Friday, September 11, 2026

bidar

ಗಾಳಿಯಲ್ಲಿ ಗುಂಡು; ಸಿದ್ಧಲಿಂಗ ಸ್ವಾಮೀಜಿ ವಿರುದ್ಧ ಕೇಸ್ ದಾಖಲು..!

state news ಬೀದರ್(ಫೆ.21): ಇತ್ತೀಚೆಗೆ ಸ್ವಾಮೀಜಿಗಳ ಮೇಲೆ ಆರೋಪಗಳು ಒಂದರ ಮೇಲೆ ಒಂದರಂತೆ ಕೇಳಿಬರುತ್ತಿದೆ. ಕೆಲವೊಂದು ಆರೋಪಗಳು ದೊಡ್ಡ ಮಟ್ಟದಲ್ಲಿ ಸದ್ದು ಮಾಡುತ್ತಿರೋದು ಸಾಮಾನ್ಯವಾಗಿದೆ. ಇದೀಗ ಬೀದರ್ ನ ಬಸವತೀರ್ಥ ಮಠದ ಸಿದ್ದಲಿಂಗ ಸ್ವಾಮಿ ಅವರ ವಿರುದ್ಧ ಗಾಳಿಯಲ್ಲಿ ಗುಂಡು ಹಾರಿಸಿದ ಆರೋಪ ಕೇಳಿ ಬಂದಿದೆ. ಶುಕ್ರವಾರ ಭಾಲ್ಕಿ ಕ್ರಾಸ್ ಬಳಿಯ ಹುಮನಾಬಾದ್-ಬೀದರ್ ರಸ್ತೆಯಲ್ಲಿ ತನ್ನ ನಾಲ್ವರು...

ಸೈಬರ್ ವಂಚನೆಯಿಂದ ಉಪನ್ಯಾಸಕಿ ಆತ್ಮಹತ್ಯೆ

ಬೀದರ್: ಆನ್ ಲೈನ್ ನಲ್ಲಿ ಪರಿಚಯವಾದ ವ್ಯಕ್ತಿಯಿಂದ ವಂಚನೆಗೊಳಗಾದ ಮಹಿಳೆ ಬಾವಿಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇಸ್ಲಾಂಪುರದ ಆರತಿ ಕನಾಟೆ(28) ಮೃತ ದುರ್ದೈವಿ. ನಗರದ ಕಾಲೇಜಿನಲ್ಲಿ ಉಪನ್ಯಾಸಕಿಯಾಗಿ ಸೇವೆ ಸಲ್ಲಿಸುತ್ತಿದ್ದ ಮಹಿಳೆ ಆನ್ ಲೈನ್ ನಲ್ಲಿ ಪರಿಚಯವಾದ ವ್ಯಕ್ತಿಯೊಂದಿಗೆ 2.50 ಲಕ್ಷದ ಹಣ ಹೂಡಿಕೆ ಮಾಡಿದ್ದಾರೆ. ಪಾರ್ಟ್ ಟೈಮ್ ಕೆಲಸಕ್ಕಾಗಿ ಆನ್ ಲೈನ್ ಮುಖಾಂತರ...

ವಿವೇಕ್ ಸಜ್ಜನ್ ನಿರ್ದೆಶನದ `ಜೊತೆಗಿರುವೆ ಹಾಯಾಗಿರು’ ಚಲನಚಿತ್ರ ಬೆಳ್ಳಿಪರದೆಗೆ ಬರಲು ಸಜ್ಜು

ಬೀದರ್ ನ ಹೆಮ್ಮೆಯ ಪುತ್ರ ವಿವೇಕ್ ಸಜ್ಜನ್ ನಿರ್ದೆಶನದ ಮತ್ತೊಂದು ಚಲನಚಿತ್ರ ಬೆಳ್ಳಿಪರದೆಗೆ ಬರಲು ಸಜ್ಜು ಈ ಹಿಂದೆ ನಿರ್ದೆಶಕ ವಿವೇಕ್ ಸಜ್ಜನ್ “ ಕಿಂಗ್ ಆಫ್ ಬೀದರ್ ” ಎನ್ನುವ ಬೀದರ್ ಶೈಲಿಯ ಕನ್ನಡ ಭಾಷೆಯಲ್ಲಿ ಸಿನೆಮಾ ಮಾಡಿ ಉತ್ತರ ಕರ್ನಾಟಕದ ಜನಗಳ ಮನಗೆದ್ದು ಈಗ “ ಜನನಿ ಮೂವೀಸ್ ’ ಬ್ಯಾನರ್ ನಲ್ಲಿ...

ಹಳ್ಳಿಜನರಿಗೆ ‘ದೃಷ್ಟಿ ಭಾಗ್ಯ’ – ಹೀಗೊಂದು ವಿಶೇಷ ಮದುವೆ..

ಬೀದರ್: ಮದುವೆ ಸಮಾರಂಭವೆಂದರೆ ಗತ್ತು-ಗಮ್ಮತ್ತಿನ‌ ಅದ್ಧೂರಿ ಸಮಾರಂಭ. ಆಡಂಬರಕ್ಕೇ ಹೆಚ್ಚು ಮಹತ್ವ. ಆದರೆ ಇಲ್ಲಿ ಪ್ರತಿಷ್ಠಿತ ಕುಟುಂಬಗಳ ನಡುವಿನ ಬಾಂಧವ್ಯ ಬೆಸೆಯುವ ವಿವಾಹ ಸಮಾರಂಭ ಬೇರೆಡೆಯ ಸನ್ನಿವೇಶಗಳಂತಲ್ಲ. ಮಾನವೀಯತೆಯ ಮಜಲಿನತ್ತ ಹೆಜ್ಜೆ ಇಡುವ ಪರ್ವಕ್ಕಾಗಿ ನಡೆದಿರುವ ಅನನ್ಯ ಸಿದ್ದತೆ ಗಮನಸೆಳೆದಿದೆ. ಅಪರೂಪದ ಮದುವೆ ಸಮಾರಂಭ.. ಬೆಂಗಳೂರಿನ ಉದ್ಯಮಿ ಧನರಾಜ್ ತಾಳಂಪಳ್ಳಿ ಹಾಗೂ ಶೈಲಾಶ್ರೀ ಪುತ್ರ ಆಕಾಶ್...
- Advertisement -spot_img

Latest News

ಹೊಸ ವಿಳಾಸಕ್ಕೆ ಗ್ಯಾಸ್ ಕನೆಕ್ಷನ್ – ಇನ್ಮುಂದೆ ಈ ದಾಖಲೆಗಳು ಕಡ್ಡಾಯ!

ಉದ್ಯೋಗ ಬದಲಾವಣೆ ಅಥವಾ ಇನ್ಯಾವುದೇ ಕಾರಣಕ್ಕೆ ಆಗಾಗ್ಗೆ ಮನೆ ಬದಲಾಯಿಸುವುದು ಇಂದಿನ ದಿನಗಳಲ್ಲಿ ಸರ್ವೇಸಾಮಾನ್ಯ. ಆದರೆ ಹೊಸ ಮನೆಗೆ ಹೋದಾಗ ಆಧಾರ್ ಕಾರ್ಡ್‌ನಿಂದ ಹಿಡಿದು ಗ್ಯಾಸ್...
- Advertisement -spot_img