Friday, May 16, 2025

Bigg boss kannada

Bigg Boss Kannada: ಬಿಗ್‌ ಬಾಸ್‌ ಸ್ಫರ್ಧಿಗಳಿಗೆ ಬಿಗ್ ಶಾಕ್‌! : ಆಗಿದ್ದೇನು ಗೊತ್ತಾ..?

Political News : ರೀಲ್ಸ್‌ ಹುಚ್ಚಿಗೆ ಬಿದ್ದು ಸೋಷಿಯಲ್‌ ಮೀಡಿಯಾದಲ್ಲಿ ವಿಡಿಯೋ ಹಂಚಿಕೊಂಡಿದ್ದ ಬಿಗ್‌ ಬಾಸ್‌ 11ರ ಮಾಜಿ ಸ್ಪರ್ಧಿಗಳಾದ ವಿನಯ್ ಗೌಡ ಮತ್ತು ರಜತ್ ಕಿಶನ್ ಅವರ ವಿರುದ್ಧ ಬಸವೇಶ್ವರ ನಗರದ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ. ಇನ್ನೂ ಬಸವೇಶ್ವರದ ನಗರದಲ್ಲಿ ಸಾರ್ವಜನಿಕ ಸ್ಥಳದಲ್ಲಿ ಈ ಇಬ್ಬರೂ ಕೈಯಲ್ಲಿ ಲಾಂಗ್‌ ಹಿಡಿದು, ಕಣ್ಣಿಗೆ ಕೂಲಿಂಗ್...

Bigg Boss News: ಆಸ್ಪತ್ರೆಗೆ ದಾಖಲಾದ ಬಿಗ್‌ಬಾಸ್ ಖ್ಯಾತಿಯ ಗೋಲ್ಡ್ ಸುರೇಶ್.. ಆಗಿದ್ದೇನು..?

Bigg Boss News: ಮೈತುಂಬ ಚಿನ್ನ ಧರಿಸಿ, ಬಿಗ್‌ಬಾಸ್‌ಗೆ ಬಂದು, ಗೋಲ್ಡ್ ಸುರೇಶ್ ಅಂತಲೇ ಫೇಮಸ್ ಆಗಿರುವ ಸುರೇಶ್, ಆಸ್ಪತ್ರೆಗೆ ದಾಖಲಾಗಿದ್ದಾರೆ. ಬಿಗ್‌ಬಾಸ್ ಕನ್ನಡ ಸೀಸನ್11ರ ಸ್ಪರ್ಧಿಯಾಗಿದ್ದ ಗೋಲ್ಡ್ ಸುರೇಶ್, ಬಿಗ್‌ಬಾಸ್‌ನಲ್ಲಿ ಟಾಸ್ಕ್ ಆಡುವ ವೇಳೆ ಕಾಲಿಗೆ ಪೆಟ್ಟು ಮಾಡಿಕೊಂಡಿದ್ದರು. ತಕ್ಷಣ ಅವರಿಗೆ ಬೇಕಾದ ಚಿಕಿತ್ಸೆ ಕೊಡಿಸಲಾಯಿತಾದರೂ, ಒಳ ನೋವು ಹಾಗೆ ಇತ್ತು. ಇದೀಗ ಹೆಚ್ಚಿನ...

Bigg Boss News: ಧನರಾಜ್ ವ್ಯಕ್ತಿತ್ವ ಇಷ್ಟ ಆಯ್ತು! ಮುಖವಾಡ ಧರಿಸಿದವರು ಯಾರು?

Bigg Boss News: ಬಿಗ್‌ ಬಾಸ್‌ನಿಂದ ಎಲಿಮಿನೇಟ್ ಆಗಿರುವ ಸತ್ಯ ಖ್ಯಾತಿಯ ಗೌತಮಿ ಜಾಧವ್, ಕರ್ನಾಟಕ ಟಿವಿ ಸಂದರ್ಶನದಲ್ಲಿ ಮಾತನಾಡಿ್ದು, ಬಿಗ್‌ಬಾಸ್ ಮನೆಯಲ್ಲಿ ತಮಗಾದ ಅನುಭವದ ಬಗ್ಗೆ ಹೇಳಿದ್ದಾರೆ. ಅಳುತ್ತಿದ್ದ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಗೌತಮಿ. ಬಿಗ್‌ಬಾಸ್ ಮನೆಯಲ್ಲಿ ಎಲ್ಲರೂ ಎಮೋಷನಲ್ ಆಗ್ತಾರೆ. ಎಲ್ಲರಿಗೂ ಅಳು ಬಂದೇ ಬರುತ್ತದೆ ಎಂದಿದ್ದಾರೆ. ಬಿಗ್‌ಬಾಸ್ ಮನೆಯಲ್ಲಿ ಮಂಜು...

