Sunday, January 25, 2026

bidar

ಎಟಿಎಂಗೆ ದುಡ್ಡು ಹಾಕುವಾಗ ಸಿಬ್ಬಂದಿಗಳ ಮೇಲೆ ಗುಂಡಿನ ದಾಳಿ: ಓರ್ವ ಸಾವು, ಮತ್ತೋರ್ವನಿಗೆ ಗಾಯ

Bidar News: ಬೀದರ್‌ನಲ್ಲಿ ಎಸ್‌ಬಿಐ ಬ್ಯಾಂಕ್ ಸಿಬ್ಬಂದಿ ಎಟಿಎಂಗೆ ದುಡ್ಡು ಹಾಕುವ ವೇಳೆ ಗುಂಡಿನ ದಾಳಿ ನಡೆದಿದ್ದು, ಓರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದು, ಇನ್ನೋರ್ವನಿಗೆ ಗಂಭೀರವಾಗಿ ಗಾಯವಾಗಿದೆ. ಸಿಬ್ಬಂದಿಗಳು ತಮ್ಮ ಗಾಾಡಿಯಲ್ಲಿ ಎಟಿಎಂಗೆ 93 ಲಕ್ಷ ರೂಪಾಯಿ ಹಣ ಹಾಕುತ್ತಿದ್ದ ಸಂದರ್ಭದಲ್ಲಿ, ಸಡನ್ನಾಗಿ ಬಂದ ಖದೀಮರು ಕಣ್ಣಿಗೆ ಖಾರದ ಪುಡಿ ಎರಚಿ, 5 ಸುತ್ತಿನ ಗುಂಡಿನ ದಾಳಿ...

ಪ್ರತ್ಯೇಕ ಘಟನೆ: ಅಧಿಕಾರಿ ಮನೆ ಮೇಲೆ ಲೋಕಾಯುಕ್ತ ದಾಳಿ: ತರಕಾರಿ ವಾಹನ ಪಲ್ಟಿ, ರಸ್ತೆ ತುಂಬ ವೆಜಿಟೇಬಲ್ಸ್

Bidar News: ಬೀದರ್: ಬೀದರ್‌ನಲ್ಲಿ ಲೋಕಾಯುಕ್ತ ಅಧಿಕಾರಿಗಳು  ಬೆಳ್ಳಂ ಬೆಳಿಗ್ಗೆ ಭ್ರಷ್ಟ ಅಧಿಕಾರಿಗಳಿಗೆ ಚಳಿ ಬಿಡಿಸಿದ್ದಾರೆ. ಬಸವಕಲ್ಯಾಣದ ಸಣ್ಣ ನೀರಾವರಿ ಇಲಾಖೆ  ಸಹಾಯ ಅಭಿಯಂತರು ಆಗಿರುವ ರವೀಂದ್ರ ಹಣಮಂತಪ್ಪಾ ಮೇತ್ರೆ ಅವರಿಗೆ ಸಂಬಂಧಿಸಿದ ಮೂರು ಕಡೆ ಅಧಿಕಾರಿಗಳು ರೇಡ್ ಮಾಡಿದ್ದಾರೆ. ಸ್ವ ಗ್ರಾಮ ಭಾಲ್ಕಿ ತಾಲುಕಿನ ಡೋಣಗಾಪು ಗ್ರಾಮದ ಮನೆಯ ಮೇಲೆ ಹಾಗು ಸಣ್ಣ ನೀರಾವರಿ...

Political News: ಬೀದರ್‌ನಲ್ಲಿ ಯುವ ಗುತ್ತಿಗೆದಾರ ಆತ್ಮಹ*: ಹೆಚ್.ಡಿ.ಕುಮಾರಸ್ವಾಮಿ ಕಳವಳ

Mandya News: ಮಂಡ್ಯ: ಬೆಳಗಾವಿಯಲ್ಲಿ ಕಾಂಗ್ರೆಸ್ ಪಕ್ಷ ಮಹಾತ್ಮ ಗಾಂಧೀಜಿ ಸ್ಮರಣೆ ಮಾಡುತ್ತಿದೆ. ಇನ್ನೊಂದೆಡೆ ಬೀದರ್ ನಲ್ಲಿ ಯುವ ಗುತ್ತಿಗೆದಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರಾಜ್ಯದಲ್ಲಿ ಅರಾಜಕತೆಗೆ ಸಾಕ್ಷಿ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಟೀಕಾ ಪ್ರಹಾರ ನಡೆಸಿದರು. ಮಂಡ್ಯದಲ್ಲಿ ದಿಶಾ ಸಭೆಯ ನಂತರ ಮಾಧ್ಯಮಗಳ ಜತೆ ಮಾತನಾಡಿದ ಅವರು; ಗುತ್ತಿಗೆದಾರ ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ...

