Tuesday, April 15, 2025

Bihar

ದನಗಳ ಮೇವು ತಿಂದವ್ರು ಜನ ಕಲ್ಯಾಣ ಬಯಸಲಾರರು : ಲಾಲು ವಿರುದ್ಧ ಅಮಿತ್‌ ಶಾ ವಾಗ್ದಾಳಿ

International Political News: ಬಿಹಾರದ ಆರ್‌ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಮತ್ತು ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಬಿಹಾರವನ್ನು ನಾಶ ಮಾಡಿದ್ದಾರೆ. ಅಲ್ಲದೆ ಲಾಲು ಅವಧಿಯಲ್ಲಿ ಬಿಹಾರ ಜಂಗಲ್‌ ರಾಜ್ಯವಾಗಿತ್ತು ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಟೀಕಿಸಿದ್ದಾರೆ. https://youtu.be/1PkiUXhQSMg ಗೋಪಾಲ್‌ಗಂಜ್‌ನಲ್ಲಿ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ಅವರು, ಆರ್‌ಜೆಡಿ ಹಾಗೂ ಕಾಂಗ್ರೆಸ್‌ ಆಡಳಿತದ ಅವಧಿಯಲ್ಲಿ...

Political News: ದೆಹಲಿ ಆಯ್ತು, ಬಿಹಾರದ ಮೇಲೆ ಮೋದಿ ಕಣ್ಣು

Political News: ರಾಜಕೀಯದಲ್ಲಿ ಸೋಲು ಗೆಲುವುಗಳು ಸಾಮಾನ್ಯ ಅನ್ನೋದನ್ನ ನಾವು ಮುಕ್ತ ಮನಸ್ಸಿನಿಂದ ಒಪ್ಪಿಕೊಳ್ಳಲೇಬೇಕು. ಅದರಲ್ಲಿ ಕೆಲವೊಂದು ಬಾರಿ ಈ ಎರಡೂ ಸಹ ಅನಿರೀಕ್ಷಿತವಾಗಿಯೂ ಹಾಗೂ ಇನ್ನು ಕೆಲ ಸಂದರ್ಭಗಳಲ್ಲಿ ಈ ಸೋಲುಗಳೇ ನಿರೀಕ್ಷಿತವಾಗಿ ಎದುರಾಗಿ ಬಿಡುತ್ತವೆ. ಇದೇ ರೀತಿಯ ಸನ್ನಿವೇಶವನ್ನ ನಾವು ದೆಹಲಿ ರಾಜಕೀಯ ವ್ಯವಸ್ಥೆ ಹಾಗೂ ಇತ್ತೀಚಿಗೆ ಹೊರಬಿದ್ದ ಫಲಿತಾಂಶವನ್ನ ಗಮನಿಸಿದಾಗ...

BENGALURU: ಕಾಲ್ ರಿಸೀವ್ ಮಾಡಿದವರ ಅಕೌಂಟ್ ಖಾಲಿ ಖಾಲಿ ,ಬೆಂಗಳೂರಲ್ಲಿ ಕೂತು ಬಿಹಾರಿಗಳ ದೋಖಾ

ನಕಲಿ ಕಾಲ್‌ಸೆಂಟರ್ ಮೂಲಕ ಸಾರ್ವಜನಿಕರ ವೈಯಕ್ತಿಕ ಮಾಹಿತಿ ಪಡೆಯುತ್ತಿದ್ದ ಜಾಲವನ್ನ ಹುಳಿಮಾವು ಪೊಲೀಸರು ಭೇದಿಸಿದ್ದಾರೆ. ಬಿಹಾರ ಮೂಲದ ಇಬ್ಬರು ಆರೋಪಿಗಳನ್ನು ಶುಕ್ರವಾರ ಬಂಧಿಸಿದ್ದಾರೆ. ಜಿತೇಂದ್ರ ಕುಮಾರ್, ಚಂದನ್ ಕುಮಾರ್ ಬಂಧಿತರು. ಹುಳಿಮಾವು ವ್ಯಾಪ್ತಿಯ ಕಟ್ಟಡವೊಂದರಲ್ಲಿ ಕಳೆದ ಒಂದು ವರ್ಷದಿಂದ ಆರೋಪಿಗಳು ಕಾಲ್‌ಸೆಂಟರ್ ನಡೆಸುತ್ತಿದ್ದರು. ಎಂಟು ಮಂದಿ ಯುವತಿಯರು ಹಾಗೂ ಯುವಕರನ್ನು ಕೆಲಸಕ್ಕೆ ನೇಮಿಸಿಕೊಂಡಿದ್ದರು. ನಾಗರಿಕರಿಗೆ ಕರೆ...