ಶೃಂಗೇರಿ ಶಾರದಾಪೀಠದಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಾಗಿಯಾದ ಡಿಸಿಎಂ ಡಿ.ಕೆ.ಶಿವಕುಮಾರ್

Political News: ಇಂದು ಡಿಸಿಎಂ ಡಿ.ಕೆ.ಶಿವಕುಮಾರ್ ಶೃಂಗೇರಿ ಶಾರದಾ ಪೀಠದಲ್ಲಿ ಹಮ್ಮಿಕೊಂಡಿದ್ದ ಶೃಂಗೇರಿ ಶಾರದಾ ಪೀಠದ ಜಗದ್ಗುರು ಶಂಕರಾಚಾರ್ಯ ಶ್ರೀ ಭಾರತಿ ತೀರ್ಥ ಮಹಾಸ್ವಾಮೀಜಿ ಅವರ ಸನ್ಯಾಸ ಸ್ವೀಕಾರದ 50ನೇ ವರ್ಷಾಚರಣೆಯ ಸುವರ್ಣ ಭಾರತೀ ಹಾಗೂ ಸ್ತೋತ್ರ ತ್ರಿವೇಣಿಯ ಮಹಾಸಮರ್ಪಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಈ ವೇಳೆ ಮಾತನಾಡಿದ ಡಿಸಿಎಂ, ಇದು ಭಾಗ್ಯ ಇದು ಭಾಗ್ಯ ಇದು...

ಮೋಟಾರು ಸಾರಿಗೆ ಇತರೆ ಸಂಬಂಧಿತ ಕಾರ್ಮಿಕರ ಕ್ಷೇಮಾಭಿವೃದ್ಧಿ ಮಂಡಳಿಯ ಪ್ರಥಮ ಸಭೆ

Political News: ಬೆಂಗಳೂರು: ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್‌ ಲಾಡ್‌ ಅವರು, ಇಂದು ವಿಕಾಸಸೌಧದಲ್ಲಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರ ಉಪಸ್ಥಿತಿಯಲ್ಲಿ ಕರ್ನಾಟಕ ರಾಜ್ಯ ಮೋಟಾರು ಸಾರಿಗೆ ಹಾಗೂ ಇತರೆ ಸಂಬಂಧಿತ ಕಾರ್ಮಿಕರ ಸಾಮಾಜಿಕ ಭದ್ರತೆ ಮತ್ತು ಕ್ಷೇಮಾಭಿವೃದ್ಧಿ ಮಂಡಳಿಯ ಮೊದಲನೇ ಸರ್ವ ಸದಸ್ಯರ ಸಭೆಯನ್ನು ನಡೆಸಿದರು. ಮಂಡಳಿಯ ಮೂಲಕ ನೀಡಲಾಗುವ...

Big Boss: ಬಿಗ್ ಬಾಸ್ ಮನೆಯಲ್ಲಿ ಯಾಕಿದ್ದೀಯಾ? ; ರಜತ್ ಪ್ರಶ್ನೆಗೆ ಚೈತ್ರಾ ಕಕ್ಕಾಬಿಕ್ಕಿ

ಬಿಗ್ ಬಾಸ್ ಸೀಸನ್ 11 ದಿನಕ್ಕೋದು ರೊಚಕತೆಯನ್ನು ಪಡೆದುಕೊಳ್ಳುತ್ತಿದೆ.ಹೊಸ ಹೊಸ ಆಟಗಳನ್ನು ಬಿಗ್ ಬಾಸ್ ಆಡಿಸುತ್ತಿದ್ದಾರೆ. ದಿನ ಕಳೆದಂತೆ ಬಿಗ್​ಬಾಸ್​ ಮನೆಯಲ್ಲಿರೋ ಸ್ಪರ್ಧಿಗಳ ನಡುವೆ ಭಿನ್ನಾಭಿಪ್ರಾಯಗಳು ಮೂಡುತ್ತಿವೆ. ಪ್ರತಿ ವಾರದಂತೆ ಈ ವಾರ ಕೂಡ ಬಿಗ್​ಬಾಸ್​ ನಾಮಿನೇಷನ್​ ಪ್ರಕ್ರಿಯೆ ವಿಭಿನ್ನವಾಗಿ ನಡೆದಿದೆ. ಹೀಗಾಗಿ ಬಿಗ್​ಬಾಸ್​ ಮನೆಯಲ್ಲಿ ನಾಮಿನೇಷನ್ ಬೆಂಕಿ ಹೊತ್ತುಕೊಂಡಿದೆ. ಈ ಬಾರಿ ನಡೆದ ವಿಭಿನ್ನ...

