Saturday, April 25, 2026

Bigg boss kannada

Bigg Boss Kannada: ತಲೆ ಬೋಳಿಸಿಕೊಂಡ ರಜತ್, ಹಸಿಮೆಣಸು ತಿಂದ ಗೌತಮಿ

Bigg Boss: ಇಂದು ಬಿಗ್‌ಬಾಸ್ ಮನೆಯಲ್ಲಿ ಹಲವು ಟಾಸ್ಕ್‌ಗಳನ್ನು ನೀಡುತ್ತಿದ್ದು, ಮೆಣಸಿನಕಾಯಿ, ಹಾಗಲಕಾಯಿ ತಿನ್ನುವುದು, ತಲೆ ಬೋಳಿಸಿಕೊಳ್ಳುವುದು ಹೀಗೆ ಹಲವು ಟಾಸ್ಕ್‌ಗಳಿದೆ. https://youtu.be/jld9HdYoYCc ಕಳೆದ ಬಿಗ್‌ಬಾಸ್‌ನಲ್ಲಿ ಕಾರ್ತಿಕ್ ಮತ್ತು ತುಕಾಲಿ ಮಂಜು ತಲೆ ಬೋಳಿಸಿಕೊಂಡಿದ್ದು, ಈ ಸೀಸನ್‌ನಲ್ಲಿ ರಜತ್ ಅವರಿಗೆ ಈ ಟಾಸ್ಕ್ ನೀಡಲಾಗಿದೆ. ರಜತ್ ಅವರು ತಲೆ ಬೋಳಿಸಿಕೊಳ್ಳಲು ಒಪ್ಪಿಗೆ ನೀಡಿದ್ದು, ಟ್ರಿಮ್ಮರ್‌ನಿಂದ ತಲೆಬೋಳಿಸಿಕೊಳ್ಳಲು ರೆಡಿಯಾಗಿದ್ದಾರೆ....

ಸಡನ್ ಆಗಿ ಬಿಗ್‌ಬಾಸ್ ಮನೆಯಿಂದ ಹೊರಬಂದ ಚೈತ್ರಾ ಕುಂದಾಪುರ..

Bigg Boss News: ನಿನ್ನೆಯಷ್ಟೇ ಬಿಗ್‌ಬಾಸ್ ಮನೆಯಿಂದ ಶೋಭಾಶೆಟ್ಟಿ ಹೊರಬಂದಿದ್ದರು. ಹಾಗಾಗಿ ಹೊರಹೋಗಬೇಕಿದ್ದ ಐಶ್ವರ್ಯಾ ಒಳಗೇ ಉಳಿದುಕೊಂಡರು. ಆದರೆ ಇಂದು ಸಡನ್ ಆಗಿ ಚೈತ್ರಾ ಕುಂದಾಪುರ ಬಿಗ್‌ಬಾಸ್ ಮನೆಯಿಂದ ಹೊರನಡೆದಿದ್ದಾರೆ. ಇದಕ್ಕೆ ಕಾರಣವೇನು ಅಂದ್ರೆ, ಚೈತ್ರಾ ವಿರುದ್ಧ ಕುಂದಾಪುರದ ಉದ್ಯಮಿಯೊಬ್ಬರಿಗೆ ಚೈತ್ರಾ, ಎಂಎಲ್‌ಎ ಟಿಕೇಟ್ ಕೊಡಿಸುವುದಾಗಿ, 5 ಕೋಟಿ ರೂಪಾಯಿ ವಂಚನೆ ಮಾಡಿದ್ದರು. ಈ ಪ್ರಕರಣ...

