Tuesday, February 3, 2026

Bihar cyber fraud

ಉಪೇಂದ್ರ–ಪ್ರಿಯಾಂಕಾ ಫೋನ್ ಹ್ಯಾಕ್, ಪ್ರಕರಣದಲ್ಲಿ ಸೈಬರ್ ವಂಚನೆ ಬಯಲು!

ಕನ್ನಡ ಚಿತ್ರರಂಗದ ಖ್ಯಾತ ನಟ, ನಿರ್ದೇಶಕ ಉಪೇಂದ್ರ ಹಾಗೂ ಪತ್ನಿ ಪ್ರಿಯಾಂಕಾ ಉಪೇಂದ್ರ ಅವರ ಮೊಬೈಲ್‌ ಫೋನ್ ಹ್ಯಾಕ್ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ ಸಂಭವಿಸಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಹಾರ ಮೂಲದ ವಿಕಾಸ್ ಕುಮಾರ್ ಎಂಬ ವ್ಯಕ್ತಿಯನ್ನು ಸದಾಶಿವನಗರ ಪೊಲೀಸರು ಬಂಧಿಸಿದ್ದಾರೆ. ಮಾಹಿತಿಯ ಪ್ರಕಾರ, ಆರೋಪಿಯನ್ನು ದೆಹಲಿ ಸೋನಿಯಾ ನಗರದಲ್ಲಿ ಪತ್ತೆಹಚ್ಚಿ ಬಂಧಿಸಲಾಗಿದೆ. ಪ್ರಸ್ತುತ ಅವರನ್ನು ವಿಚಾರಣೆಗಾಗಿ...
- Advertisement -spot_img

Latest News

Political News: ಕೇಂದ್ರ ಬಜೆಟ್ ಹಾಡಿ ಹೊಗಳಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ

Political News: ಫೆಬ್ರವರಿ 1ರಂದು ನಡೆದಿದ್ದ ಕೇಂದ್ರ ಬಜೆಟ್ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದು, ಅನ್ನದಾತರ ನೆರವಿಗೆ ನಿರಂತರ ಬದ್ಧ, ಬಜೆಟ್ ನಲ್ಲಿ...
- Advertisement -spot_img