Thursday, January 22, 2026

Bihar Accused

ಚಡಚಣ ಬ್ಯಾಂಕ್ ದರೋಡೆ ಪ್ರಕರಣ, ಪೊಲೀಸರ ಜಾಲಕ್ಕೆ ಸಿಕ್ಕಿ ಬಿದ್ದ ದರೋಡೆಕೋರರು!

ವಿಜಯಪುರ ಜಿಲ್ಲೆಯ ಭೀಮಾತೀರದ ಚಡಚಣ ಪಟ್ಟಣದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಶಾಖೆಯಲ್ಲಿ ಸೆಪ್ಟೆಂಬರ್ 16ರಂದು ನಡೆದಿದ್ದ ಬಹುಚರ್ಚಿತ ದರೋಡೆ ಪ್ರಕರಣವನ್ನು ಪೊಲೀಸರು ಯಶಸ್ವಿಯಾಗಿ ಭೇದಿಸಿದ್ದಾರೆ. ಪ್ರಕರಣ ಸಂಬಂಧ ಬಿಹಾರ ಮೂಲದ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಅವರಿಂದ 9 ಕೆ.ಜಿ. ಚಿನ್ನ ಹಾಗೂ ₹86 ಲಕ್ಷ ನಗದು ವಶಪಡಿಸಿಕೊಳ್ಳಲಾಗಿದೆ. ಬಿಹಾರದ 22 ವರ್ಷದ ರಾಕೇಶಕುಮಾರ್ ಸಹಾನಿ,...
- Advertisement -spot_img

Latest News

ಪರೀಕ್ಷೆ ಸಮಯದಲ್ಲಿ ಕೆಲವರು ಮಕ್ಕಳಿಗೆ ಮೊಟ್ಟೆ ಸೇವಿಸಲು ಯಾಕೆ ಬಿಡುವುದಿಲ್ಲ..?

Web Story: ಪರೀಕ್ಷೆ ಅಂದ್ರೆ ಸಾಕು ಕೆಲ ಮಕ್ಕಳಿಗೆ ಸಂತಸ, ಇನ್ನು ಕೆಲ ಮಕ್ಕಳಿಗೆ ಹೆದರಿಕೆ. ಸಂತಸ ಏಕೆ ಎಂದರೆ, ಅಂಥ ಮಕ್ಕಳು ಸ್ಪರ್ಧಾತ್ಮಕ ಮನೋಭಾವ...
- Advertisement -spot_img