Friday, June 12, 2026

bihar cm

ಸಾಮ್ರಾಟ್‌ ಚೌಧರಿಗೆ ‘CM’ ಪಟ್ಟ; ಹಿಂದಿನ ಲೆಕ್ಕಾಚಾರ ಗೊತ್ತಾ?

ನಿತೀಶ್‌ ಕುಮಾರ್‌ ನಂತರ ಬಿಹಾರ ಸಿಎಂ ಯಾರಾಗ್ತಾರೆ ಅನ್ನೋ ಪ್ರಶ್ನೆಗೆ ಉತ್ತರ ಸಿಕ್ಕಿದೆ. ಪ್ರಬಲ ಒಬಿಸಿ ನಾಯಕನ ಸಾಮ್ರಾಟ್‌ ಚೌಧರಿಗೆ ಮುಖ್ಯಮಂತ್ರಿ ಪಟ್ಟ ಒಲಿದಿದೆ. ಆದ್ರೆ, ಸಾಮ್ರಾಟ್‌ ಚೌಧರಿ ಬಿಹಾರ ಸಿಎಂ ಆಗಿ ಆಯ್ಕೆಯಾಗಿದ್ದೇಗೆ.? ಇದರ ಹಿಂದಿನ ಲೆಕ್ಕಾಚಾರಗಳೇನು..? ಗೊತ್ತಾ? ಬಿಹಾರ ನೂತನ ಸಿಎಂ ಆಗಿ ಬಿಜೆಪಿಯ ಸಾಮ್ರಾಟ್‌ ಚೌಧರಿ ಆಯ್ಕೆಯಾಗಿದ್ದಾರೆ. ಬಿಹಾರದ ಮುಖ್ಯಮಂತ್ರಿ ಸ್ಥಾನಕ್ಕೆ...

74 ಲಕ್ಷ ಮತದಾರರ ಮಿಸ್ ರಾಜಕೀಯ ಪಕ್ಷಗಳಿಗೆ ಶಾಕ್! : ಸುಪ್ರೀಂ ಮೊರೆ ಹೋದ ರಾಜಕೀಯ ಪಕ್ಷಗಳು

ಬಿಹಾರದಲ್ಲಿ ಚುನಾವಣಾ ಆಯೋಗ ಕೈಗೊಂಡಿರುವ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ ಭಾರೀ ವಿವಾದಕ್ಕೆ ಕಾರಣವಾಗಿದೆ. 74 ಲಕ್ಷ ಮತದಾರರು ಎಲ್ಲಿದ್ದಾರೆ? ಅವರ ಗುರುತಿನ ಚೀಟಿ, ದಾಖಲೆ ನೀಡುವಂತೆ ಚುನಾವಣಾ ಆಯೋಗ ಕೋರಿದೆ. ಈ ಸಂಬಂಧ ವಿವಿಧ ಪಕ್ಷಗಳು ಸುಪ್ರೀಂಕೋರ್ಟ್‌ ಮೊರೆ ಹೋಗಿವೆ. ಇದೇ ಸಂದರ್ಭದಲ್ಲಿ ನ್ಯಾಯಾಲಯಕ್ಕೆ ಅಫಿಡವಿಟ್‌ ಸಲ್ಲಿಸಿರುವ ಆಯೋಗ, ಆಧಾರ್ ಕಾರ್ಡ್, ಮತದಾರರ...

ಮೊದಲು ವಿರೋಧಿಸಿದ್ರು, ಈಗ ಅನುಷ್ಠಾನಗೊಲಿಸುತ್ತಿದ್ದಾರೆ : ಬಿಹಾರ ಗ್ಯಾರಂಟಿಗಳ ವಿರುದ್ಧ ಸಚಿವ ಲಾಡ್ ಕಿಡಿ

