Friday, September 11, 2026

bidar

Bidar News: ಮಳೆ ಬಂತೆಂದು ಮರದ ಕೆಳಗೆ ನಿಂತ ಯುವಕ ಸಿಡಿಲು ಬಡಿದು ಸಾ*!

Bidar News: ಸಿಡಿಲು ಬಡಿದು ಯುವಕನೊಬ್ಬ ಸಾವನ್ನಪ್ಪಿರುವ ಘಟನೆ ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ಬಾದಲಗಾಂವ್ ಗ್ರಾಮದಲ್ಲಿ ಮಂಗಳವಾರದಂದು (ಮಾ.31) ನಡೆದಿದೆ. ರಾಹುಲ್ ರಮೇಶ ಭಾಸ್ಕರೆ (25) ಮೃತ ಯುವಕ ಎಂದು ತಿಳಿದು ಬಂದಿದೆ. ಕೆಲಸದ ಸಂಬಂಧ ಗ್ರಾಮದ ಹೊರವಲಯಕ್ಕೆ ಹೋಗಿದ್ದರು. ಮಳೆ ಬರುತ್ತಿರುವುದು ಕಂಡು ಮರದ ಕೆಳಗೆ ನಿಂತಿದ್ದ ವೇಳೆ ಸಿಡಿಲು ಅಪ್ಪಳಿಸಿದ ಪರಿಣಾಮ...

Bidar: ಬೀದರ್‌ನಲ್ಲಿ ಸಂಭ್ರಮದ ರಂಜಾನ್ ಆಚರಣೆ: ಈದ್ಗಾ ಮೈದಾನದಲ್ಲಿ ಸಾಮೂಹಿಕ ಪ್ರಾರ್ಥನೆ

Bidar: 1 ತಿಂಗಳ ಉಪವಾಸದ ಬಳಿಕ ದೇಶದಲ್ಲಿ ಮುಸ್ಲಿಂ ಬಾಂಧವರು ಪವಿತ್ರ ರಂಜಾನ್ ಹಬ್ಬವನ್ನು ಆಚರಿಸಿದರು. ಅದೇ ರೀತಿ ಬೀದರ್‌ನಲ್ಲೂ ಕೂಡ ಸಂಭ್ರಮದ ರಂಜಾನ್ ಹಬ್ಬ ನಡೆದಿದೆ. ಬೀದರ್‌ನ ಈದ್ಗಾ ಮೈದಾನದಲ್ಲಿ ಮುಸ್ಲಿಂ ಬಾಂಧವರು ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದ್ದಾರೆ. ಬಸವಕಲ್ಯಾಣ, ಹುಮನಾಬಾದ್, ಔರಾದ್, ಭಾಲ್ಕಿ ಸೇರಿದಂತೆ ಬೀದರ್ ಜಿಲ್ಲೆಯಾದ್ಯಂತ ರಂಜಾನ್ ಹಬ್ಬದ ಸಂಭ್ರಮ ಜೋರಾಗಿತ್ತು. ಪೌರಾಡಳಿತ ಸಚಿವ...

ಬಿಸಿಲಿನ ಬೇಗೆಯಿಂದ ಕಂಗೆಟ್ಟಿದ್ದ ಜನರಿಗೆ ತಂಪೆರದ ಮಳೆರಾಯ!

