ಬಿಹಾರ ಚುನಾವಣಾ ರಂಗದಲ್ಲಿ ರಾಹುಲ್ ಗಾಂಧಿ ತೀವ್ರ ವಾಗ್ದಾಳಿ ನಡೆಸಿದ್ದಾರೆ. ನಿತೀಶ್ ಕುಮಾರ್ ಮುಖವನ್ನು ಬಳಸಿಕೊಂಡು ಬಿಜೆಪಿ ಬಿಹಾರದಲ್ಲಿ ರಿಮೋಟ್ ಕಂಟ್ರೋಲ್ ಸರ್ಕಾರ ನಡೆಸುತ್ತಿದೆ ಎಂದು ಆರೋಪಿಸಿದ್ದಾರೆ. ಸಾಮಾಜಿಕ ನ್ಯಾಯದ ವಿರುದ್ಧ ಕೇಂದ್ರ ಸರ್ಕಾರ ಕೆಲಸ ಮಾಡುತ್ತಿದೆ, ಜಾತಿ ಗಣತಿ ವಿರೋಧದ ನಿಲುವೇ ಅದಕ್ಕೆ ಸಾಕ್ಷಿ. ಮತಗಳು ಸಿಗತ್ತೆ ಅಂದ್ರೆ ಮೋದಿ ವೇದಿಕೆಯ ಮೇಲೆ...
Political News: ಡಿಜಿಪಿ ರಾಮಚಂದ್ರರಾವ್ ರಾಸಲೀಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್.ಅಶೋಕ್ ಅಸಮಾಧಾನ ವ್ಯಕ್ತಪಡಿಸಿದ್ದು, ಕಾಂಗ್ರೆಸ್ ಆಡಳಿತ ವೈಖರಿ ನೋಡಿ ಕಿಡಿಕಾರಿದ್ದಾರೆ.
ಕರ್ನಾಟಕದ ಇತಿಹಾಸದಲ್ಲೇ ಇಂತಹ ನಾಚಿಕೆಗೇಡಿನ ಸ್ಥಿತಿಯನ್ನು...