Saturday, April 25, 2026

Bigg boss kannada

ಚಂದನ್ ಶೆಟ್ಟಿ ಮದುವೆ ಫಿಕ್ಸ್? ಯಾರು ಆ ಲಕ್ಕಿ ಗರ್ಲ್?

ಸ್ಯಾಂಡಲ್ ವುಡ್‌ನ ಸಂಗೀತ ಸಂಯೋಜಕ, ರ್ಯಾಪರ್ ಹಾಗೂ ನಟ ಚಂದನ್ ಶೆಟ್ಟಿ ಎರಡನೇ ಮದುವೆಗೆ ಸಿದ್ದರಾಗಿದ್ದಾರೆ. ವೈಯಕ್ತಿಕ ಜೀವನದ ಬಗ್ಗೆ ಈ ಬಾರಿ ಅವರು ನೀಡಿದ ಹೇಳಿಕೆ ಫ್ಯಾನ್ಸ್‌ನಲ್ಲಿ ಹೊಸ ಕುತೂಹಲ ಮೂಡಿಸಿದೆ. ನಿವೇದಿತಾ ಗೌಡ ಅವರೊಂದಿಗೆ ವಿಚ್ಛೇದನ ಪಡೆದ ಬಳಿಕ, ಈಗ ಚಂದನ್ ಶೆಟ್ಟಿ ಎರಡನೇ ಮದುವೆ ಬಗ್ಗೆ ಓಪನ್ ಆಗಿ ಮಾತನಾಡಿದ್ದಾರೆ. ಒಂದು...

ಹುಟ್ಟೂರಿಗೆ ಆಗಮಿಸಿದ ಗಿಲ್ಲಿಗೆ ಭರ್ಜರಿ ಸ್ವಾಗತ: 2 ಕ್ರೇನ್ ಮೂಲಕ ಹೂವಿನ ಹಾರ ಹಾಕಿದ ಅಭಿಮಾನಿಗಳು

Mandya: ಸದ್ಯ ರಾಜ್ಯದಲ್ಲಿ ಬಿಗ್‌ಬಾಸ್ ವಿನ್ನರ್ ಗಿಲ್ಲಿಯದ್ದೇ ಮಾತು. ತನ್ನ ಪಂಚಿಂಗ್ ಡೈಲಾಗ್‌ನಿಂದಲೇ ಜನರ ಮನಸ್ಸು ಗೆದ್ದಿದ್ದ ಗಿಲ್ಲಿ, ಅಂತೂ ಇಂತೂ ಬಿಗ್‌ಬಾಸ್ ಗೆದ್ದೇ ಬಿಟ್ಟಿದ್ದಾರೆ. ಇದೀಗ ಗಿಲ್ಲಿ ತನ್ನ ತವರೂರಾದ ಮಂಡ್ಯದ ಮಳವಳ್ಳಿಗೆ ಆಗಮಿಸಿದ್ದು, ಭರ್ಜರಿ ಸ್ವಾಗತ ನೀಡಿದ್ದಾರೆ. ಗಿಲ್ಲಿ ಮೇಲೆ ಹೂವಿನ ಅಭಿಷೇಕ ಮಾಡಲು ಎರಡು ಕ್ರೇನ್ ತರಿಸಲಾಗಿದೆ. ದಡದಪುರ ಗ್ರಾಮದ ಬಸವೇಶ್ವರ...

‘ಬಿಗ್ ಬಾಸ್’ ಖ್ಯಾತಿ ಚೈತ್ರಾಗೆ, ಕುಂದಾಪುರ ಕೋರ್ಟ್ ಶಾಕ್!