ಕರ್ನಾಟಕದಲ್ಲಿ ಏಕಕಾಲಕ್ಕೆ 75 ಕಡೆ ಲೋಕಾಯುಕ್ತ ದಾಳಿ: ಯಾವೆಲ್ಲಾ ಇಲಾಖೆ ಅಧಿಕಾರಿಗಳ ಮೇಲೆ ರೇಡ್? ಇಲ್ಲಿದೆ ಪಟ್ಟಿ

ಬೆಂಗಳೂರು: ಲೋಕಾಯುಕ್ತ ಅಧಿಕಾರಿಗಳು ಕೆಲ ಭ್ರಷ್ಟ ಸರ್ಕಾರಿ ಅಧಿಕಾರಿಗಳಿಗೆ ಶಾಕ್ ಕೊಟ್ಟಿದ್ದಾರೆ. ಹೌದು…ಇಂದು(ಸೋಮವಾರ) ಬೆಳ್ಳಂಬೆಳಗ್ಗೆ ಕರ್ನಾಟಕದಾದ್ಯಂತ ವಿವಿಧ ಇಲಾಖೆಗಳ ಸರ್ಕಾರಿ ಅಧಿಕಾರಿಗಳ ಮನೆ ಹಾಗೂ ಕಚೇರಿಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಆದಾಯಕ್ಕಿಂತ ಹೆಚ್ಚು ಆಸ್ತಿ ಹಾಗೂ ಭ್ರಷ್ಟಾಚಾರ ಆರೋಪದ ಮೇಲೆ ಲೋಕಾಯುಕ್ತ ದಾಳಿ ಮಾಡಿದೆ. ಒಟ್ಟು 250 ಲೋಕಾಯುಕ್ತ ಅಧಿಕಾರಿಗಳು ಮತ್ತು ಸಿಬ್ಬಂದಿ...

ಗ್ರಾಮ ಪಂಚಾಯಿತಿ ನಿರ್ಲಕ್ಷ್ಯಕ್ಕೆ ಬೇಸತ್ತು ಖುದ್ದು ಚರಂಡಿ ಸ್ವಚ್ಛ ಮಾಡಿದ ಜನ..

Bidar News: ಬೀದರ್: ಬೀದರ್‌ ಜಿಲ್ಲೆಯ ಹುಲಸೂರು ಗ್ರಾಮ ಪಂಚಾಯಿತಿ ನಿರ್ಲಕ್ಷ್ಯಕ್ಕೆ ಬೇಸತ್ತ ಜನರು, ಖುದ್ದು ಚರಂಡಿ ಸ್ವಚ್ಛ ಮಾಡಿದ ಘಟನೆ ನಡೆದಿದೆ. ಈ ಗ್ರಾಮದಲ್ಲಿ ಸೂಕ್ತ ಚರಂಡಿ ವ್ಯವಸ್ಥೆ ಇಲ್ಲವಾಗಿದ್ದು, ನೀರು ನಿಂತಲ್ಲೇ ನಿಂತು ದುರ್ವಾಸನೆ ಬೀರಿ ಮಲೇರಿಯಾ, ಕಾಲರಾ ರೋಗಗಳು ಹೆಚ್ಚಾಗಲು ಕಾರಣವಾಗಿದೆ. ಈ ಕಾರಣಕ್ಕೆ ಇಲ್ಲಿನ ಜನ ಹಲವಾರು ಬಾರಿ ಗ್ರಾಮ...

