Tuesday, October 14, 2025

bigboss news

BBK 12ಗೆ ಡೇಟ್ ಫಿಕ್ಸ್ ಕಿಚ್ಚನ ಬರ್ತ್‌ಡೇ ಸ್ಪೆಷಲ್ ! ಡಬಾಲ್‌ ಧಮಾಕ

ಕನ್ನಡದ ಬಿಗ್‌ ರಿಯಾಲಿಟಿ ಶೋ ಬಿಗ್‌ ಬಾಸ್‌ ನ್ಯೂ ಸೀಸನ್‌ಗಾಗಿ ವೀಕ್ಷಕರು ಮತ್ತು ಕಿಚ್ಚ ಸುದೀಪ್‌ ಅಭಿಮಾನಿಗಳು ಕಾದು ಕುಳಿತಿದ್ದಾರೆ. ಇದೀಗ ಬಿಗ್‌ಬಾಸ್ 12ರ ಆರಂಭಕ್ಕೆ ದಿನಗಣನೆ ಶುರುವಾಗಿದೆ. ಯಾವಾಗಿನಿಂದ ಬಿಗ್ ಬಾಸ್ ಸ್ಟಾರ್ಟ್‌ ಆಗುತ್ತೆ, ಯಾರೆಲ್ಲ ಸ್ಪರ್ಧಿಗಳು ಈ ಬಾರಿ ದೊಡ್ಮನೆ ಸೇರುತ್ತಾರೆ. ಹೀಗೆ ಸಾಕಷ್ಟು ಪ್ರಶ್ನೆಗಳು ಅಭಿಮಾನಿಗಳಿಗೆ ಕಾಡುತ್ತಿವೆ. ಬಿಗ್‌ಬಾಸ್ ಅಭಿಮಾನಿಗಳ ಈ...

ಬಿಗ್‌ ಬಾಸ್‌ ಈಸ್‌ ಬ್ಯಾಕ್‌ : ಈ ಸಲ ʼಬಿಗ್‌ಬಾಸ್ 12ʼ ಕಿಚ್ಚು ಮಾತ್ರ ಹೆಚ್ಚು

ಕನ್ನಡದ ಬಿಗ್‌ ರಿಯಾಟಿ ಶೋ ‘ಬಿಗ್ ಬಾಸ್ ಕನ್ನಡ 12’ ಕಾರ್ಯಕ್ರಮ ಯಾವಾಗ ಶುರುವಾಗುತ್ತೋ ಅಂತ ವೀಕ್ಷಕರು, ಅಭಿಮಾನಿಗಳು ಕಾದು ಕುಳಿತಿರೋದು ಸತ್ಯ. ‘ಬಿಗ್ ಬಾಸ್ ಕನ್ನಡ 12’ ಪ್ರೀಮಿಯರ್‌ ದಿನಾಂಕ ಇನ್ನೂ ಬಹಿರಂಗವಾಗಿಲ್ಲ. ಆದರೆ, ಸೆಪ್ಟೆಂಬರ್‌ ತಿಂಗಳಲ್ಲಿ ಹೊಸ ಬಿಗ್ ಬಾಸ್ ಕನ್ನಡ ಸೀಸನ್‌ ಶುರುವಾಗುವುದು ಖಚಿತ ಅಂತ ಹೇಳಲಾಗುತ್ತಿದೆ. ಈ ಮಧ್ಯೆ...

