Saturday, February 7, 2026

Bigg boss

ಬಿಗ್ ಬಾಸ್ ಗೆ ಹೋಗಲು 1 ಕೋಟಿ ಲಂಚ? ಖ್ಯಾತಿಗಾಗಿ ಇಷ್ಟೆಲ್ಲಾ ಮಾಡಿದ್ಲಾ ಚೆಲುವೆ!

ಬಿಗ್ ಬಾಸ್‌ ಕಾರ್ಯಕ್ರಮವು ಸಮಾಜಕ್ಕೆ, ವಿಶೇಷವಾಗಿ ಯುವಜನತೆಗೆ ತಪ್ಪು ಸಂದೇಶ ನೀಡುತ್ತಿದೆ ಎಂಬ ಆರೋಪ ಮತ್ತೆ ಗಂಭೀರವಾಗಿ ಕೇಳಿಬಂದಿದೆ. ಅನೇಕ ಸೆಲೆಬ್ರಿಟಿಗಳ ಪ್ರಕಾರ, ಈ ಶೋ ಕುಟುಂಬ ಮೌಲ್ಯಗಳನ್ನು ಹಾಳುಮಾಡುವಂತಹ ದೃಶ್ಯಗಳನ್ನು ತೋರಿಸುತ್ತಿದ್ದು, ಸಂಸ್ಕೃತಿಯ ಮೇಲೆ ನಕಾರಾತ್ಮಕ ಪರಿಣಾಮ ಬೀರುತ್ತಿದೆ. ಆದರೂ, ಬಿಗ್ ಬಾಸ್‌ಗೆ ಜನಪ್ರಿಯತೆ ಮಾತ್ರ ಕಡಿಮೆಯಾಗಿಲ್ಲ. ತೆಲುಗು ಬಿಗ್ ಬಾಸ್‌ ವಿರುದ್ಧ ಸಾರ್ವಜನಿಕ...

ಮಧ್ಯರಾತ್ರಿ ಹೈಡ್ರಾಮಾ.. ಬಾಗಿಲು ತೆರೆದ ಬಿಗ್‌ಬಾಸ್‌

2 ದಿನಗಳಿಂದ ಬಂದ್‌ ಆಗಿದ್ದ ಬಿಗ್‌ಬಾಸ್‌ ಮನೆ ರೀ ಓಪನ್‌ ಆಗಿದೆ. ಮಧ್ಯರಾತ್ರಿ ಮನೆ ಬಾಗಿಲು ತೆರೆಯಲಾಗಿದ್ದು, ಹದಿನೇಳೂ ಸ್ಪರ್ಧಿಗಳು ಮತ್ತೆ ದೊಡ್ಡ ಮನೆಯೊಳಗೆ ಎಂಟ್ರಿ ಕೊಟ್ಟಿದ್ದಾರೆ. ರೆಸಾರ್ಟ್‌ನಿಂದ ನೇರವಾಗಿ ಜಾಲಿವುಡ್‌ ಸ್ಟುಡಿಯೋಸ್‌ಗೆ ಬಂದ ಸ್ಪರ್ಧಿಗಳು, ಬೆಳಗಿನ ಜಾವ 4 ಗಂಟೆ ಸುಮಾರಿಗೆ ಮನೆಯೊಳಗೆ ಹೆಜ್ಜೆ ಇಟ್ಟಿದ್ದಾರೆ. ಡಿಸಿಎಂ ಡಿ.ಕೆ. ಶಿವಕುಮಾರ್‌ ಸೂಚನೆ ಬೆನ್ನಲ್ಲೇ ಬೆಂಗಳೂರು...

Bigg Boss News: ಧನರಾಜ್ ಎಲಿಮಿನೇಟ್ ಆದ ಬಗ್ಗೆ ಅಭಿಪ್ರಾಯ ಹಂಚಿಕೊಂಡ ಕಿರಿಕ್ ಕೀರ್ತಿ

Bigg Boss News: ಬಿಗ್‌ಬಾಸ್ ಕನ್ನಡ ಸೀಸನ್‌11ರಲ್ಲಿ ಈ ವಾರ ಇಬ್ಬರು ಎಲಿಮಿನೇಟ್ ಆಗಿದ್ದು, ಗೌತಮಿ ಜಾಧವ್‌ ಮತ್ತು ಧನರಾಜ್ ಮನೆಯಿಂದ ಹೊರನಡೆದಿದ್ದಾರೆ. ಹಲವರು ಧನರಾಜ್‌ ಮನೆಯಲ್ಲಿ ಇರಬೇಕಿತ್ತು, ಭವ್ಯನನ್ನು ಸುಮ್ಮನೆ ಫಿನಾಲೆ ವೀಕ್‌ಗೆ ಕಳುಹಿಸಿದ್ದು ಎಂದು ಸೋಶಿಯಲ್ ಮೀಡಿಯಾದಲ್ಲಿ ಆಕ್ರೋಶ ಹೊರಹಾಕಿದ್ದಾರೆ. ಧನರಾಜ್ ಉತ್ತಮ ಪರ್ಫಾಮೆನ್ಸ್ ನೀಡಿದ್ದು, ಭವ್ಯ ಬರೀ ಮೋಸದಾಟವಾಡಿದ್ದಾಳೆಂದು ಆರೋಪಿಸಿದ್ದಾರೆ. ಈ ಮಧ್ಯೆ...

Bigg Boss: ಎಲಿಮಿನೇಟ್ ಆದ ಚೈತ್ರಾ: ಕೊರಗಜ್ಜನನ್ನು ನೆನೆದು ಸೇಫ್ ಆದ ಧನರಾಜ್

Bigg Boss: ಮಾತಿನ ಮಲ್ಲಿ ಚೈತ್ರಾ ಕುಂದಾಪುರ ಕನ್ನಡ ರಿಯಾಲಿಟಿ ಶೋ, ಬಿಗ್‌ಬಾಸ್ ಸೀಸನ್ 11ನಿಂದ ಹೊರಬಿದ್ದಿದ್ದಾರೆ. ಎಲ್ಲರಿಗೂ ಭಾವುಕ ವಿದಾಯ ಹೇಳಿರುವ ಚೈತ್ರಾಳನ್ನು ಕಿಚ್ಚ ಸುದೀಪ ಕಣ್ಣೊರಿಸಿ ಸಮಾಧಾನ ಮಾಡಿದ್ದಾರೆ. ಈ ಬಾರಿ ಎಲಿಮಿನೇಷನ್ ಪ್ರಕ್ರಿಯೆ ಮಾಡುವಾಗ, ಕೊನೆಯಲ್ಲಿ ಧನರಾಜ್ ಮತ್ತು ಚೈತ್ರಾ ಉಳಿದುಕೊಂಡಿದ್ದರು. ಹೀಗಾಗಿ ಕಿಚ್ಚ ಒಂದು ಟಾಸ್ಕ್ ಕೊಟ್ಟಿದ್ದು, ಲಕೋಟೆ ಹುಡುಕಿ,...

Bigg Boss: ಹಳೇ ಸುದ್ದಿ ಕೆದಕಿ ಧನರಾಜ್ ವಿರುದ್ಧ ಹರಿಹಾಯ್ದ ಮೋಕ್ಷಿತಾ

Bigg Boss News: ಕ್ಯಾಪ್ಟೆನ್ಸಿ ಟಾಸ್ಕ್ ವೇಳೆ ತನ್ನನ್ನು ಆಟದಿಂದ ಹೊರಗಿಟ್ಟ ಕಾರಣ ಬಿಗ್‌ಬಾಸ್ ಸ್ಪರ್ಧಿ ಮೋಕ್ಷಿತಾ, ಧನರಾಜ್ ವಿರುದ್ಧ ಕಿಡಿಕಾರಿದ್ದಾರೆ. ಇದರಿಂದ ಸಿಟ್ಟಾದ ಮೋಕ್ಷಿತಾ, ಇದು ಪಾರ್ಷಿಯಾಲಿಟಿ ಅನ್ನೋ ರೀತಿಯಲ್ಲಿ ಮಾತನಾಡಿ, ನೀವು ಕ್ಯಾಪ್ಟನ್ ಆಗಲು ಅರ್‌ಹರೇ ಅಲ್ಲವೆಂದು ಧನರಾಜ್‌ ಮೇಲೆ ಕೂಗಾಡಿದ್ದಾರೆ. https://youtu.be/gnomuTOC5sE ಕ್ಯಾಪ್ಟೆನ್ಸಿ ಟಾಸ್ಕ್ ವೇಳೆ ರೊಚ್ಚಿಗೆದ್ದ ಮೋಕ್ಷಿತಾ, ಸ್ಪರ್ಧಿ ಧನರಾಜ್ ವಿರುದ್ಧ...