‘ಅಂದಿನ ಕಾಲದಲ್ಲೇ ಕಾಂಗ್ರೆಸ್ಸಿಗರು ಬಾಬಾ ಸಾಹೇಬರಿಗೆ ರಾಕ್ಷಸ, ರಾಷ್ಟ್ರದ್ರೋಹಿ ಎಂದಿದ್ದಾರೆ’

ಬೀದರ್: ಕರ್ನಾಟಕದಲ್ಲಿ ಬಿಜೆಪಿ ಕ್ಯಾಂಡಿಡೇಟ್ಸ್‌ ಪರ ಅಬ್ಬರದ ಪ್ರಚಾರ ಮಾಡುತ್ತಿರುವ ಪ್ರಧಾನಿ ನರೇಂದ್ರ ಮೋದಿ, ಕಾಂಗ್ರೆಸ್ ವಿರುದ್ಧ ಗುಡುಗಿದ್ದಾರೆ. ಬೀದರ್‌ನ ಹುಮನಾಬಾದ್‌ನಲ್ಲಿ ಮಾತನಾಡಿದ ಪ್ರಧಾನಿ, ಅಂದು ಕಾಂಗ್ರೆಸ್, ಅಂಬೇಡ್ಕರ್ ಅವರನ್ನು ರಾಕ್ಷಸ, ರಾಷ್ಟ್ರದ್ರೋಹಿ ಎಂದು ನಿಂದಿಸಿತ್ತು, ಇಂದು ವೀರ್ ಸಾವರ್ಕರ್‌ರನ್ನ ನಿಂದಿಸುತ್ತಿದೆ ಎಂದು ಮೋದಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ಮಾಡಿದ್ದಾರೆ. ಬಾಬಾ ಸಾಹೇಬರಿಗೂ ಎಂಥೆಂಥ ಬೈಗುಳ...

ಗಾಳಿಯಲ್ಲಿ ಗುಂಡು; ಸಿದ್ಧಲಿಂಗ ಸ್ವಾಮೀಜಿ ವಿರುದ್ಧ ಕೇಸ್ ದಾಖಲು..!

state news ಬೀದರ್(ಫೆ.21): ಇತ್ತೀಚೆಗೆ ಸ್ವಾಮೀಜಿಗಳ ಮೇಲೆ ಆರೋಪಗಳು ಒಂದರ ಮೇಲೆ ಒಂದರಂತೆ ಕೇಳಿಬರುತ್ತಿದೆ. ಕೆಲವೊಂದು ಆರೋಪಗಳು ದೊಡ್ಡ ಮಟ್ಟದಲ್ಲಿ ಸದ್ದು ಮಾಡುತ್ತಿರೋದು ಸಾಮಾನ್ಯವಾಗಿದೆ. ಇದೀಗ ಬೀದರ್ ನ ಬಸವತೀರ್ಥ ಮಠದ ಸಿದ್ದಲಿಂಗ ಸ್ವಾಮಿ ಅವರ ವಿರುದ್ಧ ಗಾಳಿಯಲ್ಲಿ ಗುಂಡು ಹಾರಿಸಿದ ಆರೋಪ ಕೇಳಿ ಬಂದಿದೆ. ಶುಕ್ರವಾರ ಭಾಲ್ಕಿ ಕ್ರಾಸ್ ಬಳಿಯ ಹುಮನಾಬಾದ್-ಬೀದರ್ ರಸ್ತೆಯಲ್ಲಿ ತನ್ನ ನಾಲ್ವರು...

ಸೈಬರ್ ವಂಚನೆಯಿಂದ ಉಪನ್ಯಾಸಕಿ ಆತ್ಮಹತ್ಯೆ

ಬೀದರ್: ಆನ್ ಲೈನ್ ನಲ್ಲಿ ಪರಿಚಯವಾದ ವ್ಯಕ್ತಿಯಿಂದ ವಂಚನೆಗೊಳಗಾದ ಮಹಿಳೆ ಬಾವಿಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇಸ್ಲಾಂಪುರದ ಆರತಿ ಕನಾಟೆ(28) ಮೃತ ದುರ್ದೈವಿ. ನಗರದ ಕಾಲೇಜಿನಲ್ಲಿ ಉಪನ್ಯಾಸಕಿಯಾಗಿ ಸೇವೆ ಸಲ್ಲಿಸುತ್ತಿದ್ದ ಮಹಿಳೆ ಆನ್ ಲೈನ್ ನಲ್ಲಿ ಪರಿಚಯವಾದ ವ್ಯಕ್ತಿಯೊಂದಿಗೆ 2.50 ಲಕ್ಷದ ಹಣ ಹೂಡಿಕೆ ಮಾಡಿದ್ದಾರೆ. ಪಾರ್ಟ್ ಟೈಮ್ ಕೆಲಸಕ್ಕಾಗಿ ಆನ್ ಲೈನ್ ಮುಖಾಂತರ...

