ಹಳ್ಳಿಕಾರ್ ಒಡೆಯ ಎಂದು ಪ್ರಸಿದ್ಧಿಯಾಗಿರುವ ಬಿಗ್ಬಾಸ್ ಸ್ಪರ್ಧಿ ವರ್ತೂರು ಸಂತೋಷ್ಗೆ ಹಳ್ಳಿಕಾರ್ ಎತ್ತುಗಳಿಂದಲೇ ಮತ್ತೊಂದು ಸಂಕಷ್ಟ ಎದುರಾಗಿದೆ. ಈಗಾಗಲೇ ಬಿಗ್ಬಾಸ್ ಮನೆಯಲ್ಲಿದ್ದಾಗಲೇ ಹುಲಿಯ ಉಗುರಿನ ಪೆಂಡೆಂಟ್ ಧರಿಸಿಕೊಂಡು ಹೋಗಿದ್ದರಿಂದ ಅರಣ್ಯ ಇಲಾಖೆ ಅಧಿಕಾರಿಗಳು ರಾತ್ರೋ ರಾತ್ರಿ ಬಿಗ್ಬಾಸ್ ಮನೆಗೆ ನುಗ್ಗಿ ಬಂಧಿಸಿದ್ದರು. ಇದಾದ ನಂತರ ಒಂದು ವಾರ ಕಾಲ ಅರಣ್ಯ ಇಲಾಖೆ ಕಸ್ಟಡಿಯಲ್ಲಿಯೇ ಇದ್ದ...
Haveri News: ಹಾವೇರಿಯ ಶಾಲೆಯ``ಂದರಲ್ಲಿ ಶಾಕ್ ನೀಡುವ ದೃಶ್ಯ ಕಾಣಿಸಿದ್ದು, ಮಕ್ಕಳ ಕೈಯಲ್ಲಿ ಶಾಲೆ ಕೆಲಸಗಳನ್ನು ಮಾಡಿಸುತ್ತಿರುವ ಶಿಕ್ಷಕರ ವರ್ತನೆ ಜನರ ಆಕ್ರೋಶಕ್ಕೆ ಕಾರಣವಾಗಿದೆ.
ಹಾವೇರಿ ಜಿಲ್ಲೆಯ...