ಬಿಹಾರ ಸಂಸದ ಪಪ್ಪು ಯಾದವ್‌ಗೆ ಬಿಷ್ಣೋಯ್ ಗ್ಯಾಂಗ್‌ನಿಂದ ಎಚ್ಚರಿಕೆ..!

Bollywood News: ಸಲ್ಮಾನ್ ಖಾನ್ ವಿರುದ್ಧ ದ್ವೇಷ ಸಾಧಿಸುತ್ತಿರುವ ಬಿಷ್ಣೋಯ್ ಗ್ಯಾಂಗ್, ಸಲ್ಮಾನ್ ಖಾನ್‌ಗೆ ಯಾರ್ಯಾರು ಸಪೋರ್ಟ್ ಮಾಡುತ್ತಿದ್ದಾರೋ, ಅವರ ವಿರುದ್ಧವೂ ಹಗೆ ಸಾಧಿಸುತ್ತಿದ್ದಾರೆ. ಆ ಕಾರಣಕ್ಕೆಯೇ ಬಾಬಾ ಸಿದ್ಧಕಿಯ ಹತ್ಯೆ ಮಾಡಿದ್ದಾರೆ ಬಿಷ್ಣೋಯ್ ಗ್ಯಾಂಗ್. ಇದೀಗ ಬಿಹಾರ ಸಂಸದ ಪಪ್ಪು ಯಾದವ್ ಸಲ್ಮಾನ್ ಖಾನ್‌ ಬೆಂಬಲಕ್ಕೆ ನಿಂತಿದ್ದು, ನಿಮ್ಮ ಜೀವ ಉಳಿಯಬೇಕು ಎಂದರೆ,...

National News: ಪೋಸ್ಟ್ ಮಾರ್ಟಮ್ ವೇಳೆ ಎದ್ದು ಕುಳಿತ ವ್ಯಕ್ತಿ

National News: ನಾವು ಕೆಲ ದಿನಗಳ ಹಿಂದಷ್ಟೇ ಎರಡು ಸಾವಿನ ಬಗ್ಗೆ ಸುದ್ದಿ ನೀಡಿದ್ದೆವು. ಓರ್ವ ವ್ಯಕ್ತಿ ಕುಟುಂಬದೊಂದಿಗೆ ರೆಸ್ಟೋರೆಂಟ್‌ಗೆ ಹೋಗಿ, ಊಟ ಆರ್ಡರ್ ಮಾಡಿ, ಇನ್ನೇನು ಊಟ ಮಾಡಬೇಕು ಅನ್ನುವಾಗಲೇ, ಹಾರ್ಟ್ ಅಟ್ಯಾಕ್ ಆಗಿ ಸಾವನ್ನಪ್ಪಿದ್ದರು. ಅದು ಯಾರೂ ಊಹಿಸದೇ, ಅಚಾನಕ್ ಆಗಿ ಆದ ಸಾವಾಗಿತ್ತು. https://youtu.be/o4TEVdl6aAE ಇನ್ನು ಓರ್ವ ಯುವತಿ ಸಾಯಲೇಬೇಕು ಎಂದು ರೈಲ್ವೆ...

