Friday, June 12, 2026

bidar

2 ದಿನ ಕಲ್ಯಾಣ ಕರ್ನಾಟಕ ಪ್ರವಾಸ ಕೈಗೊಂಡ ನಿರ್ಮಲಾ ಸೀತಾರಾಮನ್!

ಕಲ್ಯಾಣ ಕರ್ನಾಟಕ ಪ್ರದೇಶಕ್ಕೆ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಅಕ್ಟೋಬರ್ 15 ರಿಂದ ಎರಡು ದಿನಗಳ ಪ್ರವಾಸ ಕೈಗೊಳ್ಳುತ್ತಿದ್ದಾರೆ. ಅಕ್ಟೋಬರ್ 15 ಮತ್ತು 16 ರಂದು ಅವರು ಕಲ್ಯಾಣ ಕರ್ನಾಟಕದ ಕಲಬುರಗಿ, ಬೀದರ್, ಕೊಪ್ಪಳ, ಬಳ್ಳಾರಿ, ರಾಯಚೂರು ಹಾಗೂ ಯಾದಗಿರಿ ಜಿಲ್ಲೆಗಳಲ್ಲಿ ನಡೆಯಲಿರುವ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ಈ ಭೇಟಿಯ ವೇಳೆ ನಿರ್ಮಲಾ...

8 ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್

ರಾಜ್ಯದಲ್ಲಿ ಮುಂದಿನ ಎರಡ್ಮೂರು ದಿನಗಳ ಕಾಲ, ಮಳೆ ಪ್ರಮಾಣ ತಗ್ಗಲಿದೆಯಂತೆ. ಆದ್ರೆ, ಅಕ್ಟೋಬರ್‌ 2ರಿಂದ ಮತ್ತೆ ಜಲಗಂಡಾಂತರ ಕಾದಿದೆ. 8 ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಬಗ್ಗೆ, ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಾಗಲಕೋಟೆ, ಬೀದರ್‌, ಗದಗ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌ ಘೋಷಿಸಲಾಗಿದೆ. ಮಹಾರಾಷ್ಟ್ರದಲ್ಲೂ ಭಾರೀ ಮಳೆಯಾಗ್ತಿರೋದ್ರಿಂದ, ಭೀಮಾ ನದಿ...

ಬೀದರ್ ನಲ್ಲಿ ಗಂಟೆಗಟ್ಟಲೇ ಸುರಿದ ಮಳೆಯಿಂದಾಗಿ ಭಾರಿ ಅನಾಹುತ!

ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ಏಣಕುರ ಗ್ರಾಮದಲ್ಲಿ ಭಾನುವಾರ ಮಧ್ಯಾಹ್ನ 2ರಿಂದ 3 ಗಂಟೆಗಳವರೆಗೆ ಸುರಿದ ಧಾರಾಕಾರ ಮಳೆಯಿಂದ ಭಾರಿ ಅನಾಹುತ ಸಂಭವಿಸಿದೆ.ಗ್ರಾಮದ ವಾರ್ಡ್ ಸಂಖ್ಯೆ 2ರಲ್ಲಿ 5-6 ಮನೆಗಳು ಮಳೆಯಿಂದಾಗಿ ನೀರು ತುಂಬಿ ಮುಳುಗಿವೆ. ನಾಲೆ ಹಾಗೂ ಚರಂಡಿಗಳು ತುಂಬಿ ತುಳುಕಿದ ಪರಿಣಾಮ ಮನೆಗಳಿಗೆ ನೀರು ನುಗ್ಗಿ ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಗ್ರಾಮ ಪಂಚಾಯತ್...

