ಬಿಗ್ಬಾಸ್ ಕನ್ನಡ ಸೀಸನ್ 9ರ ವಿನ್ನರ್ ರೂಪೇಶ್ ಶೆಟ್ಟಿ ಕರ್ನಾಟಕ ಟಿವಿ ಜೊತೆ ಮಾತನಾಡಿದ್ದು, ತಾವು ಗೆದ್ದ ಹಣವನ್ನ ಏನು ಮಾಡ್ತಾರೆ ಅಂತಾ ಹೇಳಿದ್ದಾರೆ.
ನಾನು ಬಿಗ್ಬಾಸ್ ಫಿನಾಲೆ ಸ್ಟೇಜ್ ಮೇಲೂ ಹೇಳಿದ್ದೆ. ದುಡ್ಡು ಈಗ ಖರ್ಚಾಗಬಹುದು. ಆದ್ರೆ ನನಗೆ ಕಪ್ ಬೇಕು. ಅದು ಮುಖ್ಯ ಅಂತಾ ಹೇಳಿದ್ದೆ. ಯಾಕಂದ್ರೆ ದುಡ್ಡು ಇನ್ನು ಸ್ವಲ್ಪ ತಿಂಗಳಲ್ಲಿ...
bigboss news:
ಸಾಕಷ್ಟು ಕುತೂಹಲ ಮೂಡಿಸುತ್ತಿದೆ ಬಿಗ್ ಬಾಸ್ ಒಟಿಟಿ .ಬಿಗ್ ಬಾಸ್ ಆರಂಭವಾದ ಒಂದೇ ವಾರದಲ್ಲಿ ಮನೆಯಲ್ಲಿ ಅನೇಕ ವಿಚಾರಗಳು ನಡೆಯುತ್ತಿವೆ.ಕೆಲವರು ಲವ್-ಫ್ಲರ್ಟ್ ವಿಚಾರಕ್ಕೆ ಸುದ್ದಿಯಾದ್ರೆ, ಇನ್ನೂ ಕೆಲವರು ಕಿತ್ತಾಟದಿಂದಲೇ ಸದ್ದು ಮಾಡುತ್ತಿದ್ದಾರೆ.ಇದೇ ವಿಚಾರವಾಗಿ ಆರ್ಯವರ್ಧನ್ ಗುರೂಜಿ ಸುದ್ದಿಯಲ್ಲಿದ್ದಾರೆ.ಸೈಲೆಂಟ್ ಆಗಿದ್ದ ಗುರೂಜಿ ಏಕಾಏಕಿ ಗರಂ ಆಗಿದ್ದೇಕೆ ಎಂಬುವುದೇ ಕುತೂಹಲದ ವಿಚಾರ.
ಟ್ರೋಲ್ಆಗುತ್ತಾ ಸದಾ ಸುದ್ದಿಯಲ್ಲಿದ್ದ ಆರ್ಯವರ್ಧನ್...
ಬಿಹಾರ ವಿಧಾನಸಭೆ ಚುನಾವಣೆಯಲ್ಲಿ ಜನ ಸುರಾಜ್ ಪಕ್ಷ ಕಟ್ಟಿ ಬಂದ ಯಶಸ್ವಿ ತಂತ್ರಗಾರ ಪ್ರಶಾಂತ್ ಕಿಶೋರ್ ತೀವ್ರ ಹಿನ್ನಡೆ ಅನುಭವಿಸಿದ್ದಾರೆ. ರಾಜ್ಯದ 243 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು...