Friday, October 18, 2024

Bigg boss

ಕನ್ನಡ ಬಿಗ್‌ಬಾಸ್‌ ಶೋಗೆ ಮತ್ತೊಂದು ಸಂಕಷ್ಟ: ಸ್ಟಾಪ್ ಆಗತ್ತಾ ರಿಯಾಲಿಟಿ ಶೋ..?

Bigg Boss News: ಕನ್ನಡ ಬಿಗ್‌ಬಾಸ್ ಸೀಸನ್ 11ನಲ್ಲಿ ಮನೆಮಂದಿ ಟಾಸ್ಕ್ ಆಡಿ ಸದ್ದು ಮಾಡೋದಕ್ಕಿಂತ ಜಗಳವಾಗಿ, ಹೊಡೆದಾಡಿಕೊಂಡು, ಅಶ್ಲೀಲವಾಗಿ ಬೈದುಕೊಂಡು ಸುದ್ದಿಯಾಗುತ್ತಿದ್ದಾರೆ. https://youtu.be/Xbqg6gnlw_o ಈ ಮೊದಲು ಸ್ವರ್ಗ- ನರಕ ಎಂಬ ಕಾನ್ಸೆಪ್ಟ್‌ನಲ್ಲಿ ಶೋ ನಡೆಯುತ್ತಿತ್ತು. ಆದರೆ ಮಹಿಳೆಯರ ಖಾಸಗಿತನಕ್ಕೆ ಧಕ್ಕೆಯಾಗುತ್ತದೆ ಎಂದು ಮಹಿಳಾ ಆಯೋಗ ದೂರು ನೀಡಿದ ಕಾರಣ, ಎಲ್ಲರೂ ಒಂದೇ ರೀತಿ ಇರುವಂತೆ ಮಾಡಲಾಯಿತು....

Kannada Bigg Boss Season 11: ನಡತೆ ಬಗ್ಗೆ ಮಾತನಾಡಿದ ಗೋಲ್ಡ್ ಸುರೇಶ್: ಕಣ್ಣೀರಿಟ್ಟ ಐಶ್ವರ್ಯ

Kannada Bigg Boss News: ಕನ್ನಡ ಬಿಗ್‌ಬಾಸ್ ಸೀಸನ್ 11 ಶುರುವಾಗಿದ್ದು, ಮೊದಲ ದಿನದಿಂದಲೇ ಜಗಳದ ಮೂಲಕ, ಶೋ ಸದ್ದು ಮಾಡಿತ್ತು. ಚೈತ್ರಾ ಕುಂದಾಪುರ, ಜಗದೀಶ್, ಉಗ್ರಂ ಮಂಜು ಇವರೆಲ್ಲ ಜಗಳ ಮಾಡಿಯೇ ಹೆಚ್ಚು ಸದ್ದು ಮಾಡಿದ್ದರು. ಇದೀಗ ಗೋಲ್ಡ್ ಸಂತೋಷ್ ಆಡಿರುವ ಮಾತಿಗೆ, ನಟಿ ಐಶ್ವರ್ಯ ಬೇಸರಗೊಂಡಿದ್ದು, ಕಣ್ಣೀರು ಹಾಕಿದ್ದಾರೆ. https://youtu.be/Uodl3_4YSkE ರಾಶಿ ರಾಶಿ ಚಿನ್ನಾಭರಣ...

Sudeep : ಬಿಗ್‌ ಬಾಸ್‌ಗೆ ಗುಡ್‌ ಬೈ ಅಂದ್ರಾ ಸುದೀಪ್?

