ಚುನಾವಣೆ ತಾಪಮಾನ ಹೆಚ್ಚುತ್ತಿರುವ ಬಿಹಾರದಲ್ಲಿ ಮಹಿಳಾ ಮತದಾರರನ್ನು ಸೆಳೆಯುವ ಗ್ಯಾರಂಟಿ ಯೋಜನೆಗಳ ಘೋಷಣೆ ಸದ್ದು ಮಾಡುತ್ತಿದೆ. ಇತ್ತೀಚೆಗೆ ಕಾಂಗ್ರೆಸ್ ಮಿತ್ರಪಕ್ಷ ಆರ್ಜೆಡಿ, ಕರ್ನಾಟಕ ಮಾದರಿಯಲ್ಲಿ ಮಹಿಳೆಯರಿಗೆ ತಿಂಗಳಿಗೆ 2500 ಭತ್ಯೆ ನೀಡುವುದಾಗಿ ಭರವಸೆ ನೀಡಿತ್ತು. ಇದಕ್ಕೆ ಪ್ರತಿಯಾಗಿ, ಮುಖ್ಯಮಂತ್ರಿ ನಿತೀಶ್ ಕುಮಾರ್ ನೇತೃತ್ವದ ಜೆಡಿಯು–ಬಿಜೆಪಿ ಸರ್ಕಾರವು ಬೃಹತ್ ಗಿಫ್ಟ್ ಘೋಷಿಸಿದೆ. ರಾಜ್ಯದ 75 ಲಕ್ಷ...
ರಾಜ್ಯದಲ್ಲಿ ನಡೆಯುತ್ತಿರುವ ಜಾತಿಗಣತಿ ವಿಚಾರವನ್ನು, ಕಾಂಗ್ರೆಸ್ ಹೈಕಮಾಂಡ್ ಗಂಭೀರವಾಗಿ ಪರಿಗಣಿಸಿದೆ. ಯಾಕಂದ್ರೆ ಜಾತಿಗಣತಿ ವಿರುದ್ಧ ರಾಜ್ಯಾದ್ಯಂತ ವಿರೋಧ ಭುಗಿಲೆದ್ದಿದ್ದು, ಸಚಿವ ಸಂಪುಟದ ಸದಸ್ಯರು ಮುಂದೂಡುವಂತೆ ಒತ್ತಾಯಿಸಿದ್ದರು.
ಜಾತಿಗಣತಿ ವಿರುದ್ಧ ಲಿಂಗಾಯತ, ಒಕ್ಕಲಿಗ ನಾಯಕರು ತಮ್ಮ ಸಮುದಾಯಗಳ ಶಕ್ತಿ ಪ್ರದರ್ಶನಕ್ಕೆ ಮುಂದಾಗಿದ್ದರು. ಭಾರೀ ವಿರೋಧದ ನಡುವೆಯೂ ಸಿಎಂ ಸಿದ್ದರಾಮಯ್ಯ, ಜಾತಿಗಣತಿಗೆ ಇಟ್ಟ ಹೆಜ್ಜೆ ಹಿಂದಿಟ್ಟಿಲ್ಲ. ಇದು ಕಾಂಗ್ರೆಸ್...
