Tuesday, July 22, 2025

biggboss

Bigg Boss : ಬಿಗ್ ಬಾಸ್ ಗೆ ಬರ್ತಾರಾ ಡಾಕ್ಟರ್ ಬ್ರೋ ..?

Film News : ಬಿಗ್ ಬಾಸ್ ಮತ್ತೆ ಮನರಂಜನೆಗೆ ಸಜ್ಜಾಗಿದೆ. ಇದೀಗ ಎಲ್ಲರನ್ನು ಕಾಡೋ ಪ್ರಶ್ನೆ ಅಂದ್ರೆ ಯಾರೆಲ್ಲ ಬಿಗ್ ಬಾಸ್ ಮನೆಯಂಗಳಕ್ಕೆ ಬರ್ತಾರೆ ಅನ್ನೋದು. ಇನ್ನು ಅಭಿಮಾನಿಗಳ ಆಸೆ ಅಂದ್ರೆ ಡಾಕ್ಟರ್ ಬ್ರೋ ಬಿಗ್ ಬಾಸ್ ಗೆ ಬರ್ಬೇಕು ಅನ್ನೋದು. ಈ ಬಗ್ಗೆ ಒಂದು ಮಹತ್ತರವಾದ ಅಪ್ ಡೇಟ್ ಸಿಕ್ಕಿದೆ. ಹಾಗಿದ್ರೆ ಡಾ.ಬ್ರೋ...

Bigg Boss : ಕನ್ನಡದ ಬಿಗ್ ಬಾಸ್ ಸೀಸನ್ 10ಕ್ಕೆ ಕೌಂಟ್ ಡೌನ್.! ಸ್ಪರ್ಧಿಗಳು ಯಾರೆಲ್ಲ..?!

Film News : ಕಲರ್ಸ್ ಕನ್ನಡ ವಾಹಿನಿಯಲ್ಲಿ 'ಬಿಗ್ ಬಾಸ್ ಕನ್ನಡ ಸೀಸನ್ 10' ರಿಯಾಲಿಟಿ ಶೋ ಆರಂಭ ಆಗೋಕೆ ಇನ್ನೇನು ದಿನಗಣನೆ ಆರಂಭವಾಗಿದೆ. ಈಗಾಗ್ಲೇ ವಾಹಿನಿ ಬಿಗ್ ಬಾಸ್ ಗೆ ಸಂಬಂಧ ಪಟ್ಟಂತೆ ಎರಡನೇ ಪ್ರೋಮೋವನ್ನು ರಿಲೀಸ್ ಮಾಡಿದೆ. ಈ ಪ್ರೋಮೋದಲ್ಲಿ ಹ್ಯಾಪಿ ಬಿಗ್ ಬಾಸ್ ಅಂತ ಹೇಳಲಾಗಿದೆ. ಅಷ್ಟೇ ಅಲ್ಲದೆ 100...

ಪ್ಯಾನ್ ಇಂಡಿಯಾ ಪಾದರಾಯ’ ಮೂಲಕ ಗಾಯಕಿ ಮಂಗ್ಲಿ ಹೊಸ ಜರ್ನಿ

‘ಪಾದರಾಯ’ ಮೂಲಕ ನಾಯಕಿಯಾಗಿ ಗಾಯಕಿ ಮಂಗ್ಲಿ ಹೊಸ ಜರ್ನಿ ಆರಂಭ - ಚಕ್ರವರ್ತಿ ಚಂದ್ರಚೂಡ್ ನಿರ್ದೇಶನದ ಪ್ಯಾನ್ ಇಂಡಿಯಾ ಸಿನಿಮಾ ಚಕ್ರವರ್ತಿ ಚಂದ್ರಚೂಡ್ ಹಾಗೂ ನಿರ್ದೇಶಕ ನಾಗಶೇಖರ್ ಕಾಂಬಿನೇಶನ್ ನಲ್ಲಿ ಬರ್ತಿರುವ ಪ್ಯಾನ್ ಇಂಡಿಯಾ ಚಿತ್ರ ‘ಪಾದರಾಯ’. ಹನುಮ ಜಯಂತಿಯಂದು ಟೈಟಲ್ ರಿವೀಲ್ ಮಾಡಿ ಸಂಚಲನ ಸೃಷ್ಟಿಸಿದ್ದ ಚಿತ್ರತಂಡ ಚಿತ್ರೀಕರಣಕ್ಕೆ ತಯಾರಿ ನಡೆಸುತ್ತಿದೆ, ಸದ್ಯ ಲೇಟೆಸ್ಟ್...