ಚೈತ್ರಾ ಕುಂದಾಪುರ, ಗೋಲ್ಡ್ ಸುರೇಶ್ ಬಗ್ಗೆ ಅಸಮಾಧಾನ ಹೊರಹಾಕಿದ ಲಾಯರ್ ಜಗದೀಶ್

Bigg Boss News: ಬಿಗ್‌ಬಾಸ್‌ ಸೀಸನ್ 11 ಸ್ಪರ್ಧಿಯಾಗಿದ್ದ ಲಾಯರ್ ಜಗದೀಶ್, ಕರ್ನಾಟಕ ಟಿವಿ ಜೊತೆ ಮಾತನಾಡಿದ್ದು, ಬಿಗ್‌ಬಾಸ್ ಸ್ಪರ್ಧಿಗಳ ಬಗ್ಗೆ ಅಭಿಪ್ರಾಯ ಹೇಳಿದ್ದಾರೆ. https://youtu.be/fhZh2akb5gM ಉಗ್ರಂ ಮಂಜು ಬಗ್ಗೆ ಮಾತನಾಡಿರುವ ಜಗದೀಶ್, ಅವರು ಸಿನಿಮಾದಲ್ಲಿ ವಿಲನ್ ಆದ್ರೂ ನನ್ನ ಪಾಲಿಗೆ ಗುರು. ಅವರು ನನಗಿಂತ ವಯಸ್ಸಿನಲ್ಲಿ ಚಿಕ್ಕವರು. ಆದರೂ ನಾನು ಅವರನ್ನು ಗುರು ಎಂದು ಭಾವಿಸಿದ್ದೇನೆ...

ಕನ್ನಡ ಬಿಗ್‌ಬಾಸ್‌ ಶೋಗೆ ಮತ್ತೊಂದು ಸಂಕಷ್ಟ: ಸ್ಟಾಪ್ ಆಗತ್ತಾ ರಿಯಾಲಿಟಿ ಶೋ..?

Bigg Boss News: ಕನ್ನಡ ಬಿಗ್‌ಬಾಸ್ ಸೀಸನ್ 11ನಲ್ಲಿ ಮನೆಮಂದಿ ಟಾಸ್ಕ್ ಆಡಿ ಸದ್ದು ಮಾಡೋದಕ್ಕಿಂತ ಜಗಳವಾಗಿ, ಹೊಡೆದಾಡಿಕೊಂಡು, ಅಶ್ಲೀಲವಾಗಿ ಬೈದುಕೊಂಡು ಸುದ್ದಿಯಾಗುತ್ತಿದ್ದಾರೆ. https://youtu.be/Xbqg6gnlw_o ಈ ಮೊದಲು ಸ್ವರ್ಗ- ನರಕ ಎಂಬ ಕಾನ್ಸೆಪ್ಟ್‌ನಲ್ಲಿ ಶೋ ನಡೆಯುತ್ತಿತ್ತು. ಆದರೆ ಮಹಿಳೆಯರ ಖಾಸಗಿತನಕ್ಕೆ ಧಕ್ಕೆಯಾಗುತ್ತದೆ ಎಂದು ಮಹಿಳಾ ಆಯೋಗ ದೂರು ನೀಡಿದ ಕಾರಣ, ಎಲ್ಲರೂ ಒಂದೇ ರೀತಿ ಇರುವಂತೆ ಮಾಡಲಾಯಿತು....

Kannada Bigg Boss Season 11: ನಡತೆ ಬಗ್ಗೆ ಮಾತನಾಡಿದ ಗೋಲ್ಡ್ ಸುರೇಶ್: ಕಣ್ಣೀರಿಟ್ಟ ಐಶ್ವರ್ಯ

Kannada Bigg Boss News: ಕನ್ನಡ ಬಿಗ್‌ಬಾಸ್ ಸೀಸನ್ 11 ಶುರುವಾಗಿದ್ದು, ಮೊದಲ ದಿನದಿಂದಲೇ ಜಗಳದ ಮೂಲಕ, ಶೋ ಸದ್ದು ಮಾಡಿತ್ತು. ಚೈತ್ರಾ ಕುಂದಾಪುರ, ಜಗದೀಶ್, ಉಗ್ರಂ ಮಂಜು ಇವರೆಲ್ಲ ಜಗಳ ಮಾಡಿಯೇ ಹೆಚ್ಚು ಸದ್ದು ಮಾಡಿದ್ದರು. ಇದೀಗ ಗೋಲ್ಡ್ ಸಂತೋಷ್ ಆಡಿರುವ ಮಾತಿಗೆ, ನಟಿ ಐಶ್ವರ್ಯ ಬೇಸರಗೊಂಡಿದ್ದು, ಕಣ್ಣೀರು ಹಾಕಿದ್ದಾರೆ. https://youtu.be/Uodl3_4YSkE ರಾಶಿ ರಾಶಿ ಚಿನ್ನಾಭರಣ...

