Wednesday, October 29, 2025

#bigboss10

Varthur Santosh ; ವರ್ತೂರು ಸಂತೋಷ್ ಮೇಲೆ ಮತ್ತೊಂದು ಕೇಸ್!

ಹಳ್ಳಿಕಾರ್ ಒಡೆಯ ಎಂದು ಪ್ರಸಿದ್ಧಿಯಾಗಿರುವ ಬಿಗ್‍ಬಾಸ್ ಸ್ಪರ್ಧಿ ವರ್ತೂರು ಸಂತೋಷ್‍ಗೆ ಹಳ್ಳಿಕಾರ್ ಎತ್ತುಗಳಿಂದಲೇ ಮತ್ತೊಂದು ಸಂಕಷ್ಟ ಎದುರಾಗಿದೆ. ಈಗಾಗಲೇ ಬಿಗ್‍ಬಾಸ್ ಮನೆಯಲ್ಲಿದ್ದಾಗಲೇ ಹುಲಿಯ ಉಗುರಿನ ಪೆಂಡೆಂಟ್ ಧರಿಸಿಕೊಂಡು ಹೋಗಿದ್ದರಿಂದ ಅರಣ್ಯ ಇಲಾಖೆ ಅಧಿಕಾರಿಗಳು ರಾತ್ರೋ ರಾತ್ರಿ ಬಿಗ್‍ಬಾಸ್ ಮನೆಗೆ ನುಗ್ಗಿ ಬಂಧಿಸಿದ್ದರು. ಇದಾದ ನಂತರ ಒಂದು ವಾರ ಕಾಲ ಅರಣ್ಯ ಇಲಾಖೆ ಕಸ್ಟಡಿಯಲ್ಲಿಯೇ ಇದ್ದ...
- Advertisement -spot_img

Latest News

Bengaluru News: ಜಯನಗರದ ಪ್ರಾದೇಶಿಕ ಸಾರಿಗೆ ಕಚೇರಿ ಅಂಜನಾಪುರಕ್ಕೆ ಸ್ಥಳಾಂತರ

Bengaluru: ಬೆಂಗಳೂರು ನಗರ ಜಿಲ್ಲೆ, ಅಕ್ಟೋಬರ್ 29 (ಕರ್ನಾಟಕ ವಾರ್ತೆ) : ಕಾರ್ಯದರ್ಶಿಗಳು ಪ್ರಾದೇಶಿಕ ಸಾರಿಗೆ ಪ್ರಾಧಿಕಾರ, ಬೆಂಗಳೂರು ನಗರ ಜಿಲ್ಲೆ ಹಾಗೂ ಪ್ರಾದೇಶಿಕ ಸಾರಿಗೆ...
- Advertisement -spot_img