ಗಡಿ ಜಿಲ್ಲೆ ಬೀದರ್‌ನಲ್ಲಿ ಅಕಾಲಿಕ ಮಳೆಯ ಅಬ್ಬರ ಜೋರಾಗಿದೆ. ಭಾರೀ ಗಾಳಿ, ಗುಡುಗು ಮತ್ತು ಸಿಡಿಲಿನೊಂದಿಗೆ ಸುರಿದ ಧಾರಾಕಾರ ಮಳೆ ಜನಜೀವನವನ್ನು ತತ್ತರಗೊಳಿಸಿದೆ. ಜಿಲ್ಲೆಯ ಹಲವೆಡೆ ಆಲಿಕಲ್ಲು ಮಳೆ ಸುರಿದ ಪರಿಣಾಮ ಜನರು ಹೈರಾಣಾಗಿದ್ದಾರೆ. ಬೀದರ್, ಹುಮನಾಬಾದ್, ಔರಾದ್ ಹಾಗೂ ಬಸವಕಲ್ಯಾಣ ಸೇರಿದಂತೆ ಜಿಲ್ಲೆಯ ವಿವಿಧ ಭಾಗಗಳಲ್ಲಿ ಆಲಿಕಲ್ಲು ಮಳೆ ಕಂಡುಬಂದಿದೆ. ಇನ್ನೊಂದೆಡೆ, ಮನೆಗಳ ಮುಂದೆ ಬಿದ್ದ...

Bidar News: ಬೈಕ್‌ ಮೇಲೆ ಗಾಂಜಾ ಸಾಗಣೆ: 38 ಕೆಜಿ 950 ಗ್ರಾಂ ಗಾಂಜಾ ಸಂತಪುರ ಪೊಲೀಸರ ವಶಕ್ಕೆ

Bidar News: ಸಂತಪೂರ ಪೊಲೀಸ್ ಠಾಣೆ ವ್ಯಾಪ್ತಿಯ ಜಂಬಗಿ ಗ್ರಾಮದ ಬಳಿ ಗಾಂಜಾ ಸಾಗಾಟ ನಡೆಯುತ್ತಿದೆ ಎಂಬ ಮಾಹಿತಿಯ ಮೇರೆಗೆ ಪೊಲೀಸರು ಜಂಬಗಿ ಗ್ರಾಮದ ಶ್ರೀ ದತ್ತ ಮಂದಿರದ ಸಮೀಪ ವಾಹನ ತಪಾಸಣೆ ನಡೆಸಿದ ವೇಳೆ ಬೈಕ್ ಮೇಲೆ ಇಬ್ಬರು ವ್ಯಕ್ತಿಗಳು ಚೀಲಗಳಲ್ಲಿ ಸುಮಾರು 38 ಕೆಜಿ 950 ಗ್ರಾಂ ಗಾಂಜಾ ಸಾಗಿಸುತ್ತಿರುವುದು ಪತ್ತೆಯಾಗಿದೆ....

DC ಕಚೇರಿಗೆ ಬಾಂಬ್ ಬೆದರಿಕೆ – ಬೀದರ್‌ನಲ್ಲಿ ಭಾರೀ ಅಲರ್ಟ್!

ಜಿಲ್ಲಾಧಿಕಾರಿ ಕಚೇರಿಗೆ ಬಂದಿರುವ ಬಾಂಬ್ ಬೆದರಿಕೆ ಸಂದೇಶದಿಂದ ಜಿಲ್ಲಾಡಳಿತ ಹಾಗೂ ಪೊಲೀಸ್ ವಲಯದಲ್ಲಿ ಭಾರೀ ಆತಂಕ ಸೃಷ್ಟಿಯಾಗಿದೆ. ಚಿಕ್ಕಪೇಟೆಯಲ್ಲಿರುವ ಜಿಲ್ಲಾಧಿಕಾರಿ ಕಚೇರಿಗೆ ಗುರುವಾರ ಬೆಳಗ್ಗೆ ಅಜ್ಞಾತ ವ್ಯಕ್ತಿಯಿಂದ ಬಾಂಬ್ ಇಟ್ಟಿರುವುದಾಗಿ ಸಂದೇಶ ಬಂದ ಹಿನ್ನೆಲೆಯಲ್ಲಿ, ಪೊಲೀಸರು ತಕ್ಷಣ ಸ್ಥಳಕ್ಕೆ ಧಾವಿಸಿ ಹೈ ಅಲರ್ಟ್ ಘೋಷಿಸಿದರು. ಬಾಂಬ್ ಬೆದರಿಕೆಯ ಕಾರಣದಿಂದ ಕಚೇರಿ ಸಿಬ್ಬಂದಿಗಳನ್ನು ತಕ್ಷಣ ಕಟ್ಟಡದ ಹೊರಗೆ...

