Friday, September 11, 2026

Bigg boss kannada

ಶೃಂಗೇರಿ ಶಾರದಾಪೀಠದಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಾಗಿಯಾದ ಡಿಸಿಎಂ ಡಿ.ಕೆ.ಶಿವಕುಮಾರ್

Political News: ಇಂದು ಡಿಸಿಎಂ ಡಿ.ಕೆ.ಶಿವಕುಮಾರ್ ಶೃಂಗೇರಿ ಶಾರದಾ ಪೀಠದಲ್ಲಿ ಹಮ್ಮಿಕೊಂಡಿದ್ದ ಶೃಂಗೇರಿ ಶಾರದಾ ಪೀಠದ ಜಗದ್ಗುರು ಶಂಕರಾಚಾರ್ಯ ಶ್ರೀ ಭಾರತಿ ತೀರ್ಥ ಮಹಾಸ್ವಾಮೀಜಿ ಅವರ ಸನ್ಯಾಸ ಸ್ವೀಕಾರದ 50ನೇ ವರ್ಷಾಚರಣೆಯ ಸುವರ್ಣ ಭಾರತೀ ಹಾಗೂ ಸ್ತೋತ್ರ ತ್ರಿವೇಣಿಯ ಮಹಾಸಮರ್ಪಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಈ ವೇಳೆ ಮಾತನಾಡಿದ ಡಿಸಿಎಂ, ಇದು ಭಾಗ್ಯ ಇದು ಭಾಗ್ಯ ಇದು...

ಮೋಟಾರು ಸಾರಿಗೆ ಇತರೆ ಸಂಬಂಧಿತ ಕಾರ್ಮಿಕರ ಕ್ಷೇಮಾಭಿವೃದ್ಧಿ ಮಂಡಳಿಯ ಪ್ರಥಮ ಸಭೆ

Political News: ಬೆಂಗಳೂರು: ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್‌ ಲಾಡ್‌ ಅವರು, ಇಂದು ವಿಕಾಸಸೌಧದಲ್ಲಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರ ಉಪಸ್ಥಿತಿಯಲ್ಲಿ ಕರ್ನಾಟಕ ರಾಜ್ಯ ಮೋಟಾರು ಸಾರಿಗೆ ಹಾಗೂ ಇತರೆ ಸಂಬಂಧಿತ ಕಾರ್ಮಿಕರ ಸಾಮಾಜಿಕ ಭದ್ರತೆ ಮತ್ತು ಕ್ಷೇಮಾಭಿವೃದ್ಧಿ ಮಂಡಳಿಯ ಮೊದಲನೇ ಸರ್ವ ಸದಸ್ಯರ ಸಭೆಯನ್ನು ನಡೆಸಿದರು. ಮಂಡಳಿಯ ಮೂಲಕ ನೀಡಲಾಗುವ...

Big Boss: ಬಿಗ್ ಬಾಸ್ ಮನೆಯಲ್ಲಿ ಯಾಕಿದ್ದೀಯಾ? ; ರಜತ್ ಪ್ರಶ್ನೆಗೆ ಚೈತ್ರಾ ಕಕ್ಕಾಬಿಕ್ಕಿ

ಬಿಗ್ ಬಾಸ್ ಸೀಸನ್ 11 ದಿನಕ್ಕೋದು ರೊಚಕತೆಯನ್ನು ಪಡೆದುಕೊಳ್ಳುತ್ತಿದೆ.ಹೊಸ ಹೊಸ ಆಟಗಳನ್ನು ಬಿಗ್ ಬಾಸ್ ಆಡಿಸುತ್ತಿದ್ದಾರೆ. ದಿನ ಕಳೆದಂತೆ ಬಿಗ್​ಬಾಸ್​ ಮನೆಯಲ್ಲಿರೋ ಸ್ಪರ್ಧಿಗಳ ನಡುವೆ ಭಿನ್ನಾಭಿಪ್ರಾಯಗಳು ಮೂಡುತ್ತಿವೆ. ಪ್ರತಿ ವಾರದಂತೆ ಈ ವಾರ ಕೂಡ ಬಿಗ್​ಬಾಸ್​ ನಾಮಿನೇಷನ್​ ಪ್ರಕ್ರಿಯೆ ವಿಭಿನ್ನವಾಗಿ ನಡೆದಿದೆ. ಹೀಗಾಗಿ ಬಿಗ್​ಬಾಸ್​ ಮನೆಯಲ್ಲಿ ನಾಮಿನೇಷನ್ ಬೆಂಕಿ ಹೊತ್ತುಕೊಂಡಿದೆ. ಈ ಬಾರಿ ನಡೆದ ವಿಭಿನ್ನ...