Varthur Santhosh : ಕನ್ನಡದ ಬಿಗ್‌ಬಾಸ್ ಸೆಟ್‌ನಲ್ಲೇ “ಆ ಸ್ಪರ್ಧಿ” ಅರೆಸ್ಟ್

Banglore News : ಕನ್ನಡದ ಜನಪ್ರಿಯ ರಿಯಾಲಿಟಿ ಶೋ ಬಿಗ್‌ಬಾಸ್‌ನ ಸ್ಪರ್ಧಿಯೊಬ್ಬರನ್ನ ಅರಣ್ಯ ಇಲಾಖೆಯ ಅಧಿಕಾರಿಗಳು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆಂದು ತಿಳಿದು ಬಂದಿದೆ. ವರ್ತೂರು ಸಂತೋಷ್ ಎಂಬ ಸ್ಪರ್ಧಿಯನ್ನ ಬಂಧನ ಮಾಡಲಾಗಿದ್ದು, ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ದೂರು ದಾಖಲು ಮಾಡಿಕೊಳ್ಳಲಾಗಿದೆ. ವರ್ತೂರು ಸಂತೋಷ್, ತನ್ನ ಕೊರಳಲ್ಲಿ ಹುಲಿಯ ಉಗುರು ಹಾಕಿಕೊಂಡಿದ್ದಾನೆಂದು ವನ್ಯಪ್ರಾಣಿ ಪ್ರೀಯರು ದೂರು ನೀಡಿದ್ದರು....

ಸೋನು ಗೌಡಗೆ ಬೇಕಂತೆ 24 ವಯಸ್ಸಿನ ಹುಡುಗ..?!

Bigboss News: ಬಿಗ್ ಬಾಸ್ ಮನೆಯಲ್ಲಿ ಇದೀಗ ಮತ್ತೆ ಸೋನು ಗೌಡ ಸುದ್ದಿಯಾಗಿದ್ದಾರೆ.   24  ವರ್ಷದ ಹುಡುಗನ ಹುಡುಕಾಟದಲ್ಲಿದ್ದಾರೆ ಸೋನು. ಹೌದು ಬಿಗ್ ಬಾಸ್ ಮನೆಯಲ್ಲಿ  ಈ ಅಭಿಪ್ರಾಯ ಹೇಳಿಕೊಂಡಿದ್ದಾರೆ. ಅಪ್ಪ ದೇವರೇ.. ನೀನು ಇರುವುದೇ ನಿಜವಾದರೆ.. ನನಗೆ ಈಗ ೨೨ ರ‍್ಷ, ಸಖತ್​ ಆಗಿ ಇರುವ ೨೪ ರ‍್ಷದ ಹುಡುಗನನ್ನು ಕಳಿಸಿಕೊಡು ದೇವರೇ’ ಎಂದು...

ಸೋನು ಗೌಡಗೆ ಗುರೂಜಿ ಅವಾಜ್ ಹಾಕಿದ್ದೇಕೆ..?!

Bigboss  news: ಬಿಗ್ ಬಾಸ್ ಮನೆಯಂಗಳದಲ್ಲಿ ಮತ್ತೆ ಜಗಳದ ಸುದ್ದಿಯಾಗಿದೆ. ಹೌದು ಸೋನು ಗೌಡ ಹಾಗು  ಗುರೂಜಿ ಕೇವಲ ಊಟದ ವಿಚಾರವಾಗಿ ಮತ್ತೆ ಜಗಳವಾಡಿದ್ದಾರೆ. ಊಟದ ವಿಚಾರಕ್ಕಾಗಿ ನಡೆದ ಮಾತು, ತೀವ್ರ ಜಗಳಕ್ಕೆ ತಿರುಗಿದ್ದು ಈ ಸಮಯದಲ್ಲಿ ಸುಮ್ಮನಿರುವಂತೆ ಸೋನು ಶ್ರೀನಿವಾಸ್ ಗೌಡಗೆ ಗುರೂಜಿ ಹೇಳುತ್ತಲೇ ಇದ್ದರೂ. ಸೋನು ಮಾತನಾಡುತ್ತಲೇ ಹೋಗುತ್ತಾರೆ. ನಾನ್ ಸ್ಟಾಪ್ ಮಾತುಗಳನ್ನು...

ಜಶ್ವಂತ್ ಮೇಲೆ ಮುನಿಸೇಕೆ ನಂದಿನಿ…?!