ಬಿಹಾರದಲ್ಲಿ ನಾವು ಅಧಿಕಾರಕ್ಕೆ ಬಂದ್ರೆ ಮದ್ಯ ನಿಷೇಧ ಅಂತ್ಯಗೊಳಿಸುತ್ತೇವೆ: ಪ್ರಶಾಂತ್ ಕಿಶೋರ್

Bihar Political news: ಬಿಹಾರದಲ್ಲಿ ನಾವು ಅಧಿಕಾರಕ್ಕೆ ಬಂದ್ರೆ, ಮದ್ಯ ನಿಷೇಧವನ್ನು ಅಂತ್ಯಗೊಳಿಸುತ್ತೇವೆ ಎಂದು ಹೇಳುವ ಮೂಲಕ, ಪ್ರಶಾಂತ್ ಕಿಶೋರ್ ಕುಡುಕರಿಗೆ ಬಿಗ್ ಆಫರ್ ನೀಡಿದ್ದಾರೆ. https://youtu.be/MQUcMyh8nYU ಬಿಹಾರದಲ್ಲಿ 2025ರಲ್ಲಿ ನಡೆಯಲಿರುವ ವಿಧಾನಸಭೆ ಚುನಾವಣೆಯಲ್ಲಿ ಜನ್‌ ಸೂರಜ್ ಎಂಬ ನಮ್ಮ ಪಕ್ಷವನ್ನು ಗೆಲ್ಲಿಸಿದರೆ, ನಾವು ಅಧಿಕಾರಕ್ಕೆ ಬಂದ ಬಳಿಕ, ಈಗಾಗಲೇ ಇರುವ ಮದ್ಯ ನಿಷೇಧ ಆದೇಶವನ್ನು ಅಂತ್ಯಗೊಳಿಸಿ,...

ಸಾಯಲೆಂದು ಬಂದು ರೈಲ್ವೆ ಹಳಿಯ ಮೇಲೆ ನಿದ್ದೆ ಮಾಡಿದ ಯುವತಿ

Bihar News: ಸಾಯಲೆಂದು ರೈಲ್ವೆ ಹಳಿಗೆ ಹೋಗಿದ್ದ ಯುವತಿ, ಅಲ್ಲೇ ನಿದ್ರೆ ಮಾಡಿರುವ ವಿಚಿತ್ರ ಘಟನೆ ಬಿಹಾರದಲ್ಲಿ ನಡೆದಿದೆ. ಬಿಹಾರದ ಮೋತಿಹಾರಿ ಜಿಲ್ಲೆಯಲ್ಲಿ ನಡೆದಿದೆ. ಲೋಕೋ ಪೈಲಟ್ ಸಮಯ ಪ್ರಜ್ಞೆಯಿಂದಾಗಿ ಯುವತಿ ಬದುಕುಳಿದಿದ್ದಾಳೆ. https://youtu.be/ZsQupm8xx3I ಕೆಲ ಕಾರಣಗಳಿಂದಾಗ, ಸಾಯಬೇಕು ಎಂದು ರೈಲ್ವೆ ನಿಲ್ದಾಣಕ್ಕೆ ಬಂದಿದ್ದ ಯುವತಿ, ರೈಲು ಬರುವ ಸಮಯ ನೋಡಿಕೊಂಡು, ರೈಲ್ವೆ ಪಟರಿಯ ಮೇಲೆ ಪ್ರಾಣ...

ಸೊಸೆಯನ್ನೇ ಮದುವೆಯಾದ ಅತ್ತೆ: ಇದು ಮೂರು ವರ್ಷದ ಲವ್ ಎಂದ ಜೋಡಿ

Bihar: ಪ್ರೀತಿ ಅನ್ನೋದು ಇತ್ತೀಚಿನ ದಿನಗಳಲ್ಲಿ ಯಾವ ರೀತಿಯ ಅರ್ಥ ಪಡೆದುಕೊಳ್ಳುತ್ತಿದೆ ಅಂದರೆ, ಚಿತ್ರ-ವಿಚಿತ್ರ ಲವ್ ಸ್ಟೋರಿಗಳನ್ನು ನಾವು ಕೇಳುತ್ತಿದ್ದೇವೆ. 80ರ ವೃದ್ಧನನ್ನು 16ರ ಯುವತಿ ವಿವಾಹವಾಗುವುದು. 40ರ ಮಹಿಳೆಯ ಮೇಲೆ 20ರ ಯುವಕನಿಗೆ ಪ್ರೇಮವಾಗುವುದು. ಹೀಗೆ ವಯಸ್ಸಿನ ಹಂಗೇ ಇಲ್ಲದೇ, ಪ್ರೇಮಾಂಕುರವಾಗುತ್ತದೆ. ಆದ್ರೆ ಭಾರತದಲ್ಲಿ ಸಲಿಂಗ ಕಾಮಕ್ಕೆ ಅವಕಾಶ ಸಿಕ್ಕ ಬಳಿಕ, ಈ ರೀತಿಯ...

