Thursday, December 4, 2025

Bihar election 2025

ಬಿಹಾರದಲ್ಲಿ ಖಾತೆ ಹಂಚಿಕೆಗೆ NDA ಸೂತ್ರ – BJPಗೆ 15-16 ಮಂತ್ರಿಗಿರಿ, JDU 14 ಸ್ಥಾನ ಸಾಧ್ಯ!

ಬಿಹಾರದಲ್ಲಿ ಎನ್‌ಡಿಎ ಭರ್ಜರಿ ಜಯದ ನಂತರ, ಜೆಡಿಯು ನಾಯಕ ನಿತೀಶ್ ಕುಮಾರ್ 10ನೇ ಬಾರಿಗೆ ಮುಖ್ಯಮಂತ್ರಿಯಾಗುತ್ತಿದ್ದಾರೆ. ಚುನಾವಣೆಯಲ್ಲಿ ಬಿಜೆಪಿ 89 ಮತ್ತು ಜೆಡಿಯು 85 ಸ್ಥಾನಗಳೊಂದಿಗೆ ಮುನ್ನಡೆ ಸಾಧಿಸಿದರೂ, ಅತಿದೊಡ್ಡ ಪಕ್ಷವಾದ ಬಿಜೆಪಿ ಈ ಬಾರಿ ಸಚಿವ ಸಂಪುಟದಲ್ಲಿ ಹೆಚ್ಚಿನ ಪ್ರಾತಿನಿಧ್ಯ ಪಡೆಯುವ ಸಾಧ್ಯತೆ ಜಾಸ್ತಿ. ಫಲಿತಾಂಶದ ಬಳಿಕ ಅಮಿತ್ ಶಾ ಅಧ್ಯಕ್ಷತೆಯಲ್ಲಿ NDA ಸಭೆ...

ರೋಹಿಣಿ–ತೇಜಸ್ವಿ ಕದನ ಬಯಲು, ಯಾದವ್ ಕುಟುಂಬದಲ್ಲಿ ಭೂಕಂಪ!

ಬಿಹಾರ ರಾಜಕೀಯದಲ್ಲಿ ಹೊಸ ವಿವಾದ ಸೃಷ್ಟಿಯಾಗುವ ರೀತಿಯಲ್ಲಿ, RJD ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಅವರ ಪುತ್ರಿ ರೋಹಿಣಿ ಆಚಾರ್ಯ ತಾನೀಗ ರಾಜಕೀಯವನ್ನು ತ್ಯಜಿಸುತ್ತೇನೆ ಮತ್ತು ಕುಟುಂಬವನ್ನೂ ಬಿಡುತ್ತಿದ್ದೇನೆ ಎಂದು ಘೋಷಣೆ ಮಾಡಿದ್ದಾರೆ. ಬಿಹಾರ ವಿಧಾನಸಭಾ ಚುನಾವಣೆಯಲ್ಲಿ RJD ಪಕ್ಷ ಭಾರೀ ಸೋಲು ಕಂಡ ಹಿನ್ನೆಲೆಯಲ್ಲಿ, ಕುಟುಂಬದೊಳಗೇ ತೀವ್ರ ವಾಗ್ವಾದ ನಡೆದಿರುವ ಮಾಹಿತಿ ಸದ್ಯ...

ರಾಹುಲ್ ಯಾತ್ರೆ ಕೈಗೊಂಡ ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಸೋಲು ಕಂಡಿದ್ದು ಯಾಕೆ?

ಸ್ವಾತಂತ್ರ್ಯ ಕಾಲದಲ್ಲಿ ಅವಿಭಜಿತ ಬಿಹಾರದಲ್ಲಿ ಏಕಮೇವ ಪ್ರಭಾವಶಾಲಿ ಪಕ್ಷವಾಗಿದ್ದ ಕಾಂಗ್ರೆಸ್, 2025ರ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಕೇವಲ 6 ಸ್ಥಾನಗಳಿಗೆ ತೃಪ್ತಿಪಟ್ಟು ತನ್ನ ಸೋಲಿನ ಸರಣಿಯನ್ನು ಮತ್ತೊಮ್ಮೆ ಮುಂದುವರಿಸಿದೆ. ಪಕ್ಷದ ನಿರಂತರ ಕುಸಿತ ನಾಯಕತ್ವ, ಸಂಘಟನೆ ಮತ್ತು ನೆಲಮಟ್ಟದ ಬಲದ ಕೊರತೆಯ ಪ್ರಶ್ನೆಗಳನ್ನು ಹೆಚ್ಚಿಸಿದೆ. ಬಿಹಾರದಲ್ಲಿ ಕಾಂಗ್ರೆಸ್‌ನ ಹೀನಾಯ ಸೋಲು ಮತ್ತೊಮ್ಮೆ ಪಕ್ಷದ ಅಸ್ತಿತ್ವವನ್ನು ಪ್ರಶ್ನಿಸುವಂತೆ...

