Friday, March 13, 2026

#biggbosskannada

ಮಸ್ತ್ ಮಲೈಕಾ ಅಲ್ಲ – ಮಸ್ತ್ ನಿಶ್ವಿಕಾ : 6 ಪ್ಯಾಕ್ ಸೀಕ್ರೆಟ್ ಏನು ?

ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್(Sudeep) ಅಭಿನಯದ ಬಹು ನಿರೀಕ್ಷೆಯ "ಮಾರ್ಕ್"(Mark) ಚಿತ್ರದ "ಮಸ್ತ್ ಮಲೈಕಾ" ಹಾಡು ಇಂದು ರಿಲೀಸ್ ಆಗಿದ್ದು ಸಕತ್ ವೈರಲ್ ಆಗ್ತಿದೆ, ಅದ್ರಲ್ಲಿ ಎಲ್ಲ ಗಮನವನ್ನ ಹೆಚ್ಚಾಗಿ ಸೆಳೆಯುತ್ತಿರುವುದು ನಾಯಕಿ "ನಿಶ್ವಿಕಾ ನಾಯ್ಡು" ಅವರ 6 - ಪ್ಯಾಕ್ ಸ್ಟ್ರಕ್ಚರ್, ಸಿನಿಮಾ ರಂಗದಲ್ಲಷ್ಟೇ ಅಲ್ಲ, ನಿಶ್ವಿಕಾ(Nishvika) ಅಭಿಮಾನಿಗಳೂ ಕೂಡ ನಿಶ್ವಿಕಾ 6...

ಇದು ರೆಸಾರ್ಟ್ ಅಲ್ಲಾ ‘ಬಿಗ್‌ಬಾಸ್’ 2ನೇ ಮನೆ!?

ಬಿಗ್ ಬಾಸ್ ಕನ್ನಡ ಸೀಸನ್ 12 ರಿಯಾಲಿಟಿ ಶೋ ಸ್ಥಗಿತಗೊಂಡಿದ್ದು, ಸ್ಪರ್ಧಿಗಳನ್ನು ತಾತ್ಕಾಲಿಕವಾಗಿ ರಾಮನಗರದ ಬಳಿ ಇರುವ ಈಗಲ್‌ಟನ್ ರೆಸಾರ್ಟ್‌ಗೆ ಸ್ಥಳಾಂತರಿಸಲಾಗಿದೆ. ಆದರೆ, ರೆಸಾರ್ಟ್‌ನಲ್ಲೂ ಬಿಗ್‌ಬಾಸ್ ಶೋ ಮುಂದುವರಿದಿದ್ದು, ಸ್ಪರ್ಧಿಗಳಿಗೆ ಕಠಿಣ ನಿಯಮಗಳನ್ನು ವಿಧಿಸಲಾಗಿದೆ. ಹಾಗಾದ್ರೆ ಬಿಗ್ ಬಾಸ್ ಮನೆ ಬಂದ್? ಅಂತ ಕೇಳೋದಾದ್ರೆ ಮಾಲಿನ್ಯ ನಿಯಮ ಉಲ್ಲಂಘನೆಯ ಆರೋಪದ ಹಿನ್ನೆಲೆಯಲ್ಲಿ, ಬಿಗ್ ಬಾಸ್ ಮನೆ...

BIGGBOSS KANNADA 11: ನೀವಿಬ್ರು ರಾಧಾ ಕೃಷ್ಣ ಇದ್ದಂಗೆ ತ್ರಿವಿಕ್ರಮ್ ತಾಯಿ ಹೀಗಂದಿದ್ಯೇಕೆ

ಬಿಗ್ ಬಾಸ್ ಸೀಸನ್ 11 ಈಗ ಯಶಸ್ವಿಯಾಗಿ 14ನೇ ದಿನಕ್ಕೆ ಕಾಲಿಟ್ಟಿದೆ. 2025 ಹೊಸ ವರ್ಷ ಆರಂಭವಾಗುವ ಮುನ್ನವೇ ಬಿಬಿ ಮನೆಯಲ್ಲಿ ಫ್ಯಾಮಿಲಿ ರೌಂಡ್ ನಡೆಯುತ್ತಿದೆ. ಇಷ್ಟು ದಿನ ಮನೆಯವರನ್ನು ಮಿಸ್ ಮಾಡಿಕೊಳ್ಳುತ್ತಿದ್ದ ಸ್ಪರ್ಧಿಗಳು ಖುಷಿಯಲ್ಲಿ ಕುಣಿದು ಕುಪ್ಪಳಿಸುತ್ತಿದ್ದಾರೆ. ಇಂದು ರಿಲೀಸ್ ಆಗಿರುವ ಪ್ರೋಮೋದಲ್ಲಿ ಭವ್ಯಾ ಗೌಡ ತಾಯಿ ಹಾಗೂ ತ್ರಿವಿಕ್ರಮ್ ತಾಯಿ ಎಂಟ್ರಿ...