ತ್ರಿವಿಕ್ರಮ್‌ ಎಲಿಮಿನೇಟ್ ಆಗಿದ್ದು ನಿಜವೇ? – ಬಿಗ್ ಬಾಸ್ ಕಣ್ಣಾ ಮುಚ್ಚಾಲೆ

ಈ ವಾರ ನಾಮಿನೇಷನ್ ವಿಚಾರದಲ್ಲಿ ಸಾಕಷ್ಟು ಹೈಡ್ರಾಮಾಗಳೇ ನಡೆದಿದ್ದವು. ನಾಮಿನೇಟ್ ಆಗಿದ್ದು ಐದೇ ಸ್ಪರ್ಧಿಗಳು. ಆದರೂ ಯಾರು ಹೊರಹೋಗಬಹುದು ಎಂಬ ನಿರೀಕ್ಷೆ ಜೋರಾಗಿಯೇ ಇತ್ತು. ಆದ್ದರಿಂದ ಬಿಗ್ ಬಾಸ್ ಮನೆಯೊಳಗೆ ನಾಮಿನೇಟ್ ಆಗಿದ್ದ ಸ್ಪರ್ಧಿಗಳು ಟೆನ್ಷನ್‌ನಲ್ಲಿದ್ದರು. ಇತ್ತ ಹೊರಗೆ ವೋಟಿಂಗ್ ಲೈನ್ ಓಪನ್ ಆಗಿರದೇ ಇದ್ದಿದ್ದರಿಂದ ಈ ವಾರ ಯಾರೂ ಎಲಿಮಿನೇಟ್ ಆಗೋದಿಲ್ಲ ಅನ್ನೋದು...

Bigg Boss Kannada: ತಲೆ ಬೋಳಿಸಿಕೊಂಡ ರಜತ್, ಹಸಿಮೆಣಸು ತಿಂದ ಗೌತಮಿ

Bigg Boss: ಇಂದು ಬಿಗ್‌ಬಾಸ್ ಮನೆಯಲ್ಲಿ ಹಲವು ಟಾಸ್ಕ್‌ಗಳನ್ನು ನೀಡುತ್ತಿದ್ದು, ಮೆಣಸಿನಕಾಯಿ, ಹಾಗಲಕಾಯಿ ತಿನ್ನುವುದು, ತಲೆ ಬೋಳಿಸಿಕೊಳ್ಳುವುದು ಹೀಗೆ ಹಲವು ಟಾಸ್ಕ್‌ಗಳಿದೆ. https://youtu.be/jld9HdYoYCc ಕಳೆದ ಬಿಗ್‌ಬಾಸ್‌ನಲ್ಲಿ ಕಾರ್ತಿಕ್ ಮತ್ತು ತುಕಾಲಿ ಮಂಜು ತಲೆ ಬೋಳಿಸಿಕೊಂಡಿದ್ದು, ಈ ಸೀಸನ್‌ನಲ್ಲಿ ರಜತ್ ಅವರಿಗೆ ಈ ಟಾಸ್ಕ್ ನೀಡಲಾಗಿದೆ. ರಜತ್ ಅವರು ತಲೆ ಬೋಳಿಸಿಕೊಳ್ಳಲು ಒಪ್ಪಿಗೆ ನೀಡಿದ್ದು, ಟ್ರಿಮ್ಮರ್‌ನಿಂದ ತಲೆಬೋಳಿಸಿಕೊಳ್ಳಲು ರೆಡಿಯಾಗಿದ್ದಾರೆ....

ಸಡನ್ ಆಗಿ ಬಿಗ್‌ಬಾಸ್ ಮನೆಯಿಂದ ಹೊರಬಂದ ಚೈತ್ರಾ ಕುಂದಾಪುರ..

