ನಗರದಲ್ಲಿ ರಸ್ತೆಗಳ ದುಸ್ಥಿತಿ ಇದೀಗ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಮಳೆ ಬಂದರೆ ಸಾಕು ನಗರದ ಹಲವು ರಸ್ತೆಗಳು ಕೆರೆಯಂತಾಗುತ್ತಿದ್ದು, ರಸ್ತೆ ಎಲ್ಲಿದೆ, ಗುಂಡಿ ಎಲ್ಲಿದೆ ಎಂಬುದೇ ತಿಳಿಯದ ಪರಿಸ್ಥಿತಿ ನಿರ್ಮಾಣವಾಗಿದೆ. ಗುಂಡಿಗಳ ನಡುವೆ ಜೀವ ಕೈಯಲ್ಲಿ ಹಿಡಿದು ವಾಹನ ಚಲಾಯಿಸುವಂತಾಗಿದೆ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದು ಬೀದರ್ ನಗರದ ರಸ್ತೆ...

ಜಸ್ಕಾಂ ಅಧಿಕಾರಿಗಳ ನಿಷ್ಕಾಳಜಿಗೆ ಗ್ರಾಮಸ್ಥರ ಆಕ್ರೋಶ; ಇಡೀ ರಾತ್ರಿ ವಿದ್ಯುತ್ ಇಲ್ಲದೆ ಪರದಾಡಿದ ಜನತೆ

Bidar News: ಬೀದರ್ ಜಿಲ್ಲೆಯ ಕಮಲನಗರ ತಾಲೂಕಿನ ಮದನೂರ ಗ್ರಾಮದಲ್ಲಿ ನಿನ್ನೆ ಮಧ್ಯಾಹ್ನ ಸುಮಾರು 2:00 ರಿಂದ 3:00 ಗಂಟೆಯ ವೇಳೆಗೆ ವಿದ್ಯುತ್ ಕಂಬ ಧರಾಶಾಹಿಯಾದ ಘಟನೆ ಸಂಭವಿಸಿದೆ. , ಜಸ್ಕಾಂ (GESCOM) ಅಧಿಕಾರಿಗಳು ಇದುವರೆಗೂ ಯಾವುದೇ ಸೂಕ್ತ ಕ್ರಮ ಕೈಗೊಳ್ಳದಿರುವುದಕ್ಕೆ ಸಾರ್ವಜನಿಕ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಘಟನೆ ನಡೆದು ಇಷ್ಟೊಂದು ಸಮಯ ಕಳೆದರೂ ಜಸ್ಕಾಂ ಸಿಬ್ಬಂದಿ...

Bidar News: ಬೀದರ್‌ನಲ್ಲಿ ಅಕ್ರಮ ಶಸ್ತ್ರಾಸ್ತ್ರ ಮಾರಾಟ ಜಾಲ ಭೇದಿಸಿದ ಪೊಲೀಸರು

Bidar News: ಬೀದರ್: ಬೀದರ್ ಪೋಲೀಸರು ಅಕ್ರಮ ಶಸ್ತ್ರಾಸ್ತ್ರ ಮಾರಾಟ ಜಾಲ ಭೇದಿಸಿದ್ದಾರೆ. ಸ್ಥಳೀಯರು ಪೋಲೀಸರು ಕಾರ್ಯಾಚರಣೆ ನಡೆಸಿ, ನಗರದಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದು, ಅಕ್ರಮವಾಗಿ ಮಾರಲು ತಂದಿದ್ದ 6.73 ಲಕ್ಷ ರೂಪಾಯಿ ಮೌಲ್ಯದ ಶಸ್ತ್ರಾಸ್ತ್ರಗಳನ್ನು ಜಪ್ತಿ ಮಾಡಿದ್ದಾರೆ. ಬೀದರ್‌ನಲ್ಲಿ ಸುದ್ದಿಗೋಷ್ಠಿ ನಡೆಸಿ, ಈ ಬಗ್ಗೆ ಮಾಹಿತಿ ನೀಡಿರುವ, ಎಸ್‌ಪಿ ಪ್ರದೀಪ್ ಗುಂಟಿ, ಬೀದರ್ ಮೂಲದ...