ಕಡಲತೀರದ ಭಾರ್ಗವ’ ಚಿತ್ರದ ಹಾಡು ಬಿಡುಗಡೆ

ಕಡಲತೀರದ ಭಾರ್ಗವ’ ಚಿತ್ರದಿಂದ ‘ಮಧುರ ಮಧುರ’ ಹಾಡು ಬಿಡುಗಡೆ ಮಧುರವಾದ ಹಾಡುಗಳು ಕ್ರಮೇಣ ಕಡಿಮೆಯಾಗುತ್ತಿರುವ ದಿನಗಳಲ್ಲಿ ‘ಕಡಲತೀರದ ಭಾರ್ಗವ’ ಚಿತ್ರದಿಂದ ಸುಮಧುರವಾದ ಹಾಡೊಂದು ಬಂದಿದೆ. ‘ಮಧುರ ಮಧುರ’ ಎಂದೇ ಶುರುವಾಗುವ ಈ ಹಾಡು, ಇದೀಗ ಎಆರ್ಸಿ ಚಾನಲ್ನಲ್ಲಿ ಬಿಡುಗಡೆಯಾಗಿದೆ. ‘ಜೇಮ್ಸ್’ ಖ್ಯಾತಿಯ ಚೇತನ್ ಕುಮಾರ್ ರಚಿಸಿರುವ ಮಧುರ ಮಧುರ ಹಾಡನ್ನು ಅನಿಲ್ ಸಿ.ಜೆ ಮತ್ತು ವಾರಿಜಾಶ್ರೀ ವೇಣುಗೋಪಾಲ್ ಹಾಡಿದ್ದಾರೆ....

ಬಿಗ್ ಬಾಸ್ ನಿಂದ ಹೊರ ಬಂದ ನಟಿ ಕಾವ್ಯಶ್ರೀಗೌಡ ಸಂಭಾವನೆ ಗೊತ್ತಾ?

ಬಿಗ್ ಬಾಸ್ ನಿಂದ ಹೊರ ಬಂದ ನಟಿ ಕಾವ್ಯಶ್ರೀಗೌಡ ಸಂಭಾವನೆ ಗೊತ್ತಾ? ಕಿರುತೆರೆ ನಟಿ ಕಾವ್ಯಾಶ್ರೀ ಗೌಡ ರಿಯಾಲಿಟಿ ಶೋ ಬಿಗ್ ಬಾಸ್ 9ನೇ ಆವೃತ್ತಿಯ ಮನೆಯಿಂದ 10ನೇ ವಾರದಲ್ಲಿ ಹೊರಬಿದ್ದಿದ್ದಾರೆ.ಬಿಗ್ ಬಾಸ್ ಮನೆಯಲ್ಲಿ ಎಲ್ಲರ ವಿಶ್ವಾಸಕ್ಕೆ ಪಾತ್ರರಾಗಿದ್ದ ಕಾವ್ಯಾಶ್ರೀ ಗೌಡ ಧಿಡೀರ್ ಹೊರ ಬಿದಿದು.ನೋಡುಗರಲ್ಲಿ ಆಶ್ಚರ್ಯ ತಂದಿದೆ,10 ವಾರಗಳು ಡೈಂಜರ್ ಝೋನ್ ನಲ್ಲಿ ಒಂದು...

ಬಿಗ್ ಬಾಸ್ ಮನೆಯ ಪ್ರಶಾಂತನ ಕಾಲೇಜಿನ ಕ್ಷಣಗಳು

ಬಿಗ್ ಬಾಸ್ ಕನ್ನಡ ಸೀಸನ್ 8 ಪ್ರಶಾಂತ್ ಸಂಬರಗಿ ಕಾಲೇಜು ದಿನಗಳಲ್ಲಿ ವಿವಾಹಿತ ಮಹಿಳೆಗೆ ಪ್ರಪೊಸ್ ಮಾಡಿದ್ದೆ ಏಂದು ಹೇಳಿಕೊಂಡಿದ್ದಾರೆ ; ನೆನ್ನೆ ನಡೆದ ಬಿಗ್ ಬಾಸ್ನ ಟಾಸ್ಕ್ ಒಂದರಲ್ಲಿ ಈ ರೀತಿ ಹೇಳಿಕೆಯೊಂದನ್ನು ನೀಡಿದ್ದಾರೆಬಿಗ್ ಬಾಸ್ ಎಂದರೆ ಮೊಜು ಮಸ್ತಿ ಮನೊರಂಜನೆ ಇವೆಲ್ಲವು ಕೂಡಿರುತ್ತೆ .ಪ್ರಶಾಂತ್ ತನ್ನ ಕಾಲೇಜಿನ ಕ್ಷಣಗಳನ್ನು ಮೆಲುಕುಹಾಕ್ಕಿದ್ದಾರೆ ....
- Advertisement -spot_img

Latest News

ಬೈಗುಳಗಳ ರಾಜಧಾನಿ “ಈ” ರಾಜ್ಯ! : ಕರ್ನಾಟಕವಲ್ಲ, ಉತ್ತರ ಪ್ರದೇಶ ಅಲ್ಲ, ಇನ್ಯಾವುದು?

ನವದೆಹಲಿ :  ನಮ್ಮ ದಿನನಿತ್ಯದ ಬದುಕಿನಲ್ಲಿ ನಾವು ಕೆಲವೊಮ್ಮೆ ಕೋಪಗೊಳ್ಳುತ್ತೇವೆ, ಆಕ್ರೋಶಿತರಾಗುತ್ತೇವೆ. ನಾನಾ ಕಾರಣಗಳಿಗಾಗಿ ನಮ್ಮ ತಾಳ್ಮೆಯನ್ನೂ ಕಳೆದುಕೊಳ್ಳುವ ಸಂದರ್ಭಗಳೂ ಎದುರಾಗುತ್ತವೆ. ಇಂತಹ ಸಮಯದಲ್ಲಿ ನಾವು...
- Advertisement -spot_img