Sunday, November 16, 2025

Bihar Elections 2025

ಬಿಹಾರದಲ್ಲಿ ನಿತೀಶ್ V/S ತೇಜಸ್ವಿ ಮುಖಾಮುಖಿ!

2025ರ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ದಾಖಲೆ ಮಟ್ಟದ ಮತದಾನ ನಡೆದಿದೆ. ವಿಶೇಷವಾಗಿ ಮಹಿಳಾ ಮತದಾರರ ಪಾಲ್ಗೊಳ್ಳುವಿಕೆ ಶೇ 71.6 ತಲುಪಿದ್ದು, 2020ರಿಗಿಂತ 12 ಶೇಕಡಾ ಏರಿಕೆಯಾಗಿದೆ. ವಿಶ್ಲೇಷಕರು ಇದಕ್ಕೆ ನಿತೀಶ್ ಕುಮಾರ್ ಅವರ ಮಹಿಳಾ ಪರ ಯೋಜನೆಗಳೇ ಕಾರಣವೆಂದು ಹೇಳಿದ್ದಾರೆ. ಈ ಕ್ರಮಗಳಿಂದ ಜಾತಿ ತಟಸ್ಥ ಮಹಿಳಾ ಮತದಾರ ವರ್ಗ ನಿರ್ಮಾಣವಾಗಿದೆ ಎಂದಿದ್ದಾರೆ. ಆರ್‌ಜೆಡಿ ನಾಯಕ...

ಮಹಾಘಟಬಂಧನ್​ ಸಿಎಂ ಅಭ್ಯರ್ಥಿ ಘೋಷಣೆ, ಇಬ್ಬರು ಡಿಸಿಎಂ ಅಭ್ಯರ್ಥಿಗಳ ನೇಮಕ!

ಬಿಹಾರದಲ್ಲಿ ಚುನಾವಣೆ ಕಣ ರಂಗೇರಿದೆ. ಇತ್ತ ಚುನಾವಣೆಗೂ ಮುನ್ನವೇ ಸಿಎಂ ಮತ್ತು ಡಿಸಿಎಂ ಅಭ್ಯರ್ಥಿಗಳನ್ನು ಮಹಾಘಟಬಂಧನ್​ ಘೋಷಣೆ ಮಾಡಿದ್ದಾರೆ. ಬಿಹಾರದ ಮುಂಬರುವ ವಿಧಾನಸಭಾ ಚುನಾವಣೆಗೆ ಗುರುವಾರ ಪಾಟ್ನಾದ ಹೋಟೆಲ್ ಮೌರ್ಯದಲ್ಲಿ ನಡೆದ ಬಹುನಿರೀಕ್ಷಿತ ಪತ್ರಿಕಾಗೋಷ್ಠಿಯಲ್ಲಿ ಮಹಾಮೈತ್ರಿಕೂಟವು ದೊಡ್ಡ ಸಂದೇಶ ನೀಡಿದೆ. ವಿಧಾನಸಭಾ ಚುನಾವಣೆ ಹಿನ್ನೆಲೆ ಬಿಹಾರದಲ್ಲಿ ರಾಜಕೀಯ ಚಟುವಟಿಕೆಗಳು ಸದ್ಯ ಬಿರುಸುಗೊಂಡಿವೆ. ಆರ್‌ಜೆಡಿ ನಾಯಕ ತೇಜಸ್ವಿ...

ಬಿಹಾರದಲ್ಲಿ ಮೈತ್ರಿಕೂಟ ಬಂದರೆ ಮನೆಯ ಒಬ್ಬರಿಗೆ ಸರ್ಕಾರಿ ನೌಕರಿ – ತೇಜಸ್ವಿ ಯಾದವ್

ಬಿಹಾರದಲ್ಲಿ ವಿರೋಧ ಪಕ್ಷಗಳ ಮೈತ್ರಿಕೂಟ ಅಧಿಕಾರಕ್ಕೆ ಬಂದರೆ, ಪ್ರತಿ ಮನೆಯ ಒಬ್ಬರಿಗೆ ಸರ್ಕಾರಿ ಉದ್ಯೋಗ ನೀಡಲಾಗುವುದು ಎಂದು ಆರ್ಜೆಡಿ ನಾಯಕ ತೇಜಸ್ವಿ ಯಾದವ್ ಘೋಷಿಸಿದ್ದಾರೆ. ಸರ್ಕಾರ ರಚನೆಯಾದ ಕೇವಲ 20 ದಿನಗಳಲ್ಲಿ ಈ ಭರವಸೆ ಈಡೇರಿಸಲು ಹೊಸ ಶಾಸನ ಜಾರಿಗೆ ತರಲಾಗುವುದು ಎಂದು ಅವರು ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ತೇಜಸ್ವಿ ಯಾದವ್, ನಿರುದ್ಯೋಗ ಬಿಹಾರದ ಅತ್ಯಂತ...