ಜಿಂದಾಬಾದ್ ಜಿಂದಾಬಾದ್ ಸಿದ್ದರಾಮಯ್ಯ ಜಿಂದಾಬಾದ್. ಜಿಂದಾಬಾದ್ ಜಿಂದಾಬಾದ್ ಸಿದ್ದರಾಮಯ್ಯ ಜಿಂದಾಬಾದ್. ಜಿಂದಾಬಾದ್ ಜಿಂದಾಬಾದ್ ಕಾಂಗ್ರೆಸ್ ಜಿಂದಾಬಾದ್. ಈ ರೀತಿಯಾಗಿ ಬಹುಪಾರಕ್ ಕೂಗಿರುವುದು ಸಿಎಂ ಸಿದ್ದರಾಮಯ್ಯಗೆ. ಇದು ಎಲ್ಲೊ ಬೆಂಗಳೂರು, ಬೀದರ್, ರಾಯಚೂರು, ಮೈಸೂರು ಮತ್ತೆಲ್ಲೊ ಅಲ್ಲ. ಬಿಹಾರ ರಾಜ್ಯದಲ್ಲಿ. ಕಾಂಗ್ರೆಸ್ ಕಾರ್ಯಕಾರಿಣಿ ಸಭೆಯಲ್ಲಿ ಭಾಗವಹಿಸಲು ಬಿಹಾರದ ಪಟ್ನಾಗೆ ಸಿದ್ದರಾಮಯ್ಯ ಆಗಮಿಸಿದ ಸಂದರ್ಭದಲ್ಲಿ ಏರ್ಪೋರ್ಟ್ಗೆ ಬರುತ್ತಿದ್ದಂತೆ...
ಸ್ವಾತಂತ್ರ್ಯ ಭಾರತದ ನಂತರ ಇದೇ ಮೊದಲ ಬಾರಿಗೆ ಬಿಹಾರದಲ್ಲಿ ಇಂದು ಕಾಂಗ್ರೆಸ್ CWC ಸಭೆ ನಡೆಯುತ್ತಿದೆ. ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ ನಿಮಿತ್ತ, ಸಿಎಂ ಸಿದ್ದರಾಮಯ್ಯಗೂ ಮುನ್ನವೇ ಡಿಸಿಎಂ ಡಿಕೆ ಶಿವಕುಮಾರ್ ಅವರು ಬಿಹಾರಕ್ಕೆ ಹೋಗಿದ್ದಾರೆ. ಈ ವೇಳೆ ಗಯಾದಲ್ಲಿರುವ ಪುರಾಣ ಪ್ರಸಿದ್ಧ ವಿಷ್ಣುಪಾದ ದೇಗುಲಕ್ಕೆ ಭೇಟಿ ಕೊಟ್ಟಿದ್ದಾರೆ. ತಮ್ಮ ಇಷ್ಟಾರ್ಥ ಸಿದ್ಧಿಗೆ, ಭಗವಾನ್...
ಬಿಹಾರದಲ್ಲಿ ಎಲೆಕ್ಷನ್ ಹತ್ತಿರವಾಗುತ್ತಿದೆ. ಚುನಾವಣಾ ಕಾರ್ಯತಂತ್ರದ ಕುರಿತು, ಕಾಂಗ್ರೆಸ್ ನಾಯಕರು ಮಹತ್ವದ ಕಾರ್ಯಕಾರಿ ಸಭೆ ನಡೆಸುತ್ತಿದ್ದಾರೆ. ಮತಗಳ್ಳತನ ವಿರುದ್ಧ ಹೋರಾಟದ ಬಳಿಕ ಮೊದಲ ಸಭೆ ಇದಾಗಿದೆ. ಬಿಹಾರದಲ್ಲಿ ನಡೆಯುತ್ತಿರುವ ಮೊದಲ ಸಿಡಬ್ಲ್ಯುಸಿ ಸಭೆ, ರಾಷ್ಟ್ರ ರಾಜಕಾರಣದ ಕೇಂದ್ರ ಬಿಂದುವಾಗಿದೆ.
ರಾಹುಲ್ ಗಾಂಧಿ, ತೇಜಸ್ವಿ ಯಾದವ್ ಮತ ಅಧಿಕಾರ ಯಾತ್ರೆ ಬೆನ್ನಲ್ಲೇ ಸದಾಖತ್ ಆಶ್ರಮದಲ್ಲಿ ಈ ಸಭೆ...
