Monday, September 14, 2026

#bike bus

KSRTC ಡಿಕ್ಕಿಯಾಗಿ ಯುವಕರ ದುರಂತ

KSRTC ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ, ಮೂವರು ಯುವಕರು ಮೃತಪಟ್ಟಿದ್ದಾರೆ. ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಎಡೇಗೌಡನಹಳ್ಳಿ ಬಳಿ ದುರ್ಘಟನೆ ನಡೆದಿದೆ. 25 ವರ್ಷದ ಇರ್ಫಾನ್, 26 ವರ್ಷದ ತರುಣ್, 27 ವರ್ಷದ ರೇವಂತ್ ಮೃತಪಟ್ಟಿದ್ದಾರೆ. ಮೃತರು ಹೊಳೆನರಸೀಪುರ ಪಟ್ಟಣದ ಹೇಮಾವತಿ ಬಡಾವಣೆಯ ನಿವಾಸಿಗಳು. ಕೆಎಸ್​​​ಆರ್‌ಟಿಸಿ ಬಸ್​​ ಹಾಸನದಿಂದ ಮೈಸೂರು ಕಡೆಗೆ ಹೊರಟಿತ್ತು. ಎದುರಿನಿಂದ...

Chellikere: ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಬಸ್

ಚಳ್ಳಿಕೆರೆ: ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ, ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದಂತ 10ಕ್ಕೂ ಹೆಚ್ಚುಪ್ರಯಾಣೀಕರು ಗಾಯಗೊಂಡಿರುವಂತ ಘಟನೆ ನಡೆದಿದೆ.ಚಳ್ಳಕೆರೆ ತಾಲೂಕಿನ ನಾಯಕನಹಟ್ಟಿ:: ಗಿಡ್ಡಾಪುರ ಬಳಿಯಲ್ಲಿ ಇಂದು ಖಾಸಗಿ ಒಂದು ಬೈಕ್ ಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ, ಚಾಲಕನ ನಿಯಂತ್ರಣ ತಪ್ಪು, ಪಲ್ಟಿಯಾಗಿರುವುದಾಗಿ ತಿಳಿದು ಬಂದಿದೆ. ಚಳ್ಳಕೆರೆ ತಾಲೂಕಿನ ನಾಯಕನಹಟ್ಟಿ ಸಮೀಪದ ಗರಣಿ ಕ್ರಾಸ್ ಕಡೆಗೆ ಹೋಗುತ್ತಿದ್ದ...
- Advertisement -spot_img

Latest News

Political News: ದುಷ್ಮನ್ ಕಹಾ ಹೈ, ಕಾಂಗ್ರೆಸ್ ಪಾರ್ಟಿ ಮೇ ಹೈ!: ಸತೀಶ್ ಹೇಳಿಗೆ ಬಗ್ಗೆ ಅಶೋಕ್ ವ್ಯಂಗ್ಯ

Political News: ಸಚಿವ ಸತೀಶ್ ಜಾರಕಿಹ``ಳಿ ಮನೆ ಮತ್ತು ಕಚೇರಿ ಮೇಲೆ ಇ.ಡಿ.ದಾಳಿ ನಡೆದಿದ್ದು, ಈ ಬಗ್ಗೆ ಸತೀಶ್ ಜಾರಕಿಹ``ಳಿ ಬೇಸರವ್ಯಕ್ತಪಡಿಸಿದ್ದಾರೆ. ದೂರು ನೀಡಿದ್ದು ಯಾರು...
- Advertisement -spot_img