Friday, May 23, 2025

bidhar district

Hospital: ಆಸ್ಪತ್ರೆಯಲ್ಲಿ ವೈದ್ಯಾಧಿಕಾರಿಗಳ ನಿರ್ಲಕ್ಷ್ಯದಿಂದ ಸಾರ್ವಜನಿಕರ ಪರದಾಟ..!

ಬಸವಕಲ್ಯಾಣ: ಬೀದರ್ ಜಿಲ್ಲೆಯ ಬಸವಕಲ್ಯಾಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯರು ನಿರ್ಲಕ್ಷ್ಯತನ ತೋರುತ್ತಿದ್ದಾರೆ ಎಂದು ಗ್ರಾಮಸ್ಥರು ಆಕ್ರೋಶ ಹೊರಹಾಕುತ್ತಿದ್ದಾರೆ. ಹೆರಿಗೆ ನಂತರ ತಾಯಿ ಮತ್ತು ಮಕ್ಕಳ ಆರೈಕೆಗೆ ಇರುವ ಸ್ಕ್ಯಾನಿಂಗ್ ಕೋಣೆ ಇದ್ದರೂ ತೆರೆಯದೆ ನಿರ್ಲಕ್ಷ್ಯ ತೋರುತ್ತಿದ್ದಾರೆ. ಹಾಗಾಗಿ ಸ್ಕ್ಯಾನಿಂಗ್ ಗಾಗಿ ಜನ ಪರದಾಡುತ್ತಿದ್ದಾರೆ. ಒಂದು ವಾರದ ಕಾಲ ಸ್ಕ್ಯಾನಿಂಗ್ ಮಾಡುವುದಕ್ಕೆ ಆಗುವುದಿಲ್ಲ ಎಂದು ಸೂಚನಾ ಫಲಕ...

Shivaji Circle: ಹುಲಸೂರು ತಾಲೂಕಿನ ಶಿವಾಜಿ ವೃತ್ತದಲ್ಲಿ ಭೀಕರ ಘಟನೆ..!

ಬೀದರ್: ಜಿಲ್ಲೆಯ ಹುಲಸೂರು ಪಶು ಸಂಗೋಪನಾ ಇಲಾಖೆಯ ಸಂಚಾರ ತುರ್ತು ಚಿಕಿತ್ಸೆಯ ವಾಹನ ಬೈಕ್ಗೆ ಡಿಕ್ಕಿ ಹೊಡೆದ ಪರಿಣಾಮವಾಗಿ ಆಸ್ಪತ್ರೆಗೆ ತೆರಳುವ ಮಾರ್ಗ ಮಧ್ಯದಲ್ಲಿ ಬೈಕ್ ಸವಾರ  ಕೊನೆಯುಸಿರೆಳೆದಿದ್ದಾನೆ. ಹುಲಸೂರು ಪಟ್ಟಣದ ಛತ್ರಪತಿ ಶಿವಾಜಿ ವೃತ್ತದಲ್ಲಿ ದೇವನಾಳ ಗ್ರಾಮದ ರಸ್ತೆಗೆ ತಿರುಗುವಾಗ ಎದುರಿಗೆ ಬಂದ ಬೈಕ್ ಗೆ ಪಶು ಸಂಗೋಪನಾ ವಾಹನ ಡಿಕ್ಕಿ ಹೊಡೆದಿದೆ. ಸಿಸಿ...
- Advertisement -spot_img

Latest News

Health Tips: ಕಿಬ್ಬುಹೊಟ್ಟೆ ನೋವು.! ನಿರ್ಲಕ್ಷ್ಯ ಮಾಡೋದು ಬೇಡ!

Health Tips: ನಮ್ಮ ಕಿಡ್ನಿಯಲ್ಲಿ ಕಲ್ಲಾದರೆ, ಅದು ತಿಳಿಯುವ ಸಮಯಕ್ಕೆ ಜೀವಕ್ಕೆ ಅಪಾಾಯ ಸಂಭವಿಸುವ ಸಾಧ್ಯತೆ ಇರುತ್ತದೆ. ಹಾಗಾಗಿ ನಾವು ನಮ್ಮ ದೇಹದಲ್ಲಾಗುವ ಸಣ್ಣ ಪುಟ್ಟ...
- Advertisement -spot_img