Friday, March 13, 2026

BidarNews

ಕಿರುಕುಳಕ್ಕೆ ಬಸ್‌ನಲ್ಲೇ ಪ್ರಾಣ ಬಿಟ್ಟ KSRTC ಡ್ರೈವರ್!

KSRTC ಚಾಲಕನೊಬ್ಬ ಡಿಪೋ ಮ್ಯಾನೇಜರ್‌ನ ಕಿರುಕುಳಕ್ಕೆ ರೋಸಿ ಹೋಗಿದ್ದಾನೆ. ತಾನು ಕರ್ತವ್ಯ ನಿರ್ವಹಿಸುತ್ತಿದ್ದ ಬಸ್‌ನಲ್ಲೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೀದರ್ ಜಿಲ್ಲೆಯ ಡಿಪೋ ನಂ.1ರಲ್ಲಿ ನಡೆದಿದೆ. ಘೋರ ಘಟನೆಗೆ ಇಡೀ ಬೀದರ್ ಜಿಲ್ಲೆಯೇ ಬೆಚ್ಚಿ ಬಿದ್ದಿದೆ. ಆಣದೂರು ಗ್ರಾಮದ ನಿವಾಸಿ 59 ವರ್ಷದ ರಾಜಪ್ಪ ಎಂಬುವವರು, ಬಳ್ಳಾರಿ–ಬೀದರ್ ಸ್ಲೀಪರ್ ಕೋಚ್ ಬಸ್‌ನಲ್ಲಿ ಚಾಲಕರಾಗಿ...
- Advertisement -spot_img

Latest News

Health Tips: ತುಂಬಾ ತಲೆ ನೋವು ಇದೆಯಾ! ಮೈಯಲ್ಲ ತಣ್ಣಗಾದ್ರೆ LOW BP?

Health Tips: ಇತ್ತೀಚಿನ ದಿನಗಳಲ್ಲಿ ಜೀವನಶೈಲಿಯಿಂದಾಗಿ ಯುವ ಪೀಳಿಗೆಯವರಲ್ಲಿಯೇ ಹೆಚ್ಚು ಬಿಪಿ, ಶುಗರ್‌ ರೋಗಗಳನ್ನು ನೋಡುತ್ತಿದ್ದೇವೆ. ಹಾಗಾದ್ರೆ ಲೋ ಬಿಪಿ ಬರಲು ಕಾರಣಗಳೇನು..? ಅದರ ಲಕ್ಷಣಗಳೇನು...
- Advertisement -spot_img