ಬಿಹಾರ ಚುನಾವಣೆ ಘೋಷಣೆಯಾಗುವ ಮುನ್ನವೇ, ಬಿಜೆಪಿ ಪಾಲಿಗೆ ಮಿತ್ರಪಕ್ಷಗಳೇ ಬಿಸಿತುಪ್ಪವಾಗುತ್ತಿವೆ. ಸದ್ಯದ ಬೆಳವಣಿಗೆಗಳನ್ನ ನೋಡಿದ್ರೆ 2018ರಲ್ಲಿ ಕರ್ನಾಟಕದಲ್ಲಿ ನಡೆದಿದ್ದ ಸನ್ನಿವೇಶವೇ, ಬಿಹಾರದಲ್ಲಿ ಮರುಕಳಿಸುವ ಸಾಧ್ಯತೆ ಇದೆ. ಇದಕ್ಕೆ ಕಾರಣ ಕೇಂದ್ರ ಸಚಿವ ಚಿರಾಗ್ ಪಾಸ್ವಾನ್. ರಾಷ್ಟ್ರೀಯ ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ, ಬಿಹಾರ ಚುನಾವಣೆ ಕುರಿತ ಹಲವು ವಿಚಾರಗಳ ಬಗ್ಗೆ ಮಾತನಾಡಿದ್ದಾರೆ. ಜೊತೆಗೆ ಬಿಹಾರ ಸಿಎಂ...
ಬಿಹಾರ ಮಾದರಿಯಲ್ಲೇ ಕರ್ನಾಟಕದಲ್ಲೂ ಮತದಾರರ ಪಟ್ಟಿಗಳ ಪರಿಷ್ಕರಣೆ ಮಾಡಲಾಗುತ್ತೆ. ಬಿಹಾರದಲ್ಲಿ ಚುನಾವಣೆಗೂ ಮುನ್ನ 52 ಲಕ್ಷ ಮತದಾರರನ್ನ ಗುರುತಿಸಿ ರದ್ದು ಮಾಡಲಾಗಿದೆ. ಈ ಮತದಾರರ ಪಟ್ಟಿಗೆ RJD, ಕಾಂಗ್ರೆಸ್ ನಾಯಕರಿಂದ ತೀವ್ರ ವಿರೋಧ ವ್ಯಕ್ತವಾಗಿದೆ. ಚುನಾವಣಾ ಆಯೋಗದ ವಿರುದ್ಧ ವಿರೋಧ ಪಕ್ಷಗಳು ಹೋರಾಟವನ್ನ ಮುಂದುವರಿಸಿದ್ದಾರೆ.
ಕರ್ನಾಟಕದಲ್ಲೂ ಬಿಹಾರದ ಮಾದರಿ ಮತದಾರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆಗೆ,...
ನವದೆಹಲಿ : ನಮ್ಮ ದಿನನಿತ್ಯದ ಬದುಕಿನಲ್ಲಿ ನಾವು ಕೆಲವೊಮ್ಮೆ ಕೋಪಗೊಳ್ಳುತ್ತೇವೆ, ಆಕ್ರೋಶಿತರಾಗುತ್ತೇವೆ. ನಾನಾ ಕಾರಣಗಳಿಗಾಗಿ ನಮ್ಮ ತಾಳ್ಮೆಯನ್ನೂ ಕಳೆದುಕೊಳ್ಳುವ ಸಂದರ್ಭಗಳೂ ಎದುರಾಗುತ್ತವೆ. ಇಂತಹ ಸಮಯದಲ್ಲಿ ನಾವು ಬಳಸುವ ಭಾಷೆಯಲ್ಲಿ ಸಾಕಷ್ಟು ಬದಲಾವಣೆಗಳನ್ನು ಕಾಣಬಹುದು. ಅದರಲ್ಲಿಯೇ ಕೆಲವು ನಿಂದನಾತ್ಮಕವಾಗಿ ಬಳಸುತ್ತೇವೆ. ಸಾಮಾನ್ಯ ಭಾಷೆಯಲ್ಲಿ ಹೇಳುವುದಾದರೆ, ಬೈಗುಳಗಳನ್ನು ಹೊರಹಾಕುತ್ತೇವೆ. ಆದರೆ ಇಡೀ ದೇಶದಲ್ಲಿ ಯಾವ ರಾಜ್ಯ ಈ...
