Wednesday, June 24, 2026

Bijapur earthquake

ಕರ್ನಾಟಕದಲ್ಲಿ ಮತ್ತೆ ಭೂಕಂಪ, ಆಗಿದ್ದೆಲ್ಲಿ ಗೊತ್ತಾ!?

ವಿಜಯಪುರ ಜಿಲ್ಲೆಯ ತಿಕೋಟಾ ತಾಲೂಕಿನಲ್ಲಿ ನಿನ್ನೆ ರಾತ್ರಿ ಭೂಮಿ ಕಂಪಿಸಿದ ಅನುಭವವಾಗಿದ್ದು, ಜನರು ಬೆಚ್ಚಿ ಬಿದ್ದಿದ್ದಾರೆ. ಹೊನ್ನೂಟಗಿ, ಕವಲಗಿ, ಕಗ್ಗೋಡ, ಮಧಬಾವಿ, ದ್ಯಾಬೇರಿ ಭಾಗಗಳು ಸೇರಿದಂತೆ, ತಿಕೋಟ ತಾಲೂಕಿನ ಹಲವೆಡೆ ಭೂಮಿ ಕಂಪಿಸಿದೆ. ಭೂಕಂಪನದ ತೀವ್ರತೆ ರಿಕ್ಟರ್ ಮಾಪಕದಲ್ಲಿ 2.8 ರಷ್ಟು ತೀವ್ರತೆ ದಾಖಲಾಗಿದೆ ಎಂದು ಭೂವೈಜ್ಞಾನಿಕ ಇಲಾಖೆ ದೃಢಪಡಿಸಿದೆ. ಶುಕ್ರವಾರ ರಾತ್ರಿ 10:01 ಕ್ಕೆ...
- Advertisement -spot_img

Latest News

₹5,500 ಕೋಟಿ ಖರ್ಚು! ಸಿಕ್ಕಿದ್ದು 98% ಗುಂಡಿ, 2% ರಸ್ತೆ ಮಾತ್ರ: ಬೆಂಗಳೂರು ರಸ್ತೆ ಬಗ್ಗೆ ತೇಜಸ್ವಿ ಸೂರ್ಯ ಅಸಮಾಧಾನ

Political News: ಬೆಂಗಳೂರಿನಲ್ಲಿರುವ ರಸ್ತೆಗಳಲ್ಲಿ ಗುಂಡಿಗಳೇ ಹೆಚ್ಚಿದ್ದು, ಆಗಾಗ ಅಪಘಾತವಾಗಿ ಪ್ರಾಣಾಪಾಯಗಳ ಸಂಖ್ಯೆ ಹೆಚ್ಚುತ್ತಲೇ ಇರುವುದು ಆತಂಕಕಾರಿ ಸಂಗತಿ. ಈ ಬಗ್ಗೆ ಧ್ವನಿ ಎತ್ತಿರುವ ತೇಜಸ್ವಿ...
- Advertisement -spot_img