ಜೈಲಿನಲ್ಲಿದ್ದರೂ ಭರ್ಜರಿ ಗೆಲುವು, ಮೊಕಾಮಾದಲ್ಲಿ ಸಿಂಗ್ ಸಿಂಹಗರ್ಜನೆ!

ಇಲ್ಲೊಬ್ಬ ಅಭ್ಯರ್ಥಿ ಜೈಲಿನಲ್ಲೇ ಇದ್ದುಕೊಂಡು ಭರ್ಜರಿ ಗೆಲುವು ಸಾಧಿಸಿದ್ದಾರೆ. 2025ರ ಬಿಹಾರ ವಿಧಾನಸಭಾ ಚುನಾವಣೆಯ ಪ್ರಮುಖ ಹಾಟ್‌ಸೀಟ್ ಆಗಿದ್ದ ಪಾಟ್ನಾದ ಮೊಕಾಮಾ ಸ್ಥಾನದಲ್ಲಿ JD(U) ಅಭ್ಯರ್ಥಿ ಮತ್ತು ವಿವಾದಿತ ನಾಯಕ ಅನಂತ್ ಸಿಂಗ್ 28,206 ಮತಗಳ ಭಾರಿ ಅಂತರದಿಂದ ಗೆಲುವು ದಾಖಲಿಸಿದ್ದಾರೆ. ಅವರ ಮುಖ್ಯ ಪ್ರತಿಸ್ಪರ್ಧಿ, ಆರ್‌ಜೆಡಿ ಅಭ್ಯರ್ಥಿ ವೀಣಾ ದೇವಿ ಬಾಹುಬಲಿ ಸೂರಜ್‌ಭನ್ ಸಿಂಗ್...

ತೇಜಸ್ವಿ ಯಾದವ್‌ ಸೋತಿದ್ದು ಯಾಕೆ? ಇಲ್ಲಿದೆ 5 ಪ್ರಮುಖ ಕಾರಣಗಳು!

2020ರ ವಿಧಾನಸಭಾ ಚುನಾವಣೆಯಲ್ಲಿ ಆರ್‌ಜೆಡಿ ಕೇವಲ ಕೆಲವು ಸಾವಿರ ಮತಗಳಿಂದ ಎನ್‌ಡಿಎಗಿಂತ ಹಿಂತೆಗೆದಿತ್ತು. ಆ ಅನುಭವದ ನಂತರ, 2025ರಲ್ಲಿ ಮಹಾ ಮೈತ್ರಿಕೂಟದ ಆರ್‌ಜೆಡಿ–ಕಾಂಗ್ರೆಸ್ ಗೆಲುವು ಬಹುತೇಕ ಖಚಿತ ಎಂದು ವಿಶ್ಲೇಷಕರು ತಿಳಿಸಿದ್ದಾರೆ. ಆದರೆ ಈ ಬಾರಿ ಫಲಿತಾಂಶ ಪೂರ್ಣವಾಗಿ ಅದಕ್ಕೆ ವಿರುದ್ಧವಾಗಿ ಬಂದಿದೆ. 2025ರ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ತೇಜಸ್ವಿ ಯಾದವ್ ಮತ್ತು ಆರ್‌ಜೆಡಿಗೆ...

ಮುಸ್ಲಿಂ ಮತಗಳ ಭಾರಿ ಟರ್ನೌಟ್, ನಿತೀಶ್ V/S ತೇಜಸ್ವಿ ಯಾರಿಗೆ ಮೇಲುಗೈ?