Bigg Boss News: ನಿನ್ನೆಯಷ್ಟೇ ಬಿಗ್‌ಬಾಸ್ ಮನೆಯಿಂದ ಶೋಭಾಶೆಟ್ಟಿ ಹೊರಬಂದಿದ್ದರು. ಹಾಗಾಗಿ ಹೊರಹೋಗಬೇಕಿದ್ದ ಐಶ್ವರ್ಯಾ ಒಳಗೇ ಉಳಿದುಕೊಂಡರು. ಆದರೆ ಇಂದು ಸಡನ್ ಆಗಿ ಚೈತ್ರಾ ಕುಂದಾಪುರ ಬಿಗ್‌ಬಾಸ್ ಮನೆಯಿಂದ ಹೊರನಡೆದಿದ್ದಾರೆ. ಇದಕ್ಕೆ ಕಾರಣವೇನು ಅಂದ್ರೆ, ಚೈತ್ರಾ ವಿರುದ್ಧ ಕುಂದಾಪುರದ ಉದ್ಯಮಿಯೊಬ್ಬರಿಗೆ ಚೈತ್ರಾ, ಎಂಎಲ್‌ಎ ಟಿಕೇಟ್ ಕೊಡಿಸುವುದಾಗಿ, 5 ಕೋಟಿ ರೂಪಾಯಿ ವಂಚನೆ ಮಾಡಿದ್ದರು. ಈ ಪ್ರಕರಣ...

ನಟ ದರ್ಶನ್ ಮತ್ತು ವಿಜಯಲಕ್ಷ್ಮೀಗೆ ವಾರ್ನ್ ಮಾಡಿದ ಬಿಗ್‌ಬಾಸ್ ಜಗದೀಶ್

Sandalwood News: ನಟ ದರ್ಶನ್ ಮತ್ತು ಬಿಗ್‌ಬಾಸ್‌ನಲ್ಲಿ ಸ್ಪರ್ಧಿಯಾಗಿ ಭಾಗವಹಿಸಿದ್ದ ಲಾಯರ್ ಜಗದೀಶ್ ಜಗಳ ಇಂದು ನಿನ್ನೆಯದಲ್ಲ. ಹಲವು ತಿಂಗಳಿನದ್ದು. ಇದೀಗ ಮತ್ತೆ ಜಗದೀಶ್ ದರ್ಶನ್ ವಿರುದ್ಧ ಕಿಡಿಕಾರಿದ್ದು, ವಿಜಯಲಕ್ಷ್ಮೀ ಮತ್ತು ದರ್ಶನ್ ಇಬ್ಬರಿಗೂ ಜಗದೀಶ್ ವೀಡಿಯೋ ಮಾಡಿ ವಾರ್ನ್ ಮಾಡಿದ್ದಾರೆ. ದರ್ಶನ್ ವಿರುದ್ಧ ಜಗದೀಶ್ ಹೇಳಿಕೆ ನೀಡಿರುವ ಕಾರಣ, ಜಗದೀಶ್ ಕುಟುಂಬಕ್ಕೆ ದರ್ಶನ್ ಫ್ಯಾನ್ಸ್...

ಬಿಗ್‌ಬಾಸ್ ಮನೆಯಿಂದ ಮಾನಸಾ ಔಟ್: ಮೌನವಾಗಿ ಕಳುಹಿಸಿಕೊಟ್ಟ ಸ್ಪರ್ಧಿಗಳು

Bigg boss: ಬಿಗ್‌ಬಾಸ್ ಕನ್ನಡ ಸೀಸನ್ 11ರಿಂದ ತುಕಾಲಿ ಸಂತೋಷ್ ಪತ್ನಿ ಮಾನಸಾ ಎಲಿಮಿನೇಟ್ ಆಗಿದ್ದಾರೆ. ನಿನ್ನೆ ಅನುಷಾ ಮತ್ತು ಮಾನಸಾ ಇಬ್ಬರೂ ಡೇಂಜರ್‌ ಜೋನ್‌ನಲ್ಲಿ ಇದ್ದು, ಕೊನೆಗೆ ಮಾನಸಾ ಮನೆಯಿಂದ ಹೊರಬಿದ್ದಿದ್ದಾರೆ. ಮನೆಯಿಂದ ಸ್ಪರ್ಧಿಗಳು ಹೊರಗೆ ಹೋಗುವಾಗ ಮನೆಮಂದಿ ಎಲ್ಲ ಅಪ್ಪಿ, ಬೀಳ್ಕೊಡುತ್ತಾರೆ. ಆದರೆ ಮಾನಸಾ ಹೊರಹೋಗುವಾಗ ಯಾರೂ ಮಾತನಾಡುವಂತಿಲ್ಲ. ಮೌನವಾಗಿರಬೇಕು ಎಂದು ಸುದೀಪ್...

