Bigboss News:
ಬಿಗ್ ಬಾಸ್ ಮನೆಯಲ್ಲಿ ಗುರೂಜಿಗೆ ರೂಪೇಶ್ ಹೆಡ್ ಮಸಾಜ್ ಮಾಡುವಾಗ ಮನೆ ಮಂದಿಯೆಲ್ಲ ಒಟ್ಟಿಗೆ ಕುಳಿತಿದ್ದರು. ಈ ವೇಳೆ ಸೋನು, ಗುರೂಜಿಗೆ ಡವ್ ರಾಜ ಎಂದು ಹೇಳಿದ್ದಾರೆ. ಹೀಗೆ ಮಾತನಾಡಬೇಡ ಎಂದ ಗುರೂಜಿಗೆ ಮತ್ತೆ ಕಳ್ಳ ಸ್ವಾಮೀಜಿ ಎಂದು ಕರೆಯಬೇಕಾ ಎಂದಿದ್ದಾರೆ. ಈ ವೇಳೆ ಸಾನ್ಯ, ಅವರು ದೊಡ್ಡವರು ಹೀಗೆಲ್ಲಾ ಮಾತನಾಡಬಾರದು ಎಂದು...
Bigboss News:
ಬಿಗ್ ಬಾಸ್ ಪಬ್ಲಿಕ್ ಬೈಟ್ ಬಗ್ಗೆ ಈ ಬಾರಿ ರೂಪೇಶ್ ಟೆನ್ಶನ್ ಆಗಿದ್ದಾರೆ. ಮಂಗಳೂರು ಹುಡುಗಿ ಸೌಮ್ಯ ಅವರ ಬೈಟ್, ಹಲೋ ನನ್ನ ಹೆಸರು ಸೌಮ್ಯ ಅಂತ. ನಾನು ಮಂಗಳೂರಿನವರು. ಇವತ್ತು ರೂಪೇಶ್ ಜೊತೆಗೆ ಮಾತನಾಡಬೇಕು ಎಂದುಕೊಂಡಿದ್ದೇನೆ. ಚೆನ್ನಾಗಿ ಆಟ ಆಡುತ್ತಿದ್ದೀರಾ. ಆದರೆ ನನ್ನ ಮೆಸೇಜ್ ಏನು ಅಂದರೆ, ಎಲ್ಲೋ ಈ ವೀಕ್...
Bigboss:
ಬಿಗ್ ಬಾಸ್ ಮನೆಯಂಗಳದಲ್ಲಿ ಒಂದೊಂದು ವಿಚಾಆರಕ್ಕೆ ಒಬ್ಬೊಬ್ಬರು ಸುದ್ದಿಯಾಗುತ್ತಿದ್ದಾರೆ. ಹಾಗೆಯೇ ಇಂದು ಜಯಶ್ರೀ ಸುದ್ದಿಯಾಗಿದ್ದಾರೆ.ಜಶ್ವಂತ್ ಹಾಗು ನಂದಿನಿ ರಿಯಲ್ ಕಪಲ್ಸ್ ಆಗಿರೋದ್ರಿಂದಾನೆ ಇದುವರೆಗೂ ಬಿಗ್ ಬಾಸ್ ಮನೆಯಲ್ಲಿ ಉಳಿದುಕೊಂಡಿದ್ದಾರೆ. ಇಲ್ಲಾಂದ್ರೆ ಅವರಲ್ಲಿ ಅಂತಹ ಸ್ಪೆಷಲ್ ಏನಿದೆ ಎಂಬುವುದಾಗಿ ಗುರೂಜಿ ಮುಂದೆ ಜಯಶ್ರೀ ಸಿಟ್ಟನ್ನು ತೋರಿಸಿಕೊಂಡಿದ್ದಾರೆ. ಮೊದಲಿನಿಂದಲೂ ಜಯಶ್ರೀ ನಂದು ಇಬ್ಬರೂ ಜಗಳವಾಡುತ್ತಲೇ ಇರುತ್ತಾರೆ. ಈಗ...