Bigboss News: ಬಿಗ್ ಬಾಸ್ ಮನೆಯಂಗಳದಿಂದ ದಿನಕ್ಕೊಂದು  ಇಂಟ್ರಸ್ಟಿಂಗ್ ಸ್ಟೋರಿ  ಹೊರಬರುತ್ತಿದೆ. ಜಶ್ವಂತ್ ಮೇಲೆ  ನಂದಿನಿ  ಸಿಟ್ಟಾಗಿದ್ದು ಈ ಬಾರಿ ಕಂಡು ಬಂದಿದೆ. ಬಿಗ್ ಬಾಸ್​ ನಾಲ್ಕನೇ ವಾರಕ್ಕೆ ಕಾಲಿಟ್ಟಿದೆ. 11 ಸ್ಪರ್ಧಿಗಳು ಬಿಗ್ ಬಾಸ್ ಮನೆಯಲ್ಲಿ ಇದ್ದಾರೆ. ಈಗಾಗಲೇ 5 ಸ್ಪರ್ಧಿಗಳು ಎಲಿಮಿನೇಟ್​ ಆಗಿದ್ದಾರೆ. ಇದ್ದ ಸ್ಪರ್ಧಿಗಳ ಮಧ್ಯೆ ಟಫ್ ಕಾಂಪಿಟೇಷನ್ ನಡೆಯುತ್ತಿದೆ. ಈಗ ಕ್ಯಾಪ್ಟನ್ಸಿ...

‘ನಿಮಗೆ ಬಾಗಿಲು ತೋರಿಸಬೇಕಾಗುತ್ತದೆ ಎಂದು ಕಿಚ್ಚನ ವಾರ್ನಿಂಗ್ ಯಾರಿಗೆ ಗೊತ್ತಾ..?

Bigboss  news: ಬಿಗ್ ಬಾಸ್ ಆರಂಭವಾಗಿ 2 ವಾಋಗಳು ಕಳೆದವು.ಇದರ ಜೊತೆ ಇಬ್ಬರು ಸ್ಪರ್ಧಿಗಳು ಎಲಿಮಿನೇಟ್ ಆದ್ರು.ಜೊತೆಗೆ ಇದೀಗ ಮನೆಯೊಳಗೆ ಗುಂಪುಗಾರಿಕೆ ಶುರುವಾಗಿದೆ. ಈ ವಾರ ಕಿಚ್ಚ ಸುದೀಪ್ ಕೊಂಚ ಸಿಟ್ಟಾಗಿದ್ದು ಒಬ್ಬರಿಗೆ ಬಾಗಿಲು ತೋರಿಸಬೇಕಾಗುತ್ತೆ ಎಂದು ಎಚ್ಚರಿಕೆ ನೀಡಿದ್ದಾರೆ. ಪ್ರತಿ ವಾರ ಎಲ್ಲರೂ ಒಬ್ಬೊಬ್ಬರನ್ನು ನಾಮಿನೇಟ್​ ಮಾಡಬೇಕು. ತಮ್ಮ ಸ್ವಂತ ನಿರ್ಧಾರದಿಂದ ನಾಮಿನೇಟ್​ ಮಾಡಬೇಕೇ ಹೊರತು,...

ಬಿಗ್ ಬಾಸ್ ಮನೆಯಿಂದ ಹೊರಗೆ ಹೋಗುತ್ತಾರಂತೆ ಸ್ಪೂರ್ತಿ….!

Bigboss inside storry: ಬಿಗ್ ಬಾಸ್ ಮನೆಯಂಗಳದಲ್ಲಿ ಈಗ ಟಫ್ ಟಾಸ್ಕ್ ಗಳು ಶುರುವಾಗಿದೆ.ಇದರ ಜೊತೆ ಮುನಿಸು ಮನಸ್ತಾಪಗಳು ಶುರುವಾಗಿದೆ. ಕೆಲವೊಂದು ಸ್ಪರ್ಧಿಗಳು ಭಯ ಪಡಲು ಶುರು ಮಾಡಿದ್ದಾರೆ.ಈ ಬಾರಿ ಕಳಪೆ ತಮಗೆ ಬರಬಹುದು ಎಂಬ ಭಯ ಸ್ಫೂರ್ತಿ ಅವರನ್ನು ಕಾಡುತ್ತಿದೆ. ಈ ಕಾರಣಕ್ಕೆ ಅವರು ಜಯಶ್ರೀ ಜತೆಗೆ ಈ ವಿಚಾರ ಮಾತನಾಡಿದ್ದಾರೆ. ‘ನಾನು ಮಾಡದ...