Bidar Crime News: ಎದುರು ಮನೆಯ ಯುವತಿ ಜತೆ ಪತಿಯ ಲವ್ವಿಡವ್ವಿ ಪ್ರಶ್ನಿಸಿದ್ದಕ್ಕೆ ಪತ್ನಿಯ ಹ*ತ್ಯೆ

Bidar News: ಬೀದರ್: ಎದುರು ಮನೆ ಹುಡುಗಿ ಜತೆಗೆ ಪತಿ ಪ್ರೀತಿಯಲ್ಲಿ ಬಿದ್ದಿದ್ದು, ಇದನ್ನು ಪ್ರಶ್ನಿಸಿದ ಪತ್ನಿಯನ್ನೇ ಹತ್ಯೆ ಮಾಡಿರುವ ಅಮಾನವೀಯ ಘಟನೆ ಬೀದರ್‌ನಲ್ಲಿ ನಡೆದಿದೆ. ಬೀದರ್‌ನ ಭಾಲ್ಕಿ ತಾಲೂಕಿನ ಗಾಯಮುಖ ದೇವಸ್ಥಾನದ ಬಳಿ ಅರಣ್ಯ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ಪತಿ ಪತ್ನಿಯನ್ನು ತವರುಮನೆಗೆ ಕರೆದ``ಯ್ಯುತ್ತೇನೆ ಬಾ ಎಂದು ಹೇಳಿ, ಅರಣ್ಯ ಪ್ರದೇಶದಲ್ಲಿ ಪತ್ನಿಯ...

Bidar: ಲಾಂಗು-ಮಚ್ಚು ಹಿಡಿದು ದರೋಡೆಗಿಳಿದ ಕಳ್ಳರು: ಭಾಲ್ಕಿ ನಗರದಲ್ಲಿ ಆತಂಕದ ವಾತಾವರಣ

Bidar News: ಬೀದರ್: ಬೀದರ್‌ನ ಭಾಲ್ಕಿ ನಗರ ನಿವಾಸಿಗಳು, ಇದೀಗ ಕಳ್ಳತನದ ಆತಂಕದಲ್ಲೇ ದಿನಗಳೆಯುತ್ತಿದ್ದಾರೆ. ಮನೆ ಬಿಟ್ಟು ಹೋಗಲು ಹೆದರಿಕೆಯಾಗಿದ್ದು, ಮನೆಯಲ್ಲೇ ಇದ್ದರೂ ಯಾವಾಗ ಕಳ್ಳರು ಬಂದು ಅಟ್ಯಾಕ್ ಮಾಡಿ ಬಿಡ್ತಾರೋ ಅನ್ನೋ ಹೆದರಿಕೆಯಲ್ಲೇ ಜನ ದಿನ ದೂಡುವಂತಾಗಿದೆ. ಭಾಲ್ಕಿ ನಗರದ ಲೆಕ್ಚರ್ ಕಲೋನಿಯಲ್ಲಿ ಕಳ್ಳತನ ನಡೆದಿದ್ದು, ಕಳ್ಳರು ಯಾರಿಗೂ ಅಂಜದೇ, ಲಾಂಗು-ಮಚ್ಚು ಹಿಡಿದು ಕಳ್ಳತನಕ್ಕೆ...

ಮರಳು ಮಾಫಿಯಾ ಅಟ್ಟಹಾಸ! ಅಕ್ರಮ ಮರಳು ತಡೆಯಲು ಹೋದವರಿಗೆ ಗಂಡಾಂತರ?

ಬೀದರ್‌ನಲ್ಲಿ ಅಕ್ರಮ ಮರಳು ಮಾಫಿಯಾದ ಅಟ್ಟಹಾಸ ಮುಂದುವರಿದಿದೆ! ಸರ್ಕಾರಿ ಅಧಿಕಾರಿಗಳ ಮೇಲೆಯೇ ಹಲ್ಲೆ ನಡೆಸಿರುವ ಘಟನೆ ಇದೀಗ ಭಾರೀ ಆಕ್ರೋಶಕ್ಕೆ ಕಾರಣವಾಗಿದೆ. ಮರಳು ಲಾರಿಯನ್ನು ತಡೆದ ಕಾರಣಕ್ಕೆ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳ ಮೇಲೆ ಗುಂಡಾಗಿರಿ ಪ್ರದರ್ಶಿಸಿರುವ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬೀದರ್ ಜಿಲ್ಲೆಯ ಔರಾದ್ ಪಟ್ಟಣದ ಮುಖ್ಯ ರಸ್ತೆಯಲ್ಲಿ ಅಕ್ರಮ ಮರಳು...

