Wednesday, January 21, 2026

bihar trip

ಬಿಹಾರ ಪ್ರವಾಸಕ್ಕೆ ಹೊರಟ ಸಿಎಂ ಸಿದ್ದರಾಮಯ್ಯ – ಡಿಕೆಶಿ!

ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಎರಡು ದಿನಗಳ ಬಿಹಾರ ಪ್ರವಾಸಕ್ಕೆ ಹೊರಟಿದ್ದಾರೆ. ರಾಷ್ಟ್ರೀಯ ಮಟ್ಟದ ರಾಜಕೀಯ ಚಟುವಟಿಕೆಯಲ್ಲಿ ತೊಡಗಿಕೊಳ್ಳುತ್ತಿದ್ದಾರೆ. ಪಾಟ್ನಾದಲ್ಲಿ ಸೆಪ್ಟೆಂಬರ್ 24ರಂದು ನಡೆಯಲಿರುವ ಕಾಂಗ್ರೆಸ್ ವರ್ಕಿಂಗ್ ಕಮಿಟಿ ಸಭೆಯಲ್ಲಿ ಭಾಗವಹಿಸಲು ಈ ಇಬ್ಬರು ನಾಯಕರು ಬಿಹಾರ ಪ್ರವಾಸ ಕೈಗೊಂಡಿದ್ದಾರೆ. ಈ ಮಹತ್ವದ ಸಭೆಗೆ ಭಾರತದೆಲ್ಲೆಡೆಯಿಂದ ಹಿರಿಯ ಕಾಂಗ್ರೆಸ್ ನಾಯಕರನ್ನು ಆಹ್ವಾನಿಸಲಾಗಿದೆ....
- Advertisement -spot_img

Latest News

Political News: ಕಾಂಗ್ರೆಸ್ ಸರ್ಕಾರದಲ್ಲಿ ರಾಸಲೀಲೆ–ವಸೂಲಿ ಕೇಂದ್ರಗಳಾಗಿವೆ ಪೊಲೀಸ್ ಇಲಾಖೆ!- R.Ashok

Political News: ಡಿಜಿಪಿ ರಾಮಚಂದ್ರರಾವ್ ರಾಸಲೀಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್.ಅಶೋಕ್ ಅಸಮಾಧಾನ ವ್ಯಕ್ತಪಡಿಸಿದ್ದು, ಕಾಂಗ್ರೆಸ್ ಆಡಳಿತ ವೈಖರಿ ನೋಡಿ ಕಿಡಿಕಾರಿದ್ದಾರೆ. ಕರ್ನಾಟಕದ ಇತಿಹಾಸದಲ್ಲೇ ಇಂತಹ ನಾಚಿಕೆಗೇಡಿನ ಸ್ಥಿತಿಯನ್ನು...
- Advertisement -spot_img