ನಟ ದರ್ಶನ್ ಮತ್ತು ವಿಜಯಲಕ್ಷ್ಮೀಗೆ ವಾರ್ನ್ ಮಾಡಿದ ಬಿಗ್‌ಬಾಸ್ ಜಗದೀಶ್

Sandalwood News: ನಟ ದರ್ಶನ್ ಮತ್ತು ಬಿಗ್‌ಬಾಸ್‌ನಲ್ಲಿ ಸ್ಪರ್ಧಿಯಾಗಿ ಭಾಗವಹಿಸಿದ್ದ ಲಾಯರ್ ಜಗದೀಶ್ ಜಗಳ ಇಂದು ನಿನ್ನೆಯದಲ್ಲ. ಹಲವು ತಿಂಗಳಿನದ್ದು. ಇದೀಗ ಮತ್ತೆ ಜಗದೀಶ್ ದರ್ಶನ್ ವಿರುದ್ಧ ಕಿಡಿಕಾರಿದ್ದು, ವಿಜಯಲಕ್ಷ್ಮೀ ಮತ್ತು ದರ್ಶನ್ ಇಬ್ಬರಿಗೂ ಜಗದೀಶ್ ವೀಡಿಯೋ ಮಾಡಿ ವಾರ್ನ್ ಮಾಡಿದ್ದಾರೆ. ದರ್ಶನ್ ವಿರುದ್ಧ ಜಗದೀಶ್ ಹೇಳಿಕೆ ನೀಡಿರುವ ಕಾರಣ, ಜಗದೀಶ್ ಕುಟುಂಬಕ್ಕೆ ದರ್ಶನ್ ಫ್ಯಾನ್ಸ್...

ಬಿಗ್‌ಬಾಸ್ ಮನೆಯಿಂದ ಮಾನಸಾ ಔಟ್: ಮೌನವಾಗಿ ಕಳುಹಿಸಿಕೊಟ್ಟ ಸ್ಪರ್ಧಿಗಳು

Bigg boss: ಬಿಗ್‌ಬಾಸ್ ಕನ್ನಡ ಸೀಸನ್ 11ರಿಂದ ತುಕಾಲಿ ಸಂತೋಷ್ ಪತ್ನಿ ಮಾನಸಾ ಎಲಿಮಿನೇಟ್ ಆಗಿದ್ದಾರೆ. ನಿನ್ನೆ ಅನುಷಾ ಮತ್ತು ಮಾನಸಾ ಇಬ್ಬರೂ ಡೇಂಜರ್‌ ಜೋನ್‌ನಲ್ಲಿ ಇದ್ದು, ಕೊನೆಗೆ ಮಾನಸಾ ಮನೆಯಿಂದ ಹೊರಬಿದ್ದಿದ್ದಾರೆ. ಮನೆಯಿಂದ ಸ್ಪರ್ಧಿಗಳು ಹೊರಗೆ ಹೋಗುವಾಗ ಮನೆಮಂದಿ ಎಲ್ಲ ಅಪ್ಪಿ, ಬೀಳ್ಕೊಡುತ್ತಾರೆ. ಆದರೆ ಮಾನಸಾ ಹೊರಹೋಗುವಾಗ ಯಾರೂ ಮಾತನಾಡುವಂತಿಲ್ಲ. ಮೌನವಾಗಿರಬೇಕು ಎಂದು ಸುದೀಪ್...

ನಟಿ ಮೋಕ್ಷಿತಾಗೆ ಬಿಗ್‌ಬಾಸ್ ಬಂಪರ್ ಗಿಫ್ಟ್: ಮನೆಯಿಂದ ವೀಡಿಯೋ ಕಾಲ್

Bigg Boss Kannada: ಕನ್ನಡ ಬಿಗ್‌ಬಾಸ್ ಸೀಸನ್ 11 ಶುರುವಾಗಿದ್ದು, ಇದು ಟಾಸ್ಕ್ ವಿಚಾರಕ್ಕಿಂತ, ಜಗಳ, ರಂಪಾಟದ ವಿಚಾರಕ್ಕೆ ಹೆಚ್ಚು ಸದ್ದು ಮಾಡಿದೆ. ಇನ್ನು ಸ್ಪರ್ಧಿಗಳು ಮನೆಗೆ ಬಂದು ಹಲವು ದಿನಗಳು ಕಳೆದಿದ್ದು, ಮನೆಯವರನ್ನೆಲ್ಲ ತುಂಬ ಮಿಸ್‌ ಮಾಡಿಕೊಳ್ಳುತ್ತಿದ್ದಾರೆ. ಹಾಗಾಗಿ ಬಿಗ್‌ಬಾಸ್‌ ಸ್ಪರ್ಧಿಗಳಿಗೆ ಕೆಲ ಟಾಸ್ಕ್ ಕೊಟ್ಟು, ಗೆದ್ದವರಿಗೆ ಮನೆಯವರ ಪತ್ರ ಪಡೆಯುವ, ಮನೆಯವರೊಂದಿಗೆ...

Bigg Boss Kannada: ತ್ರಿವಿಕ್ರಮ್ ವಿರುದ್ಧ ಸಿಡಿದೆದ್ದ ಮೋಕ್ಷಿತಾ ಪೈ: ಕಾರಣವೇನು..?