‘ಬಿಗ್ ಬಾಸ್ ಕನ್ನಡ’ ರಿಯಾಲಿಟಿ ಶೋ ಸ್ಪರ್ಧಿ ಚೈತ್ರಾ ಕುಂದಾಪುರ ಅವರು ತಂದೆಗೆ ಕಿರುಕುಳ ನೀಡದಂತೆ ಕೋರ್ಟ್ ಆದೇಶ ನೀಡಿದೆ. ತಂದೆಗೆ ದೈಹಿಕ ಹಾಗೂ ಮಾನಸಿಕ ಕಿರುಕುಳ ನೀಡಬಾರದು ಮತ್ತು ಅವರು ತಮ್ಮ ಸ್ವಂತ ಮನೆಯಲ್ಲಿ ವಾಸಿಸುವುದಕ್ಕೆ ಅಡ್ಡಿಪಡಿಸಬಾರದು ಎಂದು ಕುಂದಾಪುರ ಉಪವಿಭಾಗಾಧಿಕಾರಿಗಳ ನ್ಯಾಯಾಲಯವು ಚೈತ್ರಾ ಕುಂದಾಪುರ ಅವರಿಗೆ ನಿರ್ದೇಶನ ನೀಡಿದೆ. 71 ವರ್ಷದ ಬಾಲಕೃಷ್ಣ...

Bigg Boss Kannada: ಬಿಗ್‌ ಬಾಸ್‌ ಸ್ಫರ್ಧಿಗಳಿಗೆ ಬಿಗ್ ಶಾಕ್‌! : ಆಗಿದ್ದೇನು ಗೊತ್ತಾ..?

Political News : ರೀಲ್ಸ್‌ ಹುಚ್ಚಿಗೆ ಬಿದ್ದು ಸೋಷಿಯಲ್‌ ಮೀಡಿಯಾದಲ್ಲಿ ವಿಡಿಯೋ ಹಂಚಿಕೊಂಡಿದ್ದ ಬಿಗ್‌ ಬಾಸ್‌ 11ರ ಮಾಜಿ ಸ್ಪರ್ಧಿಗಳಾದ ವಿನಯ್ ಗೌಡ ಮತ್ತು ರಜತ್ ಕಿಶನ್ ಅವರ ವಿರುದ್ಧ ಬಸವೇಶ್ವರ ನಗರದ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ. ಇನ್ನೂ ಬಸವೇಶ್ವರದ ನಗರದಲ್ಲಿ ಸಾರ್ವಜನಿಕ ಸ್ಥಳದಲ್ಲಿ ಈ ಇಬ್ಬರೂ ಕೈಯಲ್ಲಿ ಲಾಂಗ್‌ ಹಿಡಿದು, ಕಣ್ಣಿಗೆ ಕೂಲಿಂಗ್...

Bigg Boss News: ಆಸ್ಪತ್ರೆಗೆ ದಾಖಲಾದ ಬಿಗ್‌ಬಾಸ್ ಖ್ಯಾತಿಯ ಗೋಲ್ಡ್ ಸುರೇಶ್.. ಆಗಿದ್ದೇನು..?

Bigg Boss News: ಮೈತುಂಬ ಚಿನ್ನ ಧರಿಸಿ, ಬಿಗ್‌ಬಾಸ್‌ಗೆ ಬಂದು, ಗೋಲ್ಡ್ ಸುರೇಶ್ ಅಂತಲೇ ಫೇಮಸ್ ಆಗಿರುವ ಸುರೇಶ್, ಆಸ್ಪತ್ರೆಗೆ ದಾಖಲಾಗಿದ್ದಾರೆ. ಬಿಗ್‌ಬಾಸ್ ಕನ್ನಡ ಸೀಸನ್11ರ ಸ್ಪರ್ಧಿಯಾಗಿದ್ದ ಗೋಲ್ಡ್ ಸುರೇಶ್, ಬಿಗ್‌ಬಾಸ್‌ನಲ್ಲಿ ಟಾಸ್ಕ್ ಆಡುವ ವೇಳೆ ಕಾಲಿಗೆ ಪೆಟ್ಟು ಮಾಡಿಕೊಂಡಿದ್ದರು. ತಕ್ಷಣ ಅವರಿಗೆ ಬೇಕಾದ ಚಿಕಿತ್ಸೆ ಕೊಡಿಸಲಾಯಿತಾದರೂ, ಒಳ ನೋವು ಹಾಗೆ ಇತ್ತು. ಇದೀಗ ಹೆಚ್ಚಿನ...

Bigg Boss News: ಧನರಾಜ್ ವ್ಯಕ್ತಿತ್ವ ಇಷ್ಟ ಆಯ್ತು! ಮುಖವಾಡ ಧರಿಸಿದವರು ಯಾರು?