Sudeep : ಬಿಗ್‌ ಬಾಸ್‌ಗೆ ಗುಡ್‌ ಬೈ ಅಂದ್ರಾ ಸುದೀಪ್?

ಕಳೆದ ಒಂದು ದಶಕದಿಂದಲೂ ಕಿಚ್ಚ ಸುದೀಪ್‌ ಅವರು ಕನ್ನಡದ ಬಿಗ್‌ಬಾಸ್‌ ಶೋ ನಡೆಸಿಕೊಟ್ಟಿದ್ದಾರೆ. ಈಗ ಸದ್ಯಕ್ಕೆ ಹರಿದಾಡುತ್ತಿರುವ ಸುದ್ದಿಯೆಂದರೆ, ಈ ಬಾರಿ ಬಿಗ್‌ಬಾಸ್‌ ಸೀಸನ್‌ ೧೧ರ ಶೋ ನಡೆಸಿಕೊಡುವವರು ಯಾರು? ಈ ಪ್ರಶ್ನೆ ಎಲ್ಲೆಡೆ ಹರಿದಾಡುತ್ತಿದೆ. ಹೌದು, ಸುದೀಪ್ ಅವರು ಬಿಗ್ ಬಾಸ್ ನಡೆಸಿಕೊಡುವುದಿಲ್ಲ ಎನ್ನುವ ಸುದ್ದಿ ಸದ್ಯ ಹರಿದಾಡುತ್ತಲೇ ಇದೆ. ಬಿಗ್‌ಬಾಸ್‌ ಶೋ...

ಡ್ರೋನ್ ಪ್ರತಾಪ್ ವಿನ್ನರ್ ಆಗದ ಕಾರಣ, ಚಾಲೆಂಜ್ ಸೋತ ಅಭಿಮಾನಿ: ಅರ್ಧ ಗಡ್ಡ, ಮೀಸೆಗೆ ಕತ್ತರಿ

Movie News: ಬಿಗ್‌ಬಾಸ್ ಕನ್ನಡ ಸೀಸನ್ 10ರಲ್ಲಿ ವಿನ್ನರ್ ಕಾರ್ತಿಕ್ ಮಹೇಶ್ ಆಗಿದ್ದರೆ, ಡ್ರೋನ್ ಪ್ರತಾಪ್ ರನ್ನರ್ ಅಪ್ ಆಗಿ ಹೊರಹೊಮ್ಮಿದ್ದಾರೆ. ಆದರೆ ಸಾಕಷ್ಟು ಜನ, ಡ್ರೋನ್ ಪ್ರತಾಪ್ ವಿನ್ನರ್ ಆಗ್ತಾರೆ ಅಂತಾ ಅಂದಾಜು ಮಾಡಿದ್ರು. ಆದರೆ ಹಾಗಾಗಲಿಲ್ಲ. ಇನ್ನು ಹಲವರು ಪ್ರತಾಪ್ ವಿನ್ನರ್ ಆಗ್ತಾರೆ ಅಂತಾ ಚಾಲೆಂಜ್ ಬೇರೆ ಕಟ್ಟಿದ್ರು. ಅವರೆಲ್ಲ ಈಗ...
- Advertisement -spot_img

Latest News

ಅಗ್ನಿ-3 ಕ್ಷಿಪಣಿ ಲಾಂಚ್ ಸಕ್ಸಸ್: ಪಾಕಿಸ್ತಾನ–ಚೀನಾಗೆ ನಡುಕ!

ಕಾರ್ಯತಂತ್ರದ ಪಡೆಗಳ ಕಮಾಂಡ್ ಮೇಲ್ವಿಚಾರಣೆಯಲ್ಲಿ ನಡೆದ ಈ ಪರೀಕ್ಷೆಯಲ್ಲಿ, ಎಲ್ಲಾ ಕಾರ್ಯಾಚರಣೆ ಹಾಗೂ ತಾಂತ್ರಿಕ ನಿಯತಾಂಕಗಳು ನಿರೀಕ್ಷೆಯಂತೆ ಯಶಸ್ವಿಯಾಗಿ ಪೂರ್ಣಗೊಂಡಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಗ್ನಿ–3...
- Advertisement -spot_img