Sunday, November 16, 2025

Bihar Assembly Elections

ಬಿಹಾರ ಗೆಲುವು ಕರ್ನಾಟಕ ಮೈತ್ರಿಗೆ ಶಕ್ತಿ! ರಾಜ್ಯದಲ್ಲೂ ಬಿಹಾರ ಮಾದರಿ ಕಮಾಲ್‌?

ಬಿಹಾರ ವಿಧಾನಸಭೆ ಚುನಾವಣೆಯಲ್ಲಿ NDA ಮೈತ್ರಿಕೂಟ ಭರ್ಜರಿ ಗೆಲುವು ಸಾಧಿಸಿದೆ. ಈ ಫಲಿತಾಂಶದ ಬಳಿಕ ಕರ್ನಾಟಕದಲ್ಲಿ ಜೆಡಿಎಸ್‌-ಬಿಜೆಪಿ ಮೈತ್ರಿಗೆ ಹೊಸ ಉತ್ಸಾಹ ಮೂಡಿದೆ. ಭವಿಷ್ಯದಲ್ಲಿ ನಡೆಯುವ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಬಿಹಾರದ ಮಾದರಿಯಲ್ಲಿ ಯಶಸ್ಸು ಸಾಧಿಸಲು ಉಭಯ ಪಕ್ಷಗಳು ಚಿಂತನೆ ನಡೆಸುತ್ತಿದ್ದಾರೆ. ರಾಜಕೀಯ ತಜ್ಞರು ಹೇಳುತ್ತಿರುವಂತೆ, ಬಿಹಾರದಲ್ಲಿ ಬಿಜೆಪಿ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಲು ಪ್ರಾದೇಶಿಕ...

ಜನ ಸುರಾಜ್ ಪಕ್ಷ ಹೀನಾಯ ಸೋಲು : ಹೃದಯಾಘಾತದಿಂದ ಅಭ್ಯರ್ಥಿ ನಿಧನ

ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಎನ್‌ಡಿಎ ಭರ್ಜರಿ ಗೆಲುವು ಸಾಧಿಸಿದೆ. ವಿಪಕ್ಷಗಳು ಸಂಪೂರ್ಣ ಧೂಳಿಪಟವಾಗಿರುವ ಚಿತ್ರಣ ಸ್ಪಷ್ಟವಾಗಿದೆ. ಪ್ರಶಾಂತ್ ಕಿಶೋರ್‌ ನೇತೃತ್ವದ ಜನ ಸುರಾಜ್ ಪಕ್ಷವು ಈ ಬಾರಿ ಸಂಪೂರ್ಣ ಹೀನಾಯ ಸೋಲನ್ನು ಕಂಡಿದ್ದು, ಯಾವುದೇ ಕ್ಷೇತ್ರದಲ್ಲೂ ಗೆಲುವು ಸಾಧಿಸಲು ವಿಫಲವಾಗಿದೆ. ಫಲಿತಾಂಶದ ದಿನವೇ ಜನ ಸುರಾಜ್ ಪಕ್ಷದ ತರಾರಿ ಕ್ಷೇತ್ರದ ಅಭ್ಯರ್ಥಿ ಚಂದ್ರಶೇಖರ್ ಸಿಂಗ್ ಹೃದಯಾಘಾತದಿಂದ...

20 ಜಿಲ್ಲೆಗಳಲ್ಲಿ ಚುನಾವಣೆ ಜ್ವಾಲೆ, ಭಾರತ – ನೇಪಾಳ ಗಡಿ ಬಂದ್!​

ಬಿಹಾರ ವಿಧಾನಸಭಾ ಚುನಾವಣೆಯ ಎರಡನೇ ಹಾಗೂ ಅಂತಿಮ ಹಂತದ ಮತದಾನ ನಾಳೆ ನಡೆಯಲಿದೆ. ಚುನಾವಣಾ ಪ್ರಕ್ರಿಯೆಯ ಹಿನ್ನೆಲೆಯಲ್ಲಿ ಭದ್ರತಾ ಕ್ರಮಗಳನ್ನು ಕಠಿಣಗೊಳಿಸಲಾಗಿದೆ. ನೇಪಾಳದ ಗಡಿಯ ಕೆಲ ಭಾಗಗಳನ್ನು ತಾತ್ಕಾಲಿಕವಾಗಿ ಮುಚ್ಚಲಾಗಿದೆ. ಮಹೋಟ್ಟರಿ ಸಹಾಯಕ ಮುಖ್ಯ ಜಿಲ್ಲಾ ಅಧಿಕಾರಿ ಸಂಜಯ್ ಕುಮಾರ್ ಪೋಖ್ರೆಲ್ ಅವರು ಮಾಹಿತಿ ನೀಡಿದ್ದಾರೆ. ಬಿರ್ಗುಂಜ್–ರಕ್ಸೌಲ್ ಗಡಿ ಸೇರಿದಂತೆ ಮಹೋಟ್ಟರಿ ಜಿಲ್ಲೆಯ ಎಲ್ಲ ಗಡಿಗಳನ್ನು...

ಬಿಹಾರ ಓಪಿನಿಯನ್ ಪೋಲ್ ಶಾಕಿಂಗ್‌ ರಿಸಲ್ಟ್‌ ! ಯಾರಿಗೆ ಮೇಲುಗೈ?