ಬಸವಕಲ್ಯಾಣದಲ್ಲಿ ಶರನ್ನವರಾತ್ರಿ ಧರ್ಮ ಸಮ್ಮೇಳನ

ಬೀದರ್‌ ಜಿಲ್ಲೆಯ ಬಸವಕಲ್ಯಾಣದಲ್ಲಿ 34ನೇ ಶರನ್ನವರಾತ್ರಿ ಧರ್ಮ ಸಮ್ಮೇಳನ ನಡೀತಿದೆ. ಅಕ್ಕಮಹಾದೇವಿ ಕಾಲೇಜು ಆವರಣದಲ್ಲಿ ಆಯೋಜಿಸಲಾಗಿದ್ದು, ಜ್ಯೋತಿ ಬೆಳಗಿಸುವ ಮೂಲಕ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಚಾಲನೆ ನೀಡಿದ್ದಾರೆ. ಹಾರಕೂಡ ಮಠದ ಡಾ.ಚನ್ನವೀರ ಶಿವಾಚಾರ್ಯ ಸ್ವಾಮಿ ನೇತೃತ್ವದ ಸಮ್ಮೇಳನದಲ್ಲಿ, ಬಾಳೆಹೊನ್ನೂರು ಶ್ರೀಮದ್ ರಂಭಾಪುರಿ ಜಗದ್ಗುರುಗಳು, ಡಾ. ಪ್ರಭುಸಾರಂಗದೇವ ಶಿವಾಚಾರ್ಯ ಸ್ವಾಮಿಗಳು, ಶ್ರೀ ಜಗದ್ಗುರು ರೇಣುಕಾಚಾರ್ಯ ಗುರುಕುಲ...

ಹಿಂದೂ ಧರ್ಮ ಒಡೆಯುವ ಹುನ್ನಾರ

ಜಾತಿಗಣತಿ ಆರಂಭವಾದ್ರೂ ಟೀಕೆ-ಟಿಪ್ಪಣಿಗಳು ಮಾತ್ರ ನಿಂತಿಲ್ಲ. ಜಾತಿಗಣತಿ ನೆಪದಲ್ಲಿ ಹಿಂದೂ ಧರ್ಮವನ್ನು ಒಡೆಯುವ ಕೆಲಸಕ್ಕೆ, ರಾಜ್ಯ ಕಾಂಗ್ರೆಸ್‌ ಮುಂದಾಗಿದೆ. ಹೀಗಂತ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ವಾಗ್ದಾಳಿ ನಡೆಸಿದ್ದಾರೆ. ಬೀದರ್‌ ಜಿಲ್ಲೆಯ ಬಸವಕಲ್ಯಾಣದಲ್ಲಿ ನಡೆದ ಶರನ್ನವರಾತ್ರಿ ಧರ್ಮ ಸಮ್ಮೇಳನದಲ್ಲಿ, ರಾಜ್ಯ ಸರ್ಕಾರದ ವಿರುದ್ಧ ಬಿವೈವಿ ಕಿಡಿಕಾರಿದ್ದಾರೆ. ಸಮಾಜದಲ್ಲಿ ವಿಷ ಬೀಜ ಬಿತ್ತುವ ಕೆಲಸವನ್ನ ಕಾಂಗ್ರೆಸ್ ಸರ್ಕಾರ‌...

ಬೀದರ್‌ ವಿವಿ ಭ್ರಷ್ಟರಿಗೆ ಲೋಕಾಯುಕ್ತ ಶಾಕ್

ಬೀದರ್‌ನ ಪಶು ವೈದ್ಯಕೀಯ ಮತ್ತು ಮೀನುಗಾರಿಕಾ ವಿಶ್ವ ವಿದ್ಯಾಲಯದಲ್ಲಿ, ಬರೋಬ್ಬರಿ 22 ಕೋಟಿ ರೂಪಾಯಿಗಳ ಭ್ರಷ್ಟಾಚಾರದ ಆರೋಪ ಕೇಳಿ ಬಂದಿತ್ತು. ಅಖಾಡಕ್ಕಿಳಿದ ಲೋಕಾಯುಕ್ತ ಟೀಂ, ಕರ್ನಾಟಕದ 69 ಕಡೆ ದಾಳಿ ಮಾಡಿದೆ. ವಿವಿಯಲ್ಲಿ ಕೆಲಸ ಮಾಡುತ್ತಿರುವ ಸಿಬ್ಬಂದಿ, ಅಧಿಕಾರಿಗಳ ಮನೆಗಳ ಮೇಲೆ, ಏಕಕಾಲಕ್ಕೆ ದಾಳಿ ನಡೆಸಿದೆ. 2017ರಿಂದ 2021ರ ಅವಧಿಯಲ್ಲಿ, ಬೀದರ್‌ ವಿವಿಯಲ್ಲಿ, ಅವ್ಯವಹಾರ ನಡೆದಿದೆ...