BIGG BOSS KANNADA 11: ಐಶ್ವರ್ಯಾ, ಹೋಗಿ ಬಾ ಮಗಳೇ! ಬಿಗ್ ಬಾಸ್ ಭಾವನಾತ್ಮಕ ಪತ್ರ

ಬಿಗ್ ಬಾಸ್‌' ಕನ್ನಡ ಸೀಸನ್ 11ರಲ್ಲಿ ಈ ವಾರದ ಎಲಿಮಿನೇಷನ್‌ ಎಮೋಷನಲ್‌ ಆಗಿತ್ತು. 13ನೇ ವಾರದ ಎಲಿಮಿನೇಷನಲ್ಲಿ ನಟಿ ಐಶ್ವರ್ಯಾ ಶಿಂಧೋಗಿ ಎಲಿಮಿನೇಟ್ ಆಗಿದ್ದಾರೆ. ಆದರೆ ಅವರಿಗೆ ಸಿಕ್ಕಿರುವ ಭಾವನಾತ್ಮಕ ವಿದಾಯ ಬಹಳ ವಿಶೇಷವಾಗಿತ್ತು. ಇದೂವರೆಗೂ ಯಾರೀಗೂ ಸಿಗದಂತ ಅವಕಾಶ ಐಶ್ವರ್ಯಗೆ ಸಿಕ್ಕಿದೆ. ಸ್ವತಃ ಬಿಗ್ ಬಾಸ್‌, "ಐಶ್ವರ್ಯಾ, ಹೋಗಿ ಬಾ ಮಗಳೇ.." ಅಂದಿದ್ದಾರೆ. ಹೌದು...

BIGGBOSS: ಗೋಲ್ಡ್ ಸುರೇಶ್ ಬಿಗ್ಬಾಸ್ ನಿಂದ ಔಟ್, ರಿವೀಲ್ ಆಯ್ತು ಅಸಲಿ ವಿಚಾರ

ಬಿಗ್‌ ಬಾಸ್‌ ಸೀಸನ್‌ 11ರಲ್ಲಿ ಗೋಲ್ಡ್‌ ಸುರೇಶ್‌ ಏಕಾಏಕಿ ಮನೆಯಿಂದ ಆಚೆ ಹೋಗಿದ್ದರು. ಮನೆಯಿಂದ ಆಚೆ ಹೋದ ಬಳಿಕ, ಅವರ ತಂದೆ ತೀರಿಕೊಂಡರು ಅನ್ನೋ ವದಂತಿಗಳು ಹಬ್ಬಿತ್ತು. ಅಲ್ಲದೇ ಆ ವಿಷಯದ ಬಗ್ಗೆ ಸಾಕಷ್ಟು ಚರ್ಚೆ ಅಗಿತ್ತು. ಆದರೆ ಅದೆಲ್ಲ ಸುಳ್ಳು ಎಂಬುದು ಸ್ವತಃ ಅವರ ತಂದೆಯೇ ಹೇಳಿಕೆ ಕೊಟ್ಟಿದ್ದರು. ಇದೀಗ ಸುರೇಶ್‌ ಕಲರ್ಸ್‌...

BIGG BOSS : ಬಿಗ್ ಬಾಸ್ ಮನೇಲಿ ಮತ್ತೆ ವಾರ್ , ರೊಚ್ಚಿಗೆದ್ದ ರಜತ್‌-ಮಂಜು

ಬಿಗ್‌ ಬಾಸ್‌ ಮನೆಯಲ್ಲಿ ರಜತ್‌ ಆರ್ಭಟ ದಿನೇ ದಿನೇ ಜೋರಾಗ್ತಿದೆ. ಸದ್ಯ ರಜತ್‌ ಮಾತಿಗೆ ಮನೆಮಂದಿಯೇ ರೊಚ್ಚಿಗೆದ್ದಿದ್ದಾರೆ. ಹದ್ದು ಮೀರಿದೆ ವರ್ತನೆ ಕಂಡು ಮನೆ ಮಂದಿ ಶಾಕ್ ಆಗಿದ್ದಾರೆ. ಮಂಜು ಹಾಗೂ ರಜತ್‌ ನಡುವೆ ಜೋರು ಗಲಾಟೆ ಶುರುವಾಗಿದೆ. ಹೌದು ಬಿಗ್ ಬಾಸ್ ಚೆಂಡು ಸಾಗಲಿ ಮುಂದೆ ಹೋಗಲಿ ಎನ್ನುವ ಟಾಸ್ಕ್‌ ಬಿಗ್‌ ಬಾಸ್‌ ನೀಡಿದ್ದರು....