Bigg Boss News: ಬಿಗ್‌ ಬಾಸ್‌ನಿಂದ ಎಲಿಮಿನೇಟ್ ಆಗಿರುವ ಸತ್ಯ ಖ್ಯಾತಿಯ ಗೌತಮಿ ಜಾಧವ್, ಕರ್ನಾಟಕ ಟಿವಿ ಸಂದರ್ಶನದಲ್ಲಿ ಮಾತನಾಡಿ್ದು, ಬಿಗ್‌ಬಾಸ್ ಮನೆಯಲ್ಲಿ ತಮಗಾದ ಅನುಭವದ ಬಗ್ಗೆ ಹೇಳಿದ್ದಾರೆ. ಅಳುತ್ತಿದ್ದ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಗೌತಮಿ. ಬಿಗ್‌ಬಾಸ್ ಮನೆಯಲ್ಲಿ ಎಲ್ಲರೂ ಎಮೋಷನಲ್ ಆಗ್ತಾರೆ. ಎಲ್ಲರಿಗೂ ಅಳು ಬಂದೇ ಬರುತ್ತದೆ ಎಂದಿದ್ದಾರೆ. ಬಿಗ್‌ಬಾಸ್ ಮನೆಯಲ್ಲಿ ಮಂಜು...

ಶೃಂಗೇರಿ ಶಾರದಾಪೀಠದಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಾಗಿಯಾದ ಡಿಸಿಎಂ ಡಿ.ಕೆ.ಶಿವಕುಮಾರ್

Political News: ಇಂದು ಡಿಸಿಎಂ ಡಿ.ಕೆ.ಶಿವಕುಮಾರ್ ಶೃಂಗೇರಿ ಶಾರದಾ ಪೀಠದಲ್ಲಿ ಹಮ್ಮಿಕೊಂಡಿದ್ದ ಶೃಂಗೇರಿ ಶಾರದಾ ಪೀಠದ ಜಗದ್ಗುರು ಶಂಕರಾಚಾರ್ಯ ಶ್ರೀ ಭಾರತಿ ತೀರ್ಥ ಮಹಾಸ್ವಾಮೀಜಿ ಅವರ ಸನ್ಯಾಸ ಸ್ವೀಕಾರದ 50ನೇ ವರ್ಷಾಚರಣೆಯ ಸುವರ್ಣ ಭಾರತೀ ಹಾಗೂ ಸ್ತೋತ್ರ ತ್ರಿವೇಣಿಯ ಮಹಾಸಮರ್ಪಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಈ ವೇಳೆ ಮಾತನಾಡಿದ ಡಿಸಿಎಂ, ಇದು ಭಾಗ್ಯ ಇದು ಭಾಗ್ಯ ಇದು...

ಮೋಟಾರು ಸಾರಿಗೆ ಇತರೆ ಸಂಬಂಧಿತ ಕಾರ್ಮಿಕರ ಕ್ಷೇಮಾಭಿವೃದ್ಧಿ ಮಂಡಳಿಯ ಪ್ರಥಮ ಸಭೆ

Political News: ಬೆಂಗಳೂರು: ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್‌ ಲಾಡ್‌ ಅವರು, ಇಂದು ವಿಕಾಸಸೌಧದಲ್ಲಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರ ಉಪಸ್ಥಿತಿಯಲ್ಲಿ ಕರ್ನಾಟಕ ರಾಜ್ಯ ಮೋಟಾರು ಸಾರಿಗೆ ಹಾಗೂ ಇತರೆ ಸಂಬಂಧಿತ ಕಾರ್ಮಿಕರ ಸಾಮಾಜಿಕ ಭದ್ರತೆ ಮತ್ತು ಕ್ಷೇಮಾಭಿವೃದ್ಧಿ ಮಂಡಳಿಯ ಮೊದಲನೇ ಸರ್ವ ಸದಸ್ಯರ ಸಭೆಯನ್ನು ನಡೆಸಿದರು. ಮಂಡಳಿಯ ಮೂಲಕ ನೀಡಲಾಗುವ...

