Saturday, February 14, 2026

Big boss Kannada

Big boss Kannada: ಗಿಲ್ಲಿ ನಟನ ವಿರುದ್ಧ ಮಹಿಳಾ ಆಯೋಗಕ್ಕೆ ದೂರು

Big Boss Kannada: ಬಿಗ್‌ಬಾಸ್ ಕನ್ನಡದ ಸ್ಪರ್ಧಿ ಗಿಲ್ಲಿ ನಟ ವಿರುದ್ಧ ಮಹಿಳಾ ಆಯೋಗದಲ್ಲಿ ದೂರು ದಾಖಲಾಗಿದೆ. ಇದೇ ಸ್ಪರ್ಧೆಯಲ್ಲಿ ಭಾಗವಹಿಸಿರುವ ರಿಷಾ ಅವರ ವಸ್ತ್ರವನ್ನು ವಾಶ್‌ರೂಮ್ ಬಳಿ ತಂದಿರಿಸಿದ್ದಕ್ಕಾಗಿ ಗಿಲ್ಲಿ ವಿರುದ್ಧ ದೂರು ನೀಡಲಾಗಿದೆ. ಇದರ ಜತೆ ಮಹಿಳೆಯರಿಗೆ ಬೇಸರವಾಗುವ ರೀತಿ ವಾಗ್ದಾಳಿ ಮಾಡಿದ್ದಕ್ಕಾಗಿ ಗಿಲ್ಲಿ ವಿರುದ್ಧ ದೂರು ದಾಖಲಿಸಲಾಗಿದೆ. ಸದ್ಯ ಈ ಪ್ರಕರಣವನ್ನು...

ಬಿಗ್‌ಬಾಸ್‌ 4ನೇ ಸ್ಪರ್ಧಿ ಯಾರು ಗೊತ್ತಾ?

ಕನ್ನಡ ಬಿಗ್‌ಬಾಸ್‌ 12ನೇ ಸೀಸನ್‌ನಲ್ಲಿ, ಮನೆಗೆ ಬರುತ್ತಿರುವ 4ನೇ ಸ್ಪರ್ಧಿಯ ಹೆಸರು ರಿವೀಲ್‌ ಆಗಿದೆ. ಸೋಶಿಯಲ್‌ ಮೀಡಿಯಾದಲ್ಲಿ ಹವಾ ಸೃಷ್ಟಿಸಿರುವ ಯೂಟ್ಯೂಬರ್‌ ರಕ್ಷಿತಾ ಶೆಟ್ಟಿ. ತುಳು, ಹಿಂದಿ, ಕನ್ನಡ, ಇಂಗ್ಲೀಷ್‌ನಲ್ಲಿ ವ್ಲಾಗ್ಸ್‌ ಮಾಡುವ ಕರಾವಳಿ ಹುಡುಗಿ ರಕ್ಷಿತಾ. ಹಲವು ಬಾರಿ ಕನ್ನಡ ತಪ್ಪಾಗಿ ಮಾತನಾಡಿ ಟ್ರೋಲ್‌ಗೆ ಒಳಗಾಗಿದ್ದಾರೆ. ರಕ್ಷಿತಾ ಶೆಟ್ಟಿ ತಾಯಿ ಮಂಗಳೂರಿನವ್ರು. ರಕ್ಷಿತಾ ಹುಟ್ಟಿದ್ದು...

ಸಾನ್ಯಾ ಅಯ್ಯರ್ ವಾಷ್ ರೂಂ ನಲ್ಲಿ ಕಿರುಚಾಡಿದ್ಯಾಕೆ…! ಯಾರನ್ನು ಕಂಡು ಭಯ ಪಟ್ಟರು ಸಾನ್ಯಾ…!

ಬಿಗ್ ಬಾಸ್ ಮನೆಯಲ್ಲಿ ದಿನ ನಿತ್ಯ ಒಂದೊಂದು ಕಥೆ ಶುರುವಾಗುತ್ತಿದೆ. ಕೆಲವೊಂದು ತರ್ಲೆ, ಇನ್ನೊಮ್ಮೆ ಜಗಳ ಮತ್ತೊಮ್ಮೆ ಪ್ರೀತಿ ಮಮತೆ. ಇವೆಲ್ಲವುಗಳು ನಡೆಯುತ್ತಿದ್ದಂತೆ ಸಾನ್ಯ ಅಯ್ಯರ್ ಜೋರಾಗಿ ಕಿರುಚಾಡಿ ಮನೆಯವರನ್ನು ಗಾಬರಿಗೊಳಿಸಿ ಬಿಟ್ಟರು. ಹೌದು ಸಾನ್ಯಾ ಹಾಗೂ ರೂಪೇಶ್ ಕೊಂಚ ಸಲುಗೆಯಲ್ಲಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ ಇಂತಹ ಸಮಯದಲ್ಲಿಯೇ ರೂಪೇಶ್ ಸಾನ್ಯಾರನ್ನು ಸ್ವಲ್ಪ ಆಟವಾಡಿಸಿದ್ದಾರೆ....