ಬಿಗ್ ಬಾಸ್ ಖ್ಯಾತಿಯ ಸಮೀರ್ ಆಚಾರ್ಯ ದಂಪತಿಗೆ ಹೆಣ್ಣು ಮಗು

ಬಿಗ್ ಬಾಸ್, ರಾಜಾ ರಾಣಿ ಖ್ಯಾತಿಯ ಸಮೀರ್ ಆಚಾರ್ಯ ಮತ್ತು ಶ್ರಾವಣಿ ಅವರಿಗೆ ಹೆಣ್ಣು ಮಗು ಜನಿಸಿದೆ. ಮನೆಗೆ ತುಳಜಾ ಭವಾನಿ ಬಂದಳು ಎಂದು ದಂಪತಿ ಖುಷಿಯಾಗಿದ್ದಾರೆ. ಬಿಗ್ ಬಾಸ್ ಗೆ ಬಂದಿದ್ದ ಸಮೀರ್ ಆಚಾರ್ಯರು ಎಲ್ಲರಿಗೂ ಪರಿಚಿತರು. ಸಂಯುಕ್ತ ಹೆಗ್ಡೆ ಸಮೀರ್ ಆಚಾರ್ಯರಿಗೆ ಹೊಡೆದು, ಬಿಗ್ ಬಾಸ್ ಮನೆಯಿಂದ ಆಚೆ ಹೋಗಿದ್ದರು. ಶ್ರಾವಣಿ ಅವರಿಗೆ ಸಂಪ್ರದಾಯದ...

ಬಿಗ್ ಬಾಸ್ ನಿಂದ ಹೊರ ಬಂದ ನಟಿ ಕಾವ್ಯಶ್ರೀಗೌಡ ಸಂಭಾವನೆ ಗೊತ್ತಾ?

ಬಿಗ್ ಬಾಸ್ ನಿಂದ ಹೊರ ಬಂದ ನಟಿ ಕಾವ್ಯಶ್ರೀಗೌಡ ಸಂಭಾವನೆ ಗೊತ್ತಾ? ಕಿರುತೆರೆ ನಟಿ ಕಾವ್ಯಾಶ್ರೀ ಗೌಡ ರಿಯಾಲಿಟಿ ಶೋ ಬಿಗ್ ಬಾಸ್ 9ನೇ ಆವೃತ್ತಿಯ ಮನೆಯಿಂದ 10ನೇ ವಾರದಲ್ಲಿ ಹೊರಬಿದ್ದಿದ್ದಾರೆ.ಬಿಗ್ ಬಾಸ್ ಮನೆಯಲ್ಲಿ ಎಲ್ಲರ ವಿಶ್ವಾಸಕ್ಕೆ ಪಾತ್ರರಾಗಿದ್ದ ಕಾವ್ಯಾಶ್ರೀ ಗೌಡ ಧಿಡೀರ್ ಹೊರ ಬಿದಿದು.ನೋಡುಗರಲ್ಲಿ ಆಶ್ಚರ್ಯ ತಂದಿದೆ,10 ವಾರಗಳು ಡೈಂಜರ್ ಝೋನ್ ನಲ್ಲಿ ಒಂದು...
- Advertisement -spot_img

Latest News

Health Tips: ತುಂಬಾ ತಲೆ ನೋವು ಇದೆಯಾ! ಮೈಯಲ್ಲ ತಣ್ಣಗಾದ್ರೆ LOW BP?

Health Tips: ಇತ್ತೀಚಿನ ದಿನಗಳಲ್ಲಿ ಜೀವನಶೈಲಿಯಿಂದಾಗಿ ಯುವ ಪೀಳಿಗೆಯವರಲ್ಲಿಯೇ ಹೆಚ್ಚು ಬಿಪಿ, ಶುಗರ್‌ ರೋಗಗಳನ್ನು ನೋಡುತ್ತಿದ್ದೇವೆ. ಹಾಗಾದ್ರೆ ಲೋ ಬಿಪಿ ಬರಲು ಕಾರಣಗಳೇನು..? ಅದರ ಲಕ್ಷಣಗಳೇನು...
- Advertisement -spot_img