Bigboss:
ಸುದೀಪ್ ನೇತೃತ್ವದ ಬಿಗ್ ಬಾಸ್ ಇದೀಗ ಅಭಿಮಾನಿಗಳ ಕುತೂಹಲವನ್ನು ದಿನೇ ದಿನೇ ಕೆರಳಿಸುತ್ತಿದೆ. ಸದ್ಯ ಇದೀಗ ಓಟಿಟಿ ಯಲ್ಲಿ ಸದ್ದು ಮಾಡುತ್ತಿರುವ ಬಿಗ್ ಬಾಸ್ ಸೀಸನ್ ಪರದೆ ಮೇಲೆ ಬರಲು ರೆಡಿಯಾಗಿದೆ. ಹೌದು ಈ ಬಗ್ಗೆ ಕಲರ್ಸ್ ಕನ್ನಡ ವಾಹಿನಿ ಮಾಹಿತಿ ಹೊರ ಹಾಕಿದ್ದು. ಬಿಗ್ ಬಾಸ್ ಸೀಸನ್ 9 ಇದೀಗ ಪರದೆ ಮೇಲೆ...
Bigboss:
ಬಿಗ್ ಬಾಸ್ ಮನೆಯಲ್ಲಿ ಈಗ 9 ಮಂದಿ ಸ್ಪರ್ಧಿಗಳು ಮಾತ್ರ ಉಳಿದುಕೊಂಡಿದ್ದಾರೆ. ಮನೆಯಲ್ಲಿ ತುಂಬಾ ಕ್ಲೋಸ್ ಆಗಿದ್ದ ಸಾನ್ಯಾ ರೂಪೇಶ್ ಮಧ್ಯೆ ಇದೀಗ ಮನಸ್ತಾಪ ಏರ್ಪಟ್ಟಿದೆ. ಹೌದು ಇತ್ತೀಚೆಗೆ ಸಾನ್ಯಾ ಜಶ್ವಂತ್ ಜೊತೆ ಕ್ಲೋಸ್ ಆಗಿರೋದು ರೂಪೇಶ್ ಹಾಗು ನಂದಿನಿ ಇಬ್ಬರಿಗೂ ಬೇಸರವಾಗಿದೆ. ರೂಪೇಶ್ ಇದನ್ನು ಬಹಿರಂಗವಾಗಿಯೇ ಹೇಳಿಕೊಂಡಿದ್ದಾರೆ. ಸಾನ್ಯಾ ನೀನಿದ್ದಲ್ಲಿಗೆ ಈಗ ನಾನು...
Bigboss:
ಸುದೀಪ್ ನೇತೃತ್ವದ ಬಿಗ್ ಬಾಸ್ ಇದೀಗ ಅಭಿಮಾನಿಗಳ ಕುತೂಹಲವನ್ನು ದಿನೇ ದಿನೇ ಕೆರಳಿಸುತ್ತಿದೆ. ಸದ್ಯ ಇದೀಗ ಓಟಿಟಿ ಯಲ್ಲಿ ಸದ್ದು ಮಾಡುತ್ತಿರುವ ಬಿಗ್ ಬಾಸ್ ಸೀಸನ್ ಪರದೆ ಮೇಲೆ ಬರಲು ರೆಡಿಯಾಗಿದೆ. ಹೌದು ಈ ಬಗ್ಗೆ ಕಲರ್ಸ್ ಕನ್ನಡ ವಾಹಿನಿ ಮಾಹಿತಿ ಹೊರ ಹಾಕಿದ್ದು. ಬಿಗ್ ಬಾಸ್ ಸೀಸನ್ 9 ಇದೀಗ ಪರದೆ ಮೇಲೆ...
Bigboss news:
ಬಿಗ್ ಬಾಸ್ ಮನೆಯಂಗಳದಿಂದ ದಿನಕ್ಕೊಂದು ವಿಚಾರ ಹೊರ ಬರುತ್ತಿದೆ. ಇದೀಗ ಮನಕಳುಕುವ ಘಟನೆ ನಡೆದಿದೆ. ಬಿಗ್ ಬಾಸ್ ನಿಂದ ಈ ವಾರವೂ ಎಲಿಮಿನೇಷನ್ ಆಗಿ ಸ್ಪರ್ಧಿಗಳು ಹೊರ ನಡೆದಿದ್ದಾರೆ. ಹೌದು ಚೈತ್ರ ಹಳಿಕೇರಿ ಈ ಭಾರಿ ಯಾರು ಊಹಿಸದೆಯೇ ಹೊರ ನಡೆದಿದ್ದಾರೆ.
ಚೈತ್ರ ಹಾಗು ಜಯಶ್ರೀ ಬಿಗ್ ಬಾಸ್ ಮನೆಯಲ್ಲಿ ಅನ್ಯೋನ್ಯವಾಗಿ ಉತ್ತಮ ಸ್ನೇಹಿತರಾಗಿದ್ರು....
