Wednesday, December 24, 2025

bihara

ಮಗನ ಶವ ನೀಡಲು 50,000 ರೂ.ಬೇಡಿಕೆ ಇಟ್ಟ ಸರ್ಕಾರಿ ಆಸ್ಪತ್ರೆಯ ಸಿಬ್ಬಂದಿ.!

https://www.youtube.com/watch?v=3lJIf5JEDpU ಬಿಹಾರ: ಸರ್ಕಾರಿ ಆಸ್ಪತ್ರೆ ಸಿಬ್ಬಂದಿಗಳು ಪೋಷಕರಿಗೆ ಮಗನ ಶವ ನೀಡಲು 50,000 ರೂ.ಗೆ ಬೇಡಿಕೆ ಇಟ್ಟಿದ್ದಾರೆ. ಇಷ್ಟೊಂದು ಹಣ ತಮ್ಮ ಬಳಿ ಇಲ್ಲದ ಕಾರಣ ಊರೂರು ಸುತ್ತಿ ಭಿಕ್ಷೆ ಬೇಡುತ್ತಿರುವ ಮನಕಲುಕುವ ದೃಶ್ಯ ಕಂಡು ಬಂದಿದೆ. ಬಿಹಾರದ ಸಮಸ್ತಿಪುರದ ನಿವಾಸಿಗಳಾದ ಮಹೇಶ್ ಠಾಕೂರ್ ಅವರ ಮಗ ಕಳೆದ ಕೆಲವು ದಿನಗಳಿಂದ ನಾಪತ್ತೆಯಾಗಿದ್ದ. ಇದೇ ಚಿಂತೆಯಲ್ಲಿದ್ದ ಪೋಷಕರಿಗೆ...

Patna ಭಾಯಿ ರಾಜೇಂದ್ರ ಸಿಂಗ್ ನಿಗೂಢ ಸಾವು, ತನಿಖೆಗೆ ಆಗ್ರಹ..!

ಬಿಹಾರ : ಪಟ್ನಾ(patna) ಸಾಹಿಬ್ ಗುರುದ್ವಾರ  ಶ್ರೀ ಹರ್ಮಂದಿರ್ ಸಾಹಿಬ್(Sri Harmandir Sahib) ನ ಮುಖ್ಯ ಗ್ರಂಥಿ, ಭಾಯಿ ರಾಜೇಂದ್ರಸಿಂಗ್(Bhai Rajendra Singh)ಇಂದು ನಿಧನರಾಗಿದ್ದಾರೆ. ಅವರ ಕುತ್ತಿಗೆ ಮೇಲೆ ಸಣ್ಣ ಚಾಕುವಿನಿಂದ ಮಾಡಲಾದ ಗಾಯದ ಗುರುತು ಕಂಡುಬಂದಿದ್ದು, ರಕ್ತಸ್ರಾವವಾಗಿದೆ. ಇದರಿಂದ ಅವರು ಸಾವು ಸಹಜವಲ್ಲ, ಸಹಜವಾಗಿ ಸತ್ತಿಲ್ಲ ಎಂದು ಅವರನ್ನು ಯಾರಾದರೂ ಕೊಲೆ ಮಾಡಿದ್ದಾರಾ? ಅಥವಾ...
- Advertisement -spot_img

Latest News

ನಟಿಯಾಗ ಬಯಸಿದ್ದ ರೂಪಾ ಅಯ್ಯರ್ ಅವರು ನಿರ್ದೇಶಕಿಯಾಗಿದ್ದೇಕೆ..?: Roopa Iyer Podcast

Sandalwood: ನಟಿಯಾಗಿ ಸಿನಿಮಾ ಇಂಡಸ್ಟ್ರಿಗೆ ಬರಬೇಕು ಅಂದುಕ``ಂಡಿದ್ದ ಹಲವರಲ್ಲಿ ರೂಪಾ ಅಯ್ಯರ್ ಕೂಡ ಓರ್ವರು. ಆದರೆ ಅವರು ಕಾರಣಾಂತರಗಳಿಂದ ನಿರ್ದೇಶಕಿಯಾಗಿದ್ದಾರೆ. ಇದಕ್ಕೆ ಕಾರಣವೇನು ಅಂತಾ ಅವರೇ...
- Advertisement -spot_img