ಗ್ರಹಣ ವೀಕ್ಷಿಸಿದ ಸೈನಿಕ ಶಾಲೆ ಮಕ್ಕಳು, ವಿದ್ಯಾರ್ಥಿಗಳಿಗೆ ಬಾಳೆಹಣ್ಣು-ಹಾಲು ವಿತರಿಸಿದ ಶಾಲಾ ಮಂಡಳಿ

Bidar News: ಬೀದರ್: ನಿನ್ನೆ ಚಂದ್ರ ಗ್ರಹಣವಿದ್ದ ಹಿನ್ನೆಲೆ, ಬೀದರ್‌ನ ಬಿವಿಬಿ ಕಾಲೇಜು ಆವರಣದಲ್ಲಿರುವ ಸೈನಿಕ ಶಾಲೆಯಲ್ಲಿ ಸೈನಿಕ ಮಕ್ಕಳಿಗೆ ವೈಚಾರಿಕತೆಯ ಪಾಠ ಮತ್ತು ಗ್ರಹಣ ವೀಕ್ಷಣೆಗೆ ವ್ಯವಸ್ಥೆ ಇತ್ತು. ಚಂದ್ರಗ್ರಹಣ ವೀಕ್ಷಿಸಲು ಆವರಣದಲ್ಲಿ 2 ದೂರದರ್ಶಕ, 2 ಬೈನಾಕ್ಯೂಲರ್ ವ್ಯವಸ್ಥೆ ಮಾಡಲಾಗಿತ್ತು. ಅಲ್ಲದೇ ಮಕ್ಕಳಿಗೆ ಹಾಲು ಮತ್ತು ಬಾಳೆಹಣ್ಣು ನೀಡಿ, ಗ್ರಹಣ ಎಂದರೇನು ಎಂದು...

Political News: ಬೀದರ್‌ನಲ್ಲಿ ಗುಂಡಿನ ದಾಳಿ: ಘಟನೆ ವಿರುದ್ಧ ಬಿಜೆಪಿಗರ ಆಕ್ರೋಶ

Political News: ಬೀದರ್‌ನಲ್ಲಿ ಎಸ್‌ಬಿಐ ಸಿಬ್ಬಂದಿ, ಎಟಿಎಂಗೆ ಹಣ ಹಾಕುವ ವೇಳೆ ಗುಂಡಿನ ದಾಳಿಗೆ ಒಳಗಾಗಿದ್ದು, ಓರ್ವ ಮೃತಪಟ್ಟಿದ್ದಾನೆ ಮತ್ತೊರ್ವ ಗಂಭೀರ ಸ್ಥಿತಿಯಲ್ಲಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಬಗ್ಗೆ ಆಕ್ರೋಶ ಹೊರಹಾಕಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಬೀದರ್ ನ ಎಟಿಎಂ ಸಿಬ್ಬಂದಿಯ ಮೇಲಿನ ಮಾರಣಾಂತಿಕ ಗುಂಡಿನ ದಾಳಿ ಅತ್ಯಂತ ಆತಂಕಕಾರಿ ಬೆಳವಣಿಗೆಯಾಗಿದ್ದು ಹಾಡು ಹಗಲಲ್ಲೇ...

