Wednesday, February 18, 2026

#bike bus

KSRTC ಡಿಕ್ಕಿಯಾಗಿ ಯುವಕರ ದುರಂತ

KSRTC ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ, ಮೂವರು ಯುವಕರು ಮೃತಪಟ್ಟಿದ್ದಾರೆ. ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಎಡೇಗೌಡನಹಳ್ಳಿ ಬಳಿ ದುರ್ಘಟನೆ ನಡೆದಿದೆ. 25 ವರ್ಷದ ಇರ್ಫಾನ್, 26 ವರ್ಷದ ತರುಣ್, 27 ವರ್ಷದ ರೇವಂತ್ ಮೃತಪಟ್ಟಿದ್ದಾರೆ. ಮೃತರು ಹೊಳೆನರಸೀಪುರ ಪಟ್ಟಣದ ಹೇಮಾವತಿ ಬಡಾವಣೆಯ ನಿವಾಸಿಗಳು. ಕೆಎಸ್​​​ಆರ್‌ಟಿಸಿ ಬಸ್​​ ಹಾಸನದಿಂದ ಮೈಸೂರು ಕಡೆಗೆ ಹೊರಟಿತ್ತು. ಎದುರಿನಿಂದ...

Chellikere: ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಬಸ್

ಚಳ್ಳಿಕೆರೆ: ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ, ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದಂತ 10ಕ್ಕೂ ಹೆಚ್ಚುಪ್ರಯಾಣೀಕರು ಗಾಯಗೊಂಡಿರುವಂತ ಘಟನೆ ನಡೆದಿದೆ.ಚಳ್ಳಕೆರೆ ತಾಲೂಕಿನ ನಾಯಕನಹಟ್ಟಿ:: ಗಿಡ್ಡಾಪುರ ಬಳಿಯಲ್ಲಿ ಇಂದು ಖಾಸಗಿ ಒಂದು ಬೈಕ್ ಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ, ಚಾಲಕನ ನಿಯಂತ್ರಣ ತಪ್ಪು, ಪಲ್ಟಿಯಾಗಿರುವುದಾಗಿ ತಿಳಿದು ಬಂದಿದೆ. ಚಳ್ಳಕೆರೆ ತಾಲೂಕಿನ ನಾಯಕನಹಟ್ಟಿ ಸಮೀಪದ ಗರಣಿ ಕ್ರಾಸ್ ಕಡೆಗೆ ಹೋಗುತ್ತಿದ್ದ...
- Advertisement -spot_img

Latest News

ರಾಜ್ಯ ಸರ್ಕಾರ ಮಾಧ್ಯಮ ಕ್ಷೇತ್ರದ ಮೇಲೆ ಅಂಕುಶ ಹಾಕಲು ಹೊರಟಿದೆ: ಬಿ.ವೈ.ವಿಜಯೇಂದ್ರ ಆಕ್ರೋಶ

Political News: ವಿಧಾನಸೌಧದಲ್ಲಿ ನಿಗದಿ ಪಡಿಸಿದ ಜಾಗದಲ್ಲಿ ಮಾತ್ರ ಮಾಧ್ಯಮಗಳು ಸಿಎಂ, ಡಿಸಿಎಂ ಸೇರಿ ಸಚಿವರು, ಶಾಸಕರ ಬೈಟ್ ಪಡೆಯಬೇಕು. ಸಂದರ್ಶನ ಮಾಡಬೇಕು ಎಂದು ಆದೇಶ...
- Advertisement -spot_img