9 ತಿಂಗಳಿಂದ ನೋ ‘ಸ್ಯಾಲರಿ’ 40 ವೈದ್ಯರು ಕೆಲಸದಿಂದ ಔಟ್!

ಬೀದರ್‌ನ ಬ್ರಿಮ್ಸ್ ಆಸ್ಪತ್ರೆಯಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿದ್ದ 40ಕ್ಕೂ ಹೆಚ್ಚು ವೈದ್ಯರನ್ನು ನೋಟಿಸ್ ನೀಡದೇ ಕೆಲಸದಿಂದ ವಜಾಗೊಳಿಸಿರುವ ಘಟನೆ ಬೆಳಕಿಗೆ ಬಂದಿದೆ. ಮಾಹಿತಿಯ ಪ್ರಕಾರ, ಈ ವೈದ್ಯರು ಕಳೆದ 7 ರಿಂದ 8 ವರ್ಷಗಳಿಂದ ಗುತ್ತಿಗೆ ಆಧಾರದ ಮೇಲೆ ಸೇವೆ ಸಲ್ಲಿಸುತ್ತಿದ್ದರು. ಆದರೆ ಕಳೆದ 9 ತಿಂಗಳಿನಿಂದ ಇವರಿಗೆ ಸಂಬಳ ನೀಡಲಾಗಿಲ್ಲ. ಈಗ,...

2 ದಿನ ಕಲ್ಯಾಣ ಕರ್ನಾಟಕ ಪ್ರವಾಸ ಕೈಗೊಂಡ ನಿರ್ಮಲಾ ಸೀತಾರಾಮನ್!

ಕಲ್ಯಾಣ ಕರ್ನಾಟಕ ಪ್ರದೇಶಕ್ಕೆ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಅಕ್ಟೋಬರ್ 15 ರಿಂದ ಎರಡು ದಿನಗಳ ಪ್ರವಾಸ ಕೈಗೊಳ್ಳುತ್ತಿದ್ದಾರೆ. ಅಕ್ಟೋಬರ್ 15 ಮತ್ತು 16 ರಂದು ಅವರು ಕಲ್ಯಾಣ ಕರ್ನಾಟಕದ ಕಲಬುರಗಿ, ಬೀದರ್, ಕೊಪ್ಪಳ, ಬಳ್ಳಾರಿ, ರಾಯಚೂರು ಹಾಗೂ ಯಾದಗಿರಿ ಜಿಲ್ಲೆಗಳಲ್ಲಿ ನಡೆಯಲಿರುವ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ಈ ಭೇಟಿಯ ವೇಳೆ ನಿರ್ಮಲಾ...

8 ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್

ರಾಜ್ಯದಲ್ಲಿ ಮುಂದಿನ ಎರಡ್ಮೂರು ದಿನಗಳ ಕಾಲ, ಮಳೆ ಪ್ರಮಾಣ ತಗ್ಗಲಿದೆಯಂತೆ. ಆದ್ರೆ, ಅಕ್ಟೋಬರ್‌ 2ರಿಂದ ಮತ್ತೆ ಜಲಗಂಡಾಂತರ ಕಾದಿದೆ. 8 ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಬಗ್ಗೆ, ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಾಗಲಕೋಟೆ, ಬೀದರ್‌, ಗದಗ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌ ಘೋಷಿಸಲಾಗಿದೆ. ಮಹಾರಾಷ್ಟ್ರದಲ್ಲೂ ಭಾರೀ ಮಳೆಯಾಗ್ತಿರೋದ್ರಿಂದ, ಭೀಮಾ ನದಿ...

ಬೀದರ್ ನಲ್ಲಿ ಗಂಟೆಗಟ್ಟಲೇ ಸುರಿದ ಮಳೆಯಿಂದಾಗಿ ಭಾರಿ ಅನಾಹುತ!

ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ಏಣಕುರ ಗ್ರಾಮದಲ್ಲಿ ಭಾನುವಾರ ಮಧ್ಯಾಹ್ನ 2ರಿಂದ 3 ಗಂಟೆಗಳವರೆಗೆ ಸುರಿದ ಧಾರಾಕಾರ ಮಳೆಯಿಂದ ಭಾರಿ ಅನಾಹುತ ಸಂಭವಿಸಿದೆ.ಗ್ರಾಮದ ವಾರ್ಡ್ ಸಂಖ್ಯೆ 2ರಲ್ಲಿ 5-6 ಮನೆಗಳು ಮಳೆಯಿಂದಾಗಿ ನೀರು ತುಂಬಿ ಮುಳುಗಿವೆ. ನಾಲೆ ಹಾಗೂ ಚರಂಡಿಗಳು ತುಂಬಿ ತುಳುಕಿದ ಪರಿಣಾಮ ಮನೆಗಳಿಗೆ ನೀರು ನುಗ್ಗಿ ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಗ್ರಾಮ ಪಂಚಾಯತ್...

ಬಸವಕಲ್ಯಾಣದಲ್ಲಿ ಶರನ್ನವರಾತ್ರಿ ಧರ್ಮ ಸಮ್ಮೇಳನ

ಬೀದರ್‌ ಜಿಲ್ಲೆಯ ಬಸವಕಲ್ಯಾಣದಲ್ಲಿ 34ನೇ ಶರನ್ನವರಾತ್ರಿ ಧರ್ಮ ಸಮ್ಮೇಳನ ನಡೀತಿದೆ. ಅಕ್ಕಮಹಾದೇವಿ ಕಾಲೇಜು ಆವರಣದಲ್ಲಿ ಆಯೋಜಿಸಲಾಗಿದ್ದು, ಜ್ಯೋತಿ ಬೆಳಗಿಸುವ ಮೂಲಕ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಚಾಲನೆ ನೀಡಿದ್ದಾರೆ. ಹಾರಕೂಡ ಮಠದ ಡಾ.ಚನ್ನವೀರ ಶಿವಾಚಾರ್ಯ ಸ್ವಾಮಿ ನೇತೃತ್ವದ ಸಮ್ಮೇಳನದಲ್ಲಿ, ಬಾಳೆಹೊನ್ನೂರು ಶ್ರೀಮದ್ ರಂಭಾಪುರಿ ಜಗದ್ಗುರುಗಳು, ಡಾ. ಪ್ರಭುಸಾರಂಗದೇವ ಶಿವಾಚಾರ್ಯ ಸ್ವಾಮಿಗಳು, ಶ್ರೀ ಜಗದ್ಗುರು ರೇಣುಕಾಚಾರ್ಯ ಗುರುಕುಲ...
- Advertisement -spot_img

Latest News

ಹೊಸ ವಿಳಾಸಕ್ಕೆ ಗ್ಯಾಸ್ ಕನೆಕ್ಷನ್ – ಇನ್ಮುಂದೆ ಈ ದಾಖಲೆಗಳು ಕಡ್ಡಾಯ!

ಉದ್ಯೋಗ ಬದಲಾವಣೆ ಅಥವಾ ಇನ್ಯಾವುದೇ ಕಾರಣಕ್ಕೆ ಆಗಾಗ್ಗೆ ಮನೆ ಬದಲಾಯಿಸುವುದು ಇಂದಿನ ದಿನಗಳಲ್ಲಿ ಸರ್ವೇಸಾಮಾನ್ಯ. ಆದರೆ ಹೊಸ ಮನೆಗೆ ಹೋದಾಗ ಆಧಾರ್ ಕಾರ್ಡ್‌ನಿಂದ ಹಿಡಿದು ಗ್ಯಾಸ್...
- Advertisement -spot_img