ಬಿಹಾರದ ಪ್ರಸಿದ್ಧ ಮಂದಿರದಲ್ಲಿ ಕಾಲ್ತುಳಿತ, 7 ಮಂದಿ ಸಾವು, ಹಲವರಿಗೆ ಗಂಭೀರ ಗಾಯ

National News: ಬಿಹಾರದ ಸಿದ್ಧೇಶ್ವರನಾಥ ಮಂದಿರದಲ್ಲಿ ಕಾಲ್ತುಳಿತಕ್ಕೆ ಒಳಗಾಗಿ 7 ಮಂದಿ ಸಾವನ್ನಪ್ಪಿದ್ದು, ಹಲವರಿಗೆ ಗಂಭೀರ ಗಾಯವಾಗಿದೆ. https://youtu.be/TqkRxXEJDdc ಸಿದ್ಧೇಶ್ವರನೆಂದರೆ ಶಿವನ ದೇವಸ್ಥಾನವಾಗಿದ್ದು, ಶ್ರಾವಣ ಮಾಸದಲ್ಲಿ ಶಿವನಿಗೆ ನೀರೆರೆದರೆ, ಸಕಲ ಪಾಪಗಳು ನಾಶವಾಗುತ್ತದೆ ಅನ್ನೋ ನಂಬಿಕೆ ಇದೆ. ಅದೇ ಕಾರಣಕ್ಕೆ ಬಿಹಾರದ ಭಕ್ತರು ಕೂಡ, ಶ್ರಾವಣದಲ್ಲಿ ಸಿದ್ಧೇಶ್ವರನಿಗೆ ನೀರೆರೆಯಲು ಸಾವಿರಾರು ಸಂಖ್ಯೆಯಲ್ಲಿ ಬಂದಿದ್ದರು. ಆದರೆ, ತುಂಬಾ ಜನ...

Bihar : ನೆಟ್ ಪ್ರಶ್ನೆಪತ್ರಿಕೆ ಸೋರಿಕೆ ಆಗಿದ್ದು ಹೀಗೆ !

'ನೀಟ್' ಹಾಗೂ 'ನೆಟ್' ಪರೀಕ್ಷಾ ಅಕ್ರಮಗಳು ತಾರಕಕ್ಕೇರುತ್ತಿದ್ದಂತೆಯೇ ಪ್ರತಿ ಕ್ರಿಯೆ ನೀಡಿರುವ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್, 'ವಿದ್ಯಾರ್ಥಿಗಳ ಹಿತಾಸಕ್ತಿ ಕಾಪಾಡಲು ಕೇಂದ್ರ ಸರ್ಕಾರ ಬದ್ಧವಾಗಿದೆ ಮತ್ತು ಅವರ ಭವಿಷ್ಯದ ಬಗ್ಗೆ ಯಾವುದೇ ರಾಜಿ ಇಲ್ಲ ಎಂದು ಹೇಳಿದ್ದಾರೆ. ಪ್ರವೇಶ ಪರೀಕ್ಷೆಗಳಲ್ಲಿ ನಡೆದಿರುವ ಅಕ್ರಮಗಳ ಆರೋಪದ ಬಗ್ಗೆ ವಿಶೇಷ ಉನ್ನತ ಮಟ್ಟದ ಸಮಿತಿಯಿಂದ ತನಿಖೆ...
- Advertisement -spot_img

Latest News

ಬೈಕ್ ಕದಿಯಲು ಬಂದಿದ್ದ ಕಳ್ಳ ಅಂದರ್: ಪೊಲೀಸರಿಂದ 2.93 ಲಕ್ಷ ಬೆಲೆ ಬಾಳುವ 5 ಬೈಕ್ ವಶ

Dharwad News: ಕಲಘಟಗಿ:- ಅವನಿಗೆ ಇನ್ನೂ ಮೀಸೆ ಈಗ ಚಿಗುರು ಒಡಿತಾ ಇದೆ..ಅವನ ಆಸೆ ಮಾತ್ರ ಆದಷ್ಟು ಬೇಗ ಶ್ರೀಮಂತನಾಗಬೇಕೆಂಬ ಕನಸು. ಅದಕ್ಕಾಗಿ ಅವನು ಇಳಿದಿದ್ದು...
- Advertisement -spot_img