Tuesday, June 16, 2026

biggboss news

ಗಿಲ್ಲಿ ನಟನ ಮೇಲೆ ಕೆಂಗಣ್ಣು : ಮಹಿಳಾ ಆಯೋಗಕ್ಕೆ ದೂರು

ಬಿಗ್ ಬಾಸ್ ಕನ್ನಡ ಸೀಸನ್ 12ರಲ್ಲಿ ನಿಜವಾದ ಎಂಟರ್‌ಟೇನರ್ ಎಂದರೆ ಅದು ಗಿಲ್ಲಿ ನಟನೇ ಎಂಬ ಅಭಿಪ್ರಾಯ ಮನೆ ಮಾಡಿದೆ. ತನ್ನ ಅದ್ಭುತ ಕಾಮಿಡಿ ಟೈಮಿಂಗ್, ಸ್ಪಾಟ್‌ನಲ್ಲಿ ಹೊಡೆಯುವ ಪಂಚ್‌ ಡೈಲಾಗ್ಸ್ ಮತ್ತು ವ್ಯಂಗ್ಯಭರಿತ ಮಾತಿನ ಶೈಲಿಯಿಂದ ಗಿಲ್ಲಿ ನಟ ಭರ್ಜರಿ ಫ್ಯಾನ್‌ಬೇಸ್ ಗಳಿಸಿಕೊಂಡಿದ್ದಾರೆ. ಯಾವುದೇ ತಯಾರಿಯಿಲ್ಲದೆ ತಕ್ಷಣವೇ ಕಾಮಿಡಿ ಸೃಷ್ಟಿಸುವ ಅವರ ಪ್ರತಿಭೆಗೆ...

ಕನ್ನಡ ಬಿಗ್‌ ಬಾಸ್‌ 12 ಬಂದ್‌ : ರೆಸಾರ್ಟ್‌ನಲ್ಲಿ ಸ್ಪರ್ಧಿಗಳು.. ಮುಂದೇನು?

ಕನ್ನಡದ ಜನಪ್ರಿಯ ರಿಯಾಲಿಟಿ ಶೋ ಬಿಗ್ ಬಾಸ್ ಕನ್ನಡ ಸೀಸನ್ 12 ಕಾನೂನು ತೊಡಕಿಗೆ ಸಿಲುಕಿದೆ. ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ಸೂಕ್ತ ಅನುಮತಿ ಪಡೆಯದೇ ಶೋ ಮುಂದುವರೆದಿದ್ದ ಕಾರಣ, ರಾಮನಗರ ಜಿಲ್ಲಾಡಳಿತ ಇಂದು ಶೋ ನಡೆಯುತ್ತಿದ್ದ ಜಾಲಿವುಡ್ ಸ್ಟುಡಿಯೋಸ್‌ಗೆ ಬೀಗ ಹಾಕಿದೆ. ಆದರಿಂದಾಗಿ ಶೋ ತಾತ್ಕಾಲಿಕವಾಗಿ ಸ್ಥಗಿತಗೊಂಡಿದ್ದು, ಮನೆಯೊಳಗಿದ್ದ ಎಲ್ಲಾ ಸ್ಪರ್ಧಿಗಳನ್ನು ಹೊರಗೆ ಕಳಿಸಲಾಗಿದೆ. ಆಯೋಜಕರು...

ಬೆಂಕಿ ಹಚ್ಚಿದ ಕಾಕ್ರೋಚ್‌ ಸುಧಿ : ಬಿಗ್ ಬಾಸ್ ಮನೆ ಧಗಧಗ !

ಬಿಗ್‌ ಬಾಸ್‌ ಕನ್ನಡ ಸೀಸನ್‌ 12 ಎಲ್ಲ ಕಡೆ ಸದ್ದುಮಾಡುತ್ತಿದೆ. ಪ್ರತಿ ಸೀಸನ್‌ನ ಬಿಗ್‌ ಬಾಸ್‌ ನಲ್ಲೂ ಒಂದು ವಾರ ಆದ ನಂತರ ಅಥವಾ ಸ್ವಲ್ಪ ತಡವಾಗಿ ಕಿರಿಕ್‌ಗಳು, ಜಗಳಗಳು ಆಗುತ್ತಾ ಇತ್ತು. ಆದರೆ, ಈ ಬಾರಿ ಬಿಗ್‌ ಬಾಸ್‌ ನಲ್ಲಿ ಮೊದಲ ವಾರವೇ ಕಿಡಿ ಹೊತ್ತಿಕೊಂಡಿದೆ. ನಾವು ನೀವು ಬೆಸ್ಟ್‌ ಫ್ರೆಂಡ್ಸ್‌ ಎಂದು...