ರಾಜಕೀಯದ ನಿಜ ಚಿತ್ರಣ ಬಿಹಾರ ಎಲೆಕ್ಷನ್ ನಂತರ ಸ್ಪಷ್ಟವಾಗತ್ತೆ ಎಂದ ಕೆ.ಎನ್ ರಾಜಣ್ಣ!

ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತೆ ಮಂತ್ರಿಗಿರಿ ಸಿಗಬಹುದು. ಅವರ ಬಗ್ಗೆ ನನಗೆ ವಿಶ್ವಾಸ ಇದೆ. ಸಿದ್ದರಾಮಯ್ಯನವರ ಮಂತ್ರಿಗಿರಿ ಮತ್ತು ರಾಜಕೀಯ ಭವಿಷ್ಯದ ಬಗ್ಗೆ ಕೆ.ಎನ್. ರಾಜಣ್ಣ ಪರೋಕ್ಷವಾಗಿ ಹೇಳಿದ್ದಾರೆ. ತುಮಕೂರಿನಲ್ಲಿ ಮಾಧ್ಯಮದೊಂದಿಗೆ ಮಾತನಾಡಿನಾಡಿದ್ದಾರೆ. ಬಿಹಾರ ಚುನಾವಣೆ ತನಕ ಸುಮ್ಮನೆ ಇದ್ದು ಬಿಡಿ, ಎಲ್ಲವೂ ಅದಾದ ಮೇಲೆ ಸ್ಪಷ್ಟವಾಗಲಿದೆ ಎಂದು ಹೇಳುವ ಮೂಲಕ ರಾಜಕೀಯದ ಮರ್ಮ ಸ್ಪಷ್ಟಪಡಿಸಿದರು. ಬಿಹಾರ ಎಲೆಕ್ಷನ್‌ವರೆಗೂ...

ಮಹಾಮೈತ್ರಿಕೂಟಕ್ಕೆ ಶಾಕ್! ಸಮೀಕ್ಷೆ ಹೇಳ್ತಿದೆ – ಮತ್ತೆ NDA ಅಧಿಕಾರಕ್ಕೆ?

ಬಿಹಾರದಲ್ಲಿ ರಾಜಕೀಯ ಕಾದಾಟ ಮತ್ತೊಮ್ಮೆ ಬಿಸಿ ಬಿಸಿ ಹಂತಕ್ಕೆ ತಲುಪಿದೆ. 2025ರ ವಿಧಾನಸಭಾ ಚುನಾವಣೆಯ ದಿನಾಂಕಗಳನ್ನು ಕೇಂದ್ರ ಚುನಾವಣಾ ಆಯೋಗವು ಘೋಷಿಸಿದೆ. ರಾಜ್ಯದ 243 ಸ್ಥಾನಗಳಿಗೆ ಎರಡು ಹಂತಗಳಲ್ಲಿ ಮತದಾನ ನಡೆಯಲಿದ್ದು, ಮೊದಲ ಹಂತ ನವೆಂಬರ್ 6ರಂದು ಮತ್ತು ಎರಡನೇ ಹಂತ ನವೆಂಬರ್ 11ರಂದು ನಡೆಯಲಿದೆ. ಮತ ಎಣಿಕೆ ಮತ್ತು ಫಲಿತಾಂಶ ಪ್ರಕಟಣೆ ನವೆಂಬರ್...

ಬಿಹಾರ ಸೀಟು ಹಂಚಿಕೆ ಶೀಘ್ರದಲ್ಲೇ : ಯಾದವ್ ನಿವಾಸದಲ್ಲಿ ರಹಸ್ಯ ಸಭೆ!