Bigboss News:
ಬಿಗ್ ಬಾಸ್ ಮನೆಯಂಗಳದಲ್ಲಿ ಟಫ್ ಟಾಸ್ಕ್ ಗಳು ಇದೀಗ ಎದುರಾಗುತ್ತಿವೆ. ಒಬ್ಬರ ಮೇಲೊಬ್ಬರಂತೆ ಮನೆಯಿಂದ ಕೆಲ ಸ್ಪರ್ಧಿಗಳು ಹೊರ ನಡೆದಿದ್ದಾರೆ. ಹಾಗೆಯೇ ಟಾಸ್ಕ್ ಸೋಲಿಗೆ ಶಿಕ್ಷೆಯೂ ದೊರೆಯುತ್ತಿದೆ. ಈ ವಾರ ಸೋನುಗೌಡ ಕಳಪೆ ಮಟ್ಟದ ಪ್ರದರ್ಶನ ನೀಡಿದ್ದಾರೆ.
ಹೌದು ಸೋನು ಮನೆಯವರ ಮನವೊಲಿಸುವ ಸಲುವಾಗಿ ಅನೇಕ ಕರಾಮತ್ತು ಮಾಡಿದರು ,ಆದರೆ ಅವರ ಕಳಪೆ ಪ್ರದರ್ಶನ...
Bigboss News:
ಬಿಗ್ ಬಾಸ್ ಮನೆಯಲ್ಲಿ ಸೋನು ನಿತ್ಯ ತನ್ನ ವಿಭಿನ್ನ ಶೈಲಿಯಿಂದ ಮನೆ ಮಾತಾಗುತ್ತಿದ್ದಾರೆ.ಆದರೆ ಇಲ್ಲಿ ಸೋನು ಹೇಳಿರುವ ಒಂದು ಮಾತು ಇದೀಗ ಎಲ್ಲೆಡೆ ಸುದ್ದಿಯಾಗುತ್ತಿದೆ.ಸೋನು ನೀಡಿದ ಒಂದು ಹೇಳಿಕೆ ಸಾಕಷ್ಟು ಚರ್ಚೆ ಹುಟ್ಟು ಹಾಕಿದೆ. ‘ಅಮ್ಮ ನನಗೆ ಮನೆಯಿಂದ ಹಾರ್ಲಿಕ್ಸ್ ಪೌಡರ್ ಕಳುಹಿಸಿ’ ಎಂದಿದ್ದಾರೆ ಸೋನು. ಇದಕ್ಕೆ ಅವಕಾಶ ಇಲ್ಲ ಎಂಬ ಮಾತನ್ನು...
Bigboss News:
ಬಿಗ್ ಬಾಸ್ ಇದೀಗ ಪ್ರಾರಂಭವಾಗಿ 3 ವಾರಗಳು ಕಳೆದಿವೆ. ಎಲಿಮಿನೇಷನ್ ಕೂಡಾ ನಡೆಯುತ್ತಿದ್ದು ಇದೀಗ ಕೆಲವರು ಮನೆಯಿಂದ ಹೊರನಡೆದಿದ್ದಾರೆ. ಮನೆ ಒಳಾಂಗಣದಲ್ಲಿ ದಿನಕ್ಕೊಂದು ಟಾಸ್ಕ್ ಸ್ಪರ್ಧಿಗಳನ್ನು ಇನ್ನಷ್ಟು ಬಲವಾಗಿಸುತ್ತಿದೆ. ಇನ್ನೇನು ಎಲಿಮಿನೇಷನ್ ಆಗ್ತಾರೆ ಅಂದವರು ಸೇಫಾಗಿ ಉಳಿದು ಮತ್ಯಾರೋ ಹೊರ ನಡೆಯುತ್ತಿದ್ದಾರೆ. ಜನಾಭಿಪ್ರಾಯವೇ ಇಲ್ಲಿ ಅಂತಿಮ ನಿದರ್ಶನವಾಗುತ್ತಿದೆ.
ಸೋನು ಗೌಡ ವಿಚಾರವಾಗಿಯೂ ಇದೇ ನಡೆದಿದ್ದು....
Political News: ಜಮೀರ್ ಅಹ್ಮದ್ ಅವರಿಗೆ ಸಚಿವ ಸ್ಥಾನ ನೀಡುವಂತೆ ಆಗ್ರಹಿಸಿ ಧಾರವಾಡದಲ್ಲಿ ಅವರ ಅಭಿಮಾನಿಗಳು ಹಾಗೂ ಬೆಂಬಲಿಗರು ಪ್ರತಿಭಟನೆ ನಡೆಸಿದರು.
ಜಮೀರ್ ಅಹ್ಮದ್ ಅವರಿಗೆ ಸಚಿವ...