ತ್ರಿವಿಕ್ರಮ್‌ ಎಲಿಮಿನೇಟ್ ಆಗಿದ್ದು ನಿಜವೇ? – ಬಿಗ್ ಬಾಸ್ ಕಣ್ಣಾ ಮುಚ್ಚಾಲೆ

ಈ ವಾರ ನಾಮಿನೇಷನ್ ವಿಚಾರದಲ್ಲಿ ಸಾಕಷ್ಟು ಹೈಡ್ರಾಮಾಗಳೇ ನಡೆದಿದ್ದವು. ನಾಮಿನೇಟ್ ಆಗಿದ್ದು ಐದೇ ಸ್ಪರ್ಧಿಗಳು. ಆದರೂ ಯಾರು ಹೊರಹೋಗಬಹುದು ಎಂಬ ನಿರೀಕ್ಷೆ ಜೋರಾಗಿಯೇ ಇತ್ತು. ಆದ್ದರಿಂದ ಬಿಗ್ ಬಾಸ್ ಮನೆಯೊಳಗೆ ನಾಮಿನೇಟ್ ಆಗಿದ್ದ ಸ್ಪರ್ಧಿಗಳು ಟೆನ್ಷನ್‌ನಲ್ಲಿದ್ದರು. ಇತ್ತ ಹೊರಗೆ ವೋಟಿಂಗ್ ಲೈನ್ ಓಪನ್ ಆಗಿರದೇ ಇದ್ದಿದ್ದರಿಂದ ಈ ವಾರ ಯಾರೂ ಎಲಿಮಿನೇಟ್ ಆಗೋದಿಲ್ಲ ಅನ್ನೋದು...

Bigg Boss Kannada: ತಲೆ ಬೋಳಿಸಿಕೊಂಡ ರಜತ್, ಹಸಿಮೆಣಸು ತಿಂದ ಗೌತಮಿ

Bigg Boss: ಇಂದು ಬಿಗ್‌ಬಾಸ್ ಮನೆಯಲ್ಲಿ ಹಲವು ಟಾಸ್ಕ್‌ಗಳನ್ನು ನೀಡುತ್ತಿದ್ದು, ಮೆಣಸಿನಕಾಯಿ, ಹಾಗಲಕಾಯಿ ತಿನ್ನುವುದು, ತಲೆ ಬೋಳಿಸಿಕೊಳ್ಳುವುದು ಹೀಗೆ ಹಲವು ಟಾಸ್ಕ್‌ಗಳಿದೆ. https://youtu.be/jld9HdYoYCc ಕಳೆದ ಬಿಗ್‌ಬಾಸ್‌ನಲ್ಲಿ ಕಾರ್ತಿಕ್ ಮತ್ತು ತುಕಾಲಿ ಮಂಜು ತಲೆ ಬೋಳಿಸಿಕೊಂಡಿದ್ದು, ಈ ಸೀಸನ್‌ನಲ್ಲಿ ರಜತ್ ಅವರಿಗೆ ಈ ಟಾಸ್ಕ್ ನೀಡಲಾಗಿದೆ. ರಜತ್ ಅವರು ತಲೆ ಬೋಳಿಸಿಕೊಳ್ಳಲು ಒಪ್ಪಿಗೆ ನೀಡಿದ್ದು, ಟ್ರಿಮ್ಮರ್‌ನಿಂದ ತಲೆಬೋಳಿಸಿಕೊಳ್ಳಲು ರೆಡಿಯಾಗಿದ್ದಾರೆ....