ವಿಧಾನಸಭೆ ಚುನಾವಣಾ ದಿನಾಂಕ ಘೋಷಣೆ ಸನ್ನಿಹಿತವಾಗುತ್ತಿದ್ದಂತೆ ಬಿಹಾರದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಇಂಡಿಯಾ ಮೈತ್ರಿಕೂಟದ ಪಕ್ಷಗಳು ಶನಿವಾರ ರಾತ್ರಿ ಸಭೆ ಸೇರಿ, ಸೀಟು ಹಂಚಿಕೆ ಸೂತ್ರವನ್ನು ಒಂದೆರಡು ದಿನಗಳಲ್ಲಿ ಬಹಿರಂಗಪಡಿಸುವ ನಿರ್ಧಾರ ಕೈಗೊಂಡಿವೆ ಎಂದು ಮೂಲಗಳು ತಿಳಿಸಿವೆ. ಈ ಮಹತ್ವದ ಸಭೆ, ಇಂಡಿಯಾ ಬಣದ ಸಹಕಾರ ಸಮಿತಿಯ ಮುಖ್ಯಸ್ಥ ಮತ್ತು ರಾಷ್ಟ್ರೀಯ ಜನತಾದಳದ ನಾಯಕ ತೇಜಸ್ವಿ...

ಬಿಹಾರದಲ್ಲಿ ಮತದಾನ ದಾಖಲೆ! 14 ಸಾವಿರ ಶತಾಯಿಷಿ ಮತದಾರರು

ಮಹತ್ವದ ಬಿಹಾರ ವಿಧಾನಸಭಾ ಚುನಾವಣೆಗೆ ದಿನಾಂಕ ಘೋಷಿಸಿರುವ ಕೇಂದ್ರ ಚುನಾವಣಾ ಆಯೋಗವು, ಈ ಬಾರಿ ಮತದಾರರ ಸಂಖ್ಯೆ ಕುರಿತು ಅಚ್ಚರಿಯ ಮಾಹಿತಿ ಬಿಡುಗಡೆ ಮಾಡಿದೆ. ಆಯೋಗದ General Overview of Electors ವರದಿ ಪ್ರಕಾರ, ಬಿಹಾರದಲ್ಲಿ 100 ವರ್ಷ ಮೇಲ್ಪಟ್ಟ ಸುಮಾರು 14 ಸಾವಿರ ಮತದಾರರು ಇದ್ದಾರೆ. ಅಂದರೆ, ಭಾರತದ ಶತಾಯಿಷಿಗಳಲ್ಲಿ ಅರ್ಧಕ್ಕಿಂತ ಹೆಚ್ಚು...

ಬಿಹಾರ ಎಲೆಕ್ಷನ್ ಗೆ ಡೇಟ್ ಫಿಕ್ಸ್ – ಬಿಹಾರದ ಚುನಾವಣೆಗೂ ಕರ್ನಾಟಕದ ರಾಜಕೀಯಕ್ಕೂ ಕನೆಕ್ಷನ್ ಏನು?

  2025 ರ ಬಿಹಾರ ಚುನಾವಣೆ ಚುನಾವಣೆ ಪ್ರಾರಂಭವಾಗತ್ತೆ ಅಂತ ಎಲ್ಲರು ಕಾದು ಕುಳಿತಿದ್ದಾರೆ. ರಾಜ್ಯ ರಾಜಕೀಯದಲ್ಲಿ ಭಾರಿ ಚರ್ಚೆಯಾಗುತ್ತಿದೆ. ಬಿಹಾರ ಚುನಾವಣೆಯ ನಂತರ ಕರ್ನಾಟಕದಲ್ಲಿ ಅಧಿಕಾರ ಬದಲಾವಣೆ ಸಾಧ್ಯತೆ ಇದೆ. ರಾಜ್ಯದಲ್ಲಿ ಬಹಳಷ್ಟು ರಾಜಕೀಯ ಬದಲಾವಣೆಗಳು ಸಂಭವಿಸುತ್ತವೆ ಅನ್ನೋ ಮಾತುಗಳು ಹರಿದಾಡುತ್ತಿವೆ. ಕರ್ನಾಟಕದ ಬಹು ನಿರ್ಧಾರಗಳು ಬಿಹಾರದ ಚುನಾವಣೆಯ ಮೇಲೆ ನಿಂತಿವೆ. ಸದ್ಯ ಚುನಾವಣೆ ಆಯೋಗವು...