ನಟಿ ಮೋಕ್ಷಿತಾಗೆ ಬಿಗ್‌ಬಾಸ್ ಬಂಪರ್ ಗಿಫ್ಟ್: ಮನೆಯಿಂದ ವೀಡಿಯೋ ಕಾಲ್

Bigg Boss Kannada: ಕನ್ನಡ ಬಿಗ್‌ಬಾಸ್ ಸೀಸನ್ 11 ಶುರುವಾಗಿದ್ದು, ಇದು ಟಾಸ್ಕ್ ವಿಚಾರಕ್ಕಿಂತ, ಜಗಳ, ರಂಪಾಟದ ವಿಚಾರಕ್ಕೆ ಹೆಚ್ಚು ಸದ್ದು ಮಾಡಿದೆ. ಇನ್ನು ಸ್ಪರ್ಧಿಗಳು ಮನೆಗೆ ಬಂದು ಹಲವು ದಿನಗಳು ಕಳೆದಿದ್ದು, ಮನೆಯವರನ್ನೆಲ್ಲ ತುಂಬ ಮಿಸ್‌ ಮಾಡಿಕೊಳ್ಳುತ್ತಿದ್ದಾರೆ. ಹಾಗಾಗಿ ಬಿಗ್‌ಬಾಸ್‌ ಸ್ಪರ್ಧಿಗಳಿಗೆ ಕೆಲ ಟಾಸ್ಕ್ ಕೊಟ್ಟು, ಗೆದ್ದವರಿಗೆ ಮನೆಯವರ ಪತ್ರ ಪಡೆಯುವ, ಮನೆಯವರೊಂದಿಗೆ...

Bigg Boss Kannada: ತ್ರಿವಿಕ್ರಮ್ ವಿರುದ್ಧ ಸಿಡಿದೆದ್ದ ಮೋಕ್ಷಿತಾ ಪೈ: ಕಾರಣವೇನು..?

Big Boss News: ಬಿಗ್‌ಬಾಸ್ ಕನ್ನಡ ಸೀಸನ್ 11 ನಲ್ಲಿ ಸೈಲೆಂಟ್ ಆಗಿದ್ದ ನಟಿ ಮೋಕ್ಷಿತಾ ಪೈ ತ್ರಿವಿಕ್ರಮ್ ವಿರುದ್ಧ ಸಿಡಿದೆದಿದ್ದಾರೆ. ತ್ರಿವಿಕ್ರಮ್ ಮತ್ತು ಮೋಕ್ಷಿತಾ ಪೈ ಇಬ್ಬರೂ ದೊಡ್ಮನೆಯಲ್ಲಿ ಹಾವು-ಮುಂಗೂಸಿಯ ರೀತಿ ಜಗಳವಾಡಿಕೊಂಡಿದ್ದಾರೆ. https://youtu.be/omJYYQcEULE ಇನ್ನು ಇವರಿಬ್ಬರ ನಡುವೆ ಜಗಳ ನಡೆಯಲು ಕಾರಣವೇನು..? ಸೈಲೆಂಟ್ ಆಗಿದ್ದ ಮೋಕ್ಷಿತಾ ವೈಲೆಂಟ್ ಆಗಲು ಕಾರಣವೇನು ಅಂದ್ರೆ, ತ್ರಿವಿಕ್‌ರಮ್ ಉಗ್ರಂ...
- Advertisement -spot_img

Latest News

ಹೊಸ ವಿಳಾಸಕ್ಕೆ ಗ್ಯಾಸ್ ಕನೆಕ್ಷನ್ – ಇನ್ಮುಂದೆ ಈ ದಾಖಲೆಗಳು ಕಡ್ಡಾಯ!

ಉದ್ಯೋಗ ಬದಲಾವಣೆ ಅಥವಾ ಇನ್ಯಾವುದೇ ಕಾರಣಕ್ಕೆ ಆಗಾಗ್ಗೆ ಮನೆ ಬದಲಾಯಿಸುವುದು ಇಂದಿನ ದಿನಗಳಲ್ಲಿ ಸರ್ವೇಸಾಮಾನ್ಯ. ಆದರೆ ಹೊಸ ಮನೆಗೆ ಹೋದಾಗ ಆಧಾರ್ ಕಾರ್ಡ್‌ನಿಂದ ಹಿಡಿದು ಗ್ಯಾಸ್...
- Advertisement -spot_img