2025ರ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಈ ಬಾರಿ ದಾಖಲೆ ಮಟ್ಟದ ಮತದಾನ ದಾಖಲಾಗಿದೆ. ಮಹಿಳಾ ಮತದಾರರ ಪಾಲ್ಗೊಳ್ಳುವಿಕೆಯಲ್ಲಿ ಈ ಬಾರಿ ಇತಿಹಾಸ ನಿರ್ಮಾಣವಾಗಿದೆ. ಶೇ 71.6ರಷ್ಟು ಮಹಿಳೆಯರು ಮತ ಚಲಾಯಿಸಿದ್ದು, 2020ರಲ್ಲಿ ಈ ಸಂಖ್ಯೆ ಶೇ 59.7 ಆಗಿತ್ತು. ಅಂದರೆ ಸುಮಾರು 12 ಶೇಕಡಾ ಏರಿಕೆ ಕಂಡುಬಂದಿದೆ. ಇದಕ್ಕೆ ಹೋಲಿಸಿದರೆ ಪುರುಷ ಮತದಾರರ ಮತದಾನ...

ಬಿಹಾರದಲ್ಲಿ ಗೆಲುವು ಯಾರಿಗೆ? CM ಸಿದ್ದು ಭವಿಷ್ಯವಾಣಿ ವೈರಲ್

ಸಿಎಂ ಸಿದ್ದರಾಮಯ್ಯ ಅವರು ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ವಿರೋಧ ಪಕ್ಷಗಳ ಮಹಾಮೈತ್ರಿ, ಅಂದರೆ ಮಹಾಘಟಬಂಧನ್ ವಿಜಯಶಾಲಿಯಾಗಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಮೈಸೂರು ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, ಆಹ್ವಾನ ಬಂದರೆ ಬಿಹಾರ ಚುನಾವಣಾ ಪ್ರಚಾರದಲ್ಲೂ ಭಾಗವಹಿಸುವುದಾಗಿ ತಿಳಿಸಿದ್ದಾರೆ. ಬಿಹಾರದಲ್ಲಿ ಆಡಳಿತ ವಿರೋಧಿ ಅಲೆ ಬಿರುಸಾಗಿದೆ. ಬಿಜೆಪಿಯ ಭ್ರಷ್ಟಾಚಾರ ಮತ್ತು ದುರಾಡಳಿತ ಈ ಚುನಾವಣೆಯಲ್ಲಿ ನಿರ್ಣಾಯಕ ಪಾತ್ರ...

ಅವರಪ್ಪ ಆಂಬ್ಯುಲೆನ್ಸ್‌ನಲ್ಲಿ ದುಡ್ಡು ತುಂಬಿದ್ರು : ರಾಘವೇಂದ್ರಗೆ ಮಧು ಬಂಗಾರಪ್ಪ ತಿರುಗೇಟು

ಬಿಹಾರ ಚುನಾವಣೆಯ ಹೆಸರಿನಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರದ ಸಚಿವರು ಅಧಿಕಾರಿಗಳಿಂದ ಹಣ ವಸೂಲಿ ಮಾಡುತ್ತಿದ್ದಾರೆ ಎಂಬ ಗಂಭೀರ ಆರೋಪವನ್ನು ಸಂಸದ ಬಿ.ವೈ. ರಾಘವೇಂದ್ರ ಮಾಡಿದ್ದಾರೆ. ಸಚಿವರು ಅಧಿಕಾರಿಗಳ ಮೇಲೆ ಒತ್ತಡ ಹಾಕಿ ಬಿಹಾರ ಚುನಾವಣೆಗೆ ನಿಧಿ ಸಂಗ್ರಹಣೆ ಹೆಸರಿನಲ್ಲಿ ಲೂಟಿ ಮಾಡುತ್ತಿದ್ದಾರೆ ಎಂದು ಆರೋಪಿಸಿದರು. ಅಧಿಕಾರಿಗಳು ಕಣ್ಣೀರು ಹಾಕಿಕೊಂಡು ಈ ವಿಷಯವನ್ನು ತಮ್ಮ ಮುಂದೆಯೇ ತಿಳಿಸಿದ್ದಾರೆ...

