Tuesday, October 14, 2025

bidare

ಶಿವಮೊಗ್ಗ: ನಾಳೆ ಜಿಲ್ಲೆಯ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

https://www.youtube.com/watch?v=PTeNl0soHp0 ಶಿವಮೊಗ್ಗ: ಎಂ.ಆರ್.ಎಸ್. 110/11 ಕೆವಿ ಬಸ್‍ಬಾರ್ ನಿರ್ವಹಣಾ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ಮಾಚೇನಹಳ್ಳಿ ವಿ.ವಿ.ಕೇಂದ್ರದ ವ್ಯಾಪ್ತಿಯ ಮಾರ್ಗಗಳಲ್ಲಿ ಜೂನ್ 19 ರಂದು ಬೆಳಿಗ್ಗೆ 9 ರಿಂದ ಸಂಜೆ 5 ರವರೆಗೆ ಮಾಚೇನಹಳ್ಳಿ, ಬಿದರೆ, ನಿದಿಗೆ, ಓತಿಘಟ್ಟ, ಸಿದ್ದರಗುಡಿ, ಹಾರೇಕಟ್ಟೆ, ಸೋಗಾನೆ, ಆಚಾರಿಕ್ಯಾಂಪ್, ಹೊಸೂರು ರೆಡ್ಡಿಕ್ಯಾಂಪ್, ದುಮ್ಮಳ್ಳಿ, ಶುಗರ್ ಕಾಲೋನಿ ಮತ್ತು ಜಯಂತಿಗ್ರಾಮ, ಹೊನ್ನವಿಲೆ, ಮೇ||ರಾಮಮೂರ್ತಿ ಮಿನರಲ್ಸ್,...
- Advertisement -spot_img

Latest News

ಯತ್ನಾಳ್ ಒಪ್ಪಿದರೆ ಶಿವಸೇನೆಗೆ ಎಂಟ್ರಿ ಖಚಿತ!

ವಿಜಯಪುರ ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ ಹಾಗೂ ನಮ್ಮ ಉದ್ದೇಶ ಒಂದೇ ಆಗಿದೆ. ಅವರು ಒಪ್ಪಿದರೆ, ಶಿವಸೇನೆಗೆ ಸೇರಿಸಿಕೊಳ್ಳಲು ನಾವು ಸಿದ್ಧರಾಗಿದ್ದೇವೆ ಎಂದು ಶಿವಸೇನೆ ಕರ್ನಾಟಕ...
- Advertisement -spot_img