Monday, January 26, 2026

Bihar Election

ಪಹಲ್ಗಾಮ್ ದಾಳಿಯ ಟೆರರಿಸ್ಟ್​​ಗಳನ್ನ ಕೊಲ್ಲಬೇಕು, ನೀವು ಆಪರೇಷನ್ ಸಿಂಧೂರ್ ಕಂಟಿನ್ಯೂ ಮಾಡಿ : ಪ್ರಧಾನಿ ಮೋದಿಗೆ ಸಂಸದ ಓವೈಸಿ ಒತ್ತಾಯ

ತೆಲಂಗಾಣ : ಪಹಲ್ಗಾಮ್ ಸೇಡು ತೀರಿಸಿಕೊಳ್ಳಲೇಬೇಕು. ಆಪರೇಷನ್ ಸಿಂಧೂರ್ ಮುಂದುವರಿಸಿ. ಆ ನಾಲ್ವರು ಭಯೋತ್ಪಾದಕರನ್ನು ಹಿಡಿದು ಕೊಲ್ಲುವವರೆಗೂ, ನಾವು ನಿಮಗೆ ಈ ಪ್ರಶ್ನೆಗಳನ್ನು ಕೇಳುತ್ತಲೇ ಇರುತ್ತೇವೆ ಎಂದು AIMIM ಪಕ್ಷದ ಮುಖ್ಯಸ್ಥ ಹಾಗೂ ಸಂಸದ ಅಸಾದುದ್ದೀನ್ ಓವೈಸಿ ಗುಡುಗಿದ್ದಾರೆ. ತೆಲಂಗಾಣದಲ್ಲಿ ವಕ್ಫ್ ತಿದ್ದುಪಡಿ ಮಸೂದೆಯಯನ್ನು ವಿರೋಧಿಸಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪಹಲ್ಗಾಮ್ ಭಯೋತ್ಪಾದಕ...

ಬಿಹಾರ ರಣ- ಕಣ, ನಿತೀಶ್ ಜಾಣತನ : ಮಹಿಳಾ ಮೀಸಲಾತಿ ಬೆನ್ನಲ್ಲೇ ಜನರಿಗೆ ಇನ್ನೊಂದು ಗುಡ್‌ ನ್ಯೂಸ್!

ಬೆಂಗಳೂರು : ವಿಧಾನಸಭಾ ಚುನಾವಣೆಗೆ ಸಿದ್ಧವಾಗುತ್ತಿರುವ ಬಿಹಾರದಲ್ಲಿ ಮತ್ತೊಮ್ಮೆ ಗದ್ದುಗೆ ಹಿಡಿಯುವುದಕ್ಕಾಗಿ ರಾಜಕೀಯ ಪಕ್ಷಗಳು ಇನ್ನಿಲ್ಲದ ಕಸರತ್ತಿನಲ್ಲಿ ತೊಡಗಿವೆ. ಮತದಾರರನ್ನು ತಮ್ಮತ್ತ ಸೆಳೆಯವ ನಿಟ್ಟನಲ್ಲಿ ಒಂದೊಂದಾಗಿ ಗ್ಯಾರಂಟಿಗಳನ್ನು ಘೋಷಿಸುತ್ತಿವೆ. ಕಳೆದ ಕೆಲ ದಿನಗಳ ಹಿಂದಷ್ಟೇ ಮಹಿಳೆಯರಿಗೆ ಸರ್ಕಾರಿ ಉದ್ಯೋಗಗಳಲ್ಲಿ ಶೇಕಡಾ 35ರಷ್ಟು ಮೀಸಲಾತಿಯನ್ನು ನಿತೀಶ್‌ ಕುಮಾರ್‌ ಸರ್ಕಾರ ಘೋಷಿಸಿತ್ತು. ಅದೇ ರೀತಿಯಾದ ಇನ್ನೊಂದು ಗುಡ್‌...

ಬಿಹಾರದಲ್ಲಿ ರಾಜಕೀಯ ಪಕ್ಷಗಳಿಗೆ ಚುನಾವಣಾ ಆಯೋಗದ ಶಾಕ್!‌ : ವೋಟರ್‌ ಲಿಸ್ಟ್‌ನಿಂದ 35 ಲಕ್ಷ ಹೆಸರುಗಳಿಗೆ ಕೊಕ್!