ಬಿಹಾರಕ್ಕೆ ಮತ್ತೆ ನಿತೀಶ್ CM? ಅಮಿತ್ ಶಾ ಕೊಟ್ರು ಸುಳಿವು

ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರು ಬಿಹಾರದಲ್ಲಿ ಎನ್‌ಡಿಎ ಮೈತ್ರಿಕೂಟದಲ್ಲಿ ಯಾವುದೇ ರೀತಿಯ ಭಿನ್ನಾಭಿಪ್ರಾಯಗಳಿಲ್ಲ. ವಿಧಾನಸಭಾ ಚುನಾವಣೆಯನ್ನು ಮುಖ್ಯಮಂತ್ರಿ ನಿತೀಶ್‌ ಕುಮಾರ್‌ ಅವರ ನಾಯಕತ್ವದಲ್ಲಿ ಎದುರಿಸಲಾಗುವುದು ಎಂದು ಖಚಿತಪಡಿಸಿದ್ದಾರೆ. ಖಾಸಗಿ ವಾಹಿನಿಗೆ ನೀಡಿರುವ ವಿಶೇಷ ಸಂದರ್ಶನದಲ್ಲಿ ಅಮಿತ್ ಶಾ ಮಾತನಾಡಿದ್ದಾರೆ. ಬಿಜೆಪಿ ಮತ್ತು ಅದರ ಮಿತ್ರಪಕ್ಷಗಳು ಮುಖ್ಯಮಂತ್ರಿ ಅಭ್ಯರ್ಥಿಯ ಕುರಿತು ನಿರ್ಧಾರವನ್ನು ಚುನಾವಣೆಯ ನಂತರ...

ಸಿದ್ದರಾಮಯ್ಯ ‘Champion’ ಅಲ್ಲ, ಹಿಂದುಳಿದವರ ಪಾಲಿನ ‘Cheater’

ಬಿಹಾರ ವಿಧಾನಸಭಾ ಚುನಾವಣೆಯನ್ನು ಮುನ್ನಡೆಸುತ್ತಿರುವ ಸಂದರ್ಭದಲ್ಲಿ, ರಾಜ್ಯದ ಕಾಂಗ್ರೆಸ್ ಸರ್ಕಾರದ ವಿರುದ್ಧ ಗಂಭೀರ ಆರೋಪ ಹೊರಿಸಿರುವ ವಿರೋಧ ಪಕ್ಷದ ನಾಯಕ ಆರ್. ಅಶೋಕ, ಸಿಎಂ ಸಿದ್ದರಾಮಯ್ಯ ನೇತೃತ್ವದ ಸಚಿವರು 'ಬಿಹಾರ ಚುನಾವಣೆಗೆ ಫಂಡಿಂಗ್' ಮಾಡಲು ವಸೂಲಿಗೆ ಇಳಿದಿದ್ದಾರೆ ಎಂದು ಹೇಳಿದ್ದಾರೆ. ಅಶೋಕ ಅವರ ಆರೋಪ ಪ್ರಕಾರ, ದೇಶದಲ್ಲಿ ಕಾಂಗ್ರೆಸ್ ಆಡಳಿತದಲ್ಲಿರುವ ರಾಜ್ಯಗಳಿಂದ ಹಣವನ್ನು ಕಾಂಗ್ರೆಸ್ ಹೈಕಮಾಂಡಿಗೆ...
- Advertisement -spot_img

Latest News

STRR ಯೋಜನೆ ವಿಷಯವನ್ನು ಲೋಕಸಭೆಯಲ್ಲಿ ಪ್ರಸ್ತಾಪಿಸಿದ ಸಂಸದ ಪ್ರೊ. ಡಾ. ಸಿ.ಎನ್‌. ಮಂಜುನಾಥ್

Political News: ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಮಾನ್ಯ ಸಂಸದರಾದ ಪದ್ಮಶ್ರೀ ಪ್ರೊ. ಡಾ. ಸಿ.ಎನ್.ಮಂಜುನಾಥ್ ರವರು ಸಂಸದೀಯ ಅಧಿವೇಶನದಲ್ಲಿ ಮಹತ್ವದ ಸಾರ್ವಜನಿಕ ವಿಷಯವನ್ನು ಉಲ್ಲೇಖಿಸಿ,...
- Advertisement -spot_img