Friday, May 8, 2026

Bihar political analysis

NDA ಗೆಲುವಿನ ಹಿಂದೆ ಮೋದಿ ನೇತೃತ್ವ , HD ಕುಮಾರಸ್ವಾಮಿ ಹೇಳಿದ್ದು ಏನು?

ಬಿಹಾರ ವಿಧಾನಸಭೆ ಚುನಾವಣೆಯ ಫಲಿತಾಂಶಕ್ಕೆ ಸಂಬಂಧಿಸಿದ ಮತ ಎಣಿಕೆ ನಡೀತಾಯಿದೆ. ಈ ಹಿನ್ನೆಲೆಯಲ್ಲಿ ಜತೆಗೆ ದೇಶದಾದ್ಯಂತ ರಾಜಕೀಯ ಚರ್ಚೆಗಳು ತೀವ್ರಗೊಂಡಿರುವ ಸಂದರ್ಭದಲ್ಲಿ ಜಿಡಿಎಸ್ ನಾಯಕ ಎಚ್‌ಡಿ ಕುಮಾರಸ್ವಾಮಿ ಬಿಹಾರ ಫಲಿತಾಂಶದ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ. ಮೂರು ದಿನಗಳ ಹಿಂದೆಯೇ ಹೊರಬಿದ್ದ ಚುನಾವಣಾ ಸಮೀಕ್ಷೆಗಳು ಎನ್‌ಡಿಎ ಭರ್ಜರಿ ಮುನ್ನಡೆಯನ್ನು ಸೂಚಿಸಿತ್ತು. ಬಹುತೇಕ ಎಲ್ಲಾ ಸಮೀಕ್ಷೆಗಳೂ ಒಂದೇ ಸಂದೇಶವನ್ನು...
- Advertisement -spot_img

Latest News

ಗ್ರಾಮ ಪಂಚಾಯಿತಿ ಆಫೀಸ್ ಇದ್ಯಾ? ಇಲ್ಲಾ ಇದು ಖಾಲಿ ಬಿಲ್ಡಿಂಗಾ?

ರಾಯಚೂರು ಜಿಲ್ಲೆಯ ಕೆಲ ಗ್ರಾಮಗಳಲ್ಲಿ ಜನರ ಸಹನೆ ಮಿತಿ ಮೀರುತ್ತಿದೆ. ಕುಡಿಯುವ ನೀರು ಇಲ್ಲ, ರಸ್ತೆಗಳ ಪರಿಸ್ಥಿತಿ ಹಾಳು, ಚರಂಡಿ ಸಮಸ್ಯೆ ತೀವ್ರ, ಆದರೆ ಗ್ರಾಮ...
- Advertisement -spot_img