ನವದೆಹಲಿ : ದೇಶದ ರಾಜಕೀಯದಲ್ಲಿ ಪ್ರಮುಖ ಪಾತ್ರವಹಿಸುವ ಬಿಹಾರದಲ್ಲಿ ಮುಂಬರುವ ಅಕ್ಟೋಬರ್‌ - ನವೆಂಬರ್‌ ತಿಂಗಳಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದೆ. ಒಟ್ಟು 243 ಸದಸ್ಯ ಬಲದ ವಿಧಾನಸಭೆಯಲ್ಲಿ ಸದ್ಯ ಎನ್‌ಡಿಎ ಬಹುಮತ ಹೊಂದಿದೆ. ಸದ್ಯ ಸಂಯುಕ್ತ ಜನತಾದಳದ ನಿತೀಶ್‌ ಕುಮಾರ್‌ ಮುಖ್ಯಮಂತ್ರಿಯಾಗಿದ್ದಾರೆ. ಆದರೆ ಮತ್ತೊಮ್ಮೆ ರಾಜ್ಯದ ಅಧಿಕಾರವನ್ನು ತೆಕ್ಕೆಗೆ ಪಡೆಯುವಲ್ಲಿ ಆಡಳಿತಾರೂಢ ಎನ್‌ಡಿಎ ಮೈತ್ರಿಕೂಟ ಸಿದ್ದತೆ...

ಬಿಜಿಪಿಯಿಂದ ಬಿಹಾರ ಚುನಾವಣೆ ಹೈಜಾಕ್​​ಗೆ ಯತ್ನ : ಕೇಂದ್ರದ ವಿರುದ್ಧ ರಾಹುಲ್ ತೀವ್ರ ವಾಗ್ದಾಳಿ

ಒಡಿಶಾ : ದೇಶದಲ್ಲಿ ಮಹಾರಾಷ್ಟ್ರದಂತೆಯೇ, ಬಿಹಾರದ ಚುನಾವಣೆ ಹೈಜಾಕ್ ಮಾಡಲು ಬಿಜೆಪಿಯಿಂದ ಪ್ರಯತ್ನಗಳು ನಡೆಯುತ್ತಿವೆ. ಬಿಜೆಪಿಯವರು ದೇಶಾದ್ಯಂತ ಸಂವಿಧಾನದ ಮೇಲೆ ದಾಳಿ ಮಾಡುತ್ತಿದ್ದಾರೆ ಎಂದು ಕಾಂಗ್ರೆಸ್ ಸಂಸದ ಹಾಗೂ ಲೋಕಸಭೆ ವಿಪಕ್ಷನಾಯಕ ರಾಹುಲ್ ಗಾಂಧಿ ಆರೋಪಿಸಿದ್ದಾರೆ. ಒಡಿಶಾದ ಭುವನೇಶ್ವರದಲ್ಲಿ ಪಕ್ಷದ ವತಿಯಿಂದ ಆಯೋಜಿಸಲಾಗಿದ್ದ ಸಂವಿಧಾನ ಬಚಾವೋ ಸಮಾವೇಶದಲ್ಲಿ ಮಾತನಾಡಿದ ಅವರು, ದೇಶದಲ್ಲಿನ ಚುನಾವಣೆಗಳನ್ನು ಹೈಜಾಕ್ ಮಾಡಲು...
- Advertisement -spot_img

Latest News

DK ಎಂಟ್ರಿ ಕಾಂಗ್ರೆಸ್ ಅಲರ್ಟ್: ಹೊಸ ದಾಳಕ್ಕೆ ಬಂಡೆ ಸಿದ್ಧತೆ?

ಹಲವು ಸಂಕ್ರಮಣಗಳು ಉರುಳಿದರೂ ಸಂಪುಟ ಪುನಾರಚನೆಗೆ ಹಿಡಿದ 'ಗ್ರಹಣ' ಬಿಟ್ಟಿಲ್ಲ. ದಾವೋಸ್ ಆರ್ಥಿಕ ಶೃಂಗಸಭೆ ಮುಗಿಸಿ ಇಂದು ಬೆಂಗಳೂರಿಗೆ ಮರಳುತ್ತಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮುಂದಿನ ರಾಜಕೀಯ...
- Advertisement -spot_img