ಬಿಹಾರದಲ್ಲಿ ಚುನಾವಣಾ ಆಯೋಗ ಕೈಗೊಂಡಿರುವ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ ಭಾರೀ ವಿವಾದಕ್ಕೆ ಕಾರಣವಾಗಿದೆ. 74 ಲಕ್ಷ ಮತದಾರರು ಎಲ್ಲಿದ್ದಾರೆ? ಅವರ ಗುರುತಿನ ಚೀಟಿ, ದಾಖಲೆ ನೀಡುವಂತೆ ಚುನಾವಣಾ ಆಯೋಗ ಕೋರಿದೆ. ಈ ಸಂಬಂಧ ವಿವಿಧ ಪಕ್ಷಗಳು ಸುಪ್ರೀಂಕೋರ್ಟ್ ಮೊರೆ ಹೋಗಿವೆ. ಇದೇ ಸಂದರ್ಭದಲ್ಲಿ ನ್ಯಾಯಾಲಯಕ್ಕೆ ಅಫಿಡವಿಟ್ ಸಲ್ಲಿಸಿರುವ ಆಯೋಗ, ಆಧಾರ್ ಕಾರ್ಡ್, ಮತದಾರರ...
ಬೆಂಗಳೂರು : ಬಿಜೆಪಿಯವರು ಮೊದಲು ನಮ್ಮ ಗ್ಯಾರಂಟಿಗಳನ್ನು ವಿರೋಧಿಸಿ ಈಗ ಆ ಯೋಜನೆಗಳನ್ನು ಜಾರಿಗೆ ತರುತ್ತಿದ್ದಾರೆ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಕಿಡಿ ಕಾರಿದ್ದಾರೆ. ಬೆಂಗಳೂರಿನಲ್ಲಿಂದು ಮಾತನಾಡಿರುವ ಅವರು, ಬಿಹಾರದಲ್ಲಿ ಚುನಾವಣೆಗೂ ಮುನ್ನವೇ ಗ್ಯಾರಂಟಿಗಳನ್ನು ಘೋಷಿಸಲಾಗಿದೆ. ವಿರೋಧಿಸಿದವರೇ ಈಗ ಅವುಗಳನ್ನು ಅನುಷ್ಠಾನಗೊಳಿಸುತ್ತಿದ್ದಾರೆ ಎಂದು ನಿತೀಶ್ ಕುಮಾರ್ ಸರ್ಕಾರದ ನಡೆಯನ್ನು ಟೀಕಿಸಿದ್ದಾರೆ.
ಬಿಜೆಪಿಯವರು ತಾವು ಅಧಿಕಾರಕ್ಕೆ...
National Political News: ಬಿಹಾರ ಸಿಎಂ ನಿತೀಶ್ ಕುಮಾರ್ ಯಾದವ್, ತಮ್ಮ ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿದ್ದಾರೆ. ನಿತೀಶ್ ಕುಮಾರ್ ಈ ಬಗ್ಗೆ ರಾಜ್ಯಪಾಲರಿಗೆ ರಾಮಜೀನಾಮೆ ಪತ್ರ ಸಲ್ಲಿಸಿದ್ದಾರೆ.
ಕೆಲವು ದಿನಗಳಿಂದ ನಿತೀಶ್ ಇಂಡಿಯಾ ಕೂಟದಿಂದ ಹೊರಬಂದು, ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ, ಬಿಜೆಪಿಗೆ ಸೇರಲಿದ್ದಾರೆ ಎಂಬ ಮಾತು ಕೇಳಿಬರುತ್ತಿತ್ತು. ಇದೀಗ ಆ ಸುದ್ದಿಯೇ ನಿಜವಾಗಿದ್ದು,...
International news updates
PATNA: ಬಿಹಾರದ ಮುಖ್ಯಮಂತ್ರಿಯಾಗಿ 8ನೇ ಬಾರಿಗೆ ಇಂದು ನಿತೀಶ್ ಕುಮಾರ್ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಮಹಾಘಟಬಂಧನ್ ಸರ್ಕಾರದ ಸಿಎಂ ಆಗಿ ನಿತೀಶ್ ಕುಮಾರ್ ಪ್ರಮಾಣವಚನ ಸ್ವೀಕರಿಸಿದ್ದಾರೆ. ನಿತೀಶ್ ಕುಮಾರ್ ಅವರಿಗೆ ಪಾಟ್ನಾದ ರಾಜಭವನದಲ್ಲಿ ರಾಜ್ಯಪಾಲರು ಪ್ರತಿಜ್ಞಾವಿಧಿ ಬೋಧಿಸಿದ್ದಾರೆ.
ಉಪಮುಖ್ಯಮಂತ್ರಿಯಾಗಿ ಆರ್ಜೆಡಿ ನಾಯಕ ತೇಜಸ್ವಿ ಯಾದವ್ ಪ್ರಮಾಣವಚನ ಸ್ವೀಕರಿಸಿದ್ದಾರೆ. ನಿನ್ನೆಯಷ್ಟೇ ಬಿಜೆಪಿಯೊಂದಿಗಿನ ಮೈತ್ರಿ ಮುರಿದುಕೊಂಡಿದ್ದ...
ಬಿಗಿ ಭದ್ರತೆಯೊಂದಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಶಬರಿಮಲೆ ಶ್ರೀ ಅಯ್ಯಪ್ಪ ಸ್ವಾಮಿಗೆ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ದೇಶದ ಮಹಿಳಾ ರಾಷ್ಟ್ರಪತಿಯಾಗಿ ಈ ದೇಗುಲಕ್ಕೆ ಭೇಟಿ ನೀಡಿದವರು...