ಬಿಗ್‌ಬಾಸ್‌ ಸಂಜನಾ ಗಲ್ರಾನಿ ಸಂಭಾವನೆ ಕೇಳಿದ್ರೆ ಶಾಕ್‌ ಆಗ್ತೀರಾ!

ತೆಲುಗು ಬಿಗ್ ಬಾಸ್ ಪ್ರಾರಂಭವಾಗಿ ಕೆಲವೇ ದಿನಗಳಾಗಿದ್ದರೂ, ಮನೆಯೊಳಗೆ ಈಗಾಗಲೇ ಗುಂಪುಗಳು ನಿರ್ಮಾಣವಾಗಿವೆ. ಆರಂಭಿಕ ದಿನಗಳಲ್ಲೇ ಕೆಲವು ಸ್ಪರ್ಧಿಗಳು ತಮ್ಮ ಗಟ್ಟಿಯಾದ ಸ್ವಭಾವದಿಂದ ಗಮನ ಸೆಳೆದಿದ್ದು, ಅವರಲ್ಲಿ ಕನ್ನಡದ ನಟಿ ಸಂಜನಾ ಗಲ್ರಾನಿ ಪ್ರಮುಖರು. ಸುಮಾರು 12 ವರ್ಷಗಳ ಹಿಂದೆ ಕನ್ನಡದ ಮೊದಲ ಬಿಗ್ ಬಾಸ್ ಶೋದಲ್ಲಿ ಭಾಗವಹಿಸಿದ್ದ ಸಂಜನಾ, ಇದೀಗ ತೆಲುಗು ಬಿಗ್ ಬಾಸ್...

ಜಯಶ್ರೀಗೆ ಬಿಗ್ ಬಾಸ್ ನೀಡಿತು ಬಿಗ್ ಶಿಕ್ಷೆ…?!

Bigboss News: ‘ಬಿಗ್ ಬಾಸ್’ ಒಟಿಟಿಯಲ್ಲಿ ಜಯಶ್ರೀ ಅವರು ಜಗಳ ಆಡುವ ಮೂಲಕವೇ ಹೈಲೈಟ್ ಆಗುತ್ತಿದ್ದಾರೆ. ನಂದಿನಿ ಜತೆ ಜಯಶ್ರೀ ಸಾಕಷ್ಟು ಕಿರಿಕ್ ಮಾಡಿಕೊಂಡಿದ್ದರು. ಕ್ಯಾಪ್ಟನ್ಸಿ ಟಾಸ್ಕ್​ ವೇಳೆಯೂ ಜಯಶ್ರೀ ಕೆಲ ಕಿರಿಕ್ ಮಾಡಿಕೊಂಡಿದ್ದಾರೆ. ಅವರು ಮಾಡಿದ ತಪ್ಪಿನಿಂದಾಗಿ ಮನೆಯವರಿಗೆ ತೊಂದರೆ ಉಂಟಾಗಿದೆ ಎನ್ನಲಾಗುತ್ತಿದೆ. ‘ಬಿಗ್ ಬಾಸ್’ ಈ ವಾರ ಕ್ಯಾಪ್ಟನ್ಸಿಗೆ ಒಂದು ಟಾಸ್ಕ್ ನೀಡಿದರು. ತಿರುಗುವ...
- Advertisement -spot_img

Latest News

ಕೊಟ್ಟ ಕುದುರೆಯ ಏರಲರಿಯದ ವೀರ ಎಂದು ಗೃಹಸಚಿವರನ್ನು ಸಂಬೋಧಿಸಿದ ಸುನೀಲ್ ಕುಮಾರ್..

Political News: ಗೃಹಸಚಿವ ಪ್ರಿಯಾಂಕ್ ಖರ್ಗೆ ಅವರು ಆರ್ಎಸ್‌ಎಸ್‌ ನೋಂದಣಿ ಬಗ್ಗೆ ಪ್ರಶ್ನಿಸಿ, ಮೋಹನ್ ಭಾಗವತ್ ಅವರಿಗೆ ಪತ್ರ ಬರೆದು, ಪ್ರತಿಕ್ರಿಯೆಯ ನಿರೀಕ್ಷೆಯಲ್ಲಿದ್ದೇನೆ ಎಂದು ಹೇಳಿದ್ದರು. ಆದರೆ...
- Advertisement -spot_img