ಸೋನುಗೌಡಗೆ ಶುರವಾಯ್ತು ರಾಕೇಶ್ ಮೇಲೆ ಫೀಲಿಂಗ್ಸ್..!

Bigboss: ಬಿಗ್ ಬಾಸ್ ಮನೆಯಂಗಳದಲ್ಲಿ  ದಿನದಿಂದ  ದಿನಕ್ಕೆ ಪ್ರತಿಯೊಬ್ಬರೂ ಒಂದಲ್ಲ ಒಂದು ವಿಚಾರಕ್ಕೆ ಸುದ್ದಿಯಾಗುತ್ತಿದ್ದಾರೆ ಆಸ್ತಿ ವಿಚಾರದ ಬಳಿಕ ಇದೀಗ ಪ್ರೀತಿ ವಿಚಾರ ಶುರುವಾಗಿದೆ. ಮಾತು  ಸಲುಗೆ ಆಪ್ತತೆ ಬೆಳೆದು ಸೋನು ಗೌಡ ಇದೀಗ ಒಂದು ಹೆಜ್ಜೆ ಮುಂದಿಟ್ಟಿದ್ದಾರೆ. ಸಾಕಷ್ಟು ಕಣ್ಣೀರು ಹಾಕುತ್ತಲೇ  ನಿರಂತರ ಮನೆಯ ಸದಸ್ಯರ ಗಮನ ಸೆಳೆಯುತ್ತಿದ್ದ ಸೋನು ಗೌಡ  ಇದೀಗ ಹೊಸ ವಿಚಾರದಲ್ಲಿ...

ಬಿಗ್‌ಬಾಸ್ ಲೀಸ್ಟ್ ರೆಡಿ..!: ಸೀಸನ್ 8ಕ್ಕೆ ಇವರೆಲ್ಲ ಬರ್ತಾರಾ..?

ಸಖತ್ ಟಿಆರ್‌ಪಿ ಗಿಟ್ಟಿಸೋ ರಿಯಾಲಿಟಿ ಶೋಗಳಲ್ಲಿ ಬಿಗ್‌ಬಾಸ್ ಶೋ ಕೂಡಾ ಒಂದು. ನಾಳೆ ಏನಾಗ್ಬಹುದು..?ಯಾರು ಶೋನಿಂದ ಹೊರಗೆ ಹೋಗ್ತಾರೆ..? ಏನ್ ಟಾಸ್ಕ್ ಇರತ್ತೆ ಅನ್ನೋ ಬಗ್ಗೆ ಅಲ್ಲಿರೋ ಸ್ಪರ್ಧಿಗಳಿಗಿಂತ ವೀಕ್ಷಕರಿಗೇ ಕುತೂಹಲ ಜಾಸ್ತಿ. 2020ರಲ್ಲಿ ಬಿಗ್‌ಬಾಸ್ ಶುರುವಾಗಬೇಕಿತ್ತು. ಕೊರೊನಾ ಭೀತಿಯಿಂದ ಬಿಗ್‌ಬಾಸ್ ಶುರು ಮಾಡಿರಲಿಲ್ಲ. ಆದ್ರೆ ತೆಲುಗು, ತಮಿಳ್ ಚಾನೆಲ್‌ಗಳಲ್ಲಿ ಬಿಗ್‌ಬಾಸ್ ಶುರುವಾಗಿ,...
- Advertisement -spot_img

Latest News

ನಾನು ಡಿಸಿಎಂ ಆಗಿ ಅಲ್ಲ, ಭಕ್ತನಾಗಿ, ಶಿಷ್ಯನಾಗಿ, ಅಜ್ಜನ ಅನುಯಾಯಿಯಾಗಿ ಸೇವೆ ಮಾಡುತ್ತಿದ್ದೇನೆ: ಡಿಕೆಶಿ

Political News: ತುಮಕೂರು ಜಿಲ್ಲೆ ತಿಪಟೂರು ತಾಲೂಕಿನ ನೊಣವಿನಕೆರೆಯಲ್ಲಿರುವ ಸೋಮೇಶ್ವರ ಶ್ರೀ ಕಾಡುಸಿದ್ದೇಶ್ವರ ಸಂಸ್ಥಾನಮಠಕ್ಕೆ ಇಂದು ಡಿಸಿಎಂ ಡಿ.ಕೆ.ಶಿವಕುಮಾರ್ ಭೇಟಿ ನೀಡಿದ್ದರು. ಈ ವೇಳೆ ವೀರ ಗಂಗಾಧರ...
- Advertisement -spot_img