ಬೆಂಗಳೂರು : ವಿಧಾನಸಭಾ ಚುನಾವಣೆಗೆ ಸಿದ್ಧವಾಗುತ್ತಿರುವ ಬಿಹಾರದಲ್ಲಿ ಮತ್ತೊಮ್ಮೆ ಗದ್ದುಗೆ ಹಿಡಿಯುವುದಕ್ಕಾಗಿ ರಾಜಕೀಯ ಪಕ್ಷಗಳು ಇನ್ನಿಲ್ಲದ ಕಸರತ್ತಿನಲ್ಲಿ ತೊಡಗಿವೆ. ಮತದಾರರನ್ನು ತಮ್ಮತ್ತ ಸೆಳೆಯವ ನಿಟ್ಟನಲ್ಲಿ ಒಂದೊಂದಾಗಿ ಗ್ಯಾರಂಟಿಗಳನ್ನು ಘೋಷಿಸುತ್ತಿವೆ. ಕಳೆದ ಕೆಲ ದಿನಗಳ ಹಿಂದಷ್ಟೇ ಮಹಿಳೆಯರಿಗೆ ಸರ್ಕಾರಿ ಉದ್ಯೋಗಗಳಲ್ಲಿ ಶೇಕಡಾ 35ರಷ್ಟು ಮೀಸಲಾತಿಯನ್ನು ನಿತೀಶ್ ಕುಮಾರ್ ಸರ್ಕಾರ ಘೋಷಿಸಿತ್ತು. ಅದೇ ರೀತಿಯಾದ ಇನ್ನೊಂದು ಗುಡ್...
ಹುಚ್ಚು ಪ್ರೀತಿ ಯಾರತ್ರ ಏನೂ ಬೇಕಾದರೂ ಮಾಡಿಸುತ್ತೆ ಅನ್ನೊದಕ್ಕೆ ಇಲ್ಲೊಂದು ಇಂಟ್ರೆಸ್ಟಿಂಗ್ ಸ್ಟೋರಿ ಇದೆ ನೋಡಿ. ಸಹೋದ್ಯೋಗಿಯು ಪ್ರೀತಿ ಮಾಡುವುದಿಲ್ಲ ಅಂತ ಪ್ರೀತಿ ನಿರಾಕರಿಸಿದಕ್ಕೆ ಅವನ ಮೇಲೆ ಸೇಡು ತೀರಿಸಿಕೊಳ್ಳಲು ಯುವತಿಯೊಬ್ಬಳು ಆತನ ಹೆಸರಿನಲ್ಲಿ ದೇಶದ 11 ರಾಜ್ಯಗಳ ಹಲವು ಸಂಸ್ಥೆಗಳಿಗೆ ಬಾಂಬ್ ಬೆದರಿಕೆ ಇಮೇಲ್ ಸಂದೇಶ ಕಳುಹಿಸಿ ಈಗ ಪೊಲೀಸರ ಅತಿಥಿಯಾಗಿದ್ದಾಳೆ. ಈ...
ಶಿಗ್ಗಾಂವ-ಸವಣೂರು ಶಾಸಕ ಯಾಸೀರ ಖಾನ್ ಪಠಾಣ್ ವಿವಿಧ ಅಭಿವೃದ್ಧಿ ಕಾಮಗಾರಿ ಸಭೆಗಳ ವೇಳೆ ಅಧಿಕಾರಿಗಳ ಕಾರ್ಯವೈಖರಿಯ ಮೇಲೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಗ್ರಾಮಸ್ಥರು ಅಧಿಕೃತ ಕ್ರಮದಲ್ಲಿ...