ಕಳೆದ ಒಂದು ದಶಕದಿಂದಲೂ ಕಿಚ್ಚ ಸುದೀಪ್‌ ಅವರು ಕನ್ನಡದ ಬಿಗ್‌ಬಾಸ್‌ ಶೋ ನಡೆಸಿಕೊಟ್ಟಿದ್ದಾರೆ. ಈಗ ಸದ್ಯಕ್ಕೆ ಹರಿದಾಡುತ್ತಿರುವ ಸುದ್ದಿಯೆಂದರೆ, ಈ ಬಾರಿ ಬಿಗ್‌ಬಾಸ್‌ ಸೀಸನ್‌ ೧೧ರ ಶೋ ನಡೆಸಿಕೊಡುವವರು ಯಾರು? ಈ ಪ್ರಶ್ನೆ ಎಲ್ಲೆಡೆ ಹರಿದಾಡುತ್ತಿದೆ. ಹೌದು, ಸುದೀಪ್ ಅವರು ಬಿಗ್ ಬಾಸ್ ನಡೆಸಿಕೊಡುವುದಿಲ್ಲ ಎನ್ನುವ ಸುದ್ದಿ ಸದ್ಯ ಹರಿದಾಡುತ್ತಲೇ ಇದೆ. ಬಿಗ್‌ಬಾಸ್‌ ಶೋ...

ಡ್ರೋನ್ ಪ್ರತಾಪ್ ವಿನ್ನರ್ ಆಗದ ಕಾರಣ, ಚಾಲೆಂಜ್ ಸೋತ ಅಭಿಮಾನಿ: ಅರ್ಧ ಗಡ್ಡ, ಮೀಸೆಗೆ ಕತ್ತರಿ

Movie News: ಬಿಗ್‌ಬಾಸ್ ಕನ್ನಡ ಸೀಸನ್ 10ರಲ್ಲಿ ವಿನ್ನರ್ ಕಾರ್ತಿಕ್ ಮಹೇಶ್ ಆಗಿದ್ದರೆ, ಡ್ರೋನ್ ಪ್ರತಾಪ್ ರನ್ನರ್ ಅಪ್ ಆಗಿ ಹೊರಹೊಮ್ಮಿದ್ದಾರೆ. ಆದರೆ ಸಾಕಷ್ಟು ಜನ, ಡ್ರೋನ್ ಪ್ರತಾಪ್ ವಿನ್ನರ್ ಆಗ್ತಾರೆ ಅಂತಾ ಅಂದಾಜು ಮಾಡಿದ್ರು. ಆದರೆ ಹಾಗಾಗಲಿಲ್ಲ. ಇನ್ನು ಹಲವರು ಪ್ರತಾಪ್ ವಿನ್ನರ್ ಆಗ್ತಾರೆ ಅಂತಾ ಚಾಲೆಂಜ್ ಬೇರೆ ಕಟ್ಟಿದ್ರು. ಅವರೆಲ್ಲ ಈಗ...

ನಿಮ್ಮ ಜೀವನಕ್ಕೆ ನಾನೇ ಶನಿ ಆಗಿದ್ದೆ, ಆಗಿರ್ತೀನಿ, ಆಗಿರ್ಬೇಕು: ಕಾರ್ತಿಕ್‌ಗೆ ಸಂಗೀತಾ ಪ್ರತಿಕ್ರಿಯೆ

Movie News: ನಿನ್ನೆಯ ಬಿಗ್‌ಬಾಸ್ ಸಂಚಿಕೆಯಲ್ಲಿ, ಬಿಗ್‌ಬಾಸ್ ಒಂದು ಟಾಸ್ಕ್ ಕೊಟ್ಟಿತ್ತು. ಅದರಲ್ಲಿ ಇಷ್ಟು ದಿನ ಯಾರ ಮೇಲೆ ಸಿಟ್ಟಿತ್ತೋ, ಅವರ ಫೋಟೋ ಇರುವ ಬ್ಯಾಗ್‌ಗೆ ಹೊಡೆದು, ತಮ್ಮ ಸಿಟ್ಟು ತೀರಿಸಿಕೊಳ್ಳಬಹುದು. ಆದರೆ ಆ ಸಿಟ್ಟಿಗೆ ಸರಿಯಾದ ಕಾರಣವೂ ಕೊಡಬೇಕು ಎಂದು ಬಿಗ್‌ಬಾಸ್ ಹೇಳಿದ್ದರು. ಈ ವೇಳೆ ಸಿಕ್ಕಿದ್ದೆ ಚಾನ್ಸ್ ಎಂದು ತಿಳಿದ ಸಂಗೀತಾ, ಕಾರ್ತಿಕ್...