ವಿವೇಕ್ ಸಜ್ಜನ್ ನಿರ್ದೆಶನದ `ಜೊತೆಗಿರುವೆ ಹಾಯಾಗಿರು’ ಚಲನಚಿತ್ರ ಬೆಳ್ಳಿಪರದೆಗೆ ಬರಲು ಸಜ್ಜು

ಬೀದರ್ ನ ಹೆಮ್ಮೆಯ ಪುತ್ರ ವಿವೇಕ್ ಸಜ್ಜನ್ ನಿರ್ದೆಶನದ ಮತ್ತೊಂದು ಚಲನಚಿತ್ರ ಬೆಳ್ಳಿಪರದೆಗೆ ಬರಲು ಸಜ್ಜು ಈ ಹಿಂದೆ ನಿರ್ದೆಶಕ ವಿವೇಕ್ ಸಜ್ಜನ್ “ ಕಿಂಗ್ ಆಫ್ ಬೀದರ್ ” ಎನ್ನುವ ಬೀದರ್ ಶೈಲಿಯ ಕನ್ನಡ ಭಾಷೆಯಲ್ಲಿ ಸಿನೆಮಾ ಮಾಡಿ ಉತ್ತರ ಕರ್ನಾಟಕದ ಜನಗಳ ಮನಗೆದ್ದು ಈಗ “ ಜನನಿ ಮೂವೀಸ್ ’ ಬ್ಯಾನರ್ ನಲ್ಲಿ...

ಹಳ್ಳಿಜನರಿಗೆ ‘ದೃಷ್ಟಿ ಭಾಗ್ಯ’ – ಹೀಗೊಂದು ವಿಶೇಷ ಮದುವೆ..

ಬೀದರ್: ಮದುವೆ ಸಮಾರಂಭವೆಂದರೆ ಗತ್ತು-ಗಮ್ಮತ್ತಿನ‌ ಅದ್ಧೂರಿ ಸಮಾರಂಭ. ಆಡಂಬರಕ್ಕೇ ಹೆಚ್ಚು ಮಹತ್ವ. ಆದರೆ ಇಲ್ಲಿ ಪ್ರತಿಷ್ಠಿತ ಕುಟುಂಬಗಳ ನಡುವಿನ ಬಾಂಧವ್ಯ ಬೆಸೆಯುವ ವಿವಾಹ ಸಮಾರಂಭ ಬೇರೆಡೆಯ ಸನ್ನಿವೇಶಗಳಂತಲ್ಲ. ಮಾನವೀಯತೆಯ ಮಜಲಿನತ್ತ ಹೆಜ್ಜೆ ಇಡುವ ಪರ್ವಕ್ಕಾಗಿ ನಡೆದಿರುವ ಅನನ್ಯ ಸಿದ್ದತೆ ಗಮನಸೆಳೆದಿದೆ. ಅಪರೂಪದ ಮದುವೆ ಸಮಾರಂಭ.. ಬೆಂಗಳೂರಿನ ಉದ್ಯಮಿ ಧನರಾಜ್ ತಾಳಂಪಳ್ಳಿ ಹಾಗೂ ಶೈಲಾಶ್ರೀ ಪುತ್ರ ಆಕಾಶ್...
- Advertisement -spot_img

Latest News

ವಿಕಾಸಸೌಧ – ವಿಧಾನಸೌಧಕ್ಕೆ ಸೋಲಾರ್ ಪವರ್

ರಾಜ್ಯದ ಪ್ರಮುಖ ಆಡಳಿತ ಕೇಂದ್ರಗಳಾದ ವಿಧಾನಸೌಧ ಹಾಗೂ ವಿಕಾಸಸೌಧಕ್ಕೆ ಸೋಲಾರ್ ಮೂಲಕ ವಿದ್ಯುತ್ ಪೂರೈಕೆ ಮಾಡುವ ಯೋಜನೆಯು ಭರದಿಂದ ಸಾಗುತ್ತಿದೆ.ಸೆಲ್ಕೋ ಸಂಸ್ಥೆಯ ಮೂಲಕ ಒಟ್ಟು 300...
- Advertisement -spot_img