Big Boss News: ಬಿಗ್‌ಬಾಸ್ ಕನ್ನಡ ಸೀಸನ್ 11 ನಲ್ಲಿ ಸೈಲೆಂಟ್ ಆಗಿದ್ದ ನಟಿ ಮೋಕ್ಷಿತಾ ಪೈ ತ್ರಿವಿಕ್ರಮ್ ವಿರುದ್ಧ ಸಿಡಿದೆದಿದ್ದಾರೆ. ತ್ರಿವಿಕ್ರಮ್ ಮತ್ತು ಮೋಕ್ಷಿತಾ ಪೈ ಇಬ್ಬರೂ ದೊಡ್ಮನೆಯಲ್ಲಿ ಹಾವು-ಮುಂಗೂಸಿಯ ರೀತಿ ಜಗಳವಾಡಿಕೊಂಡಿದ್ದಾರೆ. https://youtu.be/omJYYQcEULE ಇನ್ನು ಇವರಿಬ್ಬರ ನಡುವೆ ಜಗಳ ನಡೆಯಲು ಕಾರಣವೇನು..? ಸೈಲೆಂಟ್ ಆಗಿದ್ದ ಮೋಕ್ಷಿತಾ ವೈಲೆಂಟ್ ಆಗಲು ಕಾರಣವೇನು ಅಂದ್ರೆ, ತ್ರಿವಿಕ್‌ರಮ್ ಉಗ್ರಂ...

ಕಲರ್ಸ್ ಕನ್ನಡಕ್ಕೆ ಮರಳಿ ಬಂದ ಜಗದೀಶ್: ಲಾಯರ್ ಫ್ಯಾನ್ಸ್ ಫುಲ್ ಖುಷ್

Bigg Boss Kannada: ಬಿಗ್‌ಬಾಸ್ ಕನ್ನಡ ಸೀಸನ್ 11ನ ಸ್ಪರ್ಧಿಯಾಗಿದ್ದ ಜಗದೀಶ್ ಅವರನ್ನು ಏಕಾಏಕಿ ಮನೆಯಿಂದ ಆಚೆ ಹಾಕಲಾಗಿತ್ತು. ಅವರ ಮಾತು ಮಿತಿ ಮೀರಿದ್ದ ಕಾರಣ, ಬಿಗ್‌ಬಾಸ್ ಜಗದೀಶ್ ಅವರನ್ನು ಮನೆಯಿಂದ ಆಚೆ ಹೋಗುವಂತೆ ಆದೇಶಿಸಿದ್ದರು. ಇದರಿಂದ ಜಗದೀಶ್ ಫ್ಯಾನ್ಸ್ ಅಸಮಾಧಾನ ಹೊರಹಾಕಿದ್ದು, ಜಗದೀಶ್‌ರನ್ನು ವಾಪಸ್ ಕರೆಸಿಕೊಳ್ಳಿ. ಇಲ್ಲವಾದಲ್ಲಿ ನಾವು ಬಿಗ್‌ಬಾಸ್ ನೋಡುವುದಿಲ್ಲ ಎಂದು...

Bigg Boss Kannada: ಬಿಗ್‌ಬಾಸ್‌ಗೆ ಎಂಟ್ರಿ ಕೊಟ್ಟ ನ್ಯೂಸ್ ಆ್ಯಂಕರ್ ರಾಧಾ ಹಿರೇಗೌಡರ್‌

Bigg Boss News: ಬಿಗ್‌ಬಾಸ್ ಕನ್ನಡ ಸೀಸನ್ 11 ಬರೀ ನೆಗೆಟಿವ್ ವಿಷಯಗಳಿಂದಲೇ ಟ್ರೋಲ್ ಆಗುತ್ತಿದೆ. ಮೊದಲೆಲ್ಲ ಬಿಗ್‌ಬಾಸ್ ಅಂದ್ರೆ, ಟಾಸ್ಕ್, ಮನೋರಂಜನೆ ಅಂತಿತ್ತು. ಆದರೆ ಈಗ ಅಸಭ್ಯವಾಗಿ ನಡೆದುಕೊಳ್ಳುವುದು. ಅಸಭ್ಯವಾಗಿ ಒಬ್ಬರನ್ನೊಬ್ಬರು ಬೈಯ್ಯುವುದು. ಜಗಳವಾಡುವುದು ಇದೇ ಆಗಿದೆ. https://youtu.be/h5JACnQ3SP8 ಈ ಸೀಸನ್‌ ಮನೋರಂಜನೆ ಹೆಚ್ಚಿಸಲು ಬಿಗ್‌ಬಾಸ್ ಸಿಂಗರ್ ಹನುಮಂತುನನ್ನು ವೈಲ್ಡ್ ಕಾರ್ಡ್ ಎಂಟ್ರಿಯಾಗಿ ತಂದಿತ್ತು. ಬರುವಾಗ...