‘ ಬಿಗ್ ಬಾಸ್ ‘ ಮನೆಯಿಂದ ಹಾಸ್ಯ ಕಲಾವಿದ ವಿನೋದ್ ಗೊಬ್ಬರಗಾಲ ಔಟ್

ಕರ್ನಾಟಕದ ಹೆಸರಾಂತ ರಿಯಾಲಿಟಿ ಶೋ ‘ ಬಿಗ್ ಬಾಸ್ ‘ ಸೀಸನ್ 9  ನೆಡೆಯುತ್ತಿದು, ಇದರ ನಿರೂಪಣೆ ಕನ್ನಡ ಖ್ಯಾತ ನಟ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ನಡಿಸಿಕೊಂಡು ಬರುತ್ತಿದ್ದಾರೆ. ಸದಾ ಒಂದಲ್ಲ ಒಂದು ಸುದ್ದಿಯಿಂದ ಸದ್ದು ಮಾಡುವ ಬಿಗ್ ಬಾಸ್ ನಿಂದ ನಿನ್ನೆ ಹಾಸ್ಯ ನಟ ವಿನೋದ್​ ಗೊಬ್ಬರಗಾಲ 9ನೇ ವಾರಕ್ಕೆ ಅವರು...

ಬಿಗ್ ಬಾಸ್ ಮನೆಯೊಳಗೆ ಗುರೂಜಿ ಗರಂ ಆಗಿದ್ದೇಕೆ…?! ಉದಯ್ಗೆ ಗುರೂಜಿ ವಾರ್ನಿಂಗ್..!

bigboss news: ಸಾಕಷ್ಟು ಕುತೂಹಲ ಮೂಡಿಸುತ್ತಿದೆ ಬಿಗ್ ಬಾಸ್ ಒಟಿಟಿ .ಬಿಗ್ ಬಾಸ್  ಆರಂಭವಾದ ಒಂದೇ ವಾರದಲ್ಲಿ ಮನೆಯಲ್ಲಿ ಅನೇಕ ವಿಚಾರಗಳು ನಡೆಯುತ್ತಿವೆ.ಕೆಲವರು ಲವ್-ಫ್ಲರ್ಟ್ ವಿಚಾರಕ್ಕೆ ಸುದ್ದಿಯಾದ್ರೆ, ಇನ್ನೂ ಕೆಲವರು ಕಿತ್ತಾಟದಿಂದಲೇ ಸದ್ದು ಮಾಡುತ್ತಿದ್ದಾರೆ.ಇದೇ ವಿಚಾರವಾಗಿ ಆರ್ಯವರ್ಧನ್ ಗುರೂಜಿ ಸುದ್ದಿಯಲ್ಲಿದ್ದಾರೆ.ಸೈಲೆಂಟ್ ಆಗಿದ್ದ ಗುರೂಜಿ ಏಕಾಏಕಿ ಗರಂ ಆಗಿದ್ದೇಕೆ ಎಂಬುವುದೇ ಕುತೂಹಲದ ವಿಚಾರ. ಟ್ರೋಲ್​ಆಗುತ್ತಾ ಸದಾ ಸುದ್ದಿಯಲ್ಲಿದ್ದ ಆರ್ಯವರ್ಧನ್...
- Advertisement -spot_img

Latest News

Health Tips: ಬೇಸಿಗೆ ತಾಪದಿಂದ ದೇಹವನ್ನ ಕಾಪಾಡಿಕೊಳ್ಳುವುದು ಹೇಗೆ?

Health Tips: ಪಾರಂಪರಿಕ ವೈದ್ಯೆಯಾದ ಡಾ.ಪವಿತ್ರ ಅವರು ಬೇಸಿಗೆಯ ತಾಪದಿಂದ ದೇಹವನ್ನು ಕಾಪಾಡಿಕೊಳ್ಳುವುದು ಹೇಗೆ ಅನ್ನೋ ಬಗ್ಗೆ ವಿವರಣೆ ನೀಡಿದ್ದಾರೆ. https://youtu.be/Jqgok6jES5s ದೇಹದಲ್ಲಿ ಉಷ್ಣತೆ ಹೆಚ್ಚಾದಾಗ, ಜ್ವರ, ಉರಿಮೂತ್ರ,...
- Advertisement -spot_img