ಬೀದರ್ ವಿಮಾನ ಹಾರಾಟ ಬಂದ್; ಜನರಿಗೆ ಕೈ ಕೊಟ್ಟ ಸ್ಟಾರ್ ಏರ್!

ಬೀದರ್ ಮತ್ತು ಬೆಂಗಳೂರು ನಡುವಿನ ವಿಮಾನಯಾನ ಸೇವೆ ಮತ್ತೊಮ್ಮೆ ಸ್ಥಗಿತಗೊಂಡಿದ್ದು, ಪ್ರಯಾಣಿಕರಲ್ಲಿ ನಿರಾಸೆ ಮೂಡಿಸಿದೆ. ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಉಡಾನ್ ಯೋಜನೆಯಡಿ ಈ ಮಾರ್ಗಕ್ಕೆ ಸಬ್ಸಿಡಿ ನೀಡಲಾಗುತ್ತಿತ್ತು. ಆದರೆ ಮೂರು ವರ್ಷದ ರಿಯಾಯಿತಿ ಅವಧಿ ಪೂರ್ಣಗೊಂಡ ನಂತರ ಕಾರ್ಯಾಚರಣೆಯ ವೆಚ್ಚ ಹೆಚ್ಚಾಗಿದ್ದು, ಖಾಸಗಿ ವಿಮಾನಯಾನ ಸಂಸ್ಥೆಗಳು ನಷ್ಟದ ನೆಪ ನೀಡಿ ಸೇವೆ ಸ್ಥಗಿತಗೊಳಿಸಲು ಮುಂದಾಗಿವೆ. ಈ ಹಿಂದೆ...

Bidar: ರಸ್ತೆ ಕಸ ಗುಡಿಸುತ್ತಿದ್ದ ಮಹಿಳೆಯ ಮೇಲೆ ಹರಿದ ಪೊಲೀಸ್ ಪೇದೆಯ ಕಾರು, ಗಂಭೀರ ಗಾಯ

Bidar News: ಬೀದ‌ರ್: ರಭಸವಾಗಿ ಬಂದ ಪೊಲೀಸ್ ಪೇದೆಯ ಕಾರು ರಸ್ತೆ ಗುಡಿಸುತ್ತಿದ್ದ ಮಹಿಳೆಯ ಮೇಲೆ ಹರಿದು, ಮಹಿಳೆಗೆ ಗಾಯಗೊಂಡ ಘಟನೆ ಭಾಲ್ಕಿ ನಗರದಲ್ಲಿ ಶುಕ್ರವಾರ ಬೆಳಿಗ್ಗೆ ನಡೆದಿದೆ. ಜ್ಞಾನಾಬಾಯಿ (55) ಗಾಯಗೊಂಡ ಮಹಿಳೆ. ಮೆಹಕರ್‌ ಪೊಲೀಸ್ ಠಾಣೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಪೊಲೀಸ್‌ ಪೇದೆ ಉಮಾಕಾಂತ್ ಅವರ ಕಾರು ಮಹಿಳೆಯ ಮೇಲೆ ಹರಿದಿದೆ. ಶುಕ್ರವಾರ ಬೆಳಿಗ್ಗೆ ಭಾಲ್ಕಿಯ ಚಿನ್ನದ...
- Advertisement -spot_img

Latest News

ಹೊಸ ವಿಳಾಸಕ್ಕೆ ಗ್ಯಾಸ್ ಕನೆಕ್ಷನ್ – ಇನ್ಮುಂದೆ ಈ ದಾಖಲೆಗಳು ಕಡ್ಡಾಯ!

ಉದ್ಯೋಗ ಬದಲಾವಣೆ ಅಥವಾ ಇನ್ಯಾವುದೇ ಕಾರಣಕ್ಕೆ ಆಗಾಗ್ಗೆ ಮನೆ ಬದಲಾಯಿಸುವುದು ಇಂದಿನ ದಿನಗಳಲ್ಲಿ ಸರ್ವೇಸಾಮಾನ್ಯ. ಆದರೆ ಹೊಸ ಮನೆಗೆ ಹೋದಾಗ ಆಧಾರ್ ಕಾರ್ಡ್‌ನಿಂದ ಹಿಡಿದು ಗ್ಯಾಸ್...
- Advertisement -spot_img