ಬಿಹಾರ ಚುನಾವಣೆಗೆ ಮುಹೂರ್ತ ಯಾವಾಗ?

ಇಡೀ ದೇಶದ ಚಿತ್ತ ಬಿಹಾರ ಚುನಾವಣೆಯತ್ತ ನೆಟ್ಟಿದೆ. ಕೇವಲ ಇನ್ನೆರಡು ದಿನಗಳಲ್ಲಿ ದಿನಾಂಕ ನಿಗಧಿಯಾಗುವ ಸಾಧ್ಯತೆ ಇದೆ. ಈಗಾಗಲೇ ಚುನಾವಣಾ ಆಯೋಗ ಬಿಹಾರ ಎಲೆಕ್ಷನ್‌ಗೆ ಸಕಲ ಸಿದ್ಧತೆಗಳನ್ನೂ ಮಾಡಿಕೊಂಡಿದೆ. ಅಂದುಕೊಂಡಂತೆ ಆದ್ರೆ ನಾಳೆ ಅಥವಾ ನಾಡಿದ್ದು ಚುನಾವಣಾ ದಿನಾಂಕ ಘೋಷಿಸಬಹುದು. ನವೆಂಬರ್‌ 22ರೊಳಗೆ ಚುನಾವಣೆ ಕೊನೆಗೊಳ್ಳಲಿದೆ ಅಂತಾ, ಮುಖ್ಯ ಚುನಾವಣಾಧಿಕಾರಿ ಜ್ಞಾನೇಶ್ ಕುಮಾರ್, ಪಾಟ್ನಾದಲ್ಲಿ ನಡೆದ...

ಜಿಎಸ್‌ಟಿ ತಿದ್ದುಪಡಿ ರಾಜ್ಯಕ್ಕೆ ತೀವ್ರ ನಷ್ಟ – ಕೇಂದ್ರ ಸರ್ಕಾರದ ರಾಜಕೀಯ ಗಿಮಿಕ್!

ಕೇಂದ್ರ ಸರ್ಕಾರ ಜಿಎಸ್‌ಟಿ ದರಗಳಲ್ಲಿ ಮಾಡಿದ ತಿದ್ದುಪಡಿಯಿಂದ ಕರ್ನಾಟಕ ರಾಜ್ಯಕ್ಕೆ ಅಂದಾಜು ₹15,000 ಕೋಟಿ ರೂ.ಗಳ ನಷ್ಟ ಸಂಭವಿಸುವ ಸಾಧ್ಯತೆ ಇದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಶುಕ್ರವಾರ ಮೈಸೂರು ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ, ಕೇಂದ್ರ ಸರ್ಕಾರ ಬಿಹಾರ ಚುನಾವಣೆ ಹಿನ್ನೆಲೆಯಲ್ಲಿ ಜಿಎಸ್‌ಟಿಯನ್ನು ತಕ್ಷಣ ಸರಳೀಕರಿಸಿದ್ದಾರೆ. ಇದು ನಿಜಕ್ಕೂ ಅರ್ಥವಿಲ್ಲದ,...
- Advertisement -spot_img

Latest News

ಖರ್ಗೆ ಕೋಟೆಯಲ್ಲಿ ಶಕ್ತಿ ಪ್ರದರ್ಶನ, RSS ಪಥಸಂಚಲನ ಭರ್ಜರಿ ಯಶಸ್ವಿ!

ರಾಜ್ಯದ ಹಲವೆಡೆ RSS ಪಥಸಂಚಲನಕ್ಕೆ ಅನುಮತಿ ಸಿಕ್ಕಿದ್ದರೂ, ಸಚಿವ ಪ್ರಿಯಾಂಕ್ ಖರ್ಗೆ ಅವರ ತವರು ಕ್ಷೇತ್ರವಾದ ಚಿತ್ತಾಪುರದಲ್ಲಿ ಕಳೆದ ಕೆಲವು ವಾರಗಳಿಂದ ವಿಚಾರ ಕಗ್ಗಂಟಾಗಿತ್ತು. ಆದರೆ...
- Advertisement -spot_img