ಬೆಂಗಳೂರು : ಬಿಜೆಪಿಯವರು ಮೊದಲು ನಮ್ಮ ಗ್ಯಾರಂಟಿಗಳನ್ನು ವಿರೋಧಿಸಿ ಈಗ ಆ ಯೋಜನೆಗಳನ್ನು ಜಾರಿಗೆ ತರುತ್ತಿದ್ದಾರೆ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಕಿಡಿ ಕಾರಿದ್ದಾರೆ. ಬೆಂಗಳೂರಿನಲ್ಲಿಂದು ಮಾತನಾಡಿರುವ ಅವರು, ಬಿಹಾರದಲ್ಲಿ ಚುನಾವಣೆಗೂ ಮುನ್ನವೇ ಗ್ಯಾರಂಟಿಗಳನ್ನು ಘೋಷಿಸಲಾಗಿದೆ. ವಿರೋಧಿಸಿದವರೇ ಈಗ ಅವುಗಳನ್ನು ಅನುಷ್ಠಾನಗೊಳಿಸುತ್ತಿದ್ದಾರೆ ಎಂದು ನಿತೀಶ್ ಕುಮಾರ್ ಸರ್ಕಾರದ ನಡೆಯನ್ನು ಟೀಕಿಸಿದ್ದಾರೆ. ಬಿಜೆಪಿಯವರು ತಾವು ಅಧಿಕಾರಕ್ಕೆ...

ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ನಿತೀಶ್ ಕುಮಾರ್..

National Political News: ಬಿಹಾರ ಸಿಎಂ ನಿತೀಶ್ ಕುಮಾರ್ ಯಾದವ್, ತಮ್ಮ ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿದ್ದಾರೆ. ನಿತೀಶ್ ಕುಮಾರ್ ಈ ಬಗ್ಗೆ ರಾಜ್ಯಪಾಲರಿಗೆ ರಾಮಜೀನಾಮೆ ಪತ್ರ ಸಲ್ಲಿಸಿದ್ದಾರೆ. ಕೆಲವು ದಿನಗಳಿಂದ ನಿತೀಶ್ ಇಂಡಿಯಾ ಕೂಟದಿಂದ ಹೊರಬಂದು, ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ, ಬಿಜೆಪಿಗೆ ಸೇರಲಿದ್ದಾರೆ ಎಂಬ ಮಾತು ಕೇಳಿಬರುತ್ತಿತ್ತು. ಇದೀಗ ಆ ಸುದ್ದಿಯೇ ನಿಜವಾಗಿದ್ದು,...

ಬಿಹಾರದ ಮುಖ್ಯಮಂತ್ರಿಯಾಗಿ 8ನೇ ಬಾರಿ ಪ್ರಮಾಣವಚನ ಸ್ವೀಕರಿಸಿದ ನಿತೀಶ್ ಕುಮಾರ್

  International news updates PATNA: ಬಿಹಾರದ ಮುಖ್ಯಮಂತ್ರಿಯಾಗಿ 8ನೇ ಬಾರಿಗೆ ಇಂದು ನಿತೀಶ್ ಕುಮಾರ್ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಮಹಾಘಟಬಂಧನ್‌ ಸರ್ಕಾರದ ಸಿಎಂ ಆಗಿ ನಿತೀಶ್ ಕುಮಾರ್ ಪ್ರಮಾಣವಚನ ಸ್ವೀಕರಿಸಿದ್ದಾರೆ. ನಿತೀಶ್​​ ಕುಮಾರ್ ಅವರಿಗೆ ಪಾಟ್ನಾದ ರಾಜಭವನದಲ್ಲಿ ರಾಜ್ಯಪಾಲರು ಪ್ರತಿಜ್ಞಾವಿಧಿ ಬೋಧಿಸಿದ್ದಾರೆ. ಉಪಮುಖ್ಯಮಂತ್ರಿಯಾಗಿ ಆರ್​ಜೆಡಿ ನಾಯಕ ತೇಜಸ್ವಿ ಯಾದವ್ ಪ್ರಮಾಣವಚನ ಸ್ವೀಕರಿಸಿದ್ದಾರೆ. ನಿನ್ನೆಯಷ್ಟೇ ಬಿಜೆಪಿಯೊಂದಿಗಿನ ಮೈತ್ರಿ ಮುರಿದುಕೊಂಡಿದ್ದ...
- Advertisement -spot_img

Latest News

Siddapura News: ತ್ಯಾಗಲಿ ಮಾಲ್ಕಿ ಜಾಗದಲ್ಲಿ ಕಡವೆ ಶವ ಪತ್ತೆ

Siddapura News: ಸಿದ್ದಾಪುರ: ಉತ್ತರ ಕನ್ನಡ ಜಿಲ್ಲೆ ಸಿದ್ದಾಪುರ ತಾಲೂಕಿನ ತ್ಯಾಗಲಿ ಗ್ರಾಮ ಸರ್ವೆ ನಂಬರ್ 160 ರ ಮಾಲ್ಕಿ ಜಾಗೆಯಲ್ಲಿ 2 ವರ್ಷದ ಹೆಣ್ಣು...
- Advertisement -spot_img