ಬಿಗ್‌ಬಾಸ್‌ಗೆ ವೈಲ್ಡ್ ಕಾರ್ಡ್ ಎಂಟ್ರಿ: ಸಿಂಗರ್‌, ಕುರಿಗಾಹಿ ಹನುಮಂತುಗೆ ವಿಶೇಷ ಅಧಿಕಾರ

Bigg Boss News: ಬಿಗ್‌ಬಾಸ್ ಕನ್ನಡ ಸೀಸನ್ 11 ದಿನದಿಂದ ದಿನಕ್ಕೆ ಹೊಸ ತಿರುವು ಪಡೆಯುತ್ತಿದೆ. ಲಾಯರ್ ಜಗದೀಶ್ ಮತ್ತು ರಂಜಿತ್ ಹೊರನಡೆದಿದ್ದು, ಇದೀಗ ಬಿಗ್‌ಬಾಸ್ ಮನೆಗೆ ವೈಲ್ಡ್‌ ಕಾರ್ಡ್ ಎಂಟ್ರಿಯಾಗಿದೆ. https://youtu.be/WfHHGvy1lG4 ಸಿಂಗರ್ ಆಗಿ ಮಿಂಚಿದ್ದ ಕುರಿಗಾಹಿ ಹನುಮಂತು ಬಿಗ್‌ಬಾಸ್‌ಗೆ ಎಂಟ್ರಿ ಕೊಟ್ಟಿದ್ದಾರೆ. ಹನುಮಂತುಗೆ ಬಿಗ್‌ಬಾಸ್ ವಿಶೇಷ ಅಧಿಕಾರವನ್ನೂ ಕೊಟ್ಟಿದ್ದಾರೆ. ಅವರು ಬಂದ ಕೂಡಲೇ ಮನೆಯ...

Kannada Bigg Boss Season 11: ಬಿಗ್‌ಬಾಸ್ ಬಗ್ಗೆ ಅಹಂಕಾರದ ಮಾತನಾಡಿದ ಜಗದೀಶ್..?

Kannada Bigg Boss Season 11: ಈ ಬಾರಿಯ ಕನ್ನಡ ಬಿಗ್‌ಬಾಸ್ ಸೀಸನ್ 11ನಲ್ಲಿ ಸಖತ್ ಸದ್ದು ಮಾಡುತ್ತಿರುವ ಸ್ಪರ್ಧಿ ಎಂದರೆ, ವಕೀಲ ಜಗದೀಶ್. ಜಗದೀಶ್ ತುಂಬಾ ದಿನಗಳ ಕಾಲ ಸ್ಪರ್ಧೆ ಮಾಡಿ, ಶೋಗೆ ಟಿಆರ್‌ಪಿ ಹೆಚ್ಚಿಸುವಂತೆ ಮಾಡೋದಂತೂ ಖಚಿತ ಅಂತಾ ಎಲ್ಲರಿಗೂ ಗೊತ್ತು. ಆದರೆ ಜಗದೀಶ್ ಈಗ ಟಾಸ್ಕ್‌ಗಿಂತ ಹೆಚ್ಚಾಗಿ, ತಮ್ಮ ಅಹಂಕಾರದ ಮಾತಿನಿಂದಲೇ...
- Advertisement -spot_img

Latest News

Bihar News: ಮಹಿಂದ್ರಾ ಥಾರ್ ಕಾರಣದಿಂದ ಮದುವೆ ಮಂಟಪದಲ್ಲೇ ಮದುವೆ ಕ್ಯಾನ್ಸಲ್

Bihar News: ಬಿಹಾರದ ಗೋಪಾಲ್‌ಗಂಜ್‌ನಲ್ಲಿ ಮದುವೆ ಮಂಟಪದ ತನಕ ಬಂದು ಮದುವೆ ನಿಂತ ಘಟನೆ ನಡೆದಿದೆ. ಉತ್ತರಭಾರತದಲ್ಲಿ ಸಣ್ಣ ಸಣ್ಣ ವಿಷಯಕ್ಕೆ ಮದುವೆ ನಿಲ್ಲುವುದು ಸರ್ವೇ...
- Advertisement -spot_img