ಬಿಹಾರದಲ್ಲಿ ರಾಜಕೀಯ ಪೈಪೋಟಿಯ ಶಿಖರವನ್ನೇ ತಲುಪಿರುವ ವಿಧಾನಸಭಾ ಚುನಾವಣೆಗೆ ಈಗ ಕ್ಷಣಗಣನೆ ಆರಂಭವಾಗಿದೆ. ಭಾರೀ ಕುತೂಹಲಕ್ಕೆ ಕಾರಣವಾದ ಈ ಚುನಾವಣೆಯ ಮೊದಲ ಹಂತದ ಮತದಾನ ನವೆಂಬರ್ 6ರಂದು ನಡೆಯಲಿದ್ದು, ಎರಡನೇ ಹಂತದ ಮತದಾನ ನವೆಂಬರ್ 11ರಂದು ನಡೆಯಲಿದೆ. ನವೆಂಬರ್ 14ರಂದು ಫಲಿತಾಂಶ ಪ್ರಕಟಗೊಳ್ಳಲಿದೆ. ಇದೀಗ ಮೊದಲ ಹಂತದ ಚುನಾವಣೆಯ ಪ್ರಚಾರ ಕಾರ್ಯಕ್ಕೆ ತೆರೆಬಿದ್ದಿದೆ. ಎಲ್ಲ ಪಕ್ಷಗಳ...

JDUಗೆ ತೀವ್ರ ಆಘಾತ, RJDಗೆ ಬಲ: ಬಿಹಾರ ರಾಜಕಾರಣದಲ್ಲಿ ಭಾರಿ ಬದಲಾವಣೆ

ಬಿಹಾರದಲ್ಲಿ ನಡೆಯಲಿರುವ ವಿಧಾನಸಭೆ ಚುನಾವಣೆಗೂ ಮೊದಲು ರಾಜ್ಯ ರಾಜಕಾರಣದಲ್ಲಿ ಭಾರಿ ಕದಲಾಟ ಕಂಡುಬಂದಿದೆ. ಪುರ್ನಿಯಾ ಕ್ಷೇತ್ರದ ಮಾಜಿ ಸಂಸದ ಸಂತೋಷ್ ಕುಶ್ವಾಹ ಸೇರಿದಂತೆ ಹಲವು ಪ್ರಮುಖ ನಾಯಕರು ಇಂದು RJD ಸೇರ್ಪಡೆಯಾಗಲಿದ್ದಾರೆ ಎಂಬ ಮಾಹಿತಿ ಹೊರಬಿದ್ದಿದೆ. ಮಾಜಿ ಸಂಸದ ಸಂತೋಷ್ ಕುಶ್ವಾಹ ಎರಡು ಬಾರಿ ಪುರ್ನಿಯಾ ಲೋಕಸಭಾ ಕ್ಷೇತ್ರವನ್ನು ಪ್ರತಿನಿಧಿಸಿದ್ದಾರೆ. ಅವರ RJDಗೆ ಸೇರ್ಪಡೆಯಿಂದ ಬಿಹಾರದ...

ಬಿಹಾರ ಎಲೆಕ್ಷನ್ ಗೆ ಡೇಟ್ ಫಿಕ್ಸ್ – ಬಿಹಾರದ ಚುನಾವಣೆಗೂ ಕರ್ನಾಟಕದ ರಾಜಕೀಯಕ್ಕೂ ಕನೆಕ್ಷನ್ ಏನು?

  2025 ರ ಬಿಹಾರ ಚುನಾವಣೆ ಚುನಾವಣೆ ಪ್ರಾರಂಭವಾಗತ್ತೆ ಅಂತ ಎಲ್ಲರು ಕಾದು ಕುಳಿತಿದ್ದಾರೆ. ರಾಜ್ಯ ರಾಜಕೀಯದಲ್ಲಿ ಭಾರಿ ಚರ್ಚೆಯಾಗುತ್ತಿದೆ. ಬಿಹಾರ ಚುನಾವಣೆಯ ನಂತರ ಕರ್ನಾಟಕದಲ್ಲಿ ಅಧಿಕಾರ ಬದಲಾವಣೆ ಸಾಧ್ಯತೆ ಇದೆ. ರಾಜ್ಯದಲ್ಲಿ ಬಹಳಷ್ಟು ರಾಜಕೀಯ ಬದಲಾವಣೆಗಳು ಸಂಭವಿಸುತ್ತವೆ ಅನ್ನೋ ಮಾತುಗಳು ಹರಿದಾಡುತ್ತಿವೆ. ಕರ್ನಾಟಕದ ಬಹು ನಿರ್ಧಾರಗಳು ಬಿಹಾರದ ಚುನಾವಣೆಯ ಮೇಲೆ ನಿಂತಿವೆ. ಸದ್ಯ ಚುನಾವಣೆ ಆಯೋಗವು...
- Advertisement -spot_img

Latest News

Political News: ಡಿಸಿಎಂ ಡಿ.ಕೆ.ಶಿವಕುಮಾರ್ ರಚಿಸಿದ ನೀರಿನ ಹೆಜ್ಜೆ ಕೃತಿ ಬಿಡುಗಡೆ

Political News: ಬೆಂಗಳೂರಿನ ವಿಧಾನಸೌಧದ ಬ್ಲಾಂಕೇಟ್‌ ಹಾಲ್‌ನಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ರಚಿಸಿದ ನೀರಿನ ಹೆಜ್ಜೆ ಕೃತಿ ಪುಸ್ತಕ ಬಿಡುಗಡೆ ಸಮಾರಂಭ ನಡೆಯಿತು. ಸಿಎಂ ಸಿದ್ದರಾಮಯ್ಯ ಕೃತಿ...
- Advertisement -spot_img