ಬಿಗ್ ಬಾಸ್ ಫಟಾಫಟ್ ಸ್ಟೋರಿ:

Bigboss storry: ಸೋನು ಶ್ರೀನಿವಾಸ್ ​ಗೌಡ ಅವರು ಬಿಗ್ ಬಾಸ್ ಮನೆಯಲ್ಲಿ ಸಖತ್ ಹೈಲೈಟ್ ಆಗುತ್ತಿದ್ದಾರೆ. ಅವರು ಕೆಲ ವಿಚಾರಕ್ಕೆ ಈಗಲೂ ಟ್ರೋಲ್ ಆಗುತ್ತಿದ್ದಾರೆ. ಅವರು ಸಣ್ಣ ಮಕ್ಕಳಂತೆ ಆಡುತ್ತಾರೆ ಎಂಬುದು ಕೆಲವರು ಆರೋಪ. ಇನ್ನೂ ಕೆಲವರಿಂದ ಅವರಿಗೆ ಬೆಂಬಲ ಸಿಗುತ್ತಿದೆ. ಈಗ ಸೋನು ಅವರು ಮದುವೆ ವಿಚಾರ ಮಾತನಾಡಿದ್ದಾರೆ. ಮುಂದಿನ ಆರೇಳು ವರ್ಷ ಮದುವೆ...

ಅರ್ಜುನ್-ರೂಪೇಶ್ ನಡುವೆ ಬಿಗ್ ಫೈಟ್: ಬಿಗ್ ಬಾಸ್ ಮನೆಯೊಳಗೆ ನಡೆದದ್ದೇನು…!

Bigboss news: ಬಿಗ್ ಬಾಸ್ ಮನೆಯೊಳಗೆ ದಿನದಿಂದ  ದಿನಕ್ಕೆ ಅನೇಕ ವಿಚಾರಗಳುರಂಗೇರುತ್ತಿವೆ. ಎಲ್ಲಾ ಸ್ಪರ್ಧಿಗಳ ಬೇರೆ ಬೇರೆ ಮುಖ ಅನಾವರಣಗೊಳ್ಳುತ್ತಿದೆ. ಹಲವು ಕಾರಣದಿಂದ ಎರಡು ಸ್ಪರ್ಧಿಗಳ ಮಧ್ಯೆ ಜಗಳಗಳು ಏರ್ಪಡುತ್ತಿವೆ. ಯಾರು ಯಾರ ವಿರುದ್ಧ ಯಾವಾಗ ತಿರುಗಿ ಬೀಳುತ್ತಾರೆ ಎಂಬುದನ್ನು ಊಹಿಸಲು ಪ್ರೇಕ್ಷಕರಿಗೆ ಕಷ್ಟವಾಗುತ್ತಿದೆ. ರೂಪೇಶ್ ಶೆಟ್ಟಿ ಹಾಗೂ ಮನೆಯ ಕ್ಯಾಪ್ಟನ್ ಅರ್ಜುನ್ ಮಧ್ಯೆ ಜಟಾಪಟಿ ಏರ್ಪಟ್ಟಿದೆ....
- Advertisement -spot_img

Latest News

ಧಾರವಾಡ ಕೃಷಿವಿಜ್ಞಾನ ವಿವಿಗೆ ಹೈಕೋರ್ಟ್ ಖಡಕ್‌ ಸೂಚನೆ!

ಕರ್ನಾಟಕ ಹೈಕೋರ್ಟ್ ಧಾರವಾಡ ಕೃಷಿ ವಿಜ್ಞಾನ ವಿಶ್ವವಿದ್ಯಾಲಯದ 2018 ರಿಂದ 2025ರ ತನಕದ ಹಣಕಾಸು ಲೆಕ್ಕಪರಿಶೋಧನೆ ನಡೆಸುವಂತೆ ಕಂಟ್ರೋಲರ್ ಮತ್ತು ಆಡಿಟರ್ ಜನರಲ್ (CAG) ಅವರಿಗೆ...
- Advertisement -spot_img