ಸಡನ್ ಆಗಿ ಬಿಗ್‌ಬಾಸ್ ಮನೆಯಿಂದ ಹೊರಬಂದ ಚೈತ್ರಾ ಕುಂದಾಪುರ..

Bigg Boss News: ನಿನ್ನೆಯಷ್ಟೇ ಬಿಗ್‌ಬಾಸ್ ಮನೆಯಿಂದ ಶೋಭಾಶೆಟ್ಟಿ ಹೊರಬಂದಿದ್ದರು. ಹಾಗಾಗಿ ಹೊರಹೋಗಬೇಕಿದ್ದ ಐಶ್ವರ್ಯಾ ಒಳಗೇ ಉಳಿದುಕೊಂಡರು. ಆದರೆ ಇಂದು ಸಡನ್ ಆಗಿ ಚೈತ್ರಾ ಕುಂದಾಪುರ ಬಿಗ್‌ಬಾಸ್ ಮನೆಯಿಂದ ಹೊರನಡೆದಿದ್ದಾರೆ. ಇದಕ್ಕೆ ಕಾರಣವೇನು ಅಂದ್ರೆ, ಚೈತ್ರಾ ವಿರುದ್ಧ ಕುಂದಾಪುರದ ಉದ್ಯಮಿಯೊಬ್ಬರಿಗೆ ಚೈತ್ರಾ, ಎಂಎಲ್‌ಎ ಟಿಕೇಟ್ ಕೊಡಿಸುವುದಾಗಿ, 5 ಕೋಟಿ ರೂಪಾಯಿ ವಂಚನೆ ಮಾಡಿದ್ದರು. ಈ ಪ್ರಕರಣ...

ನಟ ದರ್ಶನ್ ಮತ್ತು ವಿಜಯಲಕ್ಷ್ಮೀಗೆ ವಾರ್ನ್ ಮಾಡಿದ ಬಿಗ್‌ಬಾಸ್ ಜಗದೀಶ್

Sandalwood News: ನಟ ದರ್ಶನ್ ಮತ್ತು ಬಿಗ್‌ಬಾಸ್‌ನಲ್ಲಿ ಸ್ಪರ್ಧಿಯಾಗಿ ಭಾಗವಹಿಸಿದ್ದ ಲಾಯರ್ ಜಗದೀಶ್ ಜಗಳ ಇಂದು ನಿನ್ನೆಯದಲ್ಲ. ಹಲವು ತಿಂಗಳಿನದ್ದು. ಇದೀಗ ಮತ್ತೆ ಜಗದೀಶ್ ದರ್ಶನ್ ವಿರುದ್ಧ ಕಿಡಿಕಾರಿದ್ದು, ವಿಜಯಲಕ್ಷ್ಮೀ ಮತ್ತು ದರ್ಶನ್ ಇಬ್ಬರಿಗೂ ಜಗದೀಶ್ ವೀಡಿಯೋ ಮಾಡಿ ವಾರ್ನ್ ಮಾಡಿದ್ದಾರೆ. ದರ್ಶನ್ ವಿರುದ್ಧ ಜಗದೀಶ್ ಹೇಳಿಕೆ ನೀಡಿರುವ ಕಾರಣ, ಜಗದೀಶ್ ಕುಟುಂಬಕ್ಕೆ ದರ್ಶನ್ ಫ್ಯಾನ್ಸ್...
- Advertisement -spot_img

Latest News

Doddaballapura News: ಶಾಸಕ ಧೀರಜ್‌ ಮುನಿರಾಜ್ ಸಹಯೋಗದಲ್ಲಿ ಶಾಲಾ ಮಕ್ಕಳಿಗೆ ಉಚಿತ ಶಿಬಿರ

Doddaballapura News: ದೊಡ್ಡಬಳ್ಳಾಪುರ ನಗರದಲ್ಲಿ ಶಾಸಕರಾದ ಶ್ರೀ ಧೀರಜ್ ಮುನಿರಾಜ್ ಅವರ ಸಹಯೋಗದಲ್ಲಿ, ಶಾಲಾ ಮಕ್ಕಳ ಭವಿಷ್ಯವನ್ನು ಉಜ್ವಲವಾಗಿಸುವ ನಿಟ್ಟಿನಲ್ಲಿ 'ದೊಡ್ಡಬಳ್ಳಾಪುರ ಚಿಗುರು 2025' ಎಂಬ...
- Advertisement -spot_img