Big Boss: ಬಿಗ್ ಬಾಸ್ ಮನೆಯಲ್ಲಿ ಯಾಕಿದ್ದೀಯಾ? ; ರಜತ್ ಪ್ರಶ್ನೆಗೆ ಚೈತ್ರಾ ಕಕ್ಕಾಬಿಕ್ಕಿ

ಬಿಗ್ ಬಾಸ್ ಸೀಸನ್ 11 ದಿನಕ್ಕೋದು ರೊಚಕತೆಯನ್ನು ಪಡೆದುಕೊಳ್ಳುತ್ತಿದೆ.ಹೊಸ ಹೊಸ ಆಟಗಳನ್ನು ಬಿಗ್ ಬಾಸ್ ಆಡಿಸುತ್ತಿದ್ದಾರೆ. ದಿನ ಕಳೆದಂತೆ ಬಿಗ್​ಬಾಸ್​ ಮನೆಯಲ್ಲಿರೋ ಸ್ಪರ್ಧಿಗಳ ನಡುವೆ ಭಿನ್ನಾಭಿಪ್ರಾಯಗಳು ಮೂಡುತ್ತಿವೆ. ಪ್ರತಿ ವಾರದಂತೆ ಈ ವಾರ ಕೂಡ ಬಿಗ್​ಬಾಸ್​ ನಾಮಿನೇಷನ್​ ಪ್ರಕ್ರಿಯೆ ವಿಭಿನ್ನವಾಗಿ ನಡೆದಿದೆ. ಹೀಗಾಗಿ ಬಿಗ್​ಬಾಸ್​ ಮನೆಯಲ್ಲಿ ನಾಮಿನೇಷನ್ ಬೆಂಕಿ ಹೊತ್ತುಕೊಂಡಿದೆ. ಈ ಬಾರಿ ನಡೆದ ವಿಭಿನ್ನ...

ತ್ರಿವಿಕ್ರಮ್‌ ಎಲಿಮಿನೇಟ್ ಆಗಿದ್ದು ನಿಜವೇ? – ಬಿಗ್ ಬಾಸ್ ಕಣ್ಣಾ ಮುಚ್ಚಾಲೆ

ಈ ವಾರ ನಾಮಿನೇಷನ್ ವಿಚಾರದಲ್ಲಿ ಸಾಕಷ್ಟು ಹೈಡ್ರಾಮಾಗಳೇ ನಡೆದಿದ್ದವು. ನಾಮಿನೇಟ್ ಆಗಿದ್ದು ಐದೇ ಸ್ಪರ್ಧಿಗಳು. ಆದರೂ ಯಾರು ಹೊರಹೋಗಬಹುದು ಎಂಬ ನಿರೀಕ್ಷೆ ಜೋರಾಗಿಯೇ ಇತ್ತು. ಆದ್ದರಿಂದ ಬಿಗ್ ಬಾಸ್ ಮನೆಯೊಳಗೆ ನಾಮಿನೇಟ್ ಆಗಿದ್ದ ಸ್ಪರ್ಧಿಗಳು ಟೆನ್ಷನ್‌ನಲ್ಲಿದ್ದರು. ಇತ್ತ ಹೊರಗೆ ವೋಟಿಂಗ್ ಲೈನ್ ಓಪನ್ ಆಗಿರದೇ ಇದ್ದಿದ್ದರಿಂದ ಈ ವಾರ ಯಾರೂ ಎಲಿಮಿನೇಟ್ ಆಗೋದಿಲ್ಲ ಅನ್ನೋದು...
- Advertisement -spot_img

Latest News

Bihar News: ಮಹಿಂದ್ರಾ ಥಾರ್ ಕಾರಣದಿಂದ ಮದುವೆ ಮಂಟಪದಲ್ಲೇ ಮದುವೆ ಕ್ಯಾನ್ಸಲ್

Bihar News: ಬಿಹಾರದ ಗೋಪಾಲ್‌ಗಂಜ್‌ನಲ್ಲಿ ಮದುವೆ ಮಂಟಪದ ತನಕ ಬಂದು ಮದುವೆ ನಿಂತ ಘಟನೆ ನಡೆದಿದೆ. ಉತ್ತರಭಾರತದಲ್ಲಿ ಸಣ್ಣ ಸಣ್ಣ ವಿಷಯಕ್ಕೆ ಮದುವೆ ನಿಲ್ಲುವುದು ಸರ್ವೇ...
- Advertisement -spot_img