ಎಟಿಎಂಗೆ ದುಡ್ಡು ಹಾಕುವಾಗ ಸಿಬ್ಬಂದಿಗಳ ಮೇಲೆ ಗುಂಡಿನ ದಾಳಿ: ಓರ್ವ ಸಾವು, ಮತ್ತೋರ್ವನಿಗೆ ಗಾಯ

Bidar News: ಬೀದರ್‌ನಲ್ಲಿ ಎಸ್‌ಬಿಐ ಬ್ಯಾಂಕ್ ಸಿಬ್ಬಂದಿ ಎಟಿಎಂಗೆ ದುಡ್ಡು ಹಾಕುವ ವೇಳೆ ಗುಂಡಿನ ದಾಳಿ ನಡೆದಿದ್ದು, ಓರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದು, ಇನ್ನೋರ್ವನಿಗೆ ಗಂಭೀರವಾಗಿ ಗಾಯವಾಗಿದೆ. ಸಿಬ್ಬಂದಿಗಳು ತಮ್ಮ ಗಾಾಡಿಯಲ್ಲಿ ಎಟಿಎಂಗೆ 93 ಲಕ್ಷ ರೂಪಾಯಿ ಹಣ ಹಾಕುತ್ತಿದ್ದ ಸಂದರ್ಭದಲ್ಲಿ, ಸಡನ್ನಾಗಿ ಬಂದ ಖದೀಮರು ಕಣ್ಣಿಗೆ ಖಾರದ ಪುಡಿ ಎರಚಿ, 5 ಸುತ್ತಿನ ಗುಂಡಿನ ದಾಳಿ...

ಪ್ರತ್ಯೇಕ ಘಟನೆ: ಅಧಿಕಾರಿ ಮನೆ ಮೇಲೆ ಲೋಕಾಯುಕ್ತ ದಾಳಿ: ತರಕಾರಿ ವಾಹನ ಪಲ್ಟಿ, ರಸ್ತೆ ತುಂಬ ವೆಜಿಟೇಬಲ್ಸ್

Bidar News: ಬೀದರ್: ಬೀದರ್‌ನಲ್ಲಿ ಲೋಕಾಯುಕ್ತ ಅಧಿಕಾರಿಗಳು  ಬೆಳ್ಳಂ ಬೆಳಿಗ್ಗೆ ಭ್ರಷ್ಟ ಅಧಿಕಾರಿಗಳಿಗೆ ಚಳಿ ಬಿಡಿಸಿದ್ದಾರೆ. ಬಸವಕಲ್ಯಾಣದ ಸಣ್ಣ ನೀರಾವರಿ ಇಲಾಖೆ  ಸಹಾಯ ಅಭಿಯಂತರು ಆಗಿರುವ ರವೀಂದ್ರ ಹಣಮಂತಪ್ಪಾ ಮೇತ್ರೆ ಅವರಿಗೆ ಸಂಬಂಧಿಸಿದ ಮೂರು ಕಡೆ ಅಧಿಕಾರಿಗಳು ರೇಡ್ ಮಾಡಿದ್ದಾರೆ. ಸ್ವ ಗ್ರಾಮ ಭಾಲ್ಕಿ ತಾಲುಕಿನ ಡೋಣಗಾಪು ಗ್ರಾಮದ ಮನೆಯ ಮೇಲೆ ಹಾಗು ಸಣ್ಣ ನೀರಾವರಿ...
- Advertisement -spot_img

Latest News

Siddapura News: ತ್ಯಾಗಲಿ ಮಾಲ್ಕಿ ಜಾಗದಲ್ಲಿ ಕಡವೆ ಶವ ಪತ್ತೆ

Siddapura News: ಸಿದ್ದಾಪುರ: ಉತ್ತರ ಕನ್ನಡ ಜಿಲ್ಲೆ ಸಿದ್ದಾಪುರ ತಾಲೂಕಿನ ತ್ಯಾಗಲಿ ಗ್ರಾಮ ಸರ್ವೆ ನಂಬರ್ 160 ರ ಮಾಲ್ಕಿ ಜಾಗೆಯಲ್ಲಿ 2 ವರ್ಷದ